ಸಾಮಾನ್ಯವಾಗಿಯೇ ನಮ್ಮಲ್ಲಿರುವ ಹಣವನ್ನು ನಾವು ಬ್ಯಾಂಕ್‌ ಖಾತೆಯಲ್ಲಿ ಜೋಪಾನವಾಗಿರಿಸಿಕೊಳ್ಳುವುದು ರೂಢಿ. ಪ್ರಸ್ತುತ ದೇಶದಲ್ಲಿ ಬಹುತೇಕ ಜನರಲ್ಲಿ ಬ್ಯಾಂಕ್‌ ಖಾತೆಗಳಿದ್ದು, ಹಣವನ್ನು ಈ ಖಾತೆಯಲ್ಲಿ ಉಳಿತಾಯ ಮಾಡುತ್ತಾರೆ. ಆದರೆ ನಿಮ್ಮ ಸಾವಿನ ನಂತರ ನಿಮ್ಮ ಹಣ ಏನಾಗುತ್ತದೆ ಎಂದು ಎಂದಾದರೂ ಯೋಚಿಸಿದ್ದೀರಾ?   ನೀವು ಮರಣ ಹೊಂದಿದ ಬಳಿಕ ನಿಮ್ಮ ಖಾತೆಯಲ್ಲಿದ್ದ ಹಣ, ಉಳಿತಾಯ ಮೊತ್ತದ ಬಗ್ಗೆ ನಿಮ್ಮಲ್ಲಿ ಹಲವು ಪ್ರಶ್ನೆಗಳು ಇರಲೇಬೇಕು. ಅದರಲ್ಲಿ ಮೊದಲನೆಯದಾಗಿ, ನಿಮ್ಮ ಬ್ಯಾಂಕ್ ಖಾತೆಗೆ ನಾಮಿನಿಯನ್ನು […]

US Interest Rates Unchanged: ಅಮೆರಿಕದ ಫೆಡರಲ್ ರಿಸರ್ವ್ ನಿನ್ನೆ ತನ್ನ ನಿರ್ಧಾರಗಳನ್ನು ಪ್ರಕಟಿಸಿದ್ದು, ಬಡ್ಡಿದರ ಶೇ. 5.25ರಿಂದ ಶೇ. 5.50ರಲ್ಲಿ ಮುಂದುವರಿಸಿದೆ. 2001ರಿಂದೀಚೆ ಅಮೆರಿಕದಲ್ಲಿ ಅತಿಹೆಚ್ಚಿನ ಬಡ್ಡಿದರ ಇದಾಗಿದೆ. ಈ ವರ್ಷದೊಳಗೆ ಬಡ್ಡಿದರ ಹೆಚ್ಚಿಸುವ ಸುಳಿವನ್ನೂ ನೀಡಲಾಗಿದೆ. ಅಮೆರಿಕದಲ್ಲಿ ಹಣದುಬ್ಬರ ಏರಿಕೆಯಾದರೂ ಆರ್ಥಿಕತೆ ಉತ್ತಮಗೊಂಡಿರುವುದರಿಂದ ಬಡ್ಡಿದರ ಯಥಾಸ್ಥಿತಿ ಪಾಲಿಸಲು ನಿರ್ಧರಿಸಿರುವ ಸಾಧ್ಯತೆ ಇದೆ.ನವದೆಹಲಿ, ಸೆಪ್ಟೆಂಬರ್ 21: ಅಮೆರಿಕದ ಸೆಂಟ್ರಲ್ ಬ್ಯಾಂಕ್ ಆದ ಫೆಡರಲ್ ರಿಸರ್ವ್ (Federal Reserve) ನಿರೀಕ್ಷಿಸಿದಂತೆ ಈ ಬಾರಿ ಬಡ್ಡಿದರದಲ್ಲಿ […]

