ಯೂಟರ್ನ್ ಸಿನಿಮಾ ಮೂಲಕ ಕನ್ನಡ ಸಿನಿಪ್ರೇಕ್ಷಕರನ್ನು ರಂಜಿಸಿದ್ದ ಮೂಗುತಿ ಸುಂದರಿ ಶ್ರದ್ದಾ ಶ್ರೀನಾಥ್ ಸದ್ಯ ಬಹುಭಾಷಾ ನಟಿಯಾಗಿ ಮಿಂಚುತ್ತಿದ್ದಾರೆ. ಕನ್ನಡದ ಜೊತೆಗೆ ತಮಿಳು, ತೆಲುಗು, ಮಾಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿಯೂ ಸಕ್ರಿಯರಾಗಿರುವ ಶ್ರದ್ದಾ ಕೈ ತುಂಬಾ ಅವಕಾಶಗಳಿವೆ. ಇದೀಗ ಅವರು ಪ್ಯಾನ್ ಇಂಡಿಯಾ ಸಿನಿಮಾಗೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ವಿಕ್ಟರಿ ವೆಂಕಟೇಶ್ ಗೆ ಶ್ರದ್ದಾ ನಾಯಕಿ ಟಾಲಿವುಡ್ ನಟ ವಿಕ್ಟರಿ ವೆಂಕಟೇಶ್ ನಟನೆಯ 75ನೇ ಪ್ಯಾನ್ ಇಂಡಿಯಾ ಸಿನಿಮಾ ‘ಸೈಂಧವ್’ […]

ಬಹು ದಿನಗಳ ನಂತರ ಖ್ಯಾತ ನಟ ಕೋಮಲ್ ಕುಮಾರ್ ನಾಯಕರಾಗಿ ನಟಿಸಿರುವ, ಬಹು ನಿರೀಕ್ಷಿತ “ಉಂಡೆನಾಮ ” ಚಿತ್ರ ಈ ವಾರ(ಏಪ್ರಿಲ್14) ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಡಾ||ಟಿ ಆರ್ ಚಂದ್ರಶೇಖರ್ ಅರ್ಪಿಸುವ ಈ ಚಿತ್ರವನ್ನು ಎನ್ ಕೆ ಸ್ಟುಡಿಯೋಸ್ ಲಾಂಛನದಲ್ಲಿ ನಂದಕಿಶೋರ್ ಸಿ ನಿರ್ಮಿಸಿದ್ದಾರೆ. ಕೆ.ಎಲ್ ರಾಜಶೇಖರ್ ನಿರ್ದೇಶಿಸಿದ್ದಾರೆ. ನವೀನ್ ಕುಮಾರ್ ಎಸ್ ಛಾಯಾಗ್ರಹಣ, ಶ್ರೀಧರ್ ವಿ ಸಂಭ್ರಮ್ ಸಂಗೀತ ನಿರ್ದೇಶನ ಹಾಗೂ ಕೆ.ಎಂ.ಪ್ರಕಾಶ್ ಅವರ ಸಂಕಲನ ಈ ಚಿತ್ರಕ್ಕಿದೆ. […]

ಮಂಡ್ಯ : ರೆಬೆಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ ಅವರ ಮದುವೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಹ್ವಾನ ಪತ್ರಿಕೆ ನೀಡಿ ಆಹ್ವಾನಿಸಿದ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.  ಜೂನ್ 5ಕ್ಕೆ ರೆಬೆಲ್ ಸ್ಟಾರ್ ಅಂಬರೀಶ್ ಪುತ್ರ ಮದುವೆ ಫಿಕ್ಸ್‌ ಆಗಿದ್ದು, ಅವಿವಾ ಮತ್ತು ಅಭಿಷೇಕ್ ಮದುವೆಗೆ ಈಗಾಗಲೇ ದಿನಗಣನೆ ಶುರುವಾಗಿದೆ. ಅದ್ಧೂರಿ ಮದುವೆ ಭರ್ಜರಿ ಸಿದ್ದತೆ ನಡೆಸಲಾಗುತ್ತಿದೆ.ಮದುವೆ ಡೇಟ್ ಫಿಕ್ಸ್ ಆಗ್ತಿದ್ದಂತೆ, ಪ್ರಧಾನಿ ಮೋದಿ ಅವರನ್ನ […]

ಮುಂಬೈ: ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಮಾಡಿ ಬಾಲಿವುಡ್ ನಟ ಸಲ್ಮಾನ್ ಖಾನ್ಅ ವರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಕ್ಕಾಗಿ ನೆರೆಯ ಥಾಣೆ ಜಿಲ್ಲೆಯ 16 ವರ್ಷದ ಬಾಲಕನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ. ಮುಂಬೈ ಪೊಲೀಸರ ಮುಖ್ಯ ನಿಯಂತ್ರಣ ಕೊಠಡಿಗೆ ಸೋಮವಾರ ಸಲ್ಮಾನ್ ಖಾನ್ ಅವರನ್ನು ಕೊಲ್ಲುವುದಾಗಿ ಬೆದರಿಕೆ ಕರೆ ಬಂದಿದೆ. ಈ ಹಿನ್ನೆಲೆ, ಪೊಲೀಸರು ತನಿಖೆ ಆರಂಭಿಸಿದ್ದು, ತಾಂತ್ರಿಕ ಸಹಾಯದಿಂದ ಅವರು ಮುಂಬೈನಿಂದ 70 […]

