ರಾಜಕೀಯದಲ್ಲಿ ಮುಸ್ಲೀಂ ಪ್ರಾತಿನಿಧ್ಯಕ್ಕಾಗಿ ಮುಸ್ಲೀಂ ಸಮುದಾಯ ಬೇಡಿಕೆ ಇಟ್ಟಿದೆ. ಬೆಂಗಳೂರಿನಲ್ಲಿ ಮುಸ್ಲೀಂ ಸಮುದಾಯದಿಂದ ಮಹತ್ವದ ಸಭೆ ನಡೆಸಲಾಯ್ತು. ಈ ಸಭೆಯಲ್ಲಿ 2023ರಲ್ಲಿ ಮುಸ್ಲೀಂ ಅಭ್ಯರ್ಥಿಗಳು ಹೆಚ್ಚೆಚ್ಚು ಟಿಕೆಟ್ ಪಡೆಯಬೇಕು ಅನ್ನೋ ವಿಚಾರದ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಯ್ತು. ಮುಸ್ಲಿಂ ನಾಯಕರ ಸಭೆಯಲ್ಲಿ ಮತ ವಿಭಜೆನ ಕುರಿತು ಚರ್ಚೆಯಾಗಿದೆ. ಗುಜರಾತ್ನಂತೆ ರಾಜ್ಯದಲ್ಲೂ ಮತ ವಿಭಜನೆ ಆತಂಕ ಎದುರಾಗಿದೆ. ಚುನಾವಣೆಗೆ 23-24 ಅಭ್ಯರ್ಥಿಗಳು ಮುಸ್ಲೀಂನಿಂದ ಟಿಕೆಟ್ ಪಡೆಯಬೇಕು. ಹೆಚ್ಚು ಟಿಕೆಟ್ ಕೇಳುವ ಅಗತ್ಯತೆ […]
CONGRESS
ಈ ಭಾರಿ ಹೊಸ ವರ್ಷಾಚರಣೆಯನ್ನ ಜೋರಾಗಿ ಮಾಡೋದಕ್ಕೆ ಸಿಲಿಕಾಣ್ ಅಇಟಿ ಜನ ರೆಡಿಯಾಗಿದ್ದಾರೆ. ಕಳೆದ 2 ವರ್ಷದಿಂದ ಕೊರೋನಾ ಇದ್ದ ಕಾರಣ ಮೋಜು ಮಸ್ತಿಗೆ ಲಗಾಮು ಬಿದ್ದಿತ್ತು. ಕಳೆದ ವರ್ಷವೂ ಕೂಡ ಒಂದಿಷ್ಟು ಸಂಭ್ರಮಾಚರಣೆ ಮಿಸ್ ಆಗಿತ್ತು. ಆದರೆ ಈ ಈ ಭಾರಿ ಸಖತ್ ಎಂಜಾಯ್ ಮಾಡೋ ಹುಮ್ಮಸ್ಸಿನಲ್ಲಿದ್ದಾರೆ. ಹೊಸ ವರ್ಷಾಚರಣೆ ಹಿನ್ನಲೆ ನಗರದ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಇಂದು ಹಿರಿಯ ಪೊಲೀಸರ ಜೊತೆ ಗೃಹ ಸಚಿವ ಅರಗ ಜ್ಞಾನೇಂದ್ರ […]
ಮಾಜಿ ಪ್ರಧಾನಿ ದೇವೇಗೌಡ್ರು ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೆ ರಾಜಕೀಯ ಗೆಲುವು ತಂದುಕೊಟ್ಟ ಕ್ಷೇತ್ರದಿಂದಲೇ ಇದೀಗ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆಗೆ ರೆಡಿಯಾಗಿದ್ದಾರೆ. ಅನಿತಾ ಕುಮಾರಸ್ವಾಮಿ ಶಾಸಕಿಯಾಗಿರುವ ರಾಮನಗರ ಕ್ಷೇತ್ರವನ್ನ ಈ ಭಾರಿ ಮಗನಿಗೆ ತ್ಯಾಗ ಮಾಡೋದಕ್ಕೆ ರೆಡಿಯಾಗಿದ್ದು, 2023ರ ವಿಧಾನಸಭಾ ಚುನಾವಣೆಗೆ ರಾಮನಗರದಿಂದ ನಿಖಿಲ್ ಸ್ಪರ್ಧೆ ಮಾಡಲಿದ್ದಾರೆ. ಈ ಕುರಿತಂತೆ ಈ ಹಿಂದೆಯೇ ಕುಮಾರಸ್ವಾಮಿ ಸುಳಿವು ಕೊಟ್ಟಿದ್ದರು. 