ಚೀನೀಯರ ಕುರಿತ ಪ್ರಧಾನಿ ನರೇಂದ್ರ ಮೋದಿ ಅವರ ಮೌನವು, ಸತ್ಯವಂತನೆಂಬ ಅವರ ಖ್ಯಾತಿಗೆ ಧಕ್ಕೆ ತರುತ್ತದೆ ಎಂದು ರಾಜ್ಯಸಭೆಯ ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ.ಈ ಬಗ್ಗೆ ಸಾಮಾಜಿಕ ಮಾಧ್ಯಮ ‘ಕೂ’ನಲ್ಲಿ ಅವರು ಸೋಮವಾರ ರಾತ್ರಿ ಪೋಸ್ಟ್ ಪ್ರಕಟಿಸಿದ್ದಾರೆ.ಯಾರೂ ಬಂದಿಲ್ಲ ಎಂದ ನಂತರವೂ, ಗಡಿ ನಿಯಂತ್ರಣಾ ರೇಖೆಯ ಬಳಿ ಹಲವು ಪ್ರದೇಶಗಳನ್ನು ಚೀನಾ ವಶಕ್ಕೆ ಪಡೆದ ಬಳಿಕವೂ ಪ್ರಧಾನಿ ನರೇಂದ್ರ ಮೋದಿ ಅವರು ಲಡಾಖ್ ಮತ್ತು ಅರುಣಾಚಲದಲ್ಲಿನ ಆತಿಕ್ರಮಣದ ಬಗ್ಗೆ […]
ದೇಶ
ಶಿವಸೇನೆಯ ಕಾರ್ಯಕರ್ತರು ನಾವು ಉಳಿದುಕೊಂಡಿರುವ ಮನೆಗೆ ನುಗ್ಗಿ ಹಲ್ಲೆ ಮಾಡಿ, ಅವಾಚ್ಯ ಪದಗಳಿಂದ ನಿಂದಿಸಿದ್ದಾರೆ. ಜೀವವನ್ನೇ ತೆಗೆಯೋಕೆ ಮಾರಾಕಾಸ್ತ್ರಗಳಿಂದ ನುಗ್ಗಿದ್ದ ಪುಂಡರು, ಮರಾಠಿಯಲ್ಲೇ ಕ್ಷಮೆ ಕೇಳುವಂತೆ ಕೊರಳ ಪಟ್ಟಿ ಹಿಡಿದ್ರು.. ಕನ್ನಡಿಗರ ತಾಖತ್ತು, ಕನ್ನಡಿಗರ ಸ್ವಾಭಿಮಾನ ಕೆಣಕಿದ್ರೆ ನಾವು ಸುಮ್ನಿರ್ತಿವಾ..? ಹಲ್ಲೆ ಮಾಡಿದ್ರೂ ಕ್ಷಮೆ ಕೇಳಲಿಲ್ಲ ನಾವು.. ಮಹಾರಾಷ್ಟ್ರದಲ್ಲಿರುವ ಬಸವಣ್ಣರ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಸ್ಥಳೀಯ ಶಾಸಕರು ಹಾಗೂ ಕೇಂದ್ರ ಸಚಿವ ರಾಮದಾಸ್ ಅಟವಾಳೆರನ್ನ ಭೇಟಿ ಮಾಡಿ, ಬೆಳಗಾವಿ ಗಡಿ […]
ಅರಕಲಗೂಡು ಹೃದಯ ಭಾಗದಲ್ಲಿ ಇರುವ ಅಂಬೇಡ್ಕರ್ ಭವನ ಕಳಪೆಯಾಗಿ ಕಾಮಗಾರಿ ಮಾಡಿರುವ ಬಗ್ಗೆ ವಿವಿಧ ಸಂಘಟನೆಯ ಕೆಂಗಣ್ಣಿಗೆ ಗುರಿಯಾಗಿದೆ. ರಾಜ್ಯ ಸರ್ಕಾರ ಹೆಚ್ಚು ಗಮನಾರ್ಹ ಸುಂದರ ವಾದ ಅಂಬೇಡ್ಕರ್ ಭವನವನ್ನು ಗುಣಮಟ್ಟದಿಂದ ನಿರ್ಮಾಣ ಮಾಡಿಕೊಡ ಬೇಕು ಇಲ್ಲವಾದರೆ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ರವಿಕುಮಾರ್ ಎಚ್ಚರಿಕೆ ನೀಡಿದರು. ಸುದ್ದಿಗಾರರ ಜೊತೆ ಮಾತನಾಡಿದ ದಲಿತ ಮುಖಂಡ ವಕೀಲರಾದ BC ರಾಜೇಶ್ ರವರು ಸುಮಾರು 20-25ವರ್ಷಗಳಿಂದ ಅಂಬೇಡ್ಕರ್ ಭವನ ವಿತ್ತುಅಂಬೇಡ್ಕರ್ ಭವನದಲ್ಲಿ […]
