ಭಾರತ 5ಜಿ ನೆಟ್‌ವರ್ಕ್‌ಗಾಗಿ ಕಾಯುತ್ತಿದೆ. ಈ ನಡುವೆ ನಿಮಗೆ ಒಂದು ಸಿಹಿ ಸುದ್ದಿ ಇದೆ. ಹೊಸ ವರ್ಷ 2022 ರಲ್ಲಿ 5ಜಿ ನೆಟ್‌ವರ್ಕ್‌ ಬರಲಿದೆ. ಹೌದು ಕನಿಷ್ಠ ಕೆಲವು ಪ್ರಮುಖ ನಗರಗಳಲ್ಲಿಯಾದರೂ 5ಜಿ ನೆಟ್‌ವರ್ಕ್‌ ಆರಂಭ ಆಗಲಿದೆ. ಟೆಲಿಕಾಂ ಇಲಾಖೆಯ ಪ್ರಕಾರ, ಭಾರತದಲ್ಲಿ ಮುಂದಿನ ವರ್ಷ 5ಜಿ ನೆಟ್‌ವರ್ಕ್‌ ಸೇವೆ ಆರಂಭವಾಗಲು ಸಿದ್ಧವಾಗಿದೆ. ಭಾರ್ತಿ ಏರ್‌ಟೆಲ್, ರಿಲಯನ್ಸ್‌ ಜಿಯೋ ಹಾಗೂ ವೊಡಾಫೋನ್ ಐಡಿಯಾದ ಟೆಲಿಕಾಂ ಸೇವೆಗಳು ಮುಂದಿನ ವರ್ಷ 5ಜಿ […]

ನವದೆಹಲಿ: ಆಯಮ್‌ವೇ, ಟಪ್ಪರ್‌ವೇರ್ ಹಾಗೂ ಓರಿಫ್ಲೇಮ್‌ ರೀತಿಯ ನೇರ ಮಾರಾಟ ಕಂಪನಿಗಳು ಪಿರಮಿಡ್ ಸ್ಕೀಂಗಳಿಗೆ ಅಥವಾ ಹಣ ಚಲಾವಣೆಯ ಸ್ಕೀಂಗಳ ಪ್ರಚಾರ ಮಾಡುವುದಕ್ಕೆ ಕೇಂದ್ರ ಸರ್ಕಾರ ಕಡಿವಾಣ ಹಾಕಿದೆ. ಗ್ರಾಹಕರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರವು ಹೊಸ ನಿಯಮಗಳನ್ನು ಪ್ರಕಟಿಸಿದ್ದು, ಕಂಪನಿಗಳು 90 ದಿನಗಳಲ್ಲಿ ಅವುಗಳನ್ನು ಅಳವಡಿಸಿಕೊಳ್ಳಬೇಕಿದೆ. ಉತ್ಪನ್ನಗಳ ನೇರ ಮಾರಾಟ ಅಥವಾ ಸೇವೆಗಳಿಂದ ಎದುರಾಗುವ ಕುಂದು ಕೊರತೆಗಳಿಗೆ (ಅಹವಾಲು) ಕಂಪನಿಗಳು ಹೊಣೆಗಾರರಾಗಿರುತ್ತಾರೆ. ಗ್ರಾಹಕ ಸಂರಕ್ಷಣಾ (ನೇರ ಮಾರಾಟ) ನಿಯಮಗಳು, […]

