ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಕೋಲ್ಕತ್ತಾ ಮೂಲಕ ವಿಡಿಯೋ ಕಾನ್ಫರೆನ್ಸಿಂಗ್‌ನಲ್ಲಿ ಚಿತ್ತರಂಜನ್ ರಾಷ್ಟ್ರೀಯ ಕ್ಯಾನ್ಸರ್ ಸಂಸ್ಥೆಯ (CNCI) ಎರಡನೇ ಕ್ಯಾಂಪಸ್ ಅನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೂಡ ಉಪಸ್ಥಿತರಿದ್ದರು. ಸಿಎನ್‌ಸಿಐನ ಎರಡನೇ ಕ್ಯಾಂಪಸ್ ಅನ್ನು 530 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಕ್ಯಾಂಪಸ್ 460 ಹಾಸಿಗೆಗಳ ಸಮಗ್ರ ಕ್ಯಾನ್ಸರ್ ಕೇಂದ್ರ ಘಟಕವಾಗಿದ್ದು, ಕ್ಯಾನ್ಸರ್ ರೋಗನಿರ್ಣಯ, ಹಂತ, ಚಿಕಿತ್ಸೆ ಮತ್ತು ಆರೈಕೆಗಾಗಿ […]

ನವದೆಹಲಿ: ರಾಷ್ಟ್ರ ರಾಜಧಾನಿ ಮತ್ತು ದೇಶದ ಇತರ ಭಾಗಗಳಲ್ಲಿ ಗಣರಾಜ್ಯೋತ್ಸವಕ್ಕೆ ಮೊದಲು ಶಂಕಿತ ಭಯೋತ್ಪಾದನಾ ದಾಳಿಯ ಕುರಿತು ಶುಕ್ರವಾರ ಅನೇಕ ಏಜೆನ್ಸಿಗಳಿಂದ ಮಾಹಿತಿ ಬಂದ ನಂತರ ಭದ್ರತಾ ಏಜೆನ್ಸಿಗಳು ಹೆಚ್ಚಿನ ನಿಗಾ ವಹಿಸಿವೆ. ಚುನಾವಣೆಗೆ ಒಳಪಡುವ 5 ರಾಜ್ಯಗಳಲ್ಲಿ ನಿಯೋಜಿಸಲಾದ ಅಧಿಕಾರಿಗಳು ಮತ್ತು ಪಡೆಗಳಿಗೆ ಭದ್ರತಾ ಪಡೆಗಳು ವಿವರವಾದ ಎಚ್ಚರಿಕೆ ಕೂಡ ನೀಡಿವೆ. ಭಯೋತ್ಪಾದಕ ದಾಳಿ ಬಗ್ಗೆ ಭದ್ರತಾ ಪಡೆಗಳೊಂದಿಗೆ ಮಾಹಿತಿ ಹಂಚಿಕೊಳ್ಳಲಾಗಿದೆ ಎಂದು ಹೇಳಲಾಗಿದೆ. ಜನನಿಬಿಡ ಸ್ಥಳಗಳು ಮತ್ತು ಮಾರುಕಟ್ಟೆಗಳನ್ನು […]

ಬೆಂಗಳೂರು :ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ಪಕ್ಷ ಇದೇ 9 ರಿಂದ ಆರಂಭಿಸಲಿರುವ ‘ಪಾದಯಾತ್ರೆಗೆ’ ಸೆಡ್ಡು ಹೊಡೆಯುವ ರೀತಿಯಲ್ಲಿ ಜೆಡಿಎಸ್ ಕೂಡಾ ಜನತಾ ಜಲಧಾರೆ ಆಂದೋಲನವನ್ನು ಆರಂಭಿಸುತ್ತಿದೆ. ಈ ಕುರಿತು ಪಕ್ಷದ ಕೇಂದ್ರ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜೆಡಿಎಸ್ ಶಾಸಕಾಂಗ ಪಕ್ಷದ ಮುಖಂಡ ಎಚ್. ಡಿ. ಕುಮಾರಸ್ವಾಮಿ, ಜನವರಿ 26 ರಿಂದ ಆಂದೋಲನ ಪ್ರಾರಂಭವಾಗಲಿದ್ದು, 2023ರ ಚುನಾವಣೆಯವರೆಗೂ ಮುಂದುವರೆಯಲಿದೆ. ನದಿ ಮೂಲಗಳಲ್ಲಿರುವ 51 ಸ್ಥಳಗಳಿಗೆ ಯಾತ್ರೆ ಮೂಲಕ ಭೇಟಿ ನೀಡಲಾಗುವುದು ಎಂದರು. […]