ಅಪಘಾತಕ್ಕೆ ಸಿಲುಕಿ ಜೀವ ಉಳಿಸಿಕೊಳ್ಳಲು ಹೋರಾಡುತ್ತಿದ್ದ ತಮ್ಮ ಆಪ್ತ ಸ್ನೇಹಿತರೊಬ್ಬರ ಜೀವ ಉಳಿಸಿದ ಸಂಚಾರಿ ಪೇದೆಯೊಬ್ಬರಿಗೆ ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಧನ್ಯವಾದದ ಸಂದೇಶ ಕಳುಹಿಸಿದ್ದಾರೆ.ಇಂಥ ಜನರಿಂದಾಗಿಯೇ ಜಗತ್ತು ಇಷ್ಟು ಸುಂದರವಾಗಿದೆ,” ಎಂದು ಸಚಿನ್ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.ಡಿಸೆಂಬರ್ 17ರಂದು ಸಚಿನ್ ಮಾಡಿದ್ದ ಟ್ವೀಟ್ ಅನ್ನು ಮುಂಬಯಿ ಪೊಲೀಸ್ ತನ್ನ ಹ್ಯಾಂಡಲ್ನಲ್ಲಿ ಶೇರ್ ಮಾಡಿಕೊಂಡಿದೆ. ಕೆಲ ದಿನಗಳ ಹಿಂದೆ, ಆಪ್ತ ಸ್ನೇಹಿತರೊಬ್ಬರು ಅಪಘಾತಕ್ಕೀಡಾಗಿದ್ದರು. ದೇವರ ದಯೆಯಿಂದ ಅವರೀಗ ಚೆನ್ನಾಗಿದ್ದಾರೆ. ಆದರೆ, […]
ಕಲ್ಯಾಣ ಕರ್ನಾಟಕ ವಿಷಯ ಸರ್ಕಾರ ಮಲತಾಯಿ ಧೋರಣೆ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ…ಕಲ್ಯಾಣ ಕರ್ನಾಟಕದ ಕಾಂಗ್ರೆಸ್ ಶಾಸಕರ ಸಭೆ ಬಳಿಕ ಮಾತನಾಡಿದ ಅವರು,ಸಿಎಂ ಕಳೆದ ಬಾರಿ ಅಧಿವೇಶನದಲ್ಲಿ ಹೇಳಿದ್ದರು.10 ದಿನದಲ್ಲಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ರಚನೆ ಮಾಡ್ತೇನೆ ಎಂದು ಹೇಳಿದ್ರು.ಮೂರು ತಿಂಗಳು ಕಳೆದ್ರು ಮಂಡಳಿ ರಚನೆ ಆಗಿಲ್ಲ.ಬಜೆಟ್ ನಲ್ಲಿ ಕಲ್ಯಾಣ ಕರ್ನಾಟಕಕ್ಕಾಗಿ 1500 ಕೋಟಿ ಘೋಷಣೆಯಾಗಿದೆ.ಇಲ್ಲಿಯವರೆಗೆ 330 ಕೋಟಿ ಮಾತ್ರ ಖರ್ಚಾಗಿದೆ.ಒಂದೇ ಒಂದು ನೀರಾವರಿ ಯೋಜನೆ, ರಸ್ತೆ ಆಗಿಲ್ಲ.ಎರಡನೇ ದರ್ಜೆ […]