ಎಸ್​ಡಿಪಿಐ ಕಾರ್ಯಕರ್ತರಿಗೆ ಆರ್​ಎಸ್​ಎಸ್​ ಕಾರ್ಯಕರ್ತರ ಖಾಸಗಿ ಮಾಹಿತಿಗಳನ್ನು ಸೋರಿಕೆ ಮಾಡಿದ್ದ ಕೇರಳದ ಪೊಲೀಸ್​ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ.‌ ಕರಿಮನ್ನೂರು ಪೊಲೀಸ್​ ಠಾಣೆಯ ಸಿಪಿಓ ಪಿಕೆ ಅನಸ್​ರನ್ನು ಆಂತರಿಕ ತನಿಖೆಗೆ ಒಳಪಡಿಸಿದ ಪೊಲೀಸರು ಪ್ರೈವೇಟ್​ ಚಾಟ್​ ಗ್ರೂಪ್​ಗಳಿಗೆ ಪೊಲೀಸ್​ ಡೇಟಾ ಬೇಸ್​ನಲ್ಲಿದ್ದ ಮಾಹಿತಿಗಳನ್ನು ಸೋರಿಕೆ ಮಾಡಿರೋದು ಸಾಬೀತಾದ ಹಿನ್ನೆಲೆಯಲ್ಲಿ ಅನಸ್​​ರನ್ನು ಅಮಾನತುಗೊಳಿಸಲಾಗಿದೆ. ಸಿಪಿಓ ಅನಸ್​​ರನ್ನು ಇಡುಕ್ಕಿ ಕೇಂದ್ರ ಕಚೇರಿಗೆ ವರ್ಗಾವಣೆ ಮಾಡಲಾಗಿತ್ತು. ಆದರೆ ಇದು ದೀರ್ಘ ತನಿಖೆಯ ಬಳಿಕ ಅಮಾನತುಗೊಳಿಸಿ ಆದೇಶ ನೀಡಲಾಗಿದೆ. […]

  ಬೆಂಡೆಕಾಯಿಯಲ್ಲಿ ಸಾಕಷ್ಟು ಔಷಧಿ ಗುಣಗಳಿವೆ ಎಂಬುದನ್ನು ಈಗಾಗ್ಲೇ ನಾವು ನಿಮಗೆ ಹೇಳಿದ್ದೇವೆ. ಆರೋಗ್ಯ ವೃದ್ಧಿಗೆ ಬೆಂಡೆಕಾಯಿ ಸೇವನೆ ಒಳ್ಳೆಯದು. ಹಾಗೆ ಬೆಂಡೆಕಾಯಿಯನ್ನು ಸೌಂದರ್ಯವರ್ಧಕವಾಗಿಯೂ ಬಳಕೆ ಮಾಡಲಾಗುತ್ತದೆ. ತುಂಬಾ ಸಮಯ ಬಿಸಿಲಿನಲ್ಲಿದ್ದಾಗ ನಮ್ಮ ಚರ್ಮ ಕಪ್ಪಾಗುತ್ತದೆ. ಇದರಿಂದ ನೆಮ್ಮದಿ ಪಡೆಯಬೇಕೆಂದಾದಲ್ಲಿ ಬೆಂಡೆಕಾಯಿ ಮಿಶ್ರಣವನ್ನು ಚರ್ಮಕ್ಕೆ ಹಚ್ಚಿಕೊಳ್ಳಬಹುದು. ಬೆಂಡೆಕಾಯಿ ಒಳ್ಳೆಯ ಸ್ಕಿನ್ ಮಾಯಶ್ಚರೈಸರ್ ಆಗಿ ಕೆಲಸ ಮಾಡುತ್ತದೆ. ಮುಖದ ಸುಕ್ಕುಗಳನ್ನು ತೊಡೆದು ಹಾಕುವ ಗುಣ ಇದರಲ್ಲಿದೆ. ಬೆಂಡೆಕಾಯಿಯನ್ನು ಮಿಕ್ಸಿಗೆ ಹಾಕಿ ಪೇಸ್ಟ್ […]

ಉದ್ಯೋಗಿಗಳ ರಾಜ್ಯ ವಿಮಾ ನಿಗಮವು ಉನ್ನತ ವಿಭಾಗದ ಕ್ಲರ್ಕ್​(ಯುಡಿಸಿ), ಸ್ಟೆನೋಗ್ರಾಫರ್​(ಸ್ಟೆನೋ) ಹಾಗೂ ಮಲ್ಟಿ ಟಾಸ್ಕಿಂಗ್​ ಸ್ಟಾಫ್​( ಎಂಟಿಎಸ್​) ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.ಇಎಸ್​ಐಸಿ ಅಧಿಕೃತ ವೆಬ್​ಸೈಟ್​ನಲ್ಲಿ ನೀಡಲಾದ ಅಧಿಸೂಚನೆಯ ಪ್ರಕಾರ ವಿವಿಧ ವಿಭಾಗಗಳಲ್ಲಿ ಒಟ್ಟು 3800 ಹುದ್ದೆಗಳು ಖಾಲಿ ಇದೆ ಎಂದು ತಿಳಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಈ ಬಗ್ಗೆ ಇನ್ನಷ್ಟು ಮಾಹಿತಿಯನ್ನು ತಿಳಿದುಕೊಳ್ಳಲು ಅಧಿಕೃತ ವೆಬ್​ಸೈಟ್ https://www.esic.nic.in ಗೆ ಭೇಟಿ ನೀಡಬಹುದಾಗಿದೆ. ಇಎಸ್​ಐಸಿ ನೇಮಕಾತಿ : ಖಾಲಿ ಇರುವ […]

