ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹುಟ್ಟು ಹಬ್ಬಕ್ಕೆ ದಿನಗಣನೆ ಶುರುವಾಗಿದೆ. ಅಭಿಮಾನಿಗಳು ಬೆಟಾಲಿಯನ್ ಜೊತೆಗೆ ಸಂಭ್ರಮಕ್ಕೆ ರೆಡಿ ಆಗುತ್ತಿದ್ದಾರೆ. ತಿಂಗಳಿಗೂ ಮೊದಲೇ ತಮ್ಮ ನೆಚ್ಚಿನ ನಟನ ಹುಟ್ಟುಹಬ್ಬವನ್ನು ಹೇಗೆ ಆಚರಿಸಬೇಕು ಎನ್ನುವ ಯೋಜನೆಯನ್ನು ಅಭಿಮಾನಿಗಳು ಹಾಕಿಕೊಂಡಿದ್ದಾರೆ. ಈ ಬಾರಿ ದರ್ಶನ್‌ ಅಭಿಮಾನಿಗಳು ವಿಶೇಷವಾದ ಯೋಜನೆ ಒಂದನ್ನು ಕೈಗೊಂಡಿದ್ದಾರೆ. ದರ್ಶನ್‌ ಹುಟ್ಟುಹಬ್ಬದಂದು ದಾಖಲೆ ಬರೆಯಲು ಸಜ್ಜಾಗಿದ್ದಾರೆ. ಪ್ರತಿ ಬಾರಿಯೂ ದರ್ಶನ್ ಹುಟ್ಟು ಬಂತೂ ಅಂದರೇ ಅವರ ಮನೆಯ ಬಳಿ ಸಾವಿರಾರು ಮಂದಿ […]

ಚೆನ್ನೈ : ದಕ್ಷಿಣ ಭಾರತದ ಮಹಾನಟಿ, ರಾಷ್ಟ್ರಪ್ರಶಸ್ತಿ ವಿಜೇತೆ ಕೀರ್ತಿ ಸುರೇಶ್ ಅವರಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ. ಕೀರ್ತಿ ಅವರು ಈ ಕುರಿತು ಸೋಶಿಯಲ್ ಮೀಡಿಯಾದಲ್ಲಿ ತಿಳಿಸಿದ್ದು, ಎಲ್ಲರಿಗೂ ನಮಸ್ಕಾರ. ನಾನು ಕೋವಿಡ್-19 ಪಾಸಿಟಿವ್ ದೃಢವಾಗಿದೆ. ನಾನು ಎಲ್ಲ ರೀತಿಯ ಅಗತ್ಯ ಮುನ್ನೆಚ್ಚರಿಕೆಗಳು ಮತ್ತು ಸುರಕ್ಷತಾ ಕ್ರಮಗಳನ್ನು ತೆಗೆದುಕೊಂಡರೂ ಸೋಂಕಿನ ಸೌಮ್ಯ ರೋಗಲಕ್ಷಣಗಳು ನನಗೆ ಕಾಣಿಸಿಕೊಂಡಿತು. ಇತ್ತೀಚೆಗೆ ಈ ವೈರಸ್ ಹರಡುತ್ತಿರುವುದನ್ನು ನೋಡಿದರೆ ಆತಂಕವಾಗುತ್ತಿದೆ. ದಯವಿಟ್ಟು ಎಲ್ಲರೂ ಕೋವಿಡ್ ನ ಎಲ್ಲ ಸುರಕ್ಷತಾ […]

ಮಕರ ಸಂಕ್ರಾಂತಿ 2022: ಭಾರತದಲ್ಲಿ ಹಬ್ಬವನ್ನು ಹೇಗೆ ಆಚರಿಸಲಾಗುತ್ತದೆ: ಈ ಹಿಂದೆ ಚರ್ಚಿಸಿದಂತೆ, ಮಕರ ಸಂಕ್ರಾಂತಿಯನ್ನು ಕೃಷಿ ಆಧಾರಿತ ದೇಶ – ಭಾರತದ ಅತ್ಯಂತ ಮಹತ್ವದ ಹಬ್ಬಗಳಲ್ಲಿ ಒಂದೆಂದು ಉಲ್ಲೇಖಿಸಲಾಗುತ್ತದೆ. ನೀವು ಅನ್ವೇಷಿಸಿದರೆ, ವಿವಿಧ ಪದ್ಧತಿಗಳು ಮತ್ತು ಆಚರಣೆಗಳೊಂದಿಗೆ ದಿನವನ್ನು ಆಚರಿಸುವ ವಿವಿಧ ಪ್ರದೇಶಗಳನ್ನು ನೀವು ಕಾಣಬಹುದು. ಈ ದಿನ, ಜನರು ಬೇಗನೆ ಎಚ್ಚರಗೊಂಡು, ಪವಿತ್ರ ಗಂಗೆಯಲ್ಲಿ ಸ್ನಾನ ಮಾಡಿ ಮತ್ತು ಸೂರ್ಯ ದೇವರಿಗೆ ತಮ್ಮ ಪ್ರಾರ್ಥನೆಗಳನ್ನು ಸಲ್ಲಿಸುತ್ತಾರೆ. ನಂತರ […]

ಮುಂಬೈ: 200 ಕೋಟಿ ರೂಪಾಯಿ ವಂಚನೆ ಪ್ರಕರಣದ ಆರೋಪಿ ಸುಕೇಶ್ ಚಂದ್ರಶೇಖರ್ ಜೊತೆಗಿನ ಲವ್ ಬೈಟ್ ಫೋಟೋ ವೈರಲ್ ಆಗುತ್ತಿದ್ದಂತೆಯೇ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಈ ಕುರಿತು ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಇನ್ ಸ್ಟಾಗ್ರಾಮ್ ನಲ್ಲಿ ಈ ಕುರಿತು ನಟಿ ಹೇಳಿಕೆ ಬಿಡುಗಡೆ ಮಾಡಿದ್ದು, ‘ಫೋಟೋಗಳನ್ನು ಪ್ರಸಾರ ಮಾಡದಂತೆ ಮತ್ತು ಕಷ್ಟಕರ ಸಮಯದಲ್ಲಿ ತನ್ನ ಗೌಪ್ಯತೆಯನ್ನು ಮುರಿಯದಂತೆ ವಿನಂತಿಸಿದ್ದಾರೆ. ‘ಈ ದೇಶ ಮತ್ತು ಅದರ ಜನರು ಯಾವಾಗಲೂ ನನಗೆ ಅಪಾರ […]

ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ಹಲವು ಸಂಘಟನೆಗಳು ಮೇಕೆದಾಟು ಯೋಜನೆಗೆ ಒತ್ತಾಯಿಸಿ ಮೇಕೆದಾಟಿನಿಂದ ಬೆಂಗಳೂರಿಗೆ ಪಾದಯಾತ್ರೆ ಹೊರಟಿದ್ದು, ಪಾದಯಾತ್ರೆಯು ನಿನ್ನೆ (ಜನವರಿ 09) ವಿದ್ಯುಕ್ತವಾಗಿ ಚಾಲನೆಗೊಂಡಿದೆ. ಪಾದಯಾತ್ರೆಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಸಹ ಪಾದಯಾತ್ರೆಗೆ ಬೆಂಬಲ ಸೂಚಿಸಿದೆ. ಶಿವಣ್ಣ ಯಾವುದೇ ಕಾರಣಕ್ಕೂ ಈ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಬಾರದು ಕನ್ನಡ ಚಿತ್ರರಂಗದ ಮುಖಂಡ ಶಿವರಾಜ್ ಕುಮಾರ್ ಅವರು ಮೊದಲ ದಿನವೇ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಪಾದಯಾತ್ರೆ ಉದ್ಘಾಟನೆ ಕಾರ್ಯಕ್ರಮದಲ್ಲಿಯೂ ಭಾಗಿಯಾಗಲಿದ್ದಾರೆ ಎನ್ನಲಾಗಿತ್ತು. ಆದರೆ ಶಿವರಾಜ್ […]

ಕೆಲವು ಪ್ಯಾನ್ ಇಂಡಿಯಾ ಸ್ಟಾರ್‌ಗಳು, ಕರ್ನಾಟಕದ ಹಿತದ ಪ್ರಶ್ನೆ ಬಂದಾಗ ತಮ್ಮ ಸಿನಿಮಾಗಳ ಲಾಭವನ್ನು ಗಮನದಲ್ಲಿಟ್ಟುಕೊಂಡು ನೆರೆ ರಾಜ್ಯಗಳ ನಡೆಯನ್ನು ಖಂಡಿಸಲು, ಪ್ರತಿಭಟನೆಗಳಲ್ಲಿ ಪಾಲ್ಗೊಳ್ಳಲು ಹಿಂದೇಟು ಹಾಕುವ ಬಗ್ಗೆ ಹಿರಿಯ ನಟ ಮುಖ್ಯಮಂತ್ರಿ ಚಂದ್ರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಜನೀಕಾಂತ್ ಅನ್ನು ಉದಾಹರಣೆಯಾಗಿ ನೀಡಿ ‘ಫಿಲ್ಮಿಬೀಟ್ ಕನ್ನಡ’ದ ಜೊತೆ ಮಾತನಾಡಿದ ಮುಖ್ಯಮಂತ್ರಿ ಚಂದ್ರು, ”ಕರ್ನಾಟಕದಲ್ಲಿ ಹುಟ್ಟಿ ಬೇರೆ ರಾಜ್ಯದಲ್ಲಿ ನೆಲೆ ಕಂಡುಕೊಂಡವರು ಆ ರಾಜ್ಯದ, ಭಾಷೆಯ ಪರವಾಗಿಯೇ ನಿಲ್ಲುತ್ತಾರೆ. ರಜನೀಕಾಂತ್ ಅವರು […]

Advertisement

Wordpress Social Share Plugin powered by Ultimatelysocial