ಮೇಕೆದಾಟು ಪಾದಯಾತ್ರೆಗೆ  ಸುಪ್ರೀಂ ಕೋರ್ಟ್ ನಿರ್ದೇಶನ ಇದೆ ಜನವರಿ9-19 ರವರೆಗೆ ಪಾದಾಯಾತ್ರೆ ಮಾಡ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಹೇಳಿಕೆ ನೀಡಿದ್ದಾರೆ…9 ರಂದು ಪಾದಯಾತ್ರೆ ಪ್ರಾರಂಭ ಮಾಡ್ತಿವಿ,ಐದು ದಿನ ಸಿಟಿಯಲ್ಲಿ ಪಾದಯಾತ್ರೆ ಮಾಡ್ತಿವಿ,ಅಪಾರ್ಟ್ಮೆಂಟ್ ನಲ್ಲಿರೋ ಹಾಗೂ ಇತರ ಜನರು ಕಾಲ್ ಮಾಡ್ತೊದ್ದಾರೆ.ಪಾದಯಾತ್ರೆಯಲ್ಲಿ ಪಾರ್ಟಿಸಿಪೇಟ್ ಮಾಡ್ತಿವಿ ಅಂತೊದ್ದಾರೆ.ಸಮಾಜ ಸೇವಕರು ಸಾಹಿತಿಗಳು ಇದ್ರಲ್ಲಿ‌ ಪಾರ್ಟಿಸಿಪೇಟ್ ಮಾಡಲು ಆಹ್ವಾನ ನೀಡ್ತಿದ್ದೇವೆಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಕ್ಕೆ ಒತ್ತಾಯ ಮಾಡ್ತಿವಿ,ಯಾವ ಸಂಘಟನೆ ಯಾರಾದ್ರು ಈ […]

ಚಳಿಗಾಲದ ಅಧಿವೇಶನದಲ್ಲಿಂದು ಪ್ರಸ್ತಾವಿತ ಮತಾಂತರ ನಿಷೇಧ ಮಸೂದೆ ಮಂಡನೆ ಮಂಡಿಸಲು ಬೊಮ್ಮಾಯಿ ಸರ್ಕಾರ ಮುಂದಾಗಿದೆ. ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಮತಾಂತರ ನಿಷೇಧ ಕಾಯ್ದೆಯನ್ನು ಸದನದಲ್ಲಿ ಮಂಡಿಸಲು ಅನುಮೋದನೆ ಪಡೆಯಲಾಗಿದೆ.ಈ ನಡುವೆ ವಿವಾದಿತ ವಿಧೇಯಕದ ಬಗ್ಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಈ ಕಾಯಿದೆಯಿಂದ ರಾಜ್ಯಕ್ಕೆ ಒಂದು ಕಪ್ಪುಚುಕ್ಕೆ ಎಂದಿದ್ದಾರೆ.ಮತಾಂತರ ಕಾಯ್ದೆ ನಿಷೇಧದ ಬಗ್ಗೆ ಇಂದು ವಿರೋಧ ಮಾಡುತ್ತಿರುವವರೇ ಅಂದು ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೆ ತರಲು […]

ಕಲ್ಯಾಣ ಕರ್ನಾಟಕ ವಿಷಯ ಸರ್ಕಾರ‌ ಮಲತಾಯಿ ಧೋರಣೆ ಮಾಡುತ್ತಿದೆ  ಎಂದು ಆರೋಪಿಸಿದ್ದಾರೆ…ಕಲ್ಯಾಣ ಕರ್ನಾಟಕದ ಕಾಂಗ್ರೆಸ್ ಶಾಸಕರ ಸಭೆ ಬಳಿಕ ಮಾತನಾಡಿದ ಅವರು,ಸಿಎಂ ಕಳೆದ ಬಾರಿ ಅಧಿವೇಶನದಲ್ಲಿ ಹೇಳಿದ್ದರು.10 ದಿನದಲ್ಲಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ರಚನೆ ಮಾಡ್ತೇನೆ ಎಂದು ಹೇಳಿದ್ರು.ಮೂರು ತಿಂಗಳು ಕಳೆದ್ರು ಮಂಡಳಿ ರಚನೆ ಆಗಿಲ್ಲ.ಬಜೆಟ್ ನಲ್ಲಿ ಕಲ್ಯಾಣ ಕರ್ನಾಟಕಕ್ಕಾಗಿ 1500 ಕೋಟಿ ಘೋಷಣೆಯಾಗಿದೆ.ಇಲ್ಲಿಯವರೆಗೆ 330 ಕೋಟಿ‌ ಮಾತ್ರ ಖರ್ಚಾಗಿದೆ.ಒಂದೇ ಒಂದು ನೀರಾವರಿ ಯೋಜನೆ, ರಸ್ತೆ ಆಗಿಲ್ಲ.ಎರಡನೇ ದರ್ಜೆ […]