ರಾಜಾವರ್‌ (ಬಿಹಾರ): ಏಕಾಏಕಿಯಾಗಿ ಮನೆಗೆ ಬೆಂಕಿ ಬಿದ್ದ ಹಿನ್ನೆಲೆಯಲ್ಲಿ ಒಂದೇ ಕುಟುಂಬ ಐದು ಮಂದಿ ಮೃತಪಟ್ಟಿರುವ ಘಟನೆ ಬಿಹಾರದ ಬಂಕಾ ಜಿಲ್ಲೆಯ ರಾಜಾವರ್​ ಗ್ರಾಮದಲ್ಲಿ ನಡೆದಿದೆ. ಅಡುಗೆ ಸಿಲಿಂಡರ್‌ ಸ್ಫೋಟದಿಂದ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದ್ದರೂ ಇದಕ್ಕೆ ನಿಖರ ಕಾರಣ ತಿಳಿದುಬಂದಿದೆ. ಸ್ಥಳದಲ್ಲಿ ಸಿಲಿಂಡರ್‌ ಸುಟ್ಟುಕರಕಲಾಗಿರುವುದು ಕಂಡುಬಂದಿದೆ. ಆದರೆ ಅದರ ಸ್ಫೋಟದಿಂದಲೇ ಈ ಘಟನೆ ಸಂಭವಿಸಿರುವುದು ಇನ್ನೂ ದೃಢಪಟ್ಟಿಲ್ಲ. ಘಟನೆಯಲ್ಲಿ ಮೃತಪಟ್ಟವರನ್ನು ಅಂಕುಶ್​ ಕುಮಾರ್​ (10), ಶಿವಾನಿ ಕುಮಾರಿ​ (9), […]

ಕಾನ್ಪುರ ಮೆಟ್ರೋವನ್ನು ರೈಡ್ ಮೂಲಕ ಪ್ರಧಾನಿ ಮೋದಿ ಉದ್ಘಾಟಿಸಿದರು ಕಾನ್ಪುರ ಮೆಟ್ರೋ ರೈಲು ಯೋಜನೆಯು ಎರಡು ಕಾರಿಡಾರ್‌ಗಳನ್ನು ಒಳಗೊಂಡಿದೆ ಮತ್ತು ಒಟ್ಟು 32.5 ಕಿಮೀ ಉದ್ದವಿದೆ  ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಐಐಟಿ ಕಾನ್ಪುರ ಮೆಟ್ರೋ ನಿಲ್ದಾಣದಲ್ಲಿ ಮೆಟ್ರೋ ರೈಲು ಹತ್ತಿದಾಗ ಕಾನ್ಪುರ ಮೆಟ್ರೋ ರೈಲು ಯೋಜನೆಯ ಪೂರ್ಣಗೊಂಡ ಭಾಗವನ್ನು ಉದ್ಘಾಟಿಸಿದರು  ಮೊದಲ  ಪ್ರಯಾಣಿಕರಾದರು.ಅವರ ಜೊತೆ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಮತ್ತು ಯುಪಿ ಮುಖ್ಯಮಂತ್ರಿ ಯೋಗಿ […]