ಬೆಂಗಳೂರು : ರಾಜ್ಯದಲ್ಲಿ ಮತ್ತೆ ಕೊರೊನಾ ( Coronavirus ) ಮಹಾಸ್ಪೋಟವಾಗಿದ್ದು, ಇಂದು ಹೊಸದಾಗಿ 8,449 ಜನರಿಗೆ ಕೊರೊನಾ ಸೋಂಕು ( Corona Positive ) ದೃಢಪಟ್ಟಿದೆ. ಈ ಕುರಿತು ಟ್ವಿಟ್ಟರ್ʼನಲ್ಲಿ ಮಾಹಿತಿ ಹಂಚಿಕೊಂಡಿರುವ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ಅವರು, ಕಳೆದ 24 ಗಂಟೆಯಲ್ಲಿ 2,03,260 ಜನರನ್ನ ಕೊರೋನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಲ್ಲಿ ಬೆಂಗಳೂರಿನಲ್ಲಿ 6,812 ಸೇರಿದಂತೆ ರಾಜ್ಯಾಧ್ಯಂತ 8,449 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿರೋದಾಗಿ […]

ಹುಲಸೂರ ಪಟ್ಟಣದಲ್ಲಿ ಒಂದೇ ಕುಟುಂಬದ ಐದು ಜನರಿಗೆ ವಕ್ಕರಿಸಿದ ಕರೋನ,ಮಹಾರಾಷ್ಟ್ರದ ಗಡಿ ಬೀದರ ಜಿಲ್ಲೆಯ ಹುಲಸೂರ ಪಟ್ಟಣದಲ್ಲಿ ಒಂದೇ ಕುಟುಂಬದ ಐದು ಜನರಿಗೆ ಕೋವಿಡ್ ಪಾಜಿಟಿವ್ ಬಂದಿರುವ ವರದಿಯಾಗಿದೆ,ತಾಲ್ಲೂಕು ಆಡಳಿತ             ಹಾಗೂ ಆರೋಗ್ಯ ಇಲಾಖೆ ವತಿಯಿಂದ ಅವರ ಮನೆ ಹಾಗೂ ಅವರ ಸುತ್ತ ಮುತ್ತಲ್ಲಿನ ಮನೆಯವರನ್ನು ಮತ್ತು ಆ ಓಣಿಯ 30 ಜನರ ಸ್ಲ್ಯಾಬ್ ಪಡೆದುಕೊಂಡು,ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಕರೋನ ಟೆಸ್ಟ್ ಗೆ […]

ನವದೆಹಲಿ: ಭಾರತ ಸರ್ಕಾರದ ಆದಾಯದ ಪ್ರಮುಖ ಮೂಲಗಳಲ್ಲಿ ಮದ್ಯವೂ ಒಂದು. ಭಾರತದಲ್ಲಿ, ಮಾನವ ಬಳಕೆಗಾಗಿ ಆಲ್ಕೋಹಾಲ್ ಮೇಲೆ ವ್ಯಾಟ್ ವಿಧಿಸಲು ರಾಜ್ಯಗಳಿಗೆ ಅಧಿಕಾರ ನೀಡಲಾಗಿದೆ, ಇದು ಸರಿಸುಮಾರು ಮದ್ಯವು ಅವರ ಆದಾಯದ ಕಾಲು ಭಾಗವನ್ನು ಮಾಡುತ್ತದೆ. ರಾಜ್ಯಗಳಿಗೆ ಮದ್ಯ ಉತ್ಪಾದಿಸುವ ಆದಾಯವು ಮಾನವ ಬಳಕೆಗಾಗಿ ಮದ್ಯವನ್ನು ಪ್ರಜ್ಞಾಪೂರ್ವಕವಾಗಿ ಜಿಎಸ್‌ಟಿಯಿಂದ ಕಾಯ್ದಿರಿಸಲು ನಿಖರ ಕಾರಣವಾಗಿದೆ. ಆದಾಗ್ಯೂ, ಇದು ಜಿಎಸ್‌ಟಿಯಿಂದ ಹೊರಗಿಡಲ್ಪಟ್ಟಿರುವುದು ಕೇವಲ ಮಾನವ ಬಳಕೆಗಾಗಿ ಆಲ್ಕೋಹಾಲ್ ಮತ್ತು ಎಲ್ಲಾ ರೀತಿಯ ಆಲ್ಕೋಹಾಲ್ […]