ಪುಂಡಾಟಿಕೆ ಮೆರೆದ ಪುಂಡರಿಗೆ  ಅತೀ ಕಠಿಣ ಶಿಕ್ಷೆ ಕೊಡಬೇಕು ಎಂದು ರವಿಕುಮಾರ್  ಅವರು ಆಗ್ರಹಿಸಿದ್ದಾರೆ…ಕನಿಷ್ಠ 10 ವರ್ಷ ಶಿಕ್ಷೆ ನೀಡಬೇಕು ಎಂಬ ಕಾನೂನೂ ತರಬೇಕು.ಕೆಲವು ಸರ್ಕಾರಿ ವಾಹನ ಜಖಂಗೊಳಿಸಿದ್ದಾರೆ.ಅವರಿಂದಲ್ಲೇ ಸಾರ್ವಜನಿಕ ನಷ್ಟ ಉಂಟು ಮಾಡಿದವರಿಂದಲ್ಲೇ ವಸೂಲಿ ಮಾಡಬೇಕು.ಉಪ್ಪು ತಿಂದುವರು ನೀರು ಕುಡಿಯಬೇಕು ಎಂಬಂತೆ.ತಪ್ಪು ಮಾಡಿದವರಿಂದಲೇ ನಷ್ಟ ವಸೂಲಿ ಮಾಡದೇ ಬಿಡಬಾರದು.ಕಿಡಿಗೇಡಿಗಳು ಕನ್ನಡದ ಧ್ವಜ ಸುಟ್ಟಿದ್ದಾರೆ.ನಾವು ಮಹಾರಾಷ್ಟ್ರ ಧ್ವಜ ಸುಡಬಹುದಿತ್ತು.ಆದರೆ ನಾವು ಆ ದ್ವೇಷದ ಕೆಲಸ ಮಾಡಬಾರದು ‌.ಸುವರ್ಣ ಸೌಧ ಕಟ್ಟಿದ್ದು […]

ಬಾವುಟ ಸುಟ್ಟಿಹಾಕಿದವರ ವಿರುದ್ಧ ಇದುವರೆಗೂ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಕ್ರಮ ಆಗದೆ ಇರೋದು ಪೊಲೀಸರ ವೈಪಲ್ಯನಾ..? ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಪ್ರಶ್ನಿಸಿದ್ದಾರೆ…ರಾಜ್ಯದಲ್ಲಿ ಅಶಾಂತಿ ಮೂಡಿಸುವ ಪ್ರಯತ್ನ ಆಗ್ತಿದೆ.ಹೀಗಾಗಿ ಇಂತವರ ವಿರುದ್ದ ಸರ್ಕಾರದದಿಂದ ಕಠಿಣ ಕ್ರಮ ಆಗಬೇಕು.ಈಶ್ವರಪ್ಪ ಮುಖ್ಯಮಂತ್ರಿ ಗಳಿಗೆ ಒತ್ತಾಯ ಮಾಡ್ತೀನಿ ಅಂತಾರೆ.ಆದರೆ ನೀವು ಸರ್ಕಾರದ ಒಂದು ಭಾಗ.ನೀವೇ ಕ್ರಮ ಮಾಡಬಹುದಲ್ಲವಾ ಎಂದ ಡಿಕೆಶಿ. ಈ ರೀತಿ ಹೇಳ್ತಿರೋದ್ರಿಂದ ನಿಮ್ಮ ಶಕ್ತಿ ಏನಾದರೂ ಕಡಿಮೆ ಆಗಿದ್ಯಾ […]

ನಾಡು ನುಡಿಗೆ ಅಪಮಾನ ಮಾಡುವಂತದ್ದು ಯಾರಿಗೂ ಶೋಭೆ ತರುವಂತದ್ದು ಅಲ್ಲ ರಾಯಣ್ಣ ಪ್ರತಿಮೆಗೆ ವಿರೋಪ ಗೊಳಿಸಿರೋದು ಖಂಡನೀಯ ಎಂದು ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಅವರು ಕಿಡಿಕಾರಿದ್ದಾರೆ…ಜವಬ್ದಾರಿಯುತ ಸರ್ಕಾರಗಳು ಇಂತಹ ಘಟನೆ ನಿಯಂತ್ರಿಸಲು ಕ್ರಮ ಕೈಗೊಳ್ಳಬೇಕು.ಬಾವುಟ ಸುಟ್ಟು ಹಾಕಿದವರ ವಿರುದ್ದ ಮಹಾರಾಷ್ಟ್ರ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು.ಪ್ರತಿಭಟನೆ ನೆಪದಲ್ಲಿ ಮಹಾನೀಯರ ಪ್ರತಿಮೆ ದಾಳಿ ಸಹಿಸಿಕೊಳ್ಳೋಕೆ ಆಗುವುದಿಲ್ಲ.ಶಾಂತಿ ಸುವ್ಯವಸ್ಥೆ ಕೆಡೆಸುವವರ ವಿರುದ್ಧ ಸರ್ಕಾರ ಗಂಭೀರವಾಗಿ ಪರಿಗಣಿಸಬಬೇಕು.ಪುಂಡಾಟಿಕೆ ಮಾಡಿವ್ರ ವಿರುದ್ದ ಕಠಿಣ ಕ್ರಮ […]

ಕನ್ನಡ ಬಾವುಟ ಸುಟ್ಟಾಗಲೇ ಕಠಿಣ ಕ್ರಮ ಕೈಗೊಂಡಿದ್ದರೆ ರಾಯಣ್ಣನಿಗೆ‌ಇಂತಹ ಅವಮಾನ‌ಆಗುತ್ತಿರಲಿಲ್ಲ ಎಂದು ಜೆಡಿಎಸ್ ಶಾಸಕ ಡಾ. ಕೆ ಅನ್ನದಾನಿ ಆಕ್ರೋಶ ವ್ಯಕ್ತಪಡಿಸಿದ್ದಾರೆ…ಕನ್ನಡಿಗರ ಬಗ್ಗೆ ಮಹಾರಾಷ್ಟ್ರಕ್ಕೆ ತಾತ್ಸಾರ ಇದೆ .ಸಂಗೊಳ್ಳಿ ರಾಯಣ್ಣನಿಗೆ ಅಪಮಾನ ಮಾಡಿರುವುದುಸಹಿಸಲು ಸಾಧ್ಯವಿಲ್ಲ ವೀರ ಕನ್ನಡಿಗರ ಪೌರುಷ ಮಹಾರಾಷ್ಟ್ರ, ಎಂಇಎಸ್ ಸಂಘಟನೆಗೆ ಗೊತ್ತೇ ಇಲ್ಲ ಅದಕ್ಕೆ ಕೇವಲವಾಗಿ ನೋಡುತ್ತಿದ್ದಾರೆ..ನಾವು ಹೋರಾಟಕ್ಕೂ ಸಿದ್ಧ, ಶಾಂತಿಗೂ ಸಿದ್ದ, ಸಮರಕ್ಕೂ ಸಿದ್ಧಪ್ರೀತಿಗೂ ಸಿದ್ದ ಆದರೆ ಪದೇ ಪದೇ ರಾಜ್ಯದ ವಾಹನಗಳಿಗೆ ಹಾನಿ ಮಾಡಿದ್ದಾರೆ.ಎಲ್ಲಿಗೆ […]

ಈ ಪುಂಡರ ಕೃತ್ಯದ ಬಗ್ಗೆ ಸರಿಯಾದ ತನಿಖೆ ಆಗಬೇಕು.ಘಟನೆ ಹಿಂದೆ ಯಾರಿದಾರೆ ‌ಅಂತ ಬಯಲಾಗಬೇಕು ಎಂದು ಸುವರ್ಣಸೌಧದಲ್ಲಿ ಕೆ.ಎಸ್‌ ಈಶ್ವರಪ್ಪ ಆಗ್ರಹಿಸಿದ್ದಾರೆ…ಎಂಇಎಸ್ ನ ಈ ಪುಂಡರು ದೇಶದ್ರೋಹಿಗಳು ಸಿದ್ದರಾಮಯ್ಯ ಮಾತಿಗೆ ನಾನೂ ಒಪ್ತೇನೆ .ಎಂಇಎಸ್ ಅನ್ನು ರಾಜ್ಯದಲ್ಲಿ ನಿಷೇಧ ಮಾಡಬೇಕು.ಎಂಇಎಸ್ ವಿರುದ್ಧ ಖಂಡನಾ ನಿರ್ಣಯ ತಗೋಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದರು… ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada

ಕನ್ನಡ ಬಾವುಟ ಪ್ರತಿಯೊಬ್ಬ ಕನ್ನಡಿಗನ ಹೆಮ್ಮೆ ಆದರೆ ಅದನ್ನು ಸುಟ್ಟು ಹಾಕೋದ್ರ ಮೂಲಕ ಕನ್ನಡಿಗರಿಗೆ ಅವಮಾನ ಮಾಡ್ತಿದ್ದಾರೆ.ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ವಿರೂಪಗೊಳಿಸಿದ್ದಾರೆ. ಅಂತಹ ಒಬ್ಬ ವ್ಯಕ್ತಿ ಬರೀ ಕರ್ನಾಟಕಕ್ಕೆ ಅಲ್ಲ, ಇಡೀ ದೇಶಕ್ಕೆ ಆಸ್ತಿ,ಅವ್ರ ಮೂರ್ತಿಗೆ ಹಲ್ಲೆ ಮಾಡಿ, ಇಡೀ ರಾಷ್ಟ್ರಕ್ಕೆ ಅಪಮಾನ ಮಾಡಿದಂತೆ.ಇದು ಈ ಪುಂಡರಿಗೆ, ಈ ಪೋಕರಿಗಳಿಗೆ ಯಾಕೆ ಅರ್ಥ ಆಗಲ್ವೋ ಗೊತ್ತಿಲ್ಲ ಎಂದು ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ…ನಾನು ಕೂಡ ರಾಯಣ್ಣ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿದೆ.ಬೆಂಗಳೂರಲ್ಲಿ […]

ನಿರಂತರವಾಗಿ ಹೋರಾಟದ ಬದುಕು ಸಾಗಿಸಿರುವ ಜೆಡಿಎಸ್‌ ವರಿಷ್ಠ  ಹೆಚ್‌.ಡಿ. ದೇವೇಗೌಡರು ಎಂದಿಗೂ ಪರ್ಸೆಂಟೇಜ್‌ ರಾಜಕಾರಣ ಮಾಡಲಿಲ್ಲ’ ಎಂದು ಕಾಂಗ್ರೆಸ್‌ ಮುಖಂಡ ಬಿ.ಎಲ್‌. ಶಂಕರ್‌ ಹೇಳಿದರು.ನಗರದಲ್ಲಿ ಸೋಮವಾರ ನಡೆದ, ದೇವೇಗೌಡರ ಜೀವನ ಚರಿತ್ರೆ ಕುರಿತಾದ ‘ಫರೋಸ್ ಇನ್ ಎ ಫೀಲ್ಡ್’ ಕೃತಿ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಇಂದು ಪರ್ಸೆಂಟೇಜ್‌ ಬಗ್ಗೆ ಅತಿ ಹೆಚ್ಚು ಚರ್ಚೆಗಳು ನಡೆಯುತ್ತಿವೆ.ಒಬ್ಬ ರಾಜಕಾರಣಿಯ ಬದುಕನ್ನು ಪರ್ಸೆಂಟೇಜ್‌ನಲ್ಲೇ ಅಳೆಯಲಾಗುತ್ತಿದೆ. ಇಂತಹ ಸನ್ನಿವೇಶದಲ್ಲಿ ದೇವೇಗೌಡರು ವಿಭಿನ್ನ ರಾಜಕಾರಣಿಯಾಗಿ ನಿಲ್ಲುತ್ತಾರೆ’ […]

Advertisement

Wordpress Social Share Plugin powered by Ultimatelysocial