        ಬೆಂಗಳೂರು: ದೇಶದ ಎರಡು ಐಟಿ ಹಬ್‌ಗಳನ್ನು ಜೋಡಿಸುವ ಬೆಂಗಳೂರು-ಹೈದ್ರಾಬಾದ್ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿಗೆ (Bengaluru-Hyderabad Vande Bharat Express Train) ಆಗಸ್ಟ್ 24ರಂದು ಚಾಲನೆ ದೊರೆಯಲಿದೆ. ಅದಕ್ಕೆ ಪೂರ್ವಭಾವಿಯಾಗಿ ಸೆ. 21ರಂದು (ಗುರುವಾರ) ಟ್ರಯಲ್‌ ರನ್‌ (Trial run today) ನಡೆಯುತ್ತಿದೆ. ಹಾಗಿದ್ದರೆ ಈ ರೈಲಿನ ಮಹತ್ವ, ಬೆಂಗಳೂರಿನಿಂದ ಹೈದರಾಬಾದ್‌ (Bangalore to Hyderabad) ತಲುಪಲು ಬೇಕಾದ ಸಮಯ, ವೇಳಾಪಟ್ಟಿ, ಮಧ್ಯೆ ಬರುವ ಸ್ಟಾಪ್‌ಗಳು […]

ನವದೆಹಲಿ : ಸುಧೀರ್ಘ ಚರ್ಚೆಯ ಬಳಿಕ ಲೋಕಸಭೆ ಹಾಗೂ ವಿಧಾನಸಭೆಯಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ಒದಗಿಸುವ ನಾರಿ ಶಕ್ತಿ ಅಧಿನಿಯಮ ಮಸೂದೆಯನ್ನು ಸಂಸತ್ತಿನ ಕೆಳಮನೆಯಲ್ಲಿ ಮೂರನೇ ಎರಡರಷ್ಟು ಬಹುಮತದಿಂದ ಅಂಗೀಕರಿಸಲಾಯಿತು. ಇದೀಗ ರಾಜ್ಯಸಭೆಯಲ್ಲಿ ಮಾತ್ರ ಮಸೂದೆ ಅಂಗೀಕಾರವಾಗುವುದು ಬಾಕಿ ಇದ್ದು, ಬಹುತೇಕ ಎಲ್ಲಾ ರಾಜಕೀಯ ಪಕ್ಷಗಳು ಮಸೂದೆಗೆ ಬೆಂಬಲ ಸೂಚಿಸಿರುವುದರಿಂದ ಯಾವುದೇ ಅಡೆತಡೆ ಇಲ್ಲದೆ, ಅಂಗೀಕಾರವಾಗಲಿದೆ.   ಸಂಸತ್ತಿನ ಉಭಯ ಸದನದಲ್ಲಿ ಅಂಗೀಕಾರವಾದ ನಂತರ ರಾಷ್ಟ್ರಪತಿಗಳ ಸಹಿ […]

ಬೆಂಗಳೂರು : ಭಾರತೀಯ ಬಾಹ್ಯಾಕಾಶ ಸಂಸ್ಥೆ (ಇಸ್ರೋ) ಚಂದ್ರನಿಗೆ ಕಳುಹಿಸಿದ ಚಂದ್ರಯಾನ -3 ರ ಲ್ಯಾಂಡರ್ ಮತ್ತು ರೋವರ್ ಮಾಡ್ಯೂಲ್ಗಳನ್ನು ಮತ್ತೊಮ್ಮೆ ಸಕ್ರಿಯಗೊಳಿಸಲು ಸಿದ್ಧತೆಗಳು ನಡೆಯುತ್ತಿವೆ. ಆದಾಗ್ಯೂ, ಲ್ಯಾಂಡರ್ ಮತ್ತು ರೋವರ್ ಮತ್ತೆ ಕೆಲಸ ಮಾಡಲು ಸಾಧ್ಯವಾಗುತ್ತದೆ ಎಂಬ ಭರವಸೆ ಇಲ್ಲ.   ಲ್ಯಾಂಡರ್ ಮತ್ತು ರೋವರ್ ಸ್ಲೀಪ್ ಮೋಡ್ಗೆ ಹೋಗಿವೆ. ಸ್ಲೀಪ್ ಮೋಡ್ ನಿಂದ ಎಚ್ಚರಗೊಂಡು ಮತ್ತೆ ಕೆಲಸ ಮಾಡಲು ಪ್ರಾರಂಭಿಸಿದರೆ, ಅದು ಇಸ್ರೋಗೆ ಸಂತೋಷದ ವಿಷಯವಾಗಿದೆ. ಬುಧವಾರ […]

