ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 28,498 ಕೊರೊನಾ ವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 9 ಲಕ್ಷದ ಗಡಿ ದಾಟಿದೆ. ಒಂದೇ ದಿನದಲ್ಲಿ 553 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈ ವರೆಗೆ 23,727 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. 9,06,752 ಪ್ರಕರಣಗಳ ಪೈಕಿ 5,71,460 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಮತ್ತು 3,11,565 ಸಕ್ರಿಯ ಪ್ರಕರಣಗಳು ದೇಶದಲ್ಲಿವೆ. ದೇಶದಲ್ಲಿ ಗುಣಮುಖಗೊಂಡವರ ಪ್ರಮಾಣ […]
ದೇಶ
ಮಧ್ಯ ಪ್ರದೇಶ ನಂತರ ಇದೀಗ ರಾಜಸ್ಥಾನದಲ್ಲೂ ಕಾಂಗ್ರೆಸ್ ಗೆ ಸಂಕಷ್ಟ ಎದುರಾಗಿದ್ದು, ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ನಡುವಿನ ಭಿನ್ನಾಭಿಪ್ರಾಯ ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ಮಧ್ಯ, ಹಲವು ಸಚಿವರು ಹಾಗೂ ಶಾಸಕರು ಸಿಎಂ ಅಶೋಕ್ ಗೆಹ್ಲೋಟ್ ಅವರ ನಿವಾಸಕ್ಕೆ ತೆರಳಿ ಬೆಂಬಲ ವ್ಯಕ್ತಪಡಿಸಿದ್ದಾರೆ. ಮತ್ತೊಂದು ಕಡೆ ಡಿಸಿಎಂ ಸಚಿನ್ ಪೈಲಟ್, ತಮ್ಮ ಬೆಂಬಲಿಗ ಶಾಸಕರೊಂದಿಗೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಜೊತೆ ಮಾತುಕತೆ […]
ನಮ್ಮ ದೇಶ ಕಾಯೋ ಯೋಧರು ಸಿಯಾಚಿನ್ನಂಥ ಮೈ ಹೆಪ್ಪುಗಟ್ಟಿಸೋ ಚಳಿಯ ಪ್ರದೇಶಗಲ್ಲಿ ಕರ್ತವ್ಯ ನಿರ್ವಹಿಸೋದು ನೋಡಿದ್ರೆ ಅವರ ಮೇಲಿನ ಗೌರವ ಇಮ್ಮಡಿಯಾಗುತ್ತೆ. ಈ ಮಧ್ಯೆ ಸೈನಿಕರು ವಿಶೇಷ ದಿನಗಳನ್ನು, ಹಬ್ಬಗಳನ್ನು ಆಚರಿಸೋದು ನೋಡಿ ಜನರು ಕೂಡ ಖುಷಿ ಪಡ್ತಾರೆ. ಸದ್ಯ ಯೋಧರೊಬ್ಬರು ತಮ್ಮ ಹುಟ್ಟುಹಬ್ಬವನ್ನು ವಿಭಿನ್ನವಾಗಿ ಆಚರಿಸಿಕೊಂಡಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡ್ತಿದೆ. ಈ ವಿಡಿಯೋವನ್ನು ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊAಡಿದ್ದಾರೆ. ವಿಡಿಯೋದಲ್ಲಿ […]