  ‘ಬಾಲಿಕಾ ವಧು’ ಖ್ಯಾತಿಯ ನೇಹಾ ಮರ್ದಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.  ಹಿಂದಿ ಧಾರಾವಾಹಿ ‘ಬಾಲಿಕಾ ವಧು’ ಖ್ಯಾತಿಯ ಗೆಹ್ನಾ ಪಾತ್ರಧಾರಿ ನೇಹಾ ಮರ್ದಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ನೇಹಾ ಮತ್ತು ಅವರ ಪತಿ ಆಯುಷ್ಮಾನ್​ ಅಗರ್ವಾಲ್ ಜೋಡಿ ಏಪ್ರಿಲ್​ 7 ರಂದು ಹೆಣ್ಣು ಮಗುವನ್ನು ಸ್ವಾಗತಿಸಿದರು. ಈ ಶುಭ ಸುದ್ದಿಯನ್ನು ಅವರ ಅಭಿಮಾನಿಗಳು ಸೋಷಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ‘ಹೆಣ್ಣು ಮಗು ಆಶೀರ್ವಾದಿಸಲ್ಪಟ್ಟಿದೆ. ಅಭಿನಂದನೆಗಳು ನೇಹಾ ಮರ್ದಾ […]

ಕನ್ನಡದ ಪ್ಯಾನ್ ಇಂಡಿಯಾ ಸಿನಿಮಾ ‘ಕಬ್ಜ’ ನಾಳೆ (ಮಾರ್ಚ್ 17) ವಿಶ್ವದಾದ್ಯಂತ ಬಿಡುಗಡೆಯಾಗುತ್ತಿದೆ. ಈಗಾಗಲೇ ಸಿನಿಮಾ ಬಗ್ಗೆ ಅಂದುಕೊಂಡಂತೆ ಭರ್ಜರಿ ಪ್ರಚಾರವನ್ನೂ ಮಾಡಲಾಗಿದೆ. ಇನ್ನೇನು ಸಿನಿಮಾ ಬಿಡುಗಡೆಗೆ ಇನ್ನೊಂದು ದಿನ ಬಾಕಿ ಇದೆ ಅನ್ನುವಾಗಲೇ ‘ಕಬ್ಜ’ ತಂಡ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ತೆರಳಿದೆ. ‘ಕಬ್ಜ’ ಸಿನಿಮಾದ ಲೀಡ್ ಹೀರೊ ಉಪೇಂದ್ರ, ನಿರ್ದೇಶಕ ಆರ್ ಚಂದ್ರು, ‘ಯುಐ’ ಸಿನಿಮಾದ ನಿರ್ಮಾಪಕ ಕೆ ಪಿ ಶ್ರೀಕಾಂತ್ ಸೇರಿದಂತೆ ಹಲವು ಆತ್ಮೀಯರು ಚಾರ್ಟರ್ಡ್ ಫ್ಲೈಟ್ […]

ರಾಣಿ ಮುಖರ್ಜಿ ಅವರು ಮದುವೆಯಾದ ಮೇಲೆ ಕೇವಲ ತಮ್ಮ ಹೋಮ್ ಪ್ರೊಡಕ್ಷನ್ ಯಶ್ ರಾಜ್ ಫಿಲಂ (YRF) ನಲ್ಲಿ ಮಾತ್ರ ಕೆಲಸ ಮಾಡಲು ಮುಂದಾಗುತ್ತಾರೆ ಎಂಬ ಮಾತುಗಳು ಕೇಳಿಬಂದಿದ್ದವು. ಆದರೆ ಈ ಎಲ್ಲಾ ಗಾಳಿ ಸುದ್ದಿಗೆ ರಾಣಿ ಫುಲ್ ಸ್ಟಾಪ್ ಇಡುವಂತೆ ಉತ್ತರ ಕೊಟ್ಟಿದ್ದಾರೆ. ಯಶ್ ರಾಜ್ ಫಿಲಂ ನಿರ್ಮಾಣವಲ್ಲದ,’ಮಿಸೆಸ್ ಚಟರ್ಜಿ Vs ನಾರ್ವೆ’ ಸಿನಿಮಾದಲ್ಲಿ ರಾಣಿ ನಟಿಸಿದ್ದರು. ಈ ಸಿನಿಮಾದ ಬಗ್ಗೆ ಕರಣ್ ಜೋಹರ್ ಮತ್ತು ನಿರ್ಮಾಪಕ ನಿಖಿಲ್ […]

