ರಾಜ್ಯದಲ್ಲಿ ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ, ದಿನೇ ದಿನೇ ಕಳೆದಂತೆ, ತಮಿಳುನಾಡು ಮತ್ತು ಕರ್ನಾಟಕ ರಾಜ್ಯದ  ನಡುವಿನ ಸಂಘರ್ಷ ಜೋರಾಗಿಯೇ ಇದೆ. ನಮ್ಮ ರಾಜ್ಯದಲ್ಲಿ ನೀರು ಕೊರತೆ ಹಿರುವ  ಹಿನ್ನೆಲೆ, ತಮಿಳುನಾಡಿಗೆ ನೀರು ಹರಿಸುವುವಲ್ಲಿ ಬಾರಿ ಗೊಂದಲಗಳಿದ್ದು. ಈ ಬಾರಿ ರಾಜ್ಯದಲ್ಲಿ ಮಳೆಯ ಅಭಾವವಿದ್ದು, ನಮ್ಮಲ್ಲಿಯೇ ನೀರಿನ ಕೊರತೆ ಕಾಡುತ್ತಿದೆ. ಇನ್ನೂ…ಕಾವೇರಿ ಹೋರಾಟಕ್ಕೆ ಸ್ಯಾಂಡಲ್​ವುಡ್ ನಟರು ಮೌನ ಮುರಿದಿದ್ದು ಎರಡು ರಾಜ್ಯದ ನಾಯಕರು ಹಾಗೂ ನ್ಯಾಯಾಲಯ ಈ […]

ನವದೆಹಲಿ: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೂರನೇ ಒಂದು ಭಾಗದಷ್ಟು ಮೀಸಲಾತಿ ನೀಡುವ ಮೋದಿ ಸರ್ಕಾರ ಸಂಸತ್ತಿನಲ್ಲಿ ಮಂಡಿಸಿದ ಮಸೂದೆಯನ್ನು ಕಾಂಗ್ರೆಸ್ ಸಂಪೂರ್ಣವಾಗಿ ಬೆಂಬಲಿಸುತ್ತದೆ ಎಂದು ಹಿರಿಯ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹೇಳಿದ್ದಾರೆ.   ಆದಾಗ್ಯೂ, ಜನಗಣತಿ ಮತ್ತು ಡಿಲಿಮಿಟೇಶನ್ ಅನ್ನು ಲೆಕ್ಕಿಸದೆ ಮಸೂದೆಯನ್ನು ತಕ್ಷಣ ಜಾರಿಗೆ ತರಬೇಕೆಂದು ಅವರು ಒತ್ತಾಯಿಸಿದರು. ಅಂತೆಯೇ, ಮೀಸಲಾತಿಯ ಮೂರನೇ ಒಂದು ಭಾಗವನ್ನು ಎಸ್ಸಿ / ಎಸ್ಟಿ ಮತ್ತು ಒಬಿಸಿ ಮಹಿಳೆಯರಿಗೆ […]

ನವದೆಹಲಿ: ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಇಂದು ಇಲ್ಲಿನ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿ ಹಮಾಲರೊಂದಿಗೆ ಸಂವಾದ ನಡೆಸುವ ಮೂಲಕ ಜನರನ್ನು ಅಚ್ಚರಿಗೊಳಿಸಿದ್ದಾರೆ. ಪಕ್ಷದ ಮೂಲಗಳ ಪ್ರಕಾರ, ಕಾಂಗ್ರೆಸ್ ಮುಖಂಡರು ಕೂಲಿಗಳೊಂದಿಗೆ ಮಾತನಾಡಲು ಆನಂದ್ ವಿಹಾರ್ ರೈಲು ನಿಲ್ದಾಣಕ್ಕೆ ಆಗಮಿಸಿದರು. ಗಾಂಧಿ ಅವರೊಂದಿಗೆ ಸುದೀರ್ಘವಾಗಿ ಮಾತನಾಡಿದರು ಮತ್ತು ಅವರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಿದರು ಎಂದು ತಿಳಿಸಿವೆ   ಕೆಲವು ಹಮಾಲರು ತಮ್ಮ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳಲು ಮತ್ತು ಅವರ […]

ಪಾಟ್ನಾ, ಸೆ 21 (ಪಿಟಿಐ)- ಸಂಸತ್ತು ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳಾ ಮೀಸಲಾತಿಯನ್ನು ಶೀಘ್ರವಾಗಿ ಜಾರಿಗೊಳಿಸುವ ಅಗತ್ಯವಿದೆ ಎಂದು ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಪ್ರತಿಪಾದಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 25 ವರ್ಷಗಳಿಂದ ಮಹಿಳಾ ಕೋಟಾವನ್ನು ನಿರೀಕ್ಷಿಸಲಾಗುತ್ತಿದ್ದು, 2034ರ ವೇಳೆಗೆ ಇದು ಜಾರಿಯಾಗಲಿದೆಯೇ ಎಂದು ಆಶ್ಚರ್ಯ ವ್ಯಕ್ತಪಡಿಸಿದರು.   ಸಿಪಿಐ(ಎಂ)ನ ರಾಜ್ಯ ಮಟ್ಟದ ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಳ್ಳಲಿರುವ ಯೆಚೂರಿ ಅವರನ್ನು ಇಲ್ಲಿನ ವಿಮಾನ ನಿಲ್ದಾಣದಲ್ಲಿ ಪತ್ರಕರ್ತರು […]

ಬೆಂಗಳೂರು, ಸೆಪ್ಟೆಂಬರ್ 21; ಉದ್ಯಾನ ನಗರಿ ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಜಾಲ ವಿಸ್ತರಣೆಯಾಗುತ್ತಿದೆ. ನೇರಳೆ ಮತ್ತು ಹಸಿರು ಮಾರ್ಗ ಬಿಟ್ಟು ಹಳದಿ ಮಾರ್ಗದಲ್ಲಿ ರೈಲು ಸಂಚಾರಕ್ಕೆ ಸಿದ್ಧತೆಗಳು ನಡೆಯುತ್ತಿವೆ. ಚಾಲಕ ರಹಿತ ಮೆಟ್ರೋ ಸಹ ಬೆಂಗಳೂರು ನಗರಕ್ಕೆ ಆಗಮಿಸುತ್ತಿದೆ.   ಬೆಂಗಳೂರು ನಗರದ ಮೊದಲ ಚಾಲಕ ರಹಿತ ಮೆಟ್ರೋ ರೈಲು ಹಳದಿ ಮಾರ್ಗ (ಆರ್. ವಿ. ರಸ್ತೆ-ಬೊಮ್ಮಸಂದ್ರ) ನಡುವೆ ಸಂಚಾರ ನಡೆಸುತ್ತದೆ. ಈ ರೈಲಿನ ಮಾದರಿ ಈಗ ಬಿಡುಗಡೆಗೊಂಡಿದ್ದು, ಅಕ್ಟೋಬರ್‌ನಲ್ಲಿ […]

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಎರಡು ದಿನ ನಡೆದ ಜಿ20 ಶೃಂಗಸಭೆ (G20 Summit 2023) ಬಳಿಕ ಕೆನಡಾ ತೆರಳಿರುವ ಪ್ರಧಾನಿ ಜಸ್ಟಿನ್‌ ಟ್ರುಡೋ (Justin Trudeau) ಅವರು ಭಾರತದ ವಿರುದ್ಧ ಶೀತಲ ಸಮರ ಸಾರಿದ್ದಾರೆ. ಭಾರತದ ಜತೆಗಿನ ಒಪ್ಪಂದವನ್ನು ಮುಂದೂಡಿದ್ದಾರೆ. ಅಲ್ಲದೆ, ಖಲಿಸ್ತಾನಿ ಉಗ್ರ ಹರ್ದೀಪ್‌ ಸಿಂಗ್‌ ನಿಜ್ಜರ್‌ ಹತ್ಯೆಯ ಹಿಂದೆ ಭಾರತದ ಕೈವಾಡ ಇದೆ ಎಂದು ಆರೋಪಿಸಿದ್ದಾರೆ. ಇದಕ್ಕೆ ಸಾಕ್ಷಿ ಕೊಡಿ ಎಂದು ಭಾರತವೂ ತಿರುಗೇಟು ನೀಡಿದೆ. ಇದರ ಬೆನ್ನಲ್ಲೇ, […]

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಎಸ್ಸಿ/ಎಸ್ಟಿ ಮೀಸಲಾತಿಯ ಗಡುವನ್ನು ವಿಸ್ತರಿಸಲು ಸಂಸತ್ತು ತನ್ನ ಸಂವಿಧಾನಾತ್ಮಕ ಅಧಿಕಾರವನ್ನು ಬಳಸಬಹುದೇ ಎಂಬುದನ್ನು ಪರಿಶೀಲಿಸಲು ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ. ನವದೆಹಲಿ: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಎಸ್ಸಿ/ಎಸ್ಟಿ ಮೀಸಲಾತಿಯ ಗಡುವನ್ನು ವಿಸ್ತರಿಸಲು ಸಂಸತ್ತು ತನ್ನ ಸಂವಿಧಾನಾತ್ಮಕ ಅಧಿಕಾರವನ್ನು ಬಳಸಬಹುದೇ ಎಂಬುದನ್ನು ಪರಿಶೀಲಿಸಲು ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ. ಸಂವಿಧಾನದ 334 ನೇ ವಿಧಿಯು ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಎಸ್ಸಿ/ಎಸ್ಟಿ ಮತ್ತು ಆಂಗ್ಲೋ-ಇಂಡಿಯನ್ಗಳಿಗೆ ಖಾತರಿಪಡಿಸಿದ ಮೀಸಲಾತಿಯನ್ನು […]

ಮುಂಬೈ: ನಗರದ ವಿವಿಧೆಡೆ ಗುರುವಾರ ಬೆಳಗ್ಗೆ ವರೆಗೆ 66,700ಕ್ಕೂ ಅಧಿಕ ಗಣೇಶ ಮೂರ್ತಿಗಳನ್ನು ವಿಸರ್ಜಿಸಲಾಗಿದೆ. ಯಾವುದೇ ಅಹಿತಕರ ಘಟನೆಗಳು ವರದಿಯಾಗಿಲ್ಲ ಎಂದು ಬೃಹನ್ ಮುಂಬೈ ಮಹಾನಗರ ಪಾಲಿಕೆ (ಬಿಎಂಸಿ) ಅಧಿಕಾರಿಗಳು ತಿಳಿಸಿದ್ದಾರೆ. 10 ದಿನಗಳ ವರೆಗೆ ನಡೆಯುವ ಗಣೇಶೋತ್ಸವದ ಅಂಗವಾಗಿ ಗಣೇಶ ಮೂರ್ತಿಗಳನ್ನು ಒಂದೂವರೆ ದಿನ, ಐದು ದಿನ, ಏಳು ದಿನ ಹಾಗೂ ಹತ್ತು ದಿನಗಳ ಬಳಿಕ ನೀರಿನಲ್ಲಿ ಮುಳುಗಿಸುವ ಪ್ರತೀತಿ ಇದೆ.   ಬಿಎಂಸಿ ಅಧಿಕಾರಿಗಳ ಪ್ರಕಾರ, ಸಮುದ್ರ […]

    ನವದೆಹಲಿ : ರೈಲು ಅಪಘಾತದಲ್ಲಿ ಯಾರಾದ್ರೂ ಮೃತಪಟ್ಟರೆ ಅಥವಾ ಗಾಯಗೊಂಡರೆ ನೀಡಲಾಗುವ ಪರಿಹಾರ ಮೊತ್ತವನ್ನು ಭಾರತೀಯ ರೈಲ್ವೆ ಇಲಾಖೆ 10 ಪಟ್ಟು ಹೆಚ್ಚಿಸಿದೆ. 2012 ಮತ್ತು 2013ರಲ್ಲಿ ಪರಿಹಾರ ಮೊತ್ತವನ್ನು ಪರಿಷ್ಕರಿಸಲಾಗಿತ್ತು. ‘ರೈಲು ಅಪಘಾತಗಳು ಮತ್ತು ಅಹಿತಕರ ಘಟನೆಗಳಲ್ಲಿ ಭಾಗಿಯಾಗಿರುವ ಮೃತ ಮತ್ತು ಗಾಯಗೊಂಡ ಪ್ರಯಾಣಿಕರ ಅವಲಂಬಿತರಿಗೆ ಪಾವತಿಸಬೇಕಾದ ಪರಿಹಾರದ    ಮೊತ್ತವನ್ನು    ಪರಿಷ್ಕರಿಸಲು ಈಗ ನಿರ್ಧರಿಸಲಾಗಿದ   ಕೇಂದ್ರ ರೈಲ್ವೆ ಸಚಿವಾಲಯವು ರೈಲು ಅಪಘಾತಗಳು […]

ದೆಹಲಿ ಸೆಪ್ಟೆಂಬರ್ 21: ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಕಲ್ಪಿಸುವ ಮಸೂದೆಗೆ ಬುಧವಾರ ಸಂಸತ್ತಿನ ಕೆಳಮನೆಯಲ್ಲಿ ಅನುಮೋದನೆ ನೀಡಲಾಗಿದೆ. ಇಂದು ರಾಜ್ಯಸಭೆಯಲ್ಲಿ ಈ ಮಸೂದೆ ಮಂಡನೆಯಾಗಲಿದ್ದು ಎಲ್ಲರ ಚಿತ್ತ ರಾಜ್ಯಸಭೆಯತ್ತ ನೆಟ್ಟಿದೆ. ಲೋಕಸಭೆಯು ಸಂವಿಧಾನ (128 ನೇ ತಿದ್ದುಪಡಿ) ಮಸೂದೆಯನ್ನು ಅಂಗೀಕರಿಸಿದೆ. 454 ಸದಸ್ಯರು ಪರವಾಗಿ ಮತ ಚಲಾಯಿಸಿದ್ದಾರೆ. ಸಂಸತ್ತು ಹಾಗೂ ವಿಧಾನಸಭೆಗಳಲ್ಲಿ ಮಹಿಳೆಯರ ಸಂಖ್ಯೆ ಹೆಚ್ಚಿಸುವ ನಿಟ್ಟಿನಲ್ಲಿ ಸಿದ್ದಪಡಿಸಲಾಗಿದ್ದ, ಐತಿಹಾಸಿಕ ” ನಾರಿ ಶಕ್ತಿ ವಂದನಾ ಅಧಿನಿಯಮ 2023” (ಮಹಿಳಾ […]

Advertisement

Wordpress Social Share Plugin powered by Ultimatelysocial