ಅಗ್ನಿ ಶ್ರೀಧರ್ ಅವರು ಕಥೆ ಹಾಗೂ ಸಂಭಾಷಣೆ ಬರೆದಿರುವ, ಅಭಿಷೇಕ್ ಬಸಂತ್ ನಿರ್ದೇಶನದಲ್ಲಿ ಮೂಡಿಬಂದಿರುವ ಮಹಿಳಾಪ್ರಧಾನ ಚಿತ್ರ “ಕ್ರೀಂ”. ಸಂಯುಕ್ತ ಹೆಗಡೆ ಈ ಚಿತ್ರದ ನಾಯಕಿಯಾಗಿದ್ದು, ಅಚ್ಯುತಕುಮಾರ್, ಅರುಣಸಾಗರ್ ಪ್ರಮುಖ ಪಾತ್ರಗಳಲ್ಲಿದ್ದಾರೆ. ಡಿ.ಕೆ. ದೇವೇಂದ್ರ ನಿರ್ಮಾಣ ಮಾಡಿದ್ದಾರೆ. ಇತ್ತೀಚೆಗೆ ನಡೆದ ಪತ್ರಿಕಾಗೋಷ್ಟಿಯಲ್ಲಿ ಚಿತ್ರತಂಡದ ಸದಸ್ಯರು ” ಕ್ರೀಂ” ಚಿತ್ರದ ಕುರಿತು ಮಾತನಾಡಿದರು. ಇದು ನನ್ನ ಮೊದಲ ನಿರ್ದೇಶನದ ಚಿತ್ರ. ಈ ಸಿನಿಮಾ ಮಾಡಲು ನನಗೆ ರೋಷನ್‌ ಅವರು ಸೇರಿದಂತೆ ಸಾಕಷ್ಟು […]

ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶಾಸಕ ಎನ್.ಮಹೇಶ್ ನಾಮಪತ್ರ ಸಲ್ಲಿಸುವಾಗ ನಟ ಹಾಗೂ ಬಿಗ್ ಬಾಸ್ ಖ್ಯಾತಿಯ ಪ್ರಥಮ್ ಸಾಥ್ ನೀಡಿದರು. ಎರಡು ಕಿ.ಮೀ. ವರೆಗೂ ಮೆರವಣಿಗೆ ಯಲ್ಲಿ ಭಾಗವಹಿಸಿ ಶಾಸಕ ಎನ್.ಮಹೇಶ್ ನಾಮಪತ್ರ ಸಲ್ಲಿಸುವ ತನಕ ಜೊತೆಗೆ ಇದ್ದು ಬೆಂಬಲಿಸಿದರು. ನಂತರ ಮಾಧ್ಯಮ ಜೊತೆ ಮಾತನಾಡಿ ಎನ್.ಮಹೇಶ್ ರವರ ನಾಮಪತ್ರ ಸಲ್ಲಿಕೆಗೆ ಅಪಾರ ಬಂಧುಗಳೇ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದೀರಿ,ಅದೇ ರೀತಿ ನಿಮ್ಮ ನಿಮ್ಮ ಮನೆಗಳಲ್ಲಿ ಮತ ವನ್ನು […]

ರೊಮ್ಯಾಂಟಿಕ್ ಥ್ರಿಲ್ಲರ್ ಕಥಾಹಂದರ ಹೊಂದಿರುವ “ಪ್ರೆಸೆಂಟ್ ಪ್ರಪಂಚ 0% ಲವ್” ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ಈ ಕುರಿತು ಚಿತ್ರತಂಡದ ಸದಸ್ಯರು ಮಾಹಿತಿ ನೀಡಿದರು. ನಿರ್ದೇಶಕನಿಗೆ ತನ್ನ ಚಿತ್ರವೇ ಸರ್ವಸ್ವ. ನಮ್ಮ ಚಿತ್ರದ ನಿರ್ದೇಶಕ ಅಭಿರಾಮ್ ಎ ಅವರಿಗೂ ಈ ಚಿತ್ರದ ಬಗ್ಗೆ ಅಪಾರ ಪ್ರೀತಿ. ಆದರೆ ವಿಧಿ, ಚಿತ್ರ ಬಿಡುಗಡೆಗೆ ಮುನ್ನವೇ ನಿರ್ದೇಶಕ ಅಭಿರಾಮ್ ಹಾಗೂ ನಾಯಕ ಅರ್ಜುನ್ ಮಂಜುನಾಥ್ ಇಬ್ಬರನ್ನು ಬಲಿ ತೆಗೆದುಕೊಂಡಿದೆ. ಅವರಿಬ್ಬರ ಅನುಪಸ್ಥಿತಿ ತುಂಬಾ […]

ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಹಲವು ಪ್ರಶಸ್ತಿಗಳನ್ನು ಗಳಿಸಿದ “ದಾರಿ ಯಾವುದಯ್ಯ ವೈಕುಂಠಕೆ” ಚಿತ್ರದ ನಿರ್ದೇಶಕ ಸಿದ್ದು ಪೂರ್ಣಚಂದ್ರ ಈಗ “ಬ್ರಹ್ಮ ಕಮಲ” ಎಂಬ ಚಿತ್ರವನ್ನು ನಿರ್ದೇಶಿಸಿದ್ದಾರೆ. ಈ ಚಿತ್ರ ಕೂಡ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಆಯ್ಕೆಯಾಗಿ ಜನಮನ ಮುಟ್ಟುತ್ತಿದೆ. ಪೂರ್ಣಚಂದ್ರ ಫಿಲಂಸ್ ಮೂಲಕ ಈ ಚಿತ್ರ ನಿರ್ಮಾಣವಾಗಿದೆ. ಇದು ಮಹಿಳಾ ಪ್ರಧಾನ ಚಿತ್ರವಾಗಿದ್ದು, ಮುಖ್ಯಪಾತ್ರದಲ್ಲಿ ಅದ್ವಿತಿಶೆಟ್ಟಿ ಅಭಿನಯಿಸಿದ್ದಾರೆ. ಉಳಿದಂತೆ ಋತುಚೈತ್ರ, ಲೋಕೇಂದ್ರಸೂರ್ಯ, ಬಲ ರಾಜವಾಡಿ, ಗಂಡಸಿ ಸದಾನಂದಸ್ವಾಮಿ,ಕವಿತ ಕಂಬಾರ್, ರಾಧಾ […]

ಕಾಂಗ್ರೆಸ್‌ ಅಭ್ಯರ್ಥಿ ಮತಯಾಚಿಸಲು ಡಿ ಬಾಸ್‌ ದರ್ಶನ್‌ ಬರ್ತಾರೆ..!   ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada

ನಟ ವಿನೋದ್‌ ರಾಜ್ ಫ್ಯಾಮಿಲಿ ಫೋಟೊವೊಂದು ಭಾರೀ ಸದ್ದು ಮಾಡ್ತಿದೆ. ನಿರ್ದೇಶಕ ಪ್ರಕಾಶ್ ರಾಜ್ ಮೇಹು ಈ ಫೋಟೊವನ್ನು ಫೇಸ್‌ಬುಕ್‌ನಲ್ಲಿ ಶೇರ್ ಮಾಡಿದ್ದರು. ವಿನೋದ್ ರಾಜ್‌ ಅವರಿಗೆ ಮದ್ವೆ ಆಗಿ ಮಗ ಇದ್ದಾನೆ. ಅದಕ್ಕೆ ಈ ಫೋಟೊ, ಮಗನ ಮಾರ್ಕ್ಸ್ ಕಾರ್ಡ್‌ ಸಾಕ್ಷಿ ಎಂದಿದ್ದರು. ಈ ಫೋಟೊ ಬಗ್ಗೆ ವಿನೋದ್ ರಾಜ್ ಈಗ ಮಾತನಾಡಿದ್ದಾರೆ. ಪ್ರಕಾಶ್ ರಾಜು ಮೇಹ ಅವರ ಪ್ರಶ್ನೆಗೆ ಹಿರಿಯ ನಟಿ ಲೀಲಾವತಿ ಹಾಗೂ ಪುತ್ರ ವಿನೋದ್ […]

  ಹೆಣ್ಣುಮಕ್ಕಳು ಮನೆಯಲ್ಲಿ ಯಾವುದೇ ಸಮಾರಂಭವಾದರೂ ಸೀರೆಗೆ ತಕ್ಕಂತೆ ರವಿಕೆ ಹೊಲಿಸಿಕೊಳ್ಳುವುದು ರೂಡಿ. ಅಂತಹ ರವಿಕೆಯ ಕುರಿತಾದ ” ರವಿಕೆ ಪ್ರಸಂಗ” ಎಂಬ ಸಿನಿಮಾ ತೆರೆಗೆ ಬರಲು ಸಿದ್ದವಾಗಿದೆ. ಪ್ರಚಾರದ ಮೊದಲ ಹೆಜ್ಜೆಯಾಗಿ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಈ ಕುರಿತು ಚಿತ್ರತಂಡದ ಸದಸ್ಯರು ಮಾಧ್ಯಮಕ್ಕೆ ಮಾಹಿತಿ ನೀಡಿದರು. ನಮ್ಮ ದೃಷ್ಟಿ ಮೀಡಿಯಾ & ಪ್ರೊಡಕ್ಷನ್ ವತಿಯಿಂದ ನಿರ್ಮಾಣವಾಗಿರುವ ಎರಡನೇ ಚಿತ್ರವಿದು. ಶಂತನು ಮಹರ್ಷಿ, ಗಿರೀಶ್ ಗೌಡ, ನಿರಂಜನ್ ಗೌಡ ಹಾಗೂ […]