2019 ರ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಿಂದ ಸ್ಪರ್ಧಿಸಿ , ಪಕ್ಷೇತರ ಅಭ್ಯರ್ಥಿ […]
ಉಗ್ರರಿಗೆ ಬೆಂಬಲ ನೀಡಿದ ಡಿಕೆ ಶಿವಕುಮಾರ್ಗೆ ಶಿಕ್ಷೆಯಾಗಬೇಕು ಎಂದು ಬಿಜೆಪಿ ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸ್ತಾ ಇದೆ. ಡಿಸಿ ಕಚೇರಿ ಎದುರು ಬಿಜೆಪಿ ಯುವಮೋರ್ಚಾ ವತಿಯಿಂದ ಪ್ರತಿಭಟನೆ ನಡೀತಾ ಇದ್ದು, ದೇಶದ್ರೋಹಿ ಹೇಳಿಕೆ ನೀಡಿದ ಡಿಕೆಶಿ ಬಂಧನವಾಗಬೇಕು ದೇಶದ್ರೀಹಿ ಕಾಂಗ್ರೆಸ್ ಧಿಕ್ಕಾ ಎಂದು ಘೋಷಣೆ ಕೂಗುತ್ತಿದ್ದಾರೆ ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ಲೋಡ್ಮಾಡಿ: https://play.google.com/store/apps/details?id=com.speed.newskannada Please follow and like us:
ಯಡಿಯೂರಪ್ಪ ಮೇಲೆ ಬಿಜೆಪಿ ಮುನಿಸಿಕೊಂಡಿದೆ ಅನ್ನೋದು ಶುದ್ಧ ಸುಳ್ಳು. ಯಡಿಯೂರಪ್ಪನವರೇ ನಮ್ಮ ಸರ್ವೋಚ್ಛ ನಾಯಕರು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಯೆಡಿಯೂರಪ್ಪ ಎಲ್ಲ ಕೆಲಸ ಮಾಡುತ್ತೇವೆ. ನನ್ನ ಹಾಗು ಬಿಎಸ್ವೈ ನಡುವಿನ ಭಿನ್ನಾಬಿಪ್ರಾಯ ಕೂಡ ಸುಳ್ಳು. ಆ ಥರಹದ ಯಾವುದೇ ಗೊಂದಲ ಇಲ್ಲ ನನ್ನದು ಬಿಎಸ್ವೈ ಅವರದ್ದು ತಂದೆ ಮಗನ ಸಂಬಂಧ ಎಂದು ಸ್ಪಷ್ಟ ಪಡಿಸಿದರು. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ಲೋಡ್ಮಾಡಿ: https://play.google.com/store/apps/details?id=com.speed.newskannada Please follow and like […]