ನವದೆಹಲಿ: ಮೊದಲು ಕಾವೇರಿ ನೀರು ಬಿಡುವಾಗ ಯಾರನ್ನ ಕೇಳಿ ಬಿಟ್ಟಿದ್ದೀರಾ? ಆಗ ರಾಜ್ಯದ ಸಂಸದರು ನೆನಪಾಗಲಿಲ್ವಾ? ಜಲಾಶಯದಲ್ಲಿ ನೀರೆಲ್ಲಾ ಖಾಲಿಯಾದ ಮೇಲೆ ನಮ್ಮನ್ನು ಕರೆದರೆ ಏನು ಪ್ರಯೋಜನ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಕಿಡಿಕಾರಿದ್ದಾರೆ.ದೆಹಲಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಜೋಶಿ ಅವರು, ” ಇಂಡಿಯಾ ಮೈತ್ರಿಕೂಟ ಗಟ್ಟಿಗೊಳಿಸಲು ತಮಿಳು ನಾಡಿಗೆ ನೀರು ಹರಿಸಲಾಗಿದೆ. ಈಗ ಕೇಂದ್ರದ ಮೇಲೆ ಗೂಬೆ ಕೂರಿಸುವ ಪ್ರಯತ್ನ ಆಗಬಾರದು ಎಂದು ಸಭೆಯಲ್ಲಿ ಹೇಳಿದ್ದೇನೆ ” ಎಂದು […]

ಕೋಲ್ಕತ್ತಾ: ಇತ್ತೀಚೆಗಷ್ಟೇ ಕೇರಳದಿಂದ ಕೋಲ್ಕತ್ತಾಗೆ ಮರಳಿದ 26 ವರ್ಷದ ಯುವಕನಿಗೆ ನಿಪಾ ವೈರಸ್ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದೆ ಎಂದು ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕೇರಳದಲ್ಲಿ ವಲಸೆ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಬುರ್ದ್ವಾನ್ ಜಿಲ್ಲೆಯ ಈ ಯುವಕನಿಗೆ ತೀವ್ರ ಜ್ವರ, ವಾಕರಿಕೆ ಮತ್ತು ಗಂಟಲಿನ ಸೋಂಕಿನಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋಂಕನ್ನು ಖಚಿತಪಡಿಸಲು ಯುವಕನ ಅಗತ್ಯ ಪರೀಕ್ಷೆಗಳನ್ನು ಇನ್ನೂ ಮಾಡಬೇಕಾಗಿದೆ ಎಂದು ಅವರು ಹೇಳಿದ್ದಾರೆ. ತೀವ್ರ ಜ್ವರದಿಂದ […]

ಮೆಕ್ಸಿಕೊ ಸಿಟಿ: “ಮಾನವರಲ್ಲದವರು” ಎಂದು ಕರೆಯಲ್ಪಡುವ ಅವಶೇಷಗಳ ಬಗ್ಗೆ ಮೆಕ್ಸಿಕನ್ ವೈದ್ಯರು ನಡೆಸಿದ ವ್ಯಾಪಕ ಪ್ರಯೋಗಾಲಯ ಸಂಶೋಧನೆಗಳು, “ಅನ್ಯಗ್ರಹ ಜೀವಿಗಳು” ಕುಶಲತೆಯಿಂದ ಕೂಡಿಲ್ಲ ಎಂದು ಬಹಿರಂಗಪಡಿಸಿದೆ. ಮೆಕ್ಸಿಕನ್ ನೌಕಾಪಡೆಯ ಆರೋಗ್ಯ ವಿಜ್ಞಾನ ಸಂಶೋಧನಾ ಸಂಸ್ಥೆಯ ನಿರ್ದೇಶಕ ಜೋಸ್ ಡಿ ಜೀಸಸ್ ಜಾಲ್ಸೆ ಬೆನಿಟೆಜ್ ನೇತೃತ್ವದ ತನಿಖೆಗಳು ಸೋಮವಾರ ನೂರ್ ಕ್ಲಿನಿಕ್ನಿಂದ ಯೂಟ್ಯೂಬ್ನಲ್ಲಿ ನೇರ ಪ್ರಸಾರವಾಗಿದ್ದು, ಅವಶೇಷಗಳನ್ನ ಮಾನವರು ಕೃತಕವಾಗಿ ರಚಿಸಿಲ್ಲ ಎಂದು ಬಲವಾಗಿ ಸೂಚಿಸಿದೆ.   ಅನ್ಯಗ್ರಹ ಜೀವಿಗಳನ್ನು ಕಳೆದ […]

