ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿಕೆಗೆ ಕಾಂಗ್ರೆಸ್ನ ನಾಯಕಯ ರಾಮಲಿಂಗಾರೆಡ್ಡಿ ತಿರುಗೇಟು..! ಕಾಂಗ್ರೆಸ್ ಪಕ್ಷದ ದಲಿತ ನಾಯಕರ ಸೋಲಿಗೆ ಅವರೇ ಕಾರಣ ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯರಿಗೆ ನಮ್ಮ ಪಕ್ಷದ ಬಗ್ಗೆ ಮಾತನಾಡಲು ನೈತಿಕತೆ ಇಲ್ಲ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿಕೆಗೆ ಕಾಂಗ್ರೆಸ್ನ ನಾಯಕಯ ರಾಮಲಿಂಗಾರೆಡ್ಡಿ ತಿರುಗೇಟು ನೀಡಿದ್ದಾರೆ… ನಾವು ಯಾವುದೇ ಒಂದು ಸಮುದಾಯವನ್ನ ಒಲೈಕೆ ಮಾಡೋದಿಲ್ಲ ಜೆಡಿಸ್ ಪಕ್ಷದಂತೆ ನಾವು ಕೆಲ ಸಮುದಾಯಗಳಿಗೆ ಮಾತ್ರ ಸೀಮಿತವಾಗಿಲ್ಲ ಕಾಂಗ್ರೆಸ್ […]
CONGRESS
ಮೋದಿ ಚಿಲ್ಲರೆ ಅಲ್ಲ ಚಿನ್ನದ ಗಟ್ಟಿ…! ಮೋದಿ ಚಿಲ್ಲರೆ ಮನುಷ್ಯ ಅಲ್ಲ ಅವರೊಬ್ಬ ಹಚ್ಚಿದ ಗಟ್ಟಿ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆಎಸ್ ಈಶ್ವರಪ್ಪ ಹೇಳಿದರು. ಸೋಮವಾರ ಮಾತನಾಡಿದ ಕಾಂಗ್ರೆಸ್ ನ ಖರ್ಗೆ ಮೋದಿಯವರ ಬಗ್ಗೆ ಬಾಯಿತಪ್ಪಿ ಚಿಲ್ಲರೆ ಮನುಷ್ಯ ಎಂದು ಮಾತನಾಡಿದರೆ ಕ್ಷಮೆಯಾಚಿಸಲಿ ಇಲ್ಲದಿದ್ದರೆ ಮೋದಿ ಚಿಲ್ಲರೆ ಬಗ್ಗೆ ಕರೆಗೆ ವಿವರಣೆ ಕೊಟ್ಟರೆ ಹೊರ ಗೌರವ ಹೆಚ್ಚುತ್ತದೆ ಎಂದು ಆಗ್ರಹಿಸಿದರು. ಕಾಂಗ್ರೆಸ್ ತನ್ನ ಅಸ್ತಿತ್ವ ಉಳಿಸಿಕೊಳ್ಳಲಿ ಪಂಜಾಬ್ ನಲ್ಲಿ ಕಾಂಗ್ರೆಸ್ […]
ರೈತರ ಮೇಲೆ ಸಚಿವರ ಮಗನ ಕಾರು ಹರಿದು, ರೈತರು ಮೃತಪಟ್ಟಿರುವ ಪ್ರಕರಣ ಬಿಜೆಪಿ ಕೊಲೆಗಡುಕ ಮನಸ್ಸಿಗೆ ಸಾಕ್ಷಿ. ರೈತರನ್ನು ಶತ್ರುಗಳೆಂದು ತಿಳಿದಿರುವ ಬಿಜೆಪಿ ಸರ್ಕಾರ ಅವರನ್ನು ಪೊಲೀಸರ ಮೂಲಕ ದಮನಿಸಲು ಯತ್ನಿಸಿ ವಿಫಲವಾದ ನಂತರ ಈಗ ನೇರವಾಗಿ ಹತ್ಯೆ ಮಾಡಲು ಹೊರಟಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರ ಗೂಂಡಾ ರಾಜ್ಯದಲ್ಲಿ ರೈತರು, ಮಹಿಳೆಯರು, ಬಡವರು, ದಲಿತರ ಮಾನ–ಪ್ರಾಣ ಯಾವುದೂ ಸುರಕ್ಷಿತವಲ್ಲ. […]