ಬಿಜೆಪಿ ಸರ್ಕಾರದ ಮಹತ್ವ ಯೋಜನೆಗೆ ಇಂದು ಚಾಲನೆ ಸಿಕ್ಕಿದೆ. “ನಮ್ಮ ಕ್ಲಿನಿಕ್ “ ಆರೋಗ್ಯ ಸೇವೆಗೆ ಹುಬ್ಬಳ್ಲೀಯ ಭೈರಿಕೊಪ್ಪದಲ್ಲಿ ಸಿಎಂ ಚಾಲನೆ ನೀಡಿದರು. ರಾಜ್ಯದಾದ್ಯಂತ ನಮ್ಮ ಕ್ಲಿನಿಕ್ ಯೋಜನೆ ಆರಂಭವಾಕ್ತಿದ್ದು, 12 ಆರೋಗ್ಯ ಸೇವೆಗಳು ಇದರಲ್ಲಿ ಲಭ್ಯವಾಗುತ್ತೆ. . ಎಲ್ಲಾ ಪ್ರಾಥಮಿಕ ಸೇವೆಗಳೂ ಕೂಡ ಲಭ್ಯವಾಗುವಂತೆ ಯೋಜನೆ ರೂಪಿಸಲಾಗಿದೆ. ನಮ್ಮ ಕ್ಲಿನಿಕ್ ಬಡಾವಣೆಗಳಲ್ಲಿ ಕೆಲಸ ನಿರ್ವಹಣೆ ಮಾಡುತ್ತೆ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: https://play.google.com/store/apps/details?id=com.speed.newskannada
ಗಂಗಾವತಿಯಿಂದಲೇ ಸ್ಪರ್ಧೆ ಮಾಡೋದಕ್ಕೆ ಜನಾರ್ಧನ್ ರೆಡ್ಡಿ ತೀರ್ಮಾನ ಮಾಡಿದ್ದಾರೆ. “ಕಲ್ಯಾಣ ರಾಜ್ಯ ಪ್ರಗತಿ” ಎನ್ನುವ ಹೊಸ ಪಕ್ಷ ಸ್ಥಾಪನೆ ಮಾಡಿರುವ ರೆಡ್ಡಿ, ಅದೇ ಪಕ್ಷದ ಮೂಲಕ ಸ್ಪರ್ಧೆ ಮಾಡೋದಕ್ಕೆ ನಿರ್ಧರಿಸಿದ್ದಾರೆ. ಹೊಸ ಪಕ್ಷದ ನೋಂದಣಿ ಮಾತ್ರ ಬಾಕಿ ಉಳಿದಿದ್ದು, ನಂತರ ಪಕ್ಷದ ಚಿಹ್ನೆ ಲೋಕಾರ್ಪಣೆ ಮಾಡಲಿದ್ದಾರೆ. ಬಳಿಕ ಬೃಹತ್ ಮೆರವಣಿಗೆ ಮೂಲಕ ಗಂಗಾವತಿಗೆ ಆಗಮಿಸಲಿದ್ದಾರೆ ರೆಡ್ಡಿ. ಕಳೆದ ಬಾರಿ ಗಂಗಾವತಿಗೆ ಆಗಮಿಸಿದ್ದಾಗ 17 ಕ್ಕೆ ಗಂಗಾವತಿಯಲ್ಲಿ ಮನೆ ಪ್ರವೇಶ ಮಾಡ್ತೀನಿ […]
ರಾಜ್ಯ ಕಾಂಗ್ರೆಸ್ನಲ್ಲಿ ಯಾತ್ರೆ ಪರ್ವ ಆರಂಭವಾಗಿದೆ. ಬಸ್ ಯಾತ್ರೆಗೂ ಮೊದಲು ಹೆಲಿಕಾಪ್ಟರ್ ಯಾತ್ರೆಗೆ ನಾಯಕರು ಮುಂದಾಗಿದ್ದಾರೆ. ಜನವರಿ 9ರಿಂದ 25ರವರೆಗೂ, ಸಿದ್ದು, ಡಿಕೆಶಿ ಒಟ್ಟಿಗೆ ಒಟ್ಟಿಗೇ ಪ್ರಯಾಣ ಮಾಡಲು ತಯಾರಿ ನಡೆಸಿದ್ದಾರೆ. 20 ಜಿಲ್ಲೆಗಳಲ್ಲಿ 150 ಕ್ಷೇತ್ರಗಳಲ್ಲಿ ಸಮಾವೇಶ ನಡೆಸೋದಕ್ಕೆ ಪ್ಲ್ಯಾನ್ ಮಾಡಿದ್ದಾರೆ. ನಿತ್ಯವೂ 2 ಜಿಲ್ಲೆಯಂತೆ 15 ದಿನಗಳಲ್ಲಿ 20 ಜಿಲ್ಲೆಗಳಲ್ಲಿ ಸಮಾವೇಶ ನಡೆಸಿ ಕ್ಷೇತ್ದ ಸಮಸ್ಯೆ ಆಲಿಸಿ, ಈ ಮೂಲಕ 2023 ರ ಚುನಾವಣೆಗೆ ಒಗ್ಗಟ್ಟಿನ ಮಂತ್ರ […]