ದೂರದರ್ಶನದ ಪ್ರಸಿದ್ಧ ಶೋ ‘ನುಕ್ಕಡ್’ ನಲ್ಲಿ ಖೋಪ್ಡಿ ಪಾತ್ರದ ಮೂಲಕ ಹೆಸರುವಾಸಿಯಾಗಿದ್ದ ಹಿರಿಯ ನಟ ಸಮೀರ್ ಖಾಖರ್(71) ಇಂದು ಬೆಳಗ್ಗೆ ನಿಧನರಾಗಿದ್ದಾರೆ. ಸತೀಶ್ ಕೌಶಿಕ್ ಅವರ ಸಾವಿನಿಂದ ಅಭಿಮಾನಿಗಳು ಇನ್ನೂ ತತ್ತರಿಸುತ್ತಿರುವಾಗ, ಇದು ಉದ್ಯಮಕ್ಕೆ ಮತ್ತೊಂದು ಹೊಡೆತವಾಗಿದೆ. ವರದಿಯ ಪ್ರಕಾರ, ಹಿರಿಯ ನಟ ಸಮೀರ್ ಅವರಿಗೆ ಮಂಗಳವಾರ ಉಸಿರಾಟದ ಸಮಸ್ಯೆ ಎದುರಿಸಿದ ನಂತರ ಮೂರ್ಛೆ ಹೋಗಿದ್ದಾರೆ. ನಂತರ ಅವರನ್ನು ಆಸ್ಪತ್ರೆಗೆ ಕರೆದೊಯ್ದು ಐಸಿಯುಗೆ ದಾಖಲಿಸಲಾಗಿತ್ತು. ಚಿಕಿತ್ಸೆ ನಂತರ ಅವರನ್ನು ವೆಂಟಿಲೇಟರ್‌ನಲ್ಲಿ […]

ಮೊನ್ನೆ ನಡೆದ ಆಸ್ಕರ್‌ 2023 ಅಲ್ಲಿ RRR ಚಿತ್ರದ ನಾಟು ನಾಟು ಹಾಡು ಈ ವರ್ಷ ಅತ್ಯುತ್ತಮ ಮೂಲ ಗೀತೆಯನ್ನು ಗೆದ್ದಿದೆ. ಇದರ ಜೊತೆಗೆ, ಸಾಕ್ಷ್ಯಚಿತ್ರ ಕಿರುಚಿತ್ರ ವಿಭಾಗದಲ್ಲಿ ಎಲಿಫೆಂಟ್ ವಿಸ್ಪರರ್ಸ್ ಪ್ರಶಸ್ತಿ ಬಾಚಿಕೊಂಡಿದೆ. ಸದ್ಯ RRR ತಂಡ ಆಸ್ಕರ್‌ ಗೆದ್ದ ಖುಷಿಯನ್ನು ಸಂಭ್ರಮಿಸುತ್ತಿದೆ. ಆದರೆ ನಿರ್ಮಾಪಕ ದಾನಯ್ಯ ಮಾತ್ರ ಈ ಸಂತಸದ ಭಾಗವಾಗದಿರುವುದು ಹಲವು ಅನುಮಾನಗಳನ್ನು ಹುಟ್ಟುಹಾಕಿದೆ. ಇಡೀ ವಿಶ್ವವೇ ಇಷ್ಟೊಂದು ಬಿಗ್ ಬಜೆಟ್ ಸಿನಿಮಾವನ್ನು ಕುತೂಹಲದಿಂದ ನೋಡುತ್ತಿರುವ […]

ಕಳೆದ ಕೆಲವು ತಿಂಗಳಿನಿಂದ ನರೇಶ್-ಪವಿತ್ರಾ ಲೋಕೇಶ್ ಮದುವೆ ಟಾಲಿವುಡ್​​ನಲ್ಲಿ ಭಾರೀ ಚರ್ಚೆ ಆಗ್ತಿದೆ. ನರೇಶ್ ಹಾಗೂ ಪವಿತ್ರಾ ಲೋಕೇಶ್ ಮದುವೆ ಬಳಿಕ ಹನಿಮೂನ್ ಅಂತ ಓಡಾಡ್ತಿದ್ದಾರೆ. ಇದೀಗ ಪವಿತ್ರಾ ಲೋಕೇಶ್ ಮೊದಲ ಪತಿ ಸುಚೇಂದ್ರ ಪ್ರಸಾದ್ ಮೌನ ಮುರಿದಿದ್ದಾರೆ. ಹೊಸ ವರ್ಷದ ಆರಂಭದಲ್ಲಿ ಪವಿತ್ರಾ ಲೋಕೇಶ್ ಮದುವೆಯಾಗುತ್ತಿದ್ದೇನೆ ಎಂದು ಲಿಪ್ ಲಾಕ್ ಫೋಟೋಗಳನ್ನು ಬಿಟ್ಟಿದ್ದರು. ಇತ್ತೀಚೆಗೆ ಮದುವೆಯ ವಿಡಿಯೋವನ್ನು ಬಿಟ್ಟು ಶಾಕಿಂಗ್ ಕೊಟ್ರು. ಆದ್ರೆ ಇದೀಗ ಇದು ಮದುವೆಯ ವಿಡಿಯೋ […]

Advertisement

Wordpress Social Share Plugin powered by Ultimatelysocial