ಪುಂಡಾಟಿಕೆ ಮೆರೆದ ಪುಂಡರಿಗೆ ಅತೀ ಕಠಿಣ ಶಿಕ್ಷೆ ಕೊಡಬೇಕು ಎಂದು ರವಿಕುಮಾರ್ ಅವರು ಆಗ್ರಹಿಸಿದ್ದಾರೆ…ಕನಿಷ್ಠ 10 ವರ್ಷ ಶಿಕ್ಷೆ ನೀಡಬೇಕು ಎಂಬ ಕಾನೂನೂ ತರಬೇಕು.ಕೆಲವು ಸರ್ಕಾರಿ ವಾಹನ ಜಖಂಗೊಳಿಸಿದ್ದಾರೆ.ಅವರಿಂದಲ್ಲೇ ಸಾರ್ವಜನಿಕ ನಷ್ಟ ಉಂಟು ಮಾಡಿದವರಿಂದಲ್ಲೇ ವಸೂಲಿ ಮಾಡಬೇಕು.ಉಪ್ಪು ತಿಂದುವರು ನೀರು ಕುಡಿಯಬೇಕು ಎಂಬಂತೆ.ತಪ್ಪು ಮಾಡಿದವರಿಂದಲೇ ನಷ್ಟ ವಸೂಲಿ ಮಾಡದೇ ಬಿಡಬಾರದು.ಕಿಡಿಗೇಡಿಗಳು ಕನ್ನಡದ ಧ್ವಜ ಸುಟ್ಟಿದ್ದಾರೆ.ನಾವು ಮಹಾರಾಷ್ಟ್ರ ಧ್ವಜ ಸುಡಬಹುದಿತ್ತು.ಆದರೆ ನಾವು ಆ ದ್ವೇಷದ ಕೆಲಸ ಮಾಡಬಾರದು .ಸುವರ್ಣ ಸೌಧ ಕಟ್ಟಿದ್ದು […]
ನಾಡು ನುಡಿಗೆ ಅಪಮಾನ ಮಾಡುವಂತದ್ದು ಯಾರಿಗೂ ಶೋಭೆ ತರುವಂತದ್ದು ಅಲ್ಲ ರಾಯಣ್ಣ ಪ್ರತಿಮೆಗೆ ವಿರೋಪ ಗೊಳಿಸಿರೋದು ಖಂಡನೀಯ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಕಿಡಿಕಾರಿದ್ದಾರೆ…ಜವಬ್ದಾರಿಯುತ ಸರ್ಕಾರಗಳು ಇಂತಹ ಘಟನೆ ನಿಯಂತ್ರಿಸಲು ಕ್ರಮ ಕೈಗೊಳ್ಳಬೇಕು.ಬಾವುಟ ಸುಟ್ಟು ಹಾಕಿದವರ ವಿರುದ್ದ ಮಹಾರಾಷ್ಟ್ರ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು.ಪ್ರತಿಭಟನೆ ನೆಪದಲ್ಲಿ ಮಹಾನೀಯರ ಪ್ರತಿಮೆ ದಾಳಿ ಸಹಿಸಿಕೊಳ್ಳೋಕೆ ಆಗುವುದಿಲ್ಲ.ಶಾಂತಿ ಸುವ್ಯವಸ್ಥೆ ಕೆಡೆಸುವವರ ವಿರುದ್ಧ ಸರ್ಕಾರ ಗಂಭೀರವಾಗಿ ಪರಿಗಣಿಸಬಬೇಕು.ಪುಂಡಾಟಿಕೆ ಮಾಡಿವ್ರ ವಿರುದ್ದ ಕಠಿಣ ಕ್ರಮ […]
ಕನ್ನಡ ಬಾವುಟ ಸುಟ್ಟಾಗಲೇ ಕಠಿಣ ಕ್ರಮ ಕೈಗೊಂಡಿದ್ದರೆ ರಾಯಣ್ಣನಿಗೆಇಂತಹ ಅವಮಾನಆಗುತ್ತಿರಲಿಲ್ಲ ಎಂದು ಜೆಡಿಎಸ್ ಶಾಸಕ ಡಾ. ಕೆ ಅನ್ನದಾನಿ ಆಕ್ರೋಶ ವ್ಯಕ್ತಪಡಿಸಿದ್ದಾರೆ…ಕನ್ನಡಿಗರ ಬಗ್ಗೆ ಮಹಾರಾಷ್ಟ್ರಕ್ಕೆ ತಾತ್ಸಾರ ಇದೆ .