ಕರ್ನಾಟಕ ಧ್ವಜ ಸುಟ್ಟು, ಮಹಾನಾಯಕರ ಮೂರ್ತಿಗಳಿಗೆ ಅಪಮಾನ ಮಾಡಿ, ದರ್ಪಾ ಮೆರೆದಿರುವ ಎಂ.ಇ.ಎಸ್‌ ಪುಂಡರನ್ನ ರಾಜ್ಯದಲ್ಲಿ ನಿಷೇಧಿಸುವಂತೆ ಆಗ್ರಹಿಸಿ ಇಂದು ಬೆಂಗಳೂರಿನ ಮೈಸೂರು ಬ್ಯಾಂಕ್‌ ವೃತ್ತದ ಬಳಿ ನಾರಾಯಣ ಗೌಡ ಅವರ ನೇತೃದಲ್ಲಿ ಕರವೆ ಕಾರ್ಯಕರ್ತರು ಪ್ರತಿಭಟನೆಗೆ ಮುಂದಾಗಿದ್ದ ವೇಳೆ ಪ್ರತಿಭಟನಾಕಾರರನ್ನ ಪೊಲೀಸರು ವಶ ಪಡೆದಿದ್ದಾರೆ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada

ಆಸ್ಟ್ರೇಲಿಯಾದ ಕ್ರಿಕೆಟ್ ಲೀಗ್  ಬಿಗ್ ಬಾಷ್  ನಲ್ಲಿ ಬ್ರಿಸ್ಬೇನ್ ಹೀಟ್‌ ತಂಡದ ಬೌಲರ್ ಲಿಯಾಮ್ ಗುತ್ರೀ ಅತ್ಯಂತ ಕೆಟ್ಟ ದಾಖಲೆಗೆ ಪಾತ್ರರಾಗಿದ್ದಾರೆ. ಮೆಲ್ಬೋರ್ನ್ ಸ್ಟಾರ್ಸ್ ಮತ್ತು ಬ್ರಿಸ್ಬೇನ್ ಹೀಟ್‌ ತಂಡಗಳ ನಡುವೆ ನಲ್ಲಿ  ಪಂದ್ಯದಲ್ಲಿ 4 ಓವರ್‌ಗಳನ್ನು ಎಸೆದ ಲಿಯಾಮ್ ಗುತ್ರೀ  ಒಟ್ಟು 70 ರನ್ ನೀಡಿದ್ದಾರೆ.  ಈ ಮೂಲಕ  ಬಿಗ್ ಬಾಷ್ ಲೀಗ್  ನ ಇತಿಹಾಸದಲ್ಲಿಯೇ  ಅತಿ ಹೆಚ್ಚು ರನ್‌ ನೀಡಿದ ಬೌಲರ್ ಎನ್ನುವ  ದಾಖಲೆಗೆ ಪಾತ್ರ ರಾಗಿದ್ದಾರೆ…. […]

ದೆಹಲಿಯಲ್ಲಿ ಅಧಿಕೃತವಾಗಿ ಜಿಜೆಪಿಗೆ ಮಾಜಿ ಕ್ರಿಕೇಟಿಗರಾದ   ದೀನೆಶ್ ಮೊಂಗಿಯಾ ಸೇರ್ಪಡೆಯಾಗಿದ್ದಾರೆ. ಪಂಜಾಬ್ ಮೂಲದವರಾದ ದಿನೇಶ್ ಮೋಂಗಿಯಾ ಅವರು  ಭಾರತದ ಪರವಾಗಿ ಹಲವು ಕ್ರಿಕೇಟ್ ಪಂದ್ಯಗಳನ್ನ ಆಡಿದ್ದರು ಅವರು ಇದೀಗ  ದೆಹಲಿಯ ಬಿಜೆಪಿ ಕಾರ್ಯಾಲಯದಲ್ಲಿ ಬಿಜೆಪಿಗೆ ಸೇರಿದರು . ಅವರೊಂದಿಗೆ ಇನ್ನೂ ಮೂವರು ಪಂಜಾಬ್ ಶಾಸಕರು ಬಿಜೆಪಿ ಸೇರ್ಪಡೆಗೊಂಡಿದ್ದಾರೆ.. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada

  ರಾಮಚಂದ್ರಾಪುರ ಮಠದ ರಾಘವೇಶ್ರೀ ಸ್ವಾಮೀಜಿ ವಿರುದ್ದ ದ ಅತ್ಯಾಚಾರ ಪ್ರಕರಣದಲ್ಲಿನ ಅದೀನ ನ್ಯಾಯಾಲಯ ನಿಡೀದ್ದ ತೀರ್ಪನ್ನು ಹೈಕೋರ್ಟ ಎತ್ತಿ ಹಿಡಿಯುವ ಮೂಲಕ ಸಂತ್ರಸ್ತೆ ಗಾಯಕಿಯ ಮತ್ತು ರಾಜ್ಯ ಸರ್ಕಾರ (ಸಿಐಡಿ ತನಿಕಾಧಿಕಾರಿಗಳು )ಸಲ್ಲಿಸಿದ್ದ ಕ್ರೀಮಿನಲ್‌ ಮರುಪರಿಶಿಲನಾ ಅರ್ಜಿಯ ತಿರ್ಪನ್ನು ಪ್ರಕಟಿಸಿದೆ.ತಿರ್ಪಿನಲ್ಲಿ ಅದೀನ ನ್ಯಾಯಾಲಯದ ಆದೇಶ ಸೂಕ್ತ ವಾಗಿದೆ ಇದರಲ್ಲಿ ಮದ್ಯಪ್ರವೇಶಿಸುವ ಅಗತ್ಯ ವಿಲ್ಲ ಎಂದು ಹೇಳಿದೆ… ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada

ನವದೆಹಲಿ: 2020-21ನೇ ಅಂದಾಜು ವರ್ಷಕ್ಕೆ ಆದಾಯ ತೆರಿಗೆ ಲೆಕ್ಕಪತ್ರ ಸಲ್ಲಿಕೆಯ (ಐಟಿಆರ್‌) ಆನ್‌ಲೈನ್‌ ದೃಢೀಕರಣ (ಇ-ವೇರಿಫಿಕೇಷನ್‌) ಮಾಡದೇ ಇರುವ ತೆರಿಗೆದಾರರಿಗೆ 2022ರ ಫೆಬ್ರುವರಿ 28ರ ಒಳಗಾಗಿ ಆ ಪ್ರಕ್ರಿಯೆ ಪೂರ್ಣಗೊಳಿಸುವ ಅವಕಾಶ ನೀಡಲಾಗಿದೆ. ಆದಾಯ ತೆರಿಗೆ ಕಾಯ್ದೆಯ ಪ್ರಕಾರ, ಡಿಜಿಟಲ್‌ ಹಸ್ತಾಕ್ಷರ ಇಲ್ಲದೇ ವಿದ್ಯುನ್ಮಾನ ಮಾರ್ಗದ ಮುಲಕ ಐಟಿಆರ್‌ ಸಲ್ಲಿಸಿದರೆ 120 ದಿನಗಳ ಒಳಗಾಗಿ ಆಧಾರ್ ಒಟಿಪಿ ಅಥವಾ ನೆಟ್‌ ಬ್ಯಾಂಕಿಂಗ್ ಅಥವಾ ಡಿಮ್ಯಾಟ್‌ ಖಾತೆಗೆ ಬರುವ ಕೋಡ್‌ ಬಳಸಿ […]

ರಾಂಚಿ: ಸಹಾಯಧನ ನೀಡುವ ಮೂಲಕ ದ್ವಿಚಕ್ರ ವಾಹನಗಳಿಗೆ ಪೆಟ್ರೋಲ್ ದರದಲ್ಲಿ ಪ್ರತಿ ಲೀಟರ್‌ಗೆ ₹25ರಷ್ಟು ಕಡಿತ ಮಾಡಲು ನಿರ್ಧರಿಸಲಾಗಿದೆ ಎಂದು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಘೋಷಿಸಿದ್ದಾರೆ. ದರ ಕಡಿತವು 2022ರ ಜನವರಿ 26ರಿಂದ ಅನ್ವಯವಾಗಲಿದೆ ಎಂದು ಅವರು ತಿಳಿಸಿದ್ದಾರೆ. ಈ ವಿಚಾರವಾಗಿ ಜಾರ್ಖಂಡ್ ಮುಖ್ಯಮಂತ್ರಿಗಳ ಕಾರ್ಯಾಲಯ ಟ್ವೀಟ್ ಮಾಡಿದ್ದು, ‘ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದ್ದು ಬಡವರು, ಮಧ್ಯಮ ವರ್ಗದ ಜನರು ಹೆಚ್ಚು ತೊಂದರೆಗೀಡಾಗಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರವು […]

