ಕೊರೊನಾ ವೈರಸ್‌ನ ಓಮಿಕ್ರಾನ್ ರೂಪಾಂತರವು ಯುನೈಟೆಡ್ ಸ್ಟೇಟ್ಸ್ನಲ್ಲಿ ಹೆಚ್ಚು ವೇಗವಾಗಿ ಹರಡಲಿದೆ ಮತ್ತು ತೀವ್ರ ಅನಾರೋಗ್ಯ ಮತ್ತು ಸಾವಿನ ಚಳಿಗಾಲವು ಲಸಿಕೆ ಹಾಕದವರಿಗೆ ಕಾಯುತ್ತಿದೆ ಎಂದು ಯುಎಸ್ ಅಧ್ಯಕ್ಷ ಜೋ ಬಿಡೆನ್ ಗುರುವಾರ ಎಚ್ಚರಿಸಿದ್ದಾರೆ.ಲಸಿಕೆ ಹಾಕದವರಿಗೆ ನಾವು ತೀವ್ರ ಅನಾರೋಗ್ಯ ಮತ್ತು ಸಾವಿನ ಚಳಿಗಾಲವನ್ನು ನೋಡುತ್ತಿದ್ದೇವೆ ಎಂದು ಹೇಳಿದರು.ಕನಿಷ್ಠ 36 ರಾಜ್ಯಗಳು ಒಮಿಕ್ರಾನ್ ಪ್ರಕರಣಗಳನ್ನು ದೃಢಪಡಿಸಿವೆ ಎಂದು ರೋಗ ನಿಯಂತ್ರಣ ಕೇಂದ್ರದ ಅಧಿಕಾರಿಗಳು ಬುಧವಾರ ತಿಳಿಸಿದರು.ನೀವು ಲಸಿಕೆಯನ್ನು ಹೊಂದಿದ್ದರೆ ಮತ್ತು […]

ಕಾಂಗ್ರೆಸ್ ಟ್ರಾಕ್ಟರ್ ರ್ಯಾಲಿ ವಿಚಾರ ಕಂದಾಯ ಸಚಿವ  ಹೇಳಿಕೆ ನೀಡಿದ್ದಾರೆ…ಕಾಂಗ್ರೆಸ್‌ನವರಿಗೆ ನೈತಿಕ ಅಧಿಕಾರವಿಲ್ಲದೇಶದಲ್ಲಿ ಹಲವಾರು ಹಗರಣಗಳನ್ನ, ಕರ್ನಾಟಕದಲ್ಲಿ ನೀರಾವರಿ ಹಗರಣ ಮಾಡಿದ್ದಾರೆ…..ಭೂತದ ಬಾಯಲ್ಲಿ ಪ್ರವಚನ ಕೇಳಿದಂತಾಗುತ್ತಿದೆ.ಕಾಂಗ್ರೆಸ್‌ನವರು ಭ್ರಷ್ಟಾಚಾರದ ಪಿತಾಮಹರು,ಭ್ರಷ್ಟಾಚಾರ ರಹಿತ ಸರ್ಕಾರ ಬೊಮ್ಮಾಯಿ‌ ನೇತೃತ್ವದಲ್ಲಿ ನಡೀತಾ ಇದೆ.ಕಾಂಗ್ರೆಸ್ ಕಾಲದಲ್ಲಿ ನಡೆದ ಹಗರಣವನ್ನು ಮುಚ್ಚಿಟ್ಟುಕೊಳ್ಳುತ್ತಿದ್ದಾರೆ ದಾಖಲೆ ಬಿಡುಗಡೆ ಮಾಡಬೇಕಿತ್ತು.ಗಾಳಿಯಲ್ಲಿ ಗುಂಡು ಹೊಡೆಯುವುದು ಕಾಂಗ್ರೆಸ್ ಕೆಲಸ,ಯಾವ ಟೆಂಡರ್‌ನಲ್ಲಿ ಅಕ್ರಮ ಆಗಿದೆ ಅಂತ ದಾಖಲೆ ಬಿಡುಗಡೆ ಮಾಡಲಿ,ಎಸಿಬಿ,ಕೋರ್ಟ್,ಸರ್ಕಾರ ಇಲ್ವಾ ತನಿಖೆ ಮಾಡ್ತಾರೆ.ಬಿಟ್‌ಕಾಯಿನ್ ಬಿಟ್‌ಕಾಯಿನ್ ಅಂತಾರೆ […]

ವಿಜಯ ದಿವಸ್‌ ಕಾರ್ಯಕ್ರಮದಹಿನ್ನೆಲೆ  ಬೆಳಗಾವಿಯ ಎಂಎಲ ಐ ಆರ್ ಸಿ ವಿಜಯ ದಿವಸ ಕಾರ್ಯಕ್ರಮ ದಲ್ಲಿ  ಮಾತನಾಡಿದ ಅವರು,ವಿಜಯ ದಿವಸ ಕಾರ್ಯಕ್ರಮದಲ್ಲಿ ಸರ್ಕಾರದ ಆದೇಶವನ್ನ ಸಿಎಂ ಬೊಮ್ಮಾಯಿ ಅವರು ಪ್ರಕಟಿಸಿದ್ದಾರೆ. ನಾನು ಅತ್ಯಂತ ಹೆಮ್ಮೆ ಮತ್ತು ಸಂತೋಷದಿಂದ ಪಾಲ್ಗೊಂಡಿದ್ದೇನೆ.ಸೈನ್ಯ ಬರಿ ದೇಶದ ಸಂರಕ್ಷಣೆ ಮಾಡುತ್ತಿಲ್ಲ,ಆಂತರಿಕ ಭದ್ರತೆಯನ್ನ ಸಮರ್ಥ ವಾಗಿ ಮಾಡುತ್ತಿದೆ.ಇಂಡೋ ಪಾಕ್ ಯುದ್ಧದಲ್ಲಿ ನಮ್ಮ ಸೈನಿಕರು ತಮ್ಮ ಶೌರ್ಯ ಪ್ರದರ್ಶನ ಮಾಡಿದ್ದಾರೆ.3 ಸಾವಿರಕ್ಕೂ ಅಧಿಕ ನಮ್ಮ ಸೈನಿಕರು ಹುತಾತ್ಮರಾಗಿದ್ದಾರೆ.9 ಸಾವಿರಕ್ಕೂ […]

ಸಿಎಂ ಬಸವರಾಜ್‌  ಬೊಮ್ಮಾಯಿ ನೇತೃತ್ವದಲ್ಲಿ  ಸಚಿವ ಸಂಪುಟ ಸಭೆ ನಡೆಯಿಯಿತ್ತು.ಈ ಬಾರಿಯ ಸಚಿವ ಸಂಪುಟ ಸಭೆಯಲ್ಲಿ ಬಹಳಷ್ಟು ಮಹತ್ವದ ವಿಚಾರಗಳು ಚರ್ಚೆ ಆಗಿದೆ.ಮರಳು ನೀತಿ ಸೇರಿದಂತ್ತೆ ಅನೇಕ ಯೊಜನೆಗಳಿಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಯ್ತು. ವಿಧಾನ ಸೌಧದ ಮೂರನೇ ಮಹಡಿ ಸಭಾಂಗಣದಲ್ಲಿ ನಡೆದ ಕ್ಯಾಬಿನೆಟ್‌ ಸಭೆಯಲ್ಲಿ ಸಿಎಂ ಬೊಮ್ಮಾಯಿಯ ಸರ್ಕಾರ  ಕೆಲವೊಂದು ಮಹತ್ವದ ಯೋಜನೆಗಳಿಗೆ  ಅನುಮೋದನೆ ನೀಡಿದ್ರು. ಸತತ ಎರೆಡುವರೆ ಗಂಟೆಗಳ ಕಾಲ ಸಚಿವ ಸಂಪುಟ ಸಭೆ ನಡೆಸಲಾಯ್ತು.ಪದೇ […]

ಮೈಸೂರು, ನವೆಂಬರ್ 1: 2021ರ ಮೈಸೂರು ದಸರಾ ಮಹೋತ್ಸವಕ್ಕೆ ಸರ್ಕಾರ 6 ಕೋಟಿ ಅನುದಾನ ಬಿಡುಗಡೆ ಮಾಡಿತ್ತು. ಇದರಲ್ಲಿ 5,42,07,679 ರೂ. ಖರ್ಚಾಗಿದ್ದು, 57 ಲಕ್ಷ ರೂಪಾಯಿಗೂ ಹೆಚ್ಚು ಹಣ ಉಳಿತಾಯವಾಗಿದೆ ಎಂದು ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಖರ್ಚು- ವೆಚ್ಚಗಳ ಮಾಹಿತಿ ಬಿಡುಗಡೆ ಮಾಡಿದರು.ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಇತಿಹಾಸದಲ್ಲಿ ಎರಡನೇ ಬಾರಿಗೆ ರಾಜ್ಯ ಸರ್ಕಾರದಿಂದ ಬಿಡುಗಡೆಯಾದ ಅನುದಾನದ ಖರ್ಚು- ವೆಚ್ಚಗಳ ಸಂಪೂರ್ಣ ಮಾಹಿತಿಯನ್ನು […]

ಬೆಂಗಳೂರು : ಕನ್ನಡ ರಾಜ್ಯೋತ್ಸವದಂದು ಕನ್ನಡಿಗರಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದ್ದು, ಕೌಶಲ್ಯಯ ಮತ್ತು ಅರೆಕೌಶಲ್ಯ ವಲಯದಲ್ಲಿ ಕನ್ನಡಿಗರಿಗೆ ಶೇ. 75 ರಷ್ಟು ಉದ್ಯೋಗಗಳನ್ನು ದೊರಕಿಸಿಕೊಡಲು ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ರಾಜ್ಯದಲ್ಲಿ ಔದ್ಯೋಗಿಕ ನೀತಿಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲಾಗುವುದು. ಖಾಸಗಿ ಕ್ಷೇತ್ರದಲ್ಲಿ ಹೂಡಿಕೆಯಾಗುವ ಬಂಡವಾಳದಿಂದ ಸೃಷ್ಟಿಯಾಗುವ ಉದ್ಯೋಗಾವಕಾಶಗಳಲ್ಲಿ ಕನ್ನಡಿಗರಿಗೆ ಹೆಚ್ಚು ಉದ್ಯೋಗಗಳು ದೊರಕುವಂತೆ ಮಾಡಲಾಗುವುದು. ಸರ್ಕಾರಿ […]

ಬೆಂಗಳೂರು  ಸುಮಾರು 25  ಲಕ್ಷಕ್ಕೂ ಅಧಿಕ ಅಭಿಮಾನಿಗಳು ಪುನೀತ್ ರಾಜ್ ಕುಮಾರ್ಅವರ ಅಂತಿಮ ದರ್ಶನ ಪಡೆದುಕೊಂಡಿದ್ದಾರೆ. ಸವಾಲುಗಳನ್ನು ಜವಾಬ್ದಾರಿಯುತವಾಗಿ ನಿರ್ವಹಿಸಿದ ಕರ್ನಾಟಕ ಪೊಲೀಸ್  ಇಲಾಖೆಗೆ ಧನ್ಯವಾದ ಹೇಳಲೇಬೇಕು. ಸಿಎಂ ಬಸವರಾಜ ಬೊಮ್ಮಾಯಿ ಗೃಹ ಸಚಿವ ಆರಗ ಜ್ಞಾನೇಂದ್  ಡಿಜಿ/ಐಜಿಪಿ ಪ್ರತಿಯೊಬ್ಬ ಪೊಲೀಸ್ ಅಧಿಕಾರಿಗಳನ್ನು ಅಭಿನಂದಿಸಿದ್ದಾರೆ.ನಿರಂತರ 48 ಗಂಟೆ ಭದ್ರತೆ ನೀಡಿದ ಸಿಬ್ಬಂದಿ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ಯವಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಬಂದೋಬಸ್ತ್ ಮಾಡಿದ ಸಿಬ್ಬಂದಿ ಮೆಚ್ಚುಗೆಗೆ ಪಾತ್ರವಾಗಿದ್ದಾರೆ. ಬೆಂಗಳೂರು ನಗರದ […]

ಈ ಬಾರಿ ಮೈಸೂರು ದಸರಾ ಖರ್ಚು ವೆಚ್ಚದ ವಿವರವನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ (ST Somashekhar) ನೀಡಿದರು. ಕೊರೊನಾ ಹಿನ್ನೆಲೆ ಕಳೆದ ಬಾರಿಯಂತೆ ಈ ವರ್ಷವೂ ದಸರಾವನ್ನು ಸರಳವಾಗಿ ಆಚರಿಸಲಾಗಿತ್ತು. ಮೈಸೂರಿನ ಅರಮನೆ ಮಂಡಳಿಯಲ್ಲಿ ಸುದ್ದಿಗೋಷ್ಠಿ ವೇಳೆ ಸಚಿವ ಸೋಮಶೇಖರ್ ಲೆಕ್ಕ ಮಂಡನೆ ಮಾಡಿದರು.ಸರ್ಕಾರದಿಂದ ದಸರಾ ಆಚರಣೆ ಆರು ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿತ್ತು. ಆರು ಕೋಟಿ ರೂ.ಗಳಲ್ಲಿ ಈ ಬಾರಿ 5,42,07,679 ಕೋಟಿ ಖರ್ಚು ಆಗಿದೆ. ಮೈಸೂರು, […]

ರಟ್ಟೀಹಳ್ಳಿ ತಾಲೂಕಿನ ಗ್ರಾಮವು ಸುಮಾರು 150 ವರ್ಷಗಳಿಂದ ಇದನ್ನು ಮಾಡುತ್ತಿದೆ. 400 ಮುಸ್ಲಿಂ ಕುಟುಂಬಗಳಲ್ಲಿ ಹೆಚ್ಚಿನವರಿಗೆ ಉರ್ದು ಮತ್ತು ಅರೇಬಿಕ್ ತಿಳಿದಿಲ್ಲ, ಆದ್ದರಿಂದ ಮೌಲ್ವಿಗಳು ದಿನಕ್ಕೆ ಐದು ಬಾರಿ ಕನ್ನಡದಲ್ಲಿ ಸಮುದಾಯವನ್ನು ಉದ್ದೇಶಿಸಿ ಮಾತನಾಡುತ್ತಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ತವರು ಜಿಲ್ಲೆಯಾದ ಗ್ರಾಮದಲ್ಲಿ ಮುಸ್ಲಿಮರು ಸ್ಥಳೀಯ ಭಾಷೆಯ ಬಗ್ಗೆ ಹೆಮ್ಮೆಪಡುತ್ತಾರೆ ಮತ್ತು ಇತರ ಸಮುದಾಯಗಳೊಂದಿಗೆ ಸಾಮರಸ್ಯದಿಂದ ಬದುಕುತ್ತಿದ್ದಾರೆ. ತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ : https://play.google.com/store/apps/details?id=com.speed.newskannada

ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕನ್ನಡದ ಸೂಪರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರನ್ನು ಭಾನುವಾರ ಬೆಳಿಗ್ಗೆ ಕಂಠೀರವ ಕ್ರೀಡಾಂಗಣದಲ್ಲಿ ಅಂತಿಮ ಮೆರವಣಿಗೆಗೆ ಮುಂಚಿತವಾಗಿ ಪ್ರೀತಿಯಿಂದ ಬೀಳ್ಕೊಟ್ಟರು. ಅಂತಿಮ ನಮನ ಸಲ್ಲಿಸುವ ವೇಳೆ ಬೊಮ್ಮಾಯಿ ಭಾವುಕರಾದರು. ಪುನೀತ್ ಅವರ ಪಾರ್ಥಿವ ಶರೀರದ ಮುಂದೆ ಕೈ ಜೋಡಿಸಿ, ಕಣ್ಣೀರು ಸುರಿಸಿ ಬೀಳ್ಕೊಟ್ಟರು ಮತ್ತು ಪ್ರೀತಿಯಿಂದ ಅವರ ಹಣೆಗೆ ಮುತ್ತಿಟ್ಟರು. (IANS)   ತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ : https://play.google.com/store/apps/details?id=com.speed.newskannada

Advertisement

Wordpress Social Share Plugin powered by Ultimatelysocial