  ಕನ್ನಡ ಚಿತ್ರರಂಗದಲ್ಲೀಗ ಪ್ಯಾನ್ ಇಂಡಿಯಾ ಸಿನಿಮಾಗಳ ಜೊತೆ ಜೊತೆಯಲಿ ಭಿನ್ನ-ವಿಭಿನ್ನ ಹಾಗೂ ಪ್ರಯೋಗಾತ್ಮಕ ಚಿತ್ರಗಳು ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗುತ್ತಿದೆ. ಇದೇ ಸಾಲಿಗೆ ಒಂದಿಷ್ಟು ಕೌತುಕಗಳನ್ನು ತನ್ನ ಒಡಲಿನಲ್ಲಿಟ್ಟುಕೊಂಡಿರುವ ರಾಘು ಸಿನಿಮಾ ಬಿಡುಗಡೆ ಹೊಸ್ತಿಲಿನಲ್ಲಿ ನಿಂತಿದೆ. ಇದೇ 28ಕ್ಕೆ ರಾಜ್ಯಾದ್ಯಂತ ರಿಲೀಸ್ ಆಗುತ್ತಿರುವ ಚಿನ್ನಾರಿ ಮುತ್ತ ವಿಜಯ್ ರಾಘವೇಂದ್ರ ಹೊಸ ಬಗೆಯ ರಾಘು ಚಿತ್ರದ ಟ್ರೇಲರ್ ಅನಾವರಣಗೊಂಡಿದೆ. ‘ರಾಘು’ಗೆ ಶಿವಣ್ಣ ಬಲ ಯುವ ನಿರ್ದೇಶಕ ಎಂ ಆನಂದ್ ರಾಜ್ ನಿರ್ದೇಶನದಲ್ಲಿ […]

ತಮಿಳಿನ ಬಹುನಿರೀಕ್ಷಿತ ಚಿತ್ರಗಳ ಪೈಕಿ ಸೂರ್ಯ ಅಭಿನಯದ ‘ಸೂರ್ಯ 42’ ಚಿತ್ರವೂ ಒಂದು . ಕಳೆದ ವರ್ಷದ ಸೆಪ್ಟೆಂಬರ್ ನಲ್ಲಿ ಘೋಷಣೆಯಾದ ಈ ಚಿತ್ರವು 3ಡಿಯಲ್ಲಿ ಮೂಡಿಬರುತ್ತಿದ್ದು, 10 ಭಾಷೆಗಳಲ್ಲಿ ಪ್ಯಾನ್ ಇಂಡಿಯಾ ಚಿತ್ರವಾಗಿ ಬಿಡುಗಡೆಯಾಗಲಿದೆ. ಈ ಬಹುನಿರೀಕ್ಷಿತ ಚಿತ್ರಕ್ಕೆ ಇದೀಗ ‘ಕಂಗುವ’ ಎಂದು ನಾಮಕರಣ ಮಾಡಲಾಗಿದ್ದು ಮೋಷನ್ ಪೋಸ್ಟರ್ ಸಹ ಇತ್ತೀಚೆಗೆ ಬಿಡುಗಡೆಯಾಗಿದೆ. ಸ್ಟುಡಿಯೋ ಗ್ರೀನ್ನಡಿ ಕೆ.ಇ. ಜ್ನಾನ ವೇಲ್ ರಾಜ ನಿರ್ಮಿಸಿ, ಶಿವ ನಿರ್ದೇಶಿಸುತ್ತಿರುವ ಈ ಚಿತ್ರವು […]

ಸಂಜೀವ್ ಗವಂಡಿ ನಿರ್ದೇಶನದ ಈ ಚಿತ್ರಕ್ಕೆ ಶ್ರೀ ಮುನೇಶ್ವರ ದೇವಸ್ಥಾನದಲ್ಲಿ ಚಾಲನೆ..!  ಕನ್ನಡದಲ್ಲಿ ಈಗ ಕಂಟೆಂಟ್ ಓರಿಯಂಟೆಡ್ ಚಿತ್ರಗಳು ಹೆಚ್ಚಾಗಿ ಗೆಲುತ್ತಿದೆ‌. ಅಂತಹ ವಿಭಿನ್ನ ಹಾಗೂ ನೈಜಘಟನೆ ಆಧಾರಿತ ” ಸೆಕ್ಟರ್ 7″ ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಉಲ್ಲಾಳದ ಶ್ರೀಮುನೇಶ್ವರ ದೇವಸ್ಥಾನದಲ್ಲಿ ನೆರವೇರಿತು. ಚಿತ್ರದ ಮೊದಲ ಸನ್ನಿವೇಶಕ್ಕೆ ಕೃಷ್ಣರಾಜೇ ಅರಸ್ ಆರಂಭ ಫಲಕ ತೋರಿದರು. ಶ್ರೀಕಾಂತ್ ರಾಜೇ ಅರಸ್ ಕ್ಯಾಮೆರಾ ಚಾಲನೆ ಮಾಡಿದರು. ಬೆಂಗಳೂರು ಹಾಗೂ ಊಟಿಯಲ್ಲಿ ಚಿತ್ರೀಕರಣ […]

Advertisement

Wordpress Social Share Plugin powered by Ultimatelysocial