  ಚಳಿಗಾಲದ ಋತು ಪ್ರಾರಂಭವಾಗಿದೆ. ಹೆಚ್ಚಿನ ಜನರು ಈ ಋತುವಿನಲ್ಲಿ ಬಿಸಿ ಆಹಾರವನ್ನು ಬಯಸುತ್ತಾರೆ. ಅನೇಕ ಜನರು ಯಾವಾಗಲೂ ಬಿಸಿ ಆಹಾರವನ್ನು ತಿನ್ನುತ್ತಾರೆ. ದೇಹದ ಪ್ರತಿಯೊಂದು ಭಾಗದಲ್ಲೂ ಬಿಸಿಯಾಗಿ ತಿನ್ನುವುದು ಅದರ ಪರಿಣಾಮವನ್ನು ತೋರಿಸಿದಾಗ, ಅದು ನಿಮ್ಮ ಆರೋಗ್ಯದ ಮೇಲೆ ವಿವಿಧ ಸಮಸ್ಯೆಗಳನ್ನು ಉಂಟುಮಾಡಬಹುದು. ಹೆಚ್ಚು ಬಿಸಿ ಬಿಸಿ ಆಹಾರ ಸೇವಿಸಿದಂತಹ ಪರಿಸ್ಥಿತಿಯಲ್ಲಿ ಬಿಸಿ ಆಹಾರವು ಆ ಮಾಂಸ ಮತ್ತು ದೇಹದ ಅನೇಕ ಭಾಗಗಳನ್ನು ಹಾನಿಗೊಳಿಸಬಹುದು. ದೇಹದ ಒಳಗಿನ ಸೂಕ್ಷ್ಮ […]

ಬೆಂಗಳೂರು:ಸಂಪುಟದಿಂದ ನನ್ನನ್ನು ತೆಗೆಯುವುದಾದರೆ ನಾನು ಸಚಿವ ಸ್ಥಾನ ತ್ಯಾಗ ಮಾಡಲು ಸಿದ್ದನಿದ್ದೇನೆ ಎಂದು ಗ್ರಾಮೀಣಾಭಿವೃದ್ದಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ಬುಧವಾರ ಹೇಳಿದ್ದಾರೆ. ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿಕೆಗೆ ಹುಬ್ಬಳ್ಳಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಪಕ್ಷ ಹಿರಿಯ ಸಚಿವರನ್ನು ಕೈ ಬಿಡುವುದಾದರೆ ಮೊದಲಿಗೆ ನಾನೇ ತಯಾರಿದ್ದೇನೆ. ಹಿರಿಯರನ್ನು ಕೈ ಬಿಟ್ಟರೆ ಪಕ್ಷ ಸಂಘಟನೆಯಲ್ಲಿ ಕೆಲಸ ಮಾಡುತ್ತೇವೆ. ತಾವಾಗಿಯೇ ಬಿಟ್ಟುಕೊಡಲು ಸಿದ್ದರಿದ್ದೀರಾ ಎನ್ನುವ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ನೀವು […]

ಮುಂಬರುವ ಮೂರು ತಿಂಗಳ ಅವದಿಯಲ್ಲಿ ಪಕ್ಷ ಸಂಘಟನೆಯನ್ನ ಮಾಡಬೇಕಿದೆ. 11 ಜನ ಎಂಎಲ್​ಸಿ, ಓರ್ವ ಶಾಸಕರಿಗೆ ಸತ್ಕಾರ ಮಾಡಲಾಗಿದೆ ಎಂದು ಮಹೇಶ್ ಟೆಂಗಿನಕಾಯಿ ಹೇಳಿದ್ದಾರೆ.ಹುಬ್ಬಳ್ಳಿ: ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್, ಎಂಎಲ್​ಸಿ ಚುನಾವಣೆಯಲ್ಲಿ ಗೆಲ್ಲುವ ಬಗ್ಗೆ ಚರ್ಚೆ ನಡೆಸಲಾಗಿದೆ. ಮುಂಬರುವ ಮೂರು ತಿಂಗಳ ಅವಧಿಯಲ್ಲಿ ಪಕ್ಷ ಸಂಘಟನೆ ಮಾಡಲಾಗುವುದು. ಕಾಮನ್ ಮ್ಯಾನ್ ಆಗಿ ಕೆಲಸ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೆಳಿದ್ದಾರೆ. ಕರ್ನಾಟಕ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್​​ ಸಿಂಗ್ […]

ದಾವಣಗೆರೆ: ಚಾಲಕನ ನಿಯಂತ್ರಣ ತಪ್ಪಿ ಕೆ ಎಸ್ ಆರ್ ಟಿ ಸಿ ಬಸ್ ( KSRTC Bus ) ಸೇತುವೆಗೆ ಡಿಕ್ಕಿಯಾದ ಪರಿಣಾಮ, ಪ್ರಯಾಣಿಕರಿಬ್ಬರು ಗಾಯಗೊಂಡಿರೋ ಘಟನೆ ದಾವಣಗೆರೆಯ ನ್ಯಾಮತಿ ಬಳಿ ನಡೆದಿದೆ. ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಗೋವಿನಕೋವಿ ಬಳಿಯಲ್ಲಿ ಮೈಸೂರಿನಿಂದ ಹೊನ್ನಾಳ್ಳಿಗೆ ತೆರಳುತ್ತಿದ್ದಂತ ಕೆ ಎಸ್ ಆರ್ ಟಿ ಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಬಸ್ ನಲ್ಲಿದ್ದಂತ ಇಬ್ಬರು ಪ್ರಯಾಣಿಕರು […]

Advertisement

Wordpress Social Share Plugin powered by Ultimatelysocial