ಸಂಗೊಳ್ಳಿ ರಾಯಣ್ಣನಿಗೆ ಅಪಮಾನ ಮಾಡಿರುವುದುಸಹಿಸಲು ಸಾಧ್ಯವಿಲ್ಲ ವೀರ ಕನ್ನಡಿಗರ ಪೌರುಷ ಮಹಾರಾಷ್ಟ್ರ, ಎಂಇಎಸ್ ಸಂಘಟನೆಗೆ ಗೊತ್ತೇ ಇಲ್ಲ ಅದಕ್ಕೆ ಕೇವಲವಾಗಿ ನೋಡುತ್ತಿದ್ದಾರೆ..ನಾವು ಹೋರಾಟಕ್ಕೂ ಸಿದ್ಧ, ಶಾಂತಿಗೂ ಸಿದ್ದ, ಸಮರಕ್ಕೂ ಸಿದ್ಧಪ್ರೀತಿಗೂ ಸಿದ್ದ ಆದರೆ ಪದೇ ಪದೇ ರಾಜ್ಯದ ವಾಹನಗಳಿಗೆ ಹಾನಿ ಮಾಡಿದ್ದಾರೆ.ಎಲ್ಲಿಗೆ […]
ಈ ಪುಂಡರ ಕೃತ್ಯದ ಬಗ್ಗೆ ಸರಿಯಾದ ತನಿಖೆ ಆಗಬೇಕು.ಘಟನೆ ಹಿಂದೆ ಯಾರಿದಾರೆ ಅಂತ ಬಯಲಾಗಬೇಕು ಎಂದು ಸುವರ್ಣಸೌಧದಲ್ಲಿ ಕೆ.ಎಸ್ ಈಶ್ವರಪ್ಪ ಆಗ್ರಹಿಸಿದ್ದಾರೆ…ಎಂಇಎಸ್ ನ ಈ ಪುಂಡರು ದೇಶದ್ರೋಹಿಗಳು ಸಿದ್ದರಾಮಯ್ಯ ಮಾತಿಗೆ ನಾನೂ ಒಪ್ತೇನೆ .ಎಂಇಎಸ್ ಅನ್ನು ರಾಜ್ಯದಲ್ಲಿ ನಿಷೇಧ ಮಾಡಬೇಕು.ಎಂಇಎಸ್ ವಿರುದ್ಧ ಖಂಡನಾ ನಿರ್ಣಯ ತಗೋಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದರು… ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: https://play.google.com/store/apps/details?id=com.speed.newskannada
ಕನ್ನಡ ಬಾವುಟ ಪ್ರತಿಯೊಬ್ಬ ಕನ್ನಡಿಗನ ಹೆಮ್ಮೆ ಆದರೆ ಅದನ್ನು ಸುಟ್ಟು ಹಾಕೋದ್ರ ಮೂಲಕ ಕನ್ನಡಿಗರಿಗೆ ಅವಮಾನ ಮಾಡ್ತಿದ್ದಾರೆ.ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ವಿರೂಪಗೊಳಿಸಿದ್ದಾರೆ. ಅಂತಹ ಒಬ್ಬ ವ್ಯಕ್ತಿ ಬರೀ ಕರ್ನಾಟಕಕ್ಕೆ ಅಲ್ಲ, ಇಡೀ ದೇಶಕ್ಕೆ ಆಸ್ತಿ,ಅವ್ರ ಮೂರ್ತಿಗೆ ಹಲ್ಲೆ ಮಾಡಿ, ಇಡೀ ರಾಷ್ಟ್ರಕ್ಕೆ ಅಪಮಾನ ಮಾಡಿದಂತೆ.ಇದು ಈ ಪುಂಡರಿಗೆ, ಈ ಪೋಕರಿಗಳಿಗೆ ಯಾಕೆ ಅರ್ಥ ಆಗಲ್ವೋ ಗೊತ್ತಿಲ್ಲ ಎಂದು ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ…ನಾನು ಕೂಡ ರಾಯಣ್ಣ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿದೆ.ಬೆಂಗಳೂರಲ್ಲಿ […]