ಬೆಳಗಾವಿಯಲ್ಲಿ ಕನ್ನಡದ ಭಾವುಟ ಸುಟ್ಟಿರುವ ಹಿನ್ನಲೆ ಯಾದಗಿರಿ ಜಿಲ್ಲೆಯ ಸುಭಾಷ್ ಸರ್ಕಲ್ ಬಳಿ ಕನ್ನಡಪರ ಹೋರಾಟಗಾರರಿಂದ ಪ್ರತಿಭಟನೆ ನಡೆಸಿದ್ದಾರೆ…ನಾಡದ್ರೋಹಿ ಎಂ ಇ ಎಸ್ ಪುಂಡರನ್ನು ಬಂದಿಸುವಂತೆ ಆಗ್ರಹಿಸಿದ್ದಾರೆ…ಜೈ ಶಿವಾಜಿ ಎಂದು ಕೂಗಿ ಬೆಳಗಾವಿಯಲ್ಲಿ ಕನ್ನಡ ಬಾವುಟಕ್ಕೆ ಬೆಂಕಿ ಹಚ್ಚಿದ ಪುಂಡರ ಗಲ್ಲು ಶಿಕ್ಷೆಗೆ ಹಾಕಿ ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ…ಎಂ ಇ ಎಸ್ ಪುಂಡರಿಗೆ ದಿಕ್ಕಾರ ದಿಕ್ಕಾರ ಎಂದು ಧರಣಿ ಮಾಡಿದ್ದಾರೆ
ಸಂಸ್ಕೃತಿ
ಬಾಗಲಕೋಟ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಕುಲಹಳ್ಳಿ ಗ್ರಾಮದಲ್ಲಿ ಪಾಂಡುರಂಗನ ರಥೋತ್ಸವಕ್ಕೆ ಚಾಲನೆ ನೀಡಿದ ಅಂತರಾಜ್ಯ ಅನ್ನ ದಾಸೋಹ ಮಾಡುವಂತಾ” ರಾಷ್ಟ್ರೀಯ ಧರ್ಮಾಚಾರ್ಯ””ಬಸವ ಗೋಪಾಲ ರತ್ನ” ಹೀಗೆ ಅನೇಕ ಪ್ರಶಸ್ತಿಗಳನ್ನೂ ಪಡೆದುಕೊಂಡ ಚಕ್ರವರ್ತಿ ಅನ್ನ ದಾನೇಶ್ವರ ಅಪ್ಪಾಜಿ ಅವರು ಅಪಾರ ಭಕ್ತರನ್ನು ಹೊಂದಿದ ಅವರಿಗೆ ಅದ್ದೂರಿಯಾಗಿ ಸ್ವಾಗತ ಕೋರಿದರು.ಮೊನ್ನೆ ತಾನೆ ದಿನಾಂಕ 9/12/2021ರಂದು ನವದೆಹಲಿಯಲ್ಲಿ ಸ್ಕಿಲ್ ಬುಕ್ ಲೋಕಾರ್ಪಣೆ ಕಾರ್ಯಕ್ರಮದ ಜ್ಞಾನ, ವಿಜ್ಞಾನ ಹಾಗೂ ಅಧ್ಯಾತ್ಮಿಕ ಮಹಾ ಸಮ್ಮೇಳನದಲ್ಲಿ ಚಕ್ರವರ್ತಿ […]
ದೀಪಾವಳಿ ಹಬ್ಬದ ಸಂಭ್ರಮ ಆರಂಭವಾಗಿದೆ. ಈ ದಿನ ಎಣ್ಣೆ ಸ್ನಾನ ಮಾಡಲಾಗುತ್ತದೆ. ಭಾರತೀಯ ಸಂಪ್ರದಾಯದಲ್ಲಿ ಎಣ್ನೆ ಸ್ನಾನಕ್ಕೆ ಹೆಚ್ಚಿನ ಮಹತ್ವವಿದೆ. ಆದರೆ ದೇಹಕ್ಕೆ ಎಣ್ಣೆ ಸವರಿ ನಮ್ಮ ಸಾಂಪ್ರದಾಯಿಕ ಸ್ನಾನ ಮಾಡುವ ಪದ್ಧತಿ ಇಂದು ಸಂಪೂರ್ಣ ಕಣ್ಮರೆಯಾಗುತ್ತಿದೆ. ವರ್ಷಕ್ಕೊಮ್ಮೆ ಹೆಚ್ಚೆಂದರೆ ದೀಪಾವಳಿಯಂದು ಮಾತ್ರ ಎಣ್ಣೆ ಸ್ನಾನ(Oil Bathing) ಮಾಡುತ್ತಾರೆ. ಆದರೆ ನಮ್ಮ ಪೂರ್ವಜರು ಕೆಲವು ದಿನಗಳಲ್ಲಿ ಎಣ್ಣೆ ಸ್ನಾನ ಮಾಡಬೇಕು ಎಂದು ಹೇಳುತ್ತಾರೆ. ಪುರುಷರು ಬುಧವಾರ ಮತ್ತು ಶನಿವಾರದಂದು ಮತ್ತು […]