ಹಾವೇರಿ ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿದರು. ವಿವಿಧ ಕರ್ತವ್ಯ ನಿಭಾವಣೆಗೆ ನೋಡಲ್ ಅಧಿಕಾರಿಗಳನ್ನಾಗಿ ಸಂಜಯ ಶೆಟ್ಟೆಣ್ಣಯವರನ ನೇಮಿಸಿದರು. ಸಭೆ ಬಳಿಕ ಮತನಾಡಿದ ಅವರು ಚುನಾವಣಾ ಕರ್ತವ್ಯಗಳನ್ನು ಗಂಭೀರವಾಗಿ ಪರಿಗಣಿಸಿ ಇಂದಿನಿದಲೇ ತಮಗೆ ವಹಿಸಿದ ಜವಾಬ್ದಾರಿಗಳನ್ನು ನಿಭಾಯಿಸಲು ಕಾರ್ಯಪ್ರವೃತ್ತರಾಗಿ ಎಂದು ಸೂಚನೆ ನೀಡಿದರು.ಹಾನಗಲ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಯಾವುದೇ ರಾಜಕೀಯ ಹಾಗೂ ರಾಜಕೀಯೇತರ ಕಾರ್ಯಕ್ರಮ ನಡೆದಲ್ಲಿ ಫ್ಲೈಯಿಂಗ್ ಸ್ಕ್ವಾಡ್ […]
ಪೊಲೀಸ್ ಮತ್ತು ಪ್ರಿಯಾಂಕ ನಡುವೆ ಮಾತಿನಿ ಚಕಮಕಿ ಕೇಂದ್ರ ಸರ್ಕಾರ ಜಾರಿಗೊಳಿಸಿದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಸುಮಾರು ಹತ್ತು ತಿಂಗಳಿನಿಂದ ಪ್ರತಿಭಟನೆ ನಡೆಯುತ್ತಲೇ ಇದೆ. ಮೂರು ಕೃಷಿ ಕಾಯ್ದೆಗಳನ್ನು ಕೂಡಲೇ ಹಿಂಪಡೆಯುವಂತೆ ನಿರಂತರ ಹೋರಟ ನಡೆಯುತ್ತಲೆ ಇದೇ… ಕೇಂದ್ರ ಸರ್ಕಾರ ರೈತರನ್ನು ಹೇಗೆ ಸಂದಾನ ಮಾಡುವುದು ಎಂದು ಯೋಚಿಸುತ್ತಿರುವಾಗಲೇ ಇತ್ತೀಚಿಗೆ ಭಾಷಣವೊಂದರಲ್ಲಿ ಕೇಂದ್ರ ಗೃಹ ಖಾತೆಯ ಸಹಾಯಕ ಸಚಿವ ಅಜಯ್ ಮಿಶ್ರಾ ನೀಡಿದ ಹೇಳಿಕೆಗೆ ರೊಚ್ಚಿಗೆದ್ದ ರೈತರು ಪ್ರತಿಭಟನೆ […]
ಮೇಕೆದಾಟು ಯೋಜನೆ ಪ್ರಾರಂಭಕ್ಕೆ , ಸರ್ಕಾರಕ್ಕೆ ಒಂದು ತಿಂಗಳ ಗಡುವು ನೀಡಿದ ಡಿಕೆಶಿ…! ರಾಜ್ಯದ ಮುಖ್ಯಮಂತ್ರಿ ಬೊಮ್ಮಾಯಿ ಅವರು ಈ ಹಿಂದೆ ನೀರಾವರಿ ಸಚಿವರಾಗಿದ್ದವರು. ಅದಕ್ಕೆ ಸಂಬಂಧಿಸಿದ ಕಾನೂನು ಬಲ್ಲವರು. ಮೇಕೆದಾಟು ಯೋಜನೆಗೆ ಅಡ್ಡಿಪಡಿಸಲು ತಮಿಳುನಾಡಿಗೆ ಹಕ್ಕಿಲ್ಲ ಎಂದು ಅವರೆ ಹೇಳಿದ್ದಾರೆ. ಇದನ್ನೇ ನಾವು ಕೂಡ ಇಷ್ಟುದಿನಗಳಿಂದ ಹೇಳುತ್ತಾ ಬಂದಿದ್ದೇವೆ.ನೀವು ಮುಖ್ಯಮಂತ್ರಿಗಳಾದಾಗಿನಿಂದ ಈ ನಿಟ್ಟಿನಲ್ಲಿ ಯಾವುದೇ ಕ್ರಮ ಕೈಗೊಂಡಿಲ್ಲ, ಯಾಕೆ? ರಾಜ್ಯದ ಮುಖ್ಯಮಂತ್ರಿ ಸ್ಥಾನದಲ್ಲಿ ಕೂತಿರುವ ನೀವು ಕೃಷ್ಣ, ಮಹದಾಯಿ […]
ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಗೆ ಹುಚ್ಚು ಹಿಡಿದಿದೆ ಅವರನ್ನು ಆಸ್ಪತ್ರೆಗೆ ಸೇರಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆಎಸ್ ಈಶ್ವರಪ್ಪ ವ್ಯಂಗ್ಯವಾಡಿದರು.. ಸಿದ್ದರಾಮಯ್ಯ ಗೆ ಮತ್ತೊಮ್ಮೆ ಮುಖ್ಯಮಂತ್ರಿ ಯಾಗಬೇಕೆಂಬ ಹುಚ್ಚು ಹಿಡಿದಿದೆ ಹೇಳಿಕೆಗೆ ಡಿಕೆ ಶಿವಕುಮಾರ್ ಗೆ ತಿರುಗೇಟು ನೀಡಿದ್ದ್ದಾರೆರೆ ಬಿಜೆಪಿಯವರನ್ನು ಎಳೆದುಕೊಳ್ಳಬೇಕು ಅನ್ನೋ ಹುಚ್ಚು ಆಸ್ಪತ್ರೆಗೆ ಸೇರಿಸಬೇಕು ಇದಕ್ಕೆ ಬೇರೆ ಏನು ಉತ್ತರ ಇಲ್ಲ ಎಂದು ಲೇವಡಿ ಮಾಡಿದರು. ಮುಂಬರುವ ವಿಧಾನಸಭೆ ಚುನಾವಣೆ ಮುನ್ನವೇ ಕಾಂಗ್ರೆಸ್ ಎರಡು […]