ಯುಕೆ ವ್ಯಕ್ತಿಯೊಬ್ಬ 1 ಲಕ್ಷ ಮೌಲ್ಯದ ಫೋನ್ ಅನ್ನು ಆರ್ಡರ್ ಮಾಡುತ್ತಾನೆ ಬದಲಿಗೆ ಎರಡು ಕ್ಯಾಡ್ಬರಿ ಚಾಕೊಲೇಟ್ಗಳನ್ನು ಸ್ವೀಕರಿಸುತ್ತಾನೆ ಆಪಲ್‌ನ ಅಧಿಕಾರಿಗಳು ತಾವು DHL ನಿಂದ ಏನನ್ನೂ ಸ್ವೀಕರಿಸಿಲ್ಲ ಮತ್ತು ತನಿಖೆಯ ಫಲಿತಾಂಶವನ್ನು ದೃಢೀಕರಿಸುವವರೆಗೆ ಬದಲಿಯನ್ನು ನೀಡುವುದಿಲ್ಲ ಎಂದು ಹೇಳಿದ್ದಾರೆ. ಇಂಗ್ಲೆಂಡ್‌ನ ಲೀಡ್ಸ್‌ನ ಆನ್‌ಲೈನ್ ಶಾಪರ್ ಡೇನಿಯಲ್ ಕ್ಯಾರೊಲ್ ಅವರು 1 ಲಕ್ಷ ರೂಪಾಯಿ ಮೌಲ್ಯದ ಐಫೋನ್ ಅನ್ನು ಆರ್ಡರ್ ಮಾಡಿದರು, ಬದಲಿಗೆ ಎರಡು ಕ್ಯಾಡ್ಬರಿ ಚಾಕೊಲೇಟ್‌ಗಳನ್ನು ಸ್ವೀಕರಿಸಿದಾಗ ಅವರಿಗೆ […]

ವಾಯು ಮಾಲಿನ್ಯದ ಹಾನಿಕಾರಕ ಪರಿಣಾಮಗಳನ್ನುಮತ್ತು ಪಿಎಂಸಿ ಕೃತಕ ಶ್ವಾಸಕೋಶಗಳನ್ನು ಸ್ಥಾಪಿಸಿದೆ ಶ್ವಾಸಕೋಶಗಳು ಬಿಳಿ ಫಿಲ್ಟರ್ ಮಾಧ್ಯಮದಿಂದ ಮಾಡಲ್ಪಟ್ಟಿದೆ ಮತ್ತು ಉಸಿರಾಡುವಾಗ ಶ್ವಾಸಕೋಶದ ಕಾರ್ಯನಿರ್ವಹಣೆಯನ್ನು ಅನುಕರಿಸುವ ಗಾಳಿಯನ್ನು ಹೀರಲು ಒಂದು ಜೋಡಿ ಫ್ಯಾನ್‌ಗಳನ್ನು ಬಿಲ್‌ಬೋರ್ಡ್‌ನ ಹಿಂಭಾಗದಲ್ಲಿ ಅಂಟಿಸಲಾಗಿದೆ ಶ್ವಾಸಕೋಶದ ಮೇಲೆ ವಾಯು ಮಾಲಿನ್ಯದ ಹಾನಿಕಾರಕ ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲು, ಪುಣೆ ಮುನ್ಸಿಪಲ್ ಕಾರ್ಪೊರೇಷನ್ (PMC) ನಗರ ಮೂಲದ ಎನ್‌ಜಿಒ, ಪ್ಯಾರಿಸಾರ್‌ನ ಸಹಭಾಗಿತ್ವದಲ್ಲಿ, ಜೆಎಂ ರಸ್ತೆಯಲ್ಲಿರುವ ಸಂಭಾಜಿ ಗಾರ್ಡನ್‌ನ ಹೊರಗಿನ ಜಾಹೀರಾತು […]

  ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ನಡೆಯುತ್ತಿರುವ  ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಮೊದಲ ಇನ್ನಿಂಗ್ಸ್ ನಲ್ಲಿ 327ರನ್ ಗಳಿಗೆ ಆಲೌಟ್ ಆಗಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಪರ ಕೆಎಲ್ ರಾಹುಲ್ ಮತ್ತು ಮಾಯಾಂಕ್ ಅಗರವಾಲ್ ಉತ್ತಮ ಆರಂಭಿಕ ನೀಡಿದರು. ಮಾಯಾಂಕ್ 60 ರನ್ ಗಳಿಸಿ ಔಟಾದರು. ನಂತರ ಬಂದ ಚೇತೇಶ್ವರ ಪೂಜಾರ ಶೂನ್ಯ ಸುತ್ತಿ ಪೆವಿಲಿಯನ್ ಸೇರಿದರು ಟೀಂ ಇಂಡಿಯಾದ […]

Advertisement

Wordpress Social Share Plugin powered by Ultimatelysocial