ರಾಜಸ್ಥಾನದಲ್ಲಿ ನಡೆಯುತ್ತಿರುವ ರಾಜಕೀಯ ತಿಕ್ಕಲಾಟದ ನಡುವೆ ಹೊಸ ಬೆಳವಣಿಗೆಯಂದು ನಡೆದಿದ್ದು , ಕಾಂಗ್ರೆಸ್ ನಾಯಕರುಗಳ ಮನೆ ಮೇಲೆ ಐಟಿ ದಾಳಿ ನಡೆದಿದೆ. ಈ ಕರಿತಂತೆ ಮುಖ್ಯಮಂತ್ರ ಅಶೋಕ್ ಗೆಹ್ಲೆಟ್ ಅವರು ಸಭೆ ನಡೆಸುತ್ತಿದ್ದಾರೆ. ಗೆಹ್ಲೆಟ್ ಅವರ ಸಹದ್ಯೋಗಿಗಳ ವಲಯವು ಸಹ ಐಟಿ ದಾಳಿ ಗುರಿಯಾಗಿದೆ. ಕಾಂಗ್ರೆಸ್ ನ ಹಿರಿಯ ನಾಯಕರಾದ ರಾಜೀವ್ ಅರೋರಾ, ಧರ್ಮೇಂದ್ರ ಚೌಧರಿ ನಿವಾಸಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆ ಇಲ್ಲದ ನಗದು, ಚಿನ್ನಾಭರಣ, […]
ದೇಶದಲ್ಲಿ ಕೊರೊನಾ ವೈರಸ್ ರಣಕೇಕೆ ಕಾಕುತ್ತಿದ್ದು,ಒಂದೇ ದಿನದಲ್ಲಿ 500 ಮಂದಿ ಕೊರೊನಾ ವೈರಸ್ ಗೆ ಬಲಿಯಾಗಿದ್ದಾರೆ. ದೇಶದಲ್ಲಿ ಒಟ್ಟು ಸಾವಿನ ಸಂಖ್ಯೆ 23,174ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 28,701 ಮಂದಿಗೆ ಕೊರೊನಾ ಸೋಂಕು ತಗುಲಿದೆ. ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 8,78,254ಕ್ಕೆ ಏರಿಕೆಯಾಗಿದೆ. ಒಟ್ಟು ಸೋಂಕಿತರ ಪೈಕಿ ಈವರೆಗೂ 5,53,471 ಲಕ್ಷ ಜನರು ವೈರಸ್ನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇನ್ನು ಉಳಿದ 3,01,609 ಮಂದಿ ಕೋವಿಡ್ […]
ಕಾಶ್ಮೀರದ ಬಾರಾಮುಲ್ಲಾದ ಸೊಪೋರ್ನಲ್ಲಿ ಭದ್ರತಾ ಪಡೆಗಳು ಭಾನುವಾರ ತೀವ್ರ ಶೋಧ ಕಾರ್ಯಾಚರಣೆ ನಡೆಸಿದ್ದು, ಈ ವೇಳೆ ನಡೆದ ಎನ್ಕೌಂಟರ್ನಲ್ಲಿ ಓರ್ವ ಉಗ್ರ ಹತನಾಗಿದ್ದಾನೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಉಗ್ರರು ಅಡಗಿರುವ ನಿರ್ದಿಷ್ಟ ಮಾಹಿತಿ ಆಧರಿಸಿ ಸಿಆರ್ಪಿಎಫ್ ಮತ್ತು ರಾಷ್ಟ್ರೀಯ ರೈಫಲ್ಸ್ ಪಡೆಗಳು ಬೆಳಗಿನ ಜಾವ ಸೋಪೋರ್ನ ರೆಬ್ಬಾನ್ನಲ್ಲಿ ತೀವ್ರ ಶೋಧ ಕಾರ್ಯಾಚರಣೆ ಆರಂಭಿಸಿದ್ದರು ಭದ್ರತಾ ಪಡೆಗಳ ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದ್ದು ಘಟನೆಯಲ್ಲಿ ಓರ್ವ ಉಗ್ರ […]
ದೇಶದಲ್ಲಿ ಕೊರೊನಾ ತನ್ನ ಅಟ್ಟಹಾಸ ಮೆರೆಯುತ್ತಿದ್ದು , ಒಂದೇ ದಿನದಲ್ಲಿ 28,637 ಮಂದಿಯಲ್ಲಿ ವೈರಸ್ ಪತ್ತೆಯಾಗಿದೆ. ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 8,49,553ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 551 ಮಂದಿ ಕೊರೊನಾಗೆ ಮೃತಪಟ್ಟಿದ್ದಾರೆ. ಸಾವಿನ ಸಂಖ್ಯೆ ಕೂಡ 22,674ಕ್ಕೆ ಏರಿಕೆಯಾಗಿದೆ. ಈ ನಡುವೆ 8,49,553 ಮಂದಿ ಸೋಂಕಿತರ ಪೈಕಿ 5,34,621 ಮಂದಿ ಗುಣಮುಖರಾಗಿದ್ದು, ಇನ್ನೂ ದೇಶದಲ್ಲಿ 2,92,258 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ […]
