ನಾಳೆ ಸಿಎಂ ಜೊತೆ ತಜ್ಞರ ಸಭೆ  ನಡೆಯಲಿದ್ದು ವೀಕೆಂಡ್ ಕರ್ಫ್ಯೂ ಮಾಡೋ ಸಾಧ್ಯತೆ ಇದೆಯಾ ಎಂಬುದು ತಿಳಿಯಬೇಕಾಗಿದೆ,ಹೀಗಾಗಲೇ ಲಾಕ್ಡೌನ್ ಮಾಡಲು ಸರ್ಕಾರಕ್ಕೇ ತಜ್ಞರ ಸಲಹೆ  ನೀಡಿದ್ದು ಸಂಪೂರ್ಣ ಲಾಕ್ದೌನ್ ಮಾಡಲು ಸರ್ಕಾರ ಸಿದ್ಧತೆ ಮಾಡುತಿದಿಯಾ..? ಲಾಕ್ ಡೌನ್ 2.2 ಮತ್ತೆ ಜಾರಿ ಯಾಗುತಾ..?ಎಂಬುದನ್ನು ತಿಳಿಯಬೇಕಾಗಿದೆ ಈಗಾಗಲೇ ಬೆಂಗಳೂರಿನಲ್ಲಿ ಶೇಕಡ 2 ರಷ್ಟು ಸೊಂಕು ಹೆಚ್ಚಳವಾಗಿದ್ದು ಕಟಿನ ಕ್ರಮ ಕೈಗೊಳ್ಳಲು  ಸರ್ಕಾರ ಚಿಂತನೆ ಮಾಡಿದೆ, ಎಲ್ಲಾ ಸಾರ್ವಜನಿಕ ಸೇವೆಗಳು 50:50 ಯಾಗಿ […]

ಇಂದಿನಿಂದ 15 ರಿಂದ 18 ವರ್ಷದ ಮಕ್ಕಳಿಗೆ ವ್ಯಾಕ್ಸಿನ್ ನೀಡಲಾಗುತ್ತಿದ್ದು,ಕೊಡಗಿನಲ್ಲಿ ಸಾಂಕೇತಿಕವಾಗಿ ಚಾಲನೆ ನೀಡಲಾಗುತ್ತಿದ್ದು  ಕೊಡಗು ಉಸ್ತುವಾರಿ ಕೋಟ ಶ್ರೀನಿವಾಸ್ ಪೂಜಾರಿ ಪಾಲಿ ಬೆಟ್ಟದ ಮಹಿಳಾ ಸಮಾಜದಲ್ಲಿ ನಡೆಯುತ್ತಿದ್ದು,ಮಕ್ಕಳಿಗೆ         ವ್ಯಾಕ್ಸಿನೇಷನ್‌ ನೀಡಲಾಗುತ್ತಿದೆ,ಶಾಸಕ ಕೆ.ಜಿ ಬೋಪಯ್ಯ,ಡಿ.ಎಚ್.ಓ ವೆಂಕಟೇಶ್,ಎಂ.ಎಲ್.ಸಿ ಸುಜಾಕುಶಾಲಪ್ಪ,ಜಿಲ್ಲಾಧಿಕಾರಿ ಡಾ.ಬಿ.ಸಿ ಸತೀಶ ಸಾಥ್ ಕೂಡ ಇದರಲ್ಲಿ ಭಾಗಿಯಾಗಿದ್ದರು. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada  

ಪೆಟ್ರೋಲ್ ಬಂಕ್ ನಲ್ಲಿ ಲಾರಿಯ ಚಾಲಕನೋರ್ವನಿಗೆ ತಲ್ವಾರ ಹಾಗೂ ರಾಡಿನಿಂದ ಇರಿದು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ,ತಾಲೂಕಿನ ಅಂಚಟಗೇರಿ ನಡೆದಿದೆ.ಅಂಚಟಗೇರಿಯ ಪರಶುರಾಮ ಪೆಟ್ರೋಲ್ ಬಂಕ್ ಸಮೀಪದಲ್ಲಿಯೇ ದುರ್ಘಟನೆ ನಡೆದಿದೆ ಸುನೀಲ ಚೆಲವರಂ ಎಂಬ ಸರ್ದಾರಜಿಗೆ ಹೊಡೆಯಲಾಗಿದೆ.ಯಾವ ಕಾರಣಕ್ಕೆ ಹೀಗೆ ಮಾಡಲಾಗಿದೆ ಎಂಬುದು ಇನ್ನು ತಿಳಿದು ಬಂದಿಲ್ಲ.ಕೆಲವರ ಪ್ರಕಾರ ಸರ್ದಾರಜಿಯನ್ನ ಹೊಡೆದು ಹಣವನ್ನು ದೋಚಿಕೊಂಡು ಪರಾರಿಯಾಗಿದ್ದಾರೆಂದು ಹೇಳಲಾಗುತ್ತಿದೆ.ತೀವ್ರ ರಕ್ತ ಸ್ರಾವದಿಂದ ಬಳಲುತ್ತಿದ್ದ ಗಾಯಾಳುವನ್ನು ಹುಬ್ಬಳ್ಳಿಯ ಕಿಮ್ಸಗೆ ರವಾನೆ ಮಾಡಲಾಗಿದೆ.ಕಿಮ್ಸನ ತುರ್ತು ಚಿಕಿತ್ಸಾ ಘಟಕದಲ್ಲಿಟ್ಟು […]

ಚಾಮರಾಜನಗರ ತಾಲೂಕಿನ ಮೂಡ್ನಾಕೂಡು ಗ್ರಾಮದ ಸಮೀಪವಿರುವ ತೋಟದ ಮನೆಯೊಳಗೆ ನುಗ್ಗಿದ ಚಿರತೆ,ರೈತ ಸೋಮೇಶ್ ಎಂಬುವವರ ತೋಟದ ಮನೆಗೆ ನುಗ್ಗಿದ ಚಿರತೆ  ಮನೆಯೊಳಗೆ ನುಗ್ಗಿದ ಚಿರತೆ ಕಂಡು ಹೌಹಾರಿದ ರೈತ ವಿಚಲಿತನಾಗದೇ ಮನೆ ಬೀಗ ಹಾಕಿ ಹೊರಬಂದು ಅಕ್ಕಪಕ್ಕದ ಜನರ ಸಹಾಯ ಪಡೆದಕೊಂಡು ರೈತ ಬಿ.ಆರ್.ಟಿ. ಅರಣ್ಯ ಇಲಾಖೆ ಅಧಿಕಾರಿಗಳಿಗೆ ದೂರವಾಣಿ ಮೂಲಕ ದೂರು ನೀಡಿದ್ದು,ಸ್ಥಳಕ್ಕೆ ಆಗಮಿಸಿದ ಅರಣ್ಯ ಸಿಬ್ಬಂಧಿಗಳು ಸುಮಾರು 4 ರಿಂದ 5 ವರ್ಷದ ಗಂಡು ಚಿರತೆ ಸೆರೆ  […]

ಕೊರೋನಾ ರೂಪಾಂತರಿ ತಳಿ ಓಮಿಕ್ರಾನ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನಲೆ ರಾಜ್ಯದ 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ  ಕೋವ್ಯಾಕ್ಸಿನ್ ಲಸಿಕೆ ನೀಡಲಾಗುತ್ತಿದೆ.  ಜ.3 ರಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ  ಲಸಿಕಾಕರಣ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತದೆ. ರಾಜ್ಯದ ಎಲ್ಲಾ ಜಿಲ್ಲೆಗಳ ಶಾಲೆಗಳಲ್ಲಿ ಲಸಿಕಾಕರಣ ನಡೆಯಲಿದ್ದು ಪ್ರತಿ ಶಾಲೆಯಲ್ಲಿ 50 ಮಕ್ಕಳಿಗೆ ಮೊದಲ ಲಸಿಕೆ ನೀಡಲಾಗುತ್ತೆ ಜೊತೆಗೆ ಲಸಿಕೆ ಪಡೆದ ಮಕ್ಕಳಿಗೆ ಒಂದು ದಿನ ರಜೆ ನೀಡಲು ನಿರ್ಧರಿಸಲಾಗಿದೆ. ಲಸಿಕೆ […]

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೋನ ಆರ್ಭಟ ಮುಂದುವರೆದಿದ್ದು, ವಾರದ ಹಿಂದಷ್ಟೆ ನೂರರೊಳಗೆ ಇರುತ್ತಿದ್ದ ಕೋವಿಡ್‌ ಸಂಖ್ಯೆ ಇದೀಗ ಸಾವಿರ ದಾಟಿ ಹೋಗಿದೆ. ಹೌದು ಹೊಸ ವರ್ಷದಂದು ೧೦೩೩ ಕೋವಿಡ್‌ ಪ್ರಕರಣಗಳು ದಾಖಲಾಗಿದ್ದು, ಎಲ್ಲರಲ್ಲೂ ಆತಂಕ ಮೂಡಿಸಿದೆ. ಈ ಸಮಯದಲ್ಲಿ ಮಕ್ಕಳನ್ನು ಶಾಲೆಗೆ ಕಳಿಸಲು ಪೋಷಕರು ಕೂಡ ಹಿಂದೇಟು ಹಾಕುತ್ತಿದ್ದು, ಕೆಲವು ಶಾಲೆಗಳು ಆನ್ ಲೈನ್‌ ಕ್ಲಾಸ್‌ ಮುಂದುವರೆಸಿದ್ದಾರೆ. ಈ ಒಂದು ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸಾಲೆಗಲನ್ನು ಮತ್ತೆ  ಬಂದ್‌  ಮಾಡಿದರೆ […]

ಬಂಗಾಳ ದತ್ತ ಗಮನ ಹರಿಸಿ ಎಂದು ಬಿಜೆಪಿ ತೃಣಮೂಲ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರು ಎರಡು ದಿನಗಳ ತ್ರಿಪುರಾ ಪ್ರವಾಸದಲ್ಲಿದ್ದು ಕಳೆದ ಆರು ತಿಂಗಳಲ್ಲಿ ರಾಜ್ಯಕ್ಕೆ ಇದು ಅವರ ನಾಲ್ಕನೇ ಬಾರಿಗೆ ಭೇಟಿ ನೀಡಿದ್ದಾರೆ,ತ್ರಿಪುರಾ ವಿಧಾನಸಭಾ ಚುನಾವಣೆಗೆ ಸುಮಾರು 1 ವರ್ಷ ಬಾಕಿಯಿದ್ದರೂ ತೃಣಮೂಲ ಕಾಂಗ್ರೆಸ್ ಟಿಎಂಸಿ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರು ಜನವರಿ 2 ರಿಂದ ತ್ರಿಪುರಾಕ್ಕೆ ಎರಡು ದಿನಗಳ ಭೇಟಿಯಲ್ಲಿದ್ದಾರೆ,ಇದು ಕಳೆದ 6 […]

ಭಾರತವು ಪ್ರತಿ ನಿಮಿಷಕ್ಕೆ 9000 Swiggy ಆರ್ಡರ್‌ಗಳು ಮತ್ತು 8000 Zomato ಆರ್ಡರ್‌ಗಳ ದರದಲ್ಲಿ ಹೊಸ ವರ್ಷದ ಮುನ್ನಾವೇ  ದಿನವನ್ನು ಆಚರಿಸುತ್ತಿದ್ದು, Swiggy ಮತ್ತು Zomato ಜನವರಿ 1 ರಿಂದ ದುಬಾರಿಯಾಗಲಿದೆ ಆದರೆ ಆಹಾರ ವಿತರಣಾ ಅಪ್ಲಿಕೇಶನ್‌ಗಳು ಹೊಸ ವರ್ಷದ ಮುನ್ನವೆ ಬೆಲೆ ಏರಿಕೆಯಾಗಲ್ಲಿದ್ದು,ಒಮಿಕ್ರಾನ್ ಬಯದಿದ್ದಾಗಿ  ಹೆಚ್ಚಿನ ಜನರು ಹೊಸ ವರ್ಷದ  ಮುನ್ನವೆ ಪಾರ್ಟಿಯನ್ನು ಬಿಟ್ಟು ಬಿಡುವುದರೊಂದಿಗೆ,Swiggy ಮತ್ತು Zomato ಮೇಲಿನ ಆರ್ಡರ್‌ಗಳ ಸಂಖ್ಯೆಯು ನಿರೀಕ್ಷೆಗೂ ಮೀರಿ ಹೆಚ್ಚಿದೆ. ಸ್ವಿಗ್ಗಿ […]

ಮೋದಿ ಆಡಳಿತ ಹಾಗೂ ಕಾರ್ಮಿಕರ, ಬಡವರ, ರೈತರ ವಿರುದ್ಧ ರೂಪಿಸುತ್ತಿರುವ ಕಾಯ್ದೆ ಹಾಗೂ ಕಾರ್ಪೊರೇಟ್ ಬಂಡವಾಳ ಪರ ರೂಪಿಸುತ್ತಿರುವ ಕಾರ್ಮಿಕ ಸಂಹಿತೆಗಳನ್ನು ವಿರೋಧಿಸಿ ಕೊಪ್ಪಳ ಗಂಗಾವತಿಯಲ್ಲಿ 23 ನೇ ಕರ್ನಾಟಕ ರಾಜ್ಯ ಸಮ್ಮೇಳನಕ್ಕೆ ಇಂದು ಚಾಲನೆಯನ್ನು ನೀಡಲಾಯಿತು.ಕಾರ್ಯಕ್ರಮವನ್ನು ನವದೆಹಲಿಯ ಪೊಲಿಟ್ ಬ್ಯೂರೋ ಸದಸ್ಯ ಕಾಂ.ಪ್ರಕಾಶ್ ಕಾರಟ್ ಉದ್ಘಾಟಿಸಿದರು.ಸಮ್ಮೇಳನದಲ್ಲಿ ಕಾರ್ಮಿಕ ಹಕ್ಕುಗಳ ಬಗ್ಗೆ ಚರ್ಚಿಸಲಾಯಿತು.ದೇಶದಲ್ಲಿ 2 ನೇ ಬಾರಿ ಮೋದಿ ಸರ್ಕಾರ ಆಡಳಿತಕ್ಕೆ ಬಂದಿದ್ದು ಕಾರ್ಮಿಕರ ಹಕ್ಕುಗಳನ್ನು ದಮನ ಮಾಡುತ್ತಿದೆ ಅಂತಾ […]

ರಸ್ತೆ ಬದಿ ನಿಲ್ಲಿಸಿದ್ದ ಕಾರಿನ ಮೇಲೆ ಮರ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪದ ಅಡ್ಡ ಹೊಳೆಯಲ್ಲಿ  ನಡೆದಿದೆ.ಉಡುಪಿ ಮೂಲದ ಕುಟುಂಬವೊಂದು ಬೆಂಗಳೂರು ಕಡೆಗೆ ತೆರಳುತ್ತಿದ್ದ ವೇಳೆ ಕಾರಿನಲ್ಲಿ ಶಬ್ದ ಬಂದ ಹಿನ್ನೆಲೆಯಲ್ಲಿ ಚಾಲಕ ಕಾರನ್ನು ನಿಲ್ಲಿಸಿ ಬಾನೆಟ್ ತೆರೆಯುತ್ತಿದ್ದ ವೇಳೆ ರಸ್ತೆ ಬದಿಯಲ್ಲಿದ್ದ ಹಾಲದ ಮರ ಬಿದ್ದು ಈ ದುರಂತ ಸಂಭವಿಸಿರುವುದಾಗಿ ತಿಳಿದು ಬಂದಿದೆ. ಈ ಘಟನೆಯಲ್ಲಿ ಕಾರು ಚಾಲಕ ಸ್ಥಳದಲ್ಲೇ […]

Advertisement

Wordpress Social Share Plugin powered by Ultimatelysocial