ಬೆಂಗಳೂರು ಸುಮಾರು 25 ಲಕ್ಷಕ್ಕೂ ಅಧಿಕ ಅಭಿಮಾನಿಗಳು ಪುನೀತ್ ರಾಜ್ ಕುಮಾರ್ಅವರ ಅಂತಿಮ ದರ್ಶನ ಪಡೆದುಕೊಂಡಿದ್ದಾರೆ. ಸವಾಲುಗಳನ್ನು ಜವಾಬ್ದಾರಿಯುತವಾಗಿ ನಿರ್ವಹಿಸಿದ ಕರ್ನಾಟಕ ಪೊಲೀಸ್ ಇಲಾಖೆಗೆ ಧನ್ಯವಾದ ಹೇಳಲೇಬೇಕು. ಸಿಎಂ ಬಸವರಾಜ ಬೊಮ್ಮಾಯಿ ಗೃಹ ಸಚಿವ ಆರಗ ಜ್ಞಾನೇಂದ್ ಡಿಜಿ/ಐಜಿಪಿ ಪ್ರತಿಯೊಬ್ಬ ಪೊಲೀಸ್ ಅಧಿಕಾರಿಗಳನ್ನು ಅಭಿನಂದಿಸಿದ್ದಾರೆ.ನಿರಂತರ 48 ಗಂಟೆ ಭದ್ರತೆ ನೀಡಿದ ಸಿಬ್ಬಂದಿ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ಯವಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಬಂದೋಬಸ್ತ್ ಮಾಡಿದ ಸಿಬ್ಬಂದಿ ಮೆಚ್ಚುಗೆಗೆ ಪಾತ್ರವಾಗಿದ್ದಾರೆ. ಬೆಂಗಳೂರು ನಗರದ […]
ಮೊನ್ನೆ ಮೊನ್ನೆ ಡ್ರಗ್ ಕೇಸ್ನಲ್ಲಿ ವಿಚಾರಣೆಗೊಳಪಟ್ಟು ಅತ್ತು ಕರೆದಿದ್ದ ಅನುಶ್ರೀ ಇದೀಗ ಯಾರನ್ನೋ ಮುದ್ದಿಸುವಾಗ ಕ್ಯಾಮರ ಕಣ್ಣಿಗೆ ಬಿದ್ದಿದ್ದಾರೆ! ಆಕೆಯ ಜೊತೆಗಿದ್ದವರು ಯಾರು? ಹಿಂದೆಲ್ಲ ಆ್ಯಂಕರ್ ಅನುಶ್ರೀ ಅಂದರೆ ಅರುಳು ಹುರಿದಂಥಾ ಸೊಗಸಾದ ಮಾತು, ಮುಖದಿಂದ ಎಂದೂ ಮಾಯವಾಗದ ಚೆಂದದ ನಗುವೇ ನೆನಪಾಗುತ್ತಿತ್ತು. ಫ್ಯಾಶನೇಬಲ್ ಉಡುಗೆಗಳು, ಮಸ್ತ್ ಅನ್ನಬಹುದಾದ ಡ್ಯಾನ್ಸ್, ಸುಂದರಿ ಅಂತ ಖಚಿತವಾಗಿ ಹೇಳುವಷ್ಟು ಸೌಂದರ್ಯ. ಎಲ್ಲವೂ ಸೇರಿ ಅನುಶ್ರೀ ಅಂದ್ರೆ ಹಳ್ಳಿಮಂದಿಯೂ ಪಕ್ಕದ್ಮನೆ ಹುಡುಗಿಯೇನೋ ಅಂತ ಭಾವಿಸ್ತಿದ್ರು.ಅದಕ್ಕೆ […]
ಭಾರತ ಚಿತ್ರರಂಗದ ಸೂಪರ್ ಸ್ಟಾರ್, ತಲೈವಾ ರಜನಿಕಾಂತ್ ಚಿಕಿತ್ಸೆ ಬಳಿಕ ಮರಳಿ ಮನೆ ಸೇರಿದ್ದಾರೆ. ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಸೂಪರ್ ಸ್ಟಾರ್ ರಜನಿಕಾಂತ್ ಅವರು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ಆಗಿ ಮನೆಗೆ ಮರಳಿದ್ದಾರೆ. ಅಕ್ಟೋಬರ್ 28ರಂದು ಎದೆ ನೋವು ಹಾಗೂ ಸುಸ್ತು ಕಾಣಿಸಿಕೊಂಡ ಹಿನ್ನೆಲೆ ರಜನಿಕಾಂತ್ ಅವರನ್ನು ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇತ್ತೀಚೆಗಷ್ಟೇ ರಜನಿ ಸಣ್ಣ ಶಸ್ತ್ರಚಿಕಿತ್ಸೆ ಒಂದಕ್ಕೆ ಒಳಗಾಗಿದ್ದರು. ಬಳಿಕ ಸೂಪರ್ಸ್ಟಾರ್ ರಜನಿಕಾಂತ್ ಚೇತರಿಸಿಕೊಂಡಿದ್ದರು. ಆದರೆ ರೂಟಿನ್ ಚೆಕ್ಅಪ್ಗೆ ಬಂದಾಗ […]
ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ನಮ್ಮನ್ನೆಲ್ಲ ಬಿಟ್ಟು ದೂರ ಹೋಗಿದ್ದಾರೆ. ಅವರಿಗೆ ಅವರೇ ಸಾಟಿ. ಸಿನಿಮಾದಲ್ಲಿ ಅಷ್ಟೇ ಅಲ್ಲದೇ ಸಮಾಜಮುಖಿ ಕಾರ್ಯದಲ್ಲಿ ಪುನೀತ್ ರಾಜ್ಕುಮಾರ್ ತೊಡಗಿಸಿಕೊಂಡಿದ್ದವರು. ಸ್ಯಾಂಡಲ್ವುಡ್ ನಟ ಪವರ್ ಸ್ಟಾರ್ ಅವರು ನಡೆಸುತ್ತಿದ್ದ ಹಲವಾರು ಸಮಾಜಮುಖಿ ಕಾರ್ಯಗಳ ನಡುವೆ ಒಂದೂವರೆ ಸಾವಿರಕ್ಕೂ ಹೆಚ್ಚು ಮಕ್ಕಳಿಗೆ ವಿದ್ಯಾಭ್ಯಾಸ ಕೊಡಿಸುವ ಜವಾಬ್ದಾರಿಯನ್ನು ಕೂಡ ಹೊತ್ತುಕೊಂಡಿದ್ದರು. ಆದರೆ ಅವರ ನಿಧನದ ಬಳಿಕ ಈ ಮಕ್ಕಳ ಜವಾಬ್ದಾರಿಯನ್ನು ಯಾರು ನಿರ್ವಹಿಸುತ್ತಾರೆ ಎಂಬ ಪ್ರಶ್ನೆ ಎಲ್ಲರಲ್ಲಿಯೂ ಮೂಡಿತ್ತು. […]
ಈ ಬಾರಿ ಮೈಸೂರು ದಸರಾ ಖರ್ಚು ವೆಚ್ಚದ ವಿವರವನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ (ST Somashekhar) ನೀಡಿದರು. ಕೊರೊನಾ ಹಿನ್ನೆಲೆ ಕಳೆದ ಬಾರಿಯಂತೆ ಈ ವರ್ಷವೂ ದಸರಾವನ್ನು ಸರಳವಾಗಿ ಆಚರಿಸಲಾಗಿತ್ತು. ಮೈಸೂರಿನ ಅರಮನೆ ಮಂಡಳಿಯಲ್ಲಿ ಸುದ್ದಿಗೋಷ್ಠಿ ವೇಳೆ ಸಚಿವ ಸೋಮಶೇಖರ್ ಲೆಕ್ಕ ಮಂಡನೆ ಮಾಡಿದರು.ಸರ್ಕಾರದಿಂದ ದಸರಾ ಆಚರಣೆ ಆರು ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿತ್ತು. ಆರು ಕೋಟಿ ರೂ.ಗಳಲ್ಲಿ ಈ ಬಾರಿ 5,42,07,679 ಕೋಟಿ ಖರ್ಚು ಆಗಿದೆ. ಮೈಸೂರು, […]
ಪವರ್ ಸ್ಟಾರ್ ಅಪ್ಪು ಇನ್ನೂ ನೆನಪು ಮಾತ್ರ. ಕನ್ನಡ ಚಿತ್ರರಂಗದ ಮಗನಂತಿದ್ದ ಅಪ್ಪುನ ಕಳೆದುಕೊಂಡು, ಇಡೀ ಕರ್ನಾಟಕ ಶೋಕಸಾಗರದಲ್ಲಿ ಮುಳುಗಿದೆ. ಪ್ರತಿಯೊಂದು ಮನೆಯಲ್ಲೂ ಸೂತಕದ ವಾತಾವರಣ ಸೃಷ್ಟಿಯಾಗಿದೆ. ಸದಾ ನಗುಮುಖದಿಂದಲೇ ಮಾತನಾಡುತ್ತಿದ್ದ, ಅಪ್ಪು ಅವರ ನಗು ಮುಖವನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ. ಕಂಠೀರವ ಸ್ಟೇಡಿಯಂನಲ್ಲಿ ಅಪ್ಪು ಅಂತಿಮ ದರ್ಶನ ಪಡೆದ ಅಭಿಮಾನಿಗಳು ಕಂಬನಿ ಮಿಡಿಯುತ್ತಿದ್ದಾರೆ. ಎಲ್ಲಾ ಭಾಷೆಯ ನಟ, ನಟಿಯರು ಆಗಮಿಸಿ ಕೊನೆ ಬಾರಿ ಅಪ್ಪು ದರ್ಶನ ಪಡೆಯುತ್ತಿದ್ದಾರೆ. ಸ್ಯಾಂಡಲ್ವುಡ್ನ […]
ಬೆಂಗಳೂರು: ಇಂದು ಹಾಲುತುಪ್ಪ ಕಾರ್ಯ ಇರುವುದಿಲ್ಲ. ಇಂದು ಪೂಜೆ ನೆರವೇರಿಸಲಾಗುತ್ತದೆ. ಐದನೇ ದಿನ ಮಂಗಳವಾರ ಹಾಲು ತುಪ್ಪ ಶಾಸ್ತ್ರ ನೆರವೇರಿಸಲಾಗುವುದು. ಸ್ಟುಡಿಯೋ ಒಳಗೆ ಜನರಿಗೆ ಪ್ರವೇಶ ಇರುವುದಿಲ್ಲ. 5 -6 ದಿನಗಳ ಕಾಲ ಸಾರ್ವಜನಿಕರಿಗೆ ಪ್ರವೇಶ ಇರುವುದಿಲ್ಲ. ಕಂಠೀರವ ಸ್ಟುಡಿಯೋ ಸುತ್ತ 144 ಸೆಕ್ಷನ್ ಜಾರಿ ಮಾಡಲಾಗಿದೆ. ಗೌರವಯುತವಾಗಿ ಅಪ್ಪು ಕಳಿಸಿಕೊಟ್ಟಿದ್ದೀರಿ ಎಂದು ಸರ್ಕಾರ, ಪೊಲೀಸರು, ಜನತೆ, ಅಭಿಮಾನಿಗಳಿಗೆ ರಾಘವೇಂದ್ರ ರಾಜಕುಮಾರ್ ಧನ್ಯವಾದ ಹೇಳಿದ್ದಾರೆ. ಅಪ್ಪ, ಅಮ್ಮನಿಗೆ ನಮಗಿಂತ ಹೆಚ್ಚು ಅಪ್ಪು […]