ಬಾಲಿವುಡ್ ಬಾದ್ ಶಾ ಅಮಿತಾಬ್ ಬಚ್ಚನ್ಗೆ ಸೋಂಕು ಧೃಢಪಟ್ಟಿದ್ದು ಮುಂಬೈನ ನಾನಾವತಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಕುರಿತಂತೆ ಮಾತನಾಡಿರುವ ಅವರು ನನಗೆ ಕೊರೋನಾ ಪಾಸಿಟಿವ್ ಇದ್ದು ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೊರೋನಾ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಅಮಿತಾಬ್ ಬಚ್ಚನ್ ವಿನಂತಿಕೊAಡಿದ್ದಾರೆ. ಇದೆ ವೇಳೆ ಅಭಿಷೇಕ್ ಬಚ್ಚನ್ ಅವರಿಗು ಕೂಡ ಕೊರೋನಾ ಪಾಸಿಟಿವ್ ಬಂದಿದ್ದು ಅವರಿಗು ಸಹ ಚಿಕಿತ್ಸೆಯನ್ನ ನೀಡಲಾಗುತ್ತಿದೆ. ಸದ್ಯ ಬಚ್ಚನ್ ಅವರ […]
ಉತ್ತರ ಪ್ರದೇಶದಲ್ಲಿ ಸೋಂಕಿತರ ಸಂಖ್ಯೆ 35,092 ಕ್ಕೆ ಏರಿದ್ದು 913 ಮಂದಿ ಸಾವನ್ನಪ್ಪಿದ್ದಾರೆ. ಆದ್ದರಿಂದ ಕೊರೊನಾ ಸೋಂಕು ಹರಡುವಿಕೆ ತಡೆಯಲು ವಾರಾಂತ್ಯದ ಲಾಕ್ ಡೌನ್ ತರಲಾಗುತ್ತದೆಯೆಂದು ಸರ್ಕಾರ ಹೇಳಿದೆ. ರಾಜ್ಯದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕುರಿತು ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ನಿಯಂತ್ರಿಸಲು ಶನಿವಾರ, ಭಾನುವಾರ ಲಾಕ್ ಡೌನ್ ಜಾರಿಗೊಳಿಸಲಾಗುತ್ತದೆ ಎಂದು ಹೇಳಿದ್ದಾರೆ. ಶುಕ್ರವಾರ ರಾತ್ರಿ 10 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೂ ರಾಜ್ಯದಲ್ಲಿ ಲಾಕ್ […]
ಭಾರತ- ಪಾಕ್ ನಡುವಿನ ಗಡಿ ನಿಯಂತ್ರಣ ರೇಖೆಯ ೧೦೦ ಮೀಟರ್ ದೂರದಲ್ಲಿ ಭಾರತೀಯ ಯೋಧರು ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ.ಜಮ್ಮು ಕಾಶ್ಮೀರದ ಕುಪ್ವಾರಾ ಜಿಲ್ಲೆಗೆ ಅಕ್ರಮವಾಗಿ ನುಸುಳಲು ಯತ್ನಿಸುತ್ತಿದ್ದ ಇಬ್ಬರನ್ನು ಸಿಖ್ ಲೈಟ್ ಇನ್ಫೆಂಟ್ರಿ ಯೋಧರು ಮಧ್ಯರಾತ್ರಿ ಹತ್ಯೆ ಮಾಡಲಾಗಿದೆ ಎಂದು ಸೇನಾಧಿಕಾರಿಗಳು ಶನಿವಾರ ಮಾಹಿತಿ ನೀಡಿದ್ದಾರೆ.ಇದೇ ವೇಳೆ, ಚೀನಾ ನಿರ್ಮಿತ ಡ್ರೋನ್ಗಳನ್ನು ಬಳಸಿ ಭಾರತಕ್ಕೆ ಶಸ್ತ್ರಾಸ್ತ್ರ ಹಾಗೂ ಮದ್ದುಗುಂಡುಗಳನ್ನು ಪಾಕಿಸ್ತಾನ ಕಳ್ಳಸಾಗಣೆ ಮಾಡುವುದನ್ನು ತಡೆಯಲು ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಡ್ರೋನ್ […]