ಬಸವಕಲ್ಯಾಣ ತಾಲೂಕಿನ ಉಪಚುನಾವಣೆಯ ಕಾವು ದಿನೆ ದಿನೆ ರಂಗೇರುತ್ತಿದ್ದು ಅಭ್ಯರ್ಥಿಗಳ ಪರ ಕೆ.ಪಿ.ಸಿ.ಸಿ.ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಬಿರುಸಿನ ಪ್ರಚಾರ ನಡೆಸಿದ್ದಾರೆ. ಹುಲಸೂರು ನಗರದಲ್ಲಿ ಆಯೋಜಿಸಿದ ಬಹಿರಂಗ ಪ್ರಚಾರ ಸಭೆಯಲ್ಲಿ ಮಾತನಾಡಿದ ಈಶ್ವರ ಖಂಡ್ರೆ ಬಿಜೆಪಿ ಸರ್ಕಾರ ಸುಳ್ಳು ,ಭ್ರಷ್ಟ ಸರ್ಕಾರವಾಗಿದೆ. ಬಸವಕಲ್ಯಾಣದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಶರಣು ಸಲ್ಗಾರ್ ಐಪಿಎಲ್ ಬೆಟ್ಟಿಂಗ್ ನಡೆಸುವ ಮನುಷ್ಯ, ಅಂತಹ ಮನುಷ್ಯನಿಗೆ ಗೆಲ್ಲಿಸಿದರೆ. ಬಸವಕಲ್ಯಾಣ ಸಂಪೂರ್ಣವಾಗಿ ಮಾರಿ ಬಿಡುತ್ತಾನೆ ಎಂದು ನೇರವಾಗಿ ಈಶ್ವರ್ ಖಂಡ್ರೆ […]
ಬೆಳಗಾವಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಾಹನದ ಮೇಲೆ ಚಪ್ಪಲಿ ಎಸೆದಿರುವ ರಮೇಶ್ ಜಾರಕಿಹೊಳಿ ಬೆಂಬಲಿಗರ ವರ್ತನೆಗೆ ಕರ್ನಾಟಕ ಕಾಂಗ್ರೆಸ್ ಸರಣಿ ಟ್ವೀಟ್ ಮೂಲಕ ಕಿಡಿ ಕಾರಿದ್ದಾರೆ. ಸರ್ಕಾರಕ್ಕೆ ಬೆದರಿಕೆ ಹಾಕಿ, ಪುಂಡರಿಗೆ ಹಣ ಕೊಟ್ಟು ದಾಂಧಲೆ ಎಬ್ಬಿಸಿದಾಕ್ಷಣ ಅತ್ಯಾಚಾರಿ ಸದಾಚಾರಿಯಾಗಿ ಬದಲಾಗುವುದಿಲ್ಲ ಎಂದು ಟ್ವೀಟ್ ಮೂಲಕ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಇದನ್ನೂಓದಿ: ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ.!
ಬೆಂಗಳೂರು: ಸಿಡಿ ಪ್ರಕರಣದ ಸಂತ್ರಸ್ತೆ ಯುವತಿ ನನ್ನನ್ನು ಭೇಟಿ ಮಾಡಲು ಪ್ರಯತ್ನಿಸಿರಬಹುದು. ಆದರೆ ನಾವು ಭೇಟಿ ಮಾಡಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ತಮ್ಮನ್ನು ಭೇಟಿ ಮಾಡಿದ ಮಾಧ್ಯಮಗಳಿಗೆ ಶನಿವಾರ ಪ್ರತಿಕ್ರಿಯಿಸಿದ ಅವರು ಹೇಳಿದ್ದಿಷ್ಟು: ‘ನಾವು ರಾಜಕಾರಣಿಗಳು ಹಾಗೂ ನೀವು ಮಾಧ್ಯಮದವರು ಸಾರ್ವಜನಿಕ ಜೀವನದಲ್ಲಿ ಇರುವವರು. ಯಾವುದೇ ಪಕ್ಷದ ರಾಜಕಾರಣಿ ಆದರೂ ನೊಂದವರಿಗೆ, ಕಷ್ಟ ಅಂತಾ ಬಂದವರಿಗೆ ಸಹಾಯ ಮಾಡುವ ಪ್ರವೃತ್ತಿ ಹೊಂದಿರುತ್ತಾರೆ. ಹಾಗೇ ಆ […]