ಮುರುಘಾ ಮಠಕ್ಕೆ ಹೊಸ ಆಡಳಿತಾಧಿಕಾರಿ ನೇಮಕ ಮಾಡಲಾಗಿದೆ. ನಿವೃತ್ತ ಐಎಎಸ್ ಅಧಿಕಾರಿ ಪಿ.ಎಸ್ ವಸ್ತ್ರದ್ ಅವರನ್ನ ಮುರುಘಾ ಮಠಕ್ಕೆ ಆಡಳಿತಾಧಿಕಾರಿಯಾಗಿ ನೇಮಿಸಿ ರಾಜ್ಯ ಸರ್ಕಾರ ಉಪಕಾರ್ಯದರ್ಶಿ ಟಿಸಿ ಕಾಂತರಾಜ್ ಆದೇಶ ಹೊರಡಿಸಿದ್ದಾರೆ. ಮುರುಘ ಮಠದ ಲೆಕ್ಕಪತ್ರ, ಹಣಕಾಸು ನಿರ್ವಹಣೆ ಮುರುಘ ಮಠದ ಚರ, ಸ್ಥಿರಾಸ್ತಿ, ಟ್ರಸ್ಟ್ , ಶಿಕ್ಷಣ ಸಂಸ್ಥೆ ಜವಾಬ್ದಾರಿ ಹಣಕಾಸು ದುರುಪಯೋಗ ತಡೆಯಲು ಆಡಳಿತಾಧಿಕಾರಿ ನೇಮಕ ಮಾಡಲಾಗಿದೆ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: https://play.google.com/store/apps/details?id=com.speed.newskannada
ಗುಜರಾತ್ನಲ್ಲಿ ಬಿಜೆಪಿ ಗೆಲುವಿನ ಹಾದಿಯಲ್ಲಿದ್ದು, ಈ ಫಲಿತಾಂಶ ಕರ್ನಾಟಕ ವಿಧಾನಸಭಾ ಚುನಾವಣೆ ಮೇಲೆ ಬೀರಲ್ಲ ಎಂದು ಕಾಂಗ್ರೆಸ್ ಶಾಸಕ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಯಾಕಂದ್ರೆ 2013 ರಲ್ಲಿ ಗುಜರಾತ್ನಲ್ಲಿ ಬಿಜೆಪಿ ಅಧಿಕಾರದಲ್ಲಿತ್ತು. ಆಗ ಕರ್ನಾಟಕದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿತ್ತು. ಈಗಲೂ ಅಷ್ಟೇ ಗುಜರಾತ್ನಲ್ಲಿ ಬಿಜೆಪಿ ಗೆದ್ದ ಮಾತ್ರಕ್ಕೆ ಮುಂಬರುವ ನಮ್ಮ ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆದ್ದು ಬರುತ್ತೆ ಅನ್ನೋದು ಭ್ರಮೆ ಎಂದು ಗೆಲುವಿನ ಸಂಭ್ರಮದಲ್ಲಿರುವ ಬಿಜೆಪಿಗರಿಗೆ ಟಾಂಗ್ ನೀಡಿದರು. […]