ಅಂಧ್ರಪ್ರದೇಶದ ಗುಂಟುರುಗೆ ತೆರಳಿ ಮರಳಿ ಯಾದಗಿರಿಗೆ ಆಗಮಿಸಿದ ಬ್ಯಾಂಕ್ ಸಿಬ್ಬಂದಿಗೆ ವಕ್ಕರಿಸಿದ ಕೊರೊನಾ,ಯಾದಗಿರಿ ಜಿಲ್ಲೆಯ ಗುರುಮಠಕಲ್ ಪಟ್ಟಣದಲ್ಲಿರುವ ಯುನಿಯನ್ ಬ್ಯಾಂಕ್ ನಲ್ಲಿ ಕಾರ್ಯನಿರ್ವಹಣೆ ಮಾಡುತ್ತಿದ್ದ ಸಿಬ್ಬಂದಿಗೆ ವಕ್ಕರಿಸಿದ ಕೊರೊನಾ,ಈ ವೇಳೆ ಕೊವೀಡ್ ಟೆಸ್ಟ್ ಮಾಡಿಸಿಕೊಂಡಾಗ ಕೊವೀಡ್ ಪತ್ತೆಯಾಗಿದ್ದು,ಮುಂಜಾಗ್ರತೆ ವಹಿಸಿಕೊಂಡು ಬ್ಯಾಂಕ್ ಯನ್ನು ಸ್ಯಾನಿಟೈಸ್‌ ಮಾಡಲಾಗಿತ್ತು,ಪುರಸಭೆ ಸಿಬ್ಬಂದಿಗಳು ಕೊವಿಡ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಯಾದಗಿರಿ ನಗರದ ಹೊರಭಾಗದ ಕೊವಿಡ್ ಆಸ್ಪತ್ರೆಗೆ ದಾಖಲು  ಮಾಡಲಾಗಿದೆ  ಸಕ್ರಿಯ ಪ್ರಕರಣಗಳು ಪತ್ತೆಯಾಗಿದೆ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ […]

ಕೋವಿಡ್ ಕೇಸ್ ನಿಂದಾಗಿ  ಗಡಿ ಜಿಲ್ಲೆ ಬೆಳಗಾವಿಯಲ್ಲಿ ಹೈಅಲರ್ಟ್ ಘೋಷಿಸಿದ್ದಾರೆ,ಮಹಾರಾಷ್ಟ್ರದಲ್ಲಿ ಹೆಚ್ಚುತ್ತಿರುವ ಒಮಿಕ್ರಾನ್ ಪ್ರಕರಣಗಳು ಬೆಳಗಾವಿ, ನಿಪ್ಪಾಣಿ,ಕಾಗವಾಡ,ಅಥಣಿ ತಾಲೂಕಿನ ಗಡಿಯಲ್ಲಿ ಬೀಗಿಯಾದ ಚೆಕ್ ಪೋಸ್ಟ್ ಗಳನ್ನು ನಿರ್ಮಿಸಿದ್ದಾರೆ,ಬಾಚಿ,ಕುಗನ್ನೊಳ್ಳಿ ಸೇರಿ 23 ಕಡೆ ಚೆಕ್ ಪೋಸ್ಟ್ ಗಳಲ್ಲಿ ಹೈಲರ್ಟ್ ಘೋಷಿಸಿದು ಮಹಾರಾಷ್ಟ್ರದಿಂದ ಬರುವ ವಾಹನಗಳ ತಪಾಸಣೆ ನಡೆಯುತ್ತಿದೆ,ಎರಡು ಡೋಸ್ ವ್ಯಾಕ್ಸಿನ್ ಇಲ್ಲಾದವರನ್ನು ಕೋವಿಡ್ ನೆಗಟಿವ್ ರಿಪೋರ್ಟ್ ತಪಾಸಣೆ ಕಡ್ಡಾಯ ಮಾಡಿದೆ.ಪೊಲೀಸ್ ಇಲಾಖೆ,ಆರೋಗ್ಯ ಇಲಾಖೆ ಮತ್ತು ಕಂದಾಯ ಇಲಾಖೆ ಸಿಬ್ಬಂದಿಯಿಂದ ತಪಾಸಣೆ ಕಡ್ಡಾಯ […]

ರಾಮನಗರ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಸರಕಾರ ಸಂಕಲ್ಪ ಮಾಡಿದೆ ಇದರ ಅಂಗವಾಗಿ ಸೋಮವಾರ ಮುಖ್ಯಮಂತ್ರಿ ಬೊಮ್ಮಾಯಿ ಅವರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಾಡಪ್ರಭು ಕೆಂಪೇಗೌಡ ಮತ್ತು ಸಂವಿಧಾನ ಶಿಲ್ಪಿ ಅಂಬೇಡ್ಕರ್ ಪ್ರತಿಮೆಗಳನ್ನು ಲೋಕಾರ್ಪಣೆ ಮಾಡಲಿದ್ದಾರೆ  ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಸಚಿವ ಬಸವರಾಜ ಭೈರತಿ ಕೂಡ ಪಾಲ್ಗೊಳ್ಳಲಿದ್ದಾರೆ ಎಂದು ಅಶ್ವತ್ಥನಾರಾಯಣ ತಿಳಿಸಿದರು ರಾಮನಗರ ಮತ್ತು ಮಾಗಡಿ ತಾಲ್ಲೂಕಿನ ಚಿಕ್ಕಕಲ್ಯ ಗ್ರಾಮದಲ್ಲಿ ಪ್ರಧಾನ ಕಾರ್ಯಕ್ರಮಗಳು ನಡೆಯಲಿದ್ದು ಮುಖ್ಯಮಂತ್ರಿಗಳು ಹಲವು ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ  ಜೊತೆಗೆ […]

ಬೆಂಗಳೂರಿನಲ್ಲಿ ಹೊಟೆಲ್ ಒಳಗೆ ಸಿಲಿಂಡರ್ ಬ್ಲಾಸ್ಟ್ ಬೆಳಿಗ್ಗೆ 9-45 ರ ಸುಮಾರಿಗೆ ನಡೆದಿರುವ ಘಟನೆ,ಹೋಟೆಲ್ ಮಾಲೀಕ ಮಹೇಶ್ 32 ಗಂಭೀರ ಗಾಯ ಕೊಂಡಿದ್ದು ಚಂದ್ರಲೇಔಟ್ ನ ಸಂತೃಪ್ತಿ ಉತ್ತರ ಕರ್ನಾಟಕದ ಜವಾರಿ ಊಟದ ಮನೆಯಲ್ಲಿ ಈ ಘಟನೆ ನಡೆದಿದೆ,ಹೋಟೆಲ್ ಕಂ ಪಿಜಿಯಾಗಿರುವ ಕಟ್ಟಡ ಇದ್ದಾಗಿದ್ದು ಕಟ್ಟಡದ ಗ್ರೌಂಡ್ ಪ್ಲೋರ್ ನಲ್ಲಿರುವ ವೇಳೆ ಹೋಟೆಲ್ ನಲ್ಲಿ ಮಹೇಶ್ ಹೊರತು ಪಡಿಸಿ ಯಾರು ಇರಲಿಲ್ಲ ಎಲ್ಲಾರು ಪ್ರಾಣ ಅಪಾಯದಿಂದ ಪರಾಗಿದ್ದಾರೆ ಚಂದ್ರಲೇಔಟ್ ಪೊಲೀಸ್ […]

Advertisement

Wordpress Social Share Plugin powered by Ultimatelysocial