ಬೇಕಾಗುವ ಪದಾರ್ಥಗಳು ಅಕ್ಕಿ-250 ಗ್ರಾಂ ಮೂಲಂಗಿ- 2 ತೆಂಗಿನಕಾಯಿ ತುರಿ- ಒಂದು ಸಣ್ಣ ಬಟ್ಟಲು ಹಸಿಮೆಣಸಿನ ಕಾಯಿ- 2-3 ಉಪ್ಪು- ರುಚಿಗೆ ತಕ್ಕಷ್ಟು ಎಣ್ಣೆ- ಅಗತ್ಯಕ್ಕೆ ತಕ್ಕಷ್ಟು ಜೀರಿಗೆ-ಅರ್ಧ ಚಮಚ ಮಾಡುವ ವಿಧಾನ… ಅಕ್ಕಿಯನ್ನು ಚೆನ್ನಾಗಿ ತೊಳೆದು 3 ಗಂಟೆಗಳ ಕಾಲ ನೆನೆಯಲು ಬಿಡಬೇಕು. ನಂತರ ಮೂಲಂಗಿಯನ್ನು ಚೆನ್ನಾಗಿ ತೊಳೆದು ಕೊಬ್ಬರಿ ತುರಿಯುವ ಮಣೆಯಲ್ಲಿ ತುರಿದುಕೊಳ್ಳಬೇಕು. ಅಕ್ಕಿ ನೆಂದ ಬಳಿಕ ನೀರನ್ನು […]
ಸಿನಿಮಾ
ಕರ್ನಾಟಕ ನೆಲ ಜಲ ರಕ್ಷಣಾ ಸಮಿತಿ ಆಯೋಜಿಸಿದ್ದ ಮೇಕೆದಾಟು ಪರ, ಅಣೆಕಟ್ಟು ವಿರುದ್ಧ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮೇಕೆದಾಟು ನಮಗೆ ಬೇಕು ಎಂದಾದರೆ ಅಣೆಕಟ್ಟು ಎನ್ನಬೇಕು. ಅಲ್ಲಿ ಅಣೆಕಟ್ಟು ಕಟ್ಟುವುದರಿಂದ ಸುಮಾರು 1200 ಹೆಕ್ಟೇರ್ ಅರಣ್ಯ ಭೂಮಿ ನಾಶವಾಗುತ್ತೆ. ಲಕ್ಷಾಂತರ ಮರಗಳು ಹಾಳುಗೆಡವುವ ಇಂಥ ಯೋಜನೆ ನಮಗೆ ಬೇಕಿಲ್ಲ ಎಂದು ಅಭಿಪ್ರಾಯಪಟ್ಟರು. ಅಣೆಕಟ್ಟು ಕಟ್ಟುವುದರಿಂದ ಯಾರಿಗೆ ಅನುಕೂಲ ಎಂದು ಪ್ರಶ್ನಿಸಿದ ಅವರು, ಅಣೆಕಟ್ಟು ನಿರ್ಮಾಣದಿಂದ ಕೆಲ ರಾಜಕಾರಿಣಿಗಳಿಗೆ ಗುತ್ತಿಗೆದಾರರಿಗೆ […]
ಕೊರೋನಾ ಮೂರನೇ ಅಲೆ, ಓಮಿಕ್ರಾನ್ ಬಗ್ಗೆ ಆಲಕ್ಷ್ಯ ಬೇಡ, ಕೆಲವರಿಗೆ ಸೋಂಕಿನ ತೀವ್ರತೆಯಿದೆ, ಯಾರೂ ಕೂಡ ನಿರ್ಲಕ್ಷ್ಯ, ಉದಾಸೀನ ಮಾಡಬೇಡಿ, ಜನರ ಮುಂದೆ ಇರುವಾಗ, ಹೊರಗೆ ಓಡಾಡುವಾಗ, ಕಚೇರಿಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸ್ಯಾನಿಟೈಸ್ ಮಾಡಿಕೊಳ್ಳಿ ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ಹೇಳಿದ್ದಾರೆ. ಲಾಕ್ ಡೌನ್ ಹೇರಿಕೆ ಸರಿಯಲ್ಲ: ಈಗಾಗಲೇ ಎರಡು ಬಾರಿ ಲಾಕ್ ಡೌನ್ ಹೇರಿಕೆ ಮಾಡಲಾಗಿತ್ತು. ಆಗ ಜನರಿಗೆ ಆಗುವ ಸಮಸ್ಯೆಗಳ ಬಗ್ಗೆ ನಮಗೆ […]
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: https://play.google.com/store/apps/details?id=com.speed.newskannada
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: https://play.google.com/store/apps/details?id=com.speed.newskannada
ಸ್ಯಾಂಡಲ್ ವುಡ್ ನ ಜನಪ್ರಿಯ ನಟಿ ಅದಿತಿ ಪ್ರಭುದೇವ್ ವರ್ಷದ ಮೊದಲ ಹಬ್ಬ ಸಂಕ್ರಾಂತಿ ಗೆ ಭರ್ಜರಿ ತಯಾರಿ ನಡೆಸಿದ್ದಾರೆ. ಎಂಗೇಜ್ ಆಗಿರೋ ಖುಷಿಯಲ್ಲಿರೋ ಅದಿತಿ ಈ ಬಾರಿ ಹಬ್ಬಕ್ಕೆ ಭರ್ಜರಿಯಾಗಿಯೇ ಶಾಪಿಂಗ್ ಮಾಡಿದ್ದಾರೆ. ರಾಜ್ಯದಲ್ಲಿ ಕೊರೊನಾ ಹೆಚ್ಚಾಗಿರೋದಕ್ಕೆ ಅದಿತಿ ಆನ್ ಲೈನ್ ಶಾಪಿಂಗ್ ಮೊರೆ ಹೋಗಿದ್ದಾರೆ. Myntra, Flipkart, Amazon ವೆಬ್ ಸೈಟ್ ಗಳಲ್ಲಿ ಬರ್ತ್ ಡೇ ಗೆ ಬ್ಯುಟಿಫುಲ್ ಡ್ರೆಸ್ ಖರೀದಿಸಿದ್ದಾರೆ. ಪಿಂಕ್ ಅಂಡ್ ಅರೆಂಜ್ ಬಣ್ಣದ […]
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: https://play.google.com/store/apps/details?id=com.speed.newskannada
ಬೇಕಾಗುವ ಸಾಮಾಗ್ರಿಗಳು : 150 ಗ್ರಾಮ್ಸ್ ಬೋನ್ಲೆಸ್ ಚಿಕನ್ 1 Pinch ಅರಿಶಿಣ 1/2 ಚಮಚ ಕೊತ್ತಂಬರಿ ಪುಡಿ 1 ಚಮಚ ಖಾರದ ಪುಡಿ 2 slice ಈರುಳ್ಳಿ 1 ಮುಷ್ಟಿಯಷ್ಟು ಕತ್ತರಿಸಿದ ಕೊತ್ತಂಬರಿ ಸೊಪ್ಪು 3 ಚಮಚ ಕಡಲೆ ಹಿಟ್ಟು ಅಗತ್ಯಕ್ಕೆ ತಕ್ಕಷ್ಟು ಸೋಡಾ ಅಗತ್ಯಕ್ಕೆ ತಕ್ಕಷ್ಟು ಉಪ್ಪು 1/2 ಚಮಚ ಗರಂ ಮಸಾಲ ಪುಡಿ 1/2 ಚಮಚ ಜೀರಿಗೆ 1 – ಮೊಟ್ಟೆ ಮಾಡುವ ವಿಧಾನ […]
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: https://play.google.com/store/apps/details?id=com.speed.newskannada
ಇಗಾಗಲೇ ಪುನೀತ್ ನಮ್ಮನ್ನಗಲಿ ಎರೆಡು ತಿಂಗಳಾಗಿದೆ .ಅಪ್ಪು ಅವರ ಕಡೆಯ ಸಿನಿಮಾ ‘ಜೇಮ್ಸ್’ ಚಿತ್ರಮಂದಿರದಲ್ಲೇ ಬಿಡುಗಡೆ ಮಾಡುವುದಾಗಿ ನಿರ್ದೇಶಕ ಚೇತನ್ ಭರವಸೆ ನೀಡಿದ್ದಾರೆ. ಇದರ ಜೊತೆಗೆ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರ ‘ಗಂಧದ ಗುಡಿ ಕೂಡ ಚಿತ್ರಮಂದಿರದಲ್ಲೇ ತೆರೆ ಕಾಣಲಿದೆ. ಹೀಗಾಗಿ ಅಪ್ಪು ಅವರನ್ನು ಮತ್ತೆ ತೆರೆ ಮೇಲೆ ನೋಡಬಹುದಾಗಿದೆ ಎಂದು ಅವರ ಅಭಿಮಾನಿಗಳು ಖುಷಿಯಾಗಿದ್ದಾರೆ. ಈಗ ಅವರ ಕೊನೆಯ ಸಿನಿಮಾ ‘ಜೇಮ್ಸ್’ ಮೇಲೆ ಎಲ್ಲರ ಗಮನ ವಿದ್ದು. […]