ಲಕ್ನೋ: ಉತ್ತರ ಪ್ರದೇಶ ಚುