ನವದೆಹಲಿ: ಭಾರತದ ಅತ್ಯಂತ ಶ್ರೀಮಂತರ ಪಟ್ಟಿಯನ್ನು ಪ್ರತಿಷ್ಠಿತ ನಿಯತಕಾಲಿಕ ಫೋಬ್ರ್ಸ್ ಪತ್ರಿಕೆಯು ಪ್ರಕಟಿಸಿದ್ದು, ರಿಯಾಲೆನ್ಸ್ ಸಂಸ್ಥೆಯ ಮಾಲೀಕ ಮುಕೇಶ್ ಅಂಬಾನಿ ಅವರು ದೇಶದ ನಂಬರ್ 1 ಶ್ರೀಮಂತರಾಗಿ ಮುಂದುರೆದಿದ್ದಾರೆ. ಕಳೆದ 14 ವರ್ಷದಿಂದಲೂ ಫೋಬ್ರ್ಸ್ ಪಟ್ಟಿಯಲ್ಲಿ ನಂಬರ್ 1 ಶ್ರೀಮಂತರಾಗಿ ಗುರುತಿಸಿಕೊಂಡಿರುವ ಮುಕೇಶ್ ಅಂಬಾನಿ ಕಳೆದ ವರ್ಷದಲ್ಲಿ ತಮ್ಮ ಗಳಿಕೆಯನ್ನು 4 ಬಿಲಿಯನ್ ಡಾಲರ್‍ಗೆ ಏರಿಸಿಕೊಳ್ಳುವ ಮೂಲಕ ಒಟ್ಟಾರೆ 92.7 ಮಿಲಿಯನ್ ಡಾಲರ್‍ನ ಒಡೆಯರಾಗಿದ್ದಾರೆ. ಭಾರತದ ಟಾಪ್ 10 ಶ್ರೀಮಂತರ […]

ರಾಷ್ಟ್ರೀಕರಣಗೊಳ್ಳಲು ಮುನ್ನ ಟಾಟಾ ಗ್ರೂಪ್ ನ ಮಾಲೀಕತ್ವದಲಿದ್ದ  ಏರ್‌ ಇಂಡಿಯಾ ಮತ್ತೆ  ಖಸಗೀಕರಣಗೊಂಡು ಟಾಟಾ ಮಡಿಲಿಗೆ ಸೇರಲು ಸಜ್ಜಾಗಿದೆ. ಭಾರತದ ಈ ಹೆಮ್ಮೆಯ ಸಂಸ್ಥೆ ಹುಟ್ಟು ಏಳುಬೀಳು ಹೇಗಿತ್ತು.? ಈ ಮಹಾರಾಜನನ್ನು ಕಾರ್ಯರೂಪಕ್ಕೆ ಏನೆಲ್ಲ ಕಷ್ಟ ಅನುಭವಿಸಿದರು.?ಜೊತೆಗೆ ಕೇಂದ್ರ ಸರ್ಕಾರ ಏರ್‌ ಇಂಡಿಯಾವನ್ನು ತನ್ನ ಮಾಲಿಕತ್ವದಿಂದ ಯಾಕೆ ಮಾರಾಟ ಮಾಡಿದ್ದೇ ಇದರ ಹಿಂದಿನ ಸತ್ಯ ಏನು ಎಂಬುದು ಹೇಳ್ತಿವಿ ಈ ಸ್ಟೋರಿ ನೋಡಿ.  ಕಳೆದ ನಾಲ್ಕಾರು ವರ್ಷಗಳಿಂದ ನಷ್ಟದಲಿದ್ದ ಏರ್‌ […]

ಒಟ್ಟು 5830 ಹುದ್ದೆಗಳಿಗೆ ನೇಮಕ ನಡೆಯಲಿದ್ದು ಇಂದಿನಿಂದಲೇ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ ರಾಜ್ಯದಲ್ಲಿ 454 ಹುದ್ದೆಗಳಿವೆ ಮುಖ್ಯವಾಗಿ ರಾಜ್ಯ ಮೂಲದ ಕೆನರಾ ಬ್ಯಾಂಕ್ 140 ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ 209 ಹುದ್ದೆಗಳಿಗೆ ನೇಮಕ ಮಾಡಿಕೊಳ್ಳುತ್ತಿವೆ. ನೇಮಕಕ್ಕೆ ಸಂಬಂಧಿಸಿದಂತೆ ಡಿಸೆಂಬರ್ನಲ್ಲಿ ಪೂರ್ವಭಾವಿ ಮತ್ತು ಜನವರಿ-ಫೆಬ್ರವರಿ ಯಲ್ಲಿ ಮುಖ್ಯ ಪರೀಕ್ಷೆ ನಡೆಸಲಾಗುತ್ತದೆ. ಈ ಎರಡು ಪರೀಕ್ಷೆಗಳನ್ನು ಕನ್ನಡ ಸೇರಿದಂತೆ 13 ಪ್ರಾದೇಶಿಕ ಭಾಷೆಗಳಲ್ಲಿ ಬರೆಯಲು ಅವಕಾಶ ನೀಡಲಾಗಿದೆ […]

  ರೈಲ್ವೆ ಉದ್ಯೋಗಿಗಳಿಗೆ 78 ದಿನಗಳ ವೇತನವನ್ನು ಬೋನಸ್ ಆಗಿ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ.ಕೇಂದ್ರ ಸಚಿವ ಅನುರಾಗ್ ಠಾಕೂರ್ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು, RPF ಮತ್ತು RPSF ಸಿಬ್ಬಂದಿಯನ್ನು ಹೊರತುಪಡಿಸಿ ಭಾರತೀಯ ರೈಲ್ವೆ ಉದ್ಯೋಗಿಗಳಿಗೆ 78 ದಿನಗಳ ವೇತನ ನೀಡಲಾಗುವುದು ಎಂದು ಹೇಳಿದ್ದಾರೆ. ಭಾರತೀಯ ರೈಲ್ವೆಯ ಸುಮಾರು 11.58 ಲಕ್ಷ ನಾನ್ […]

ತರಕಾರಿ ವ್ಯಾಪಾರಿಗಳ ಕರ್ಕಶ ಮೈಕ್ ವಿರುದ್ಧ ಪೊಲೀಸರ ಸಮರ…! ಈ ಕುರಿತು ಪ್ರಕಟಣೆ ನೀಡಿರುವ ಪೂರ್ವ ವಿಭಾಗದ ಡಿಸಿಪಿ ಶರಣಪ್ಪ ಅವರು, ತರಕಾರಿ ವ್ಯಾಪಾರಿಗಳು ಬದುಕಿಗಾಗಿ ವ್ಯಾಪಾರ ಮಾಡುವುದು ತಪ್ಪಲ್ಲ. ಆದರೆ ಯಾರೂ ಮೈಕ್ ಬಳಿಸಿ ವೃದ್ಧರಿಗೆ, ಮಹಿಳೆಯರಿಗೆ ಮತ್ತು ವಿದ್ಯಾರ್ಥಿಗಳ ಆನ್‌ಲೈನ್ ತರಗತಿಗೆ ತೊಂದರೆ ಮಾಡುವ ರೀತಿಯಲ್ಲಿ ಜೋರಾಗಿ ಕೂಗಬಾರದು. ಶಬ್ಧ ಮಾಲಿನ್ಯದಿಂದ ಜನರಿಗೆ ತೊಂದರೆ ಆಗುತ್ತಿದ್ದು, ಇಂತಹ ಪ್ರಕರಣಗಳು ಇನ್ನು ಮೂದೆ ನಡೆದರೆ ಕಾನೂನು ಕ್ರಮ ಜರುಗಿಸಲಾಗುವುದು. […]

ಹಬ್ಬದ ಸೀಸನ್ ಫ್ಲಿಪ್ ಕಾರ್ಟ್ ನ ಕಿರಾಣಿ ವಿತರಣಾ ಪಾಲುದಾರರಿಗೆ ತಮ್ಮ ಆದಾಯವನ್ನು ಹೆಚ್ಚಿಸಿಕೊಳ್ಳುವ ಅತ್ಯದ್ಭುತವಾದ ಅವಕಾಶವನ್ನು ಒದಗಿಸುತ್ತದೆ ಮತ್ತು ಈ ಮೂಲಕ ಅವರ ಆಕಾಂಕ್ಷೆಗಳನ್ನು ಪೂರೈಸಿಕೊಳ್ಳಲು ಸಾಧ್ಯವಾಗುತ್ತದೆ. ಹಬ್ಬದ ಸೀಸನ್ ಮತ್ತು ಬಿಗ್ ಬಿಲಿಯನ್ ಡೇಸ್ ಹಿನ್ನೆಲೆಯಲ್ಲಿ ಫ್ಲಿಪ್ ಕಾರ್ಟ್ ತನ್ನ ಕಿರಾಣಿ ಕಾರ್ಯಕ್ರಮವನ್ನು ದಕ್ಷಿಣ ಭಾರತಕ್ಕೂ ವಿಸ್ತರಣೆ ಮಾಡಿದೆ ಹಾಗೂ ಈ ಭಾಗದಲ್ಲಿ 32,000 ಕ್ಕೂ ಅಧಿಕ ಕಿರಾಣಿ ಅಂಗಡಿಗಳನ್ನು ಈ ಉಪಕ್ರಮದ ವ್ಯಾಪ್ತಿಗೆ ತಂದಿದೆ. ಈ […]

ಮಾಡು ಇಲ್ಲವೆ ಮಡಿ ಪಂದ್ಯದಲ್ಲಿ ಗೆಲುವು ಯಾರಿಗೆ..? ಸಂಜು ಸ್ಯಾಮ್ಸನ್  ಹಾಗೂ ರೋಹಿತ್ ಶರ್ಮಾ  ನೇತೃತ್ವದ ಮುಂಬೈ ಇಂಡಿಯನ್ಸ್  ತಂಡಗಳು ಮುಖಾಮುಖಿ ಆಗಲಿದ್ದು. ಉಭಯ ತಂಡಗಳಿಗೆ ಇಂದು ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಎರಡು ತಂಡಗಳು ಈವರೆಗೆ ಐಪಿಎಲ್‌ ನಲ್ಲಿ ಒಟ್ಟು 23 ಪಂದ್ಯಗಳು ಮುಖಾಮುಖಿ ಆಗಿದ್ದು. ಇದರಲ್ಲಿ ಮುಂಬೈ ಇಂಡಿಯನ್ಸ್ 12 ಮತ್ತು ರಾಜಸ್ಥಾನ್ ರಾಯಲ್ಸ್ 11 ಪಂದ್ಯಗಳಲ್ಲಿ ಗೆದ್ದ ಇತಿಹಾಸವಿದೆ. ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿ  ಹೈವೋಲ್ಟೇಜ್ ಪಂದ್ಯ […]

ಜನಪ್ರಿಯ ವಾಟ್ಸ್​ಆಯಪ್, ಇನ್‌ಸ್ಟಾಗ್ರಾಂ, ಫೇಸ್‌ಬುಕ್ ಮೆಸೆಂಜರ್ ಸೇರಿದಂತೆ ಫೇಸ್‌ಬುಕ್ ಒಡೆತನದ ಸೇವೆಗಳು ನಿನ್ನೆ ಸುಮಾರು 9:22 PM IST ಯಲ್ಲಿ ಅಕ್ಟೋಬರ್ 4 ರಂದು ಜಾಗತಿಕ ಸ್ಥಗಿತವನ್ನು ಎದುರಿಸಿದವು. ಬಳಕೆಯಲ್ಲಿ ವ್ಯತ್ಯಯ ಉಂಟಾಗಿರುವುದನ್ನು ತಿಳಿದ ಜನರು ಸಮಸ್ಯೆ ಬಗ್ಗೆ ಟ್ವಿಟರ್‌ನಲ್ಲಿ ಕಮೆಂಟ್‌ ಮಾಡಿದ್ದರು. ಇನ್ನು ಬಹುಸಂಖ್ಯಾ ಬಳಕೆದಾರರನ್ನು ಹೊಂದಿರುವ ವಾಟ್ಸ್​ಆಯಪ್​ ಟ್ವಿಟ್ ಮೂಲಕ ಬಳಕೆದಾರರಿಗೆ ತಾತ್ಕಾಲಿಕ ಸ್ಥಗಿತದ ಬಗ್ಗೆ ಎಚ್ಚರಿಕೆ ನೀಡಿದೆ, ಕಂಪನಿಯು ಸಮಸ್ಯೆಯನ್ನು ಸರಿದೂಗಿಸಲು ಮತ್ತು ಸಾಮಾನ್ಯ ಸ್ಥಿತಿಗೆ […]

ಬಿಗ್ ಬಾಸ್‌ ಪ್ರಥಮ್‌ ಈಗ ಬೀದಿಗೆ..? ನಟ ಪ್ರಥಮ್ ನಟ ಅನ್ನೋದಕ್ಕಿಂತ ಬಿಗ್ ಬಾಸ್ ಪ್ರಥಮ್ ಅಥವಾ ಒಳ್ಳೆ ಹುಡುಗ ಪ್ರಥಮ್ ಎಂದೇ ಬಹಳ ಖ್ಯಾತಿ ಗಳಿಸಿದ್ದ ಬಿಗ್ ಬಾಸ್ ವಿಜೇತ ಪ್ರಥಮ್ ಅವರು ಸಧ್ಯ ತಾವು ಕಷ್ಟ ಪಟ್ಟು ದುಡಿದದ್ದನ್ನೆಲ್ಲಾ ಕಳೆದುಕೊಂಡು ಬೇಸರ ವ್ಯಕ್ತ ಪಡಿಸಿದ್ದಾರೆ.. ಹೌದು ಅದರಲ್ಲೂ ತಾವು ಮಾಡಿದ ಆ ಒಂದು ಸಣ್ಣ ತಪ್ಪಿನಿಂದಾಗಿಯೇ ಇಂದು ಇಂತಹ ಸ್ಥಿತಿ ಬಂದಿದೆ ಎಂದು ಖುದ್ದು ಪ್ರಥಮ್ ಅವರೇ […]

  67 ವರ್ಷದ ನಂತ್ರ ಏರ್‌ ಇಂಡಿಯಾ ಮತ್ತೆ ಟಾಟಾ  ಸೇಪಡೆಗೊಂಡಿದೆ 20 ಸಾವಿರ ಕೋಟಿ ಬಿಡ್‌ ಕೂಗಿ ರತನ್‌ ಟಾಟಾ  ಅವ್ರು ಏರ್‌ ಇಂಡಿಯಾವನ್ನು ಖರೀದಿಸಿದ್ದಾರೆ…ಇನ್ನು ಏರ್‌ ಇಂಡಿಯಾ ಡಿಸೆಂಬರ್‌ ಗೆ ಅಧಿಕೃತವಾಗಿ ಟಾಟಾ ಸನ್ಸ್‌ ಗ್ರೂಪ್‌ ಗೆ ಹಾಸ್ತಾಂತರವಾಗಲಿದೆ… ಸ್ಪೈಸ್‌ ಜೆಟ್‌ ಕಂಪನಿ ಜೊತೆ ಸೆಣಸಿ  ರತನ್‌ ಟಾಟಾ ಗ್ರೂಪ್‌ ಗೆಲುವಿನ ನಗೆ ಬೀರಿದೆ…1932 ರಲ್ಲಿ ಏರ್‌ ಇಂಡಿಯಾವನ್ನುಜೇಮ್‌ ಶೆಡ್‌ ಜಿ ಟಾಟಾ ಅವ್ರು ಸ್ಥಾಪಿಸಿದ್ರು ..ನಂತ್ರ […]

Advertisement

Wordpress Social Share Plugin powered by Ultimatelysocial