ನವದೆಹಲಿ: ರಾಷ್ಟ್ರೀಯ ಹೆದ್ದಾರಿಗಳ ಲಾಜಿಸ್ಟಿಕ್ಸ್ ಮ್ಯಾನೇಜ್ಮೆಂಟ್ ಲಿಮಿಟೆಡ್ (NHLML) ಎಂದು ಕರೆಯಲಾಗುವ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(NHAI)ದ ಘಟಕವು, ಬೆಂಗಳೂರಿನಲ್ಲಿ (Bengaluru) ಮಲ್ಟಿ-ಮೋಡಲ್ ಲಾಜಿಸ್ಟಿಕ್ಸ್ ಪಾರ್ಕ್(multi-modal logistics park) ನಿರ್ಮಾಣಕ್ಕೆ ಸಂಬಂಧಿಸಿದಂತೆ 1,770 ಕೋಟಿ ರೂ. ಒಪ್ಪಂದಕ್ಕೆ ಸಹಿ ಹಾಕಿದೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಪತ್ರಿಕಾ ಪ್ರಕಟಣೆ ತಿಳಿಸಿದೆ(ministry of road transport and highways). ಬೆಂಗಳೂರು ಗ್ರಾಮೀಣ ಜಿಲ್ಲೆಯ ಮುದ್ದಲಿಂಗನಹಳ್ಳಿಯಲ್ಲಿ ಸುಾರು 4000 ಎಕರೆಯಲ್ಲಿ ಈ […]

ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಮಂಡಿಸಿರುವ ಮಹಿಳಾ ಮೀಸಲಾತಿ ಮಸೂದೆ ಸ್ವಾಗತಾರ್ಹ ನಿರ್ಧಾರವಾಗಿದ್ದರೂ ಹಿಂದುಳಿದ ಜಾತಿಯ ಮಹಿಳೆಯರಿಗೆ ಒಳಮೀಸಲಾತಿ ನೀಡದೆ ಇದ್ದರೆ ಈ ಸಮುದಾಯದ ಮಹಿಳೆಯರಿಗೆ ಅನ್ಯಾಯ ಮಾಡಿದಂತಾಗುವುದು ಮಾತ್ರವಲ್ಲ ಮೀಸಲಾತಿಯ ಉದ್ದೇಶವೇ ವಿಫಲವಾಗಲಿದೆ. ಲಿಂಗ ಅಸಮಾನತೆಯ ಜೊತೆಯಲ್ಲಿ ಜಾತಿ ಅಸಮಾನತೆಯನ್ನೂ ಒಳಗೊಂಡಿರುವ ಭಾರತೀಯ ಸಮಾಜದಲ್ಲಿ ಹಿಂದುಳಿದ ಜಾತಿಗಳಿಗೆ ಸೇರಿದ ಮಹಿಳೆಯರು ರಾಜಕೀಯವಾಗಿ ಉಳಿದವರ ಜೊತೆ ಪೈಪೋಟಿ ನಡೆಸಿ ಪ್ರಾತಿನಿಧ್ಯ ಪಡೆಯುವಂತಹ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಾಮರ್ಥ್ಯ ಇಲ್ಲದಿರುವುದನ್ನು ನಾವು […]

Advertisement

Wordpress Social Share Plugin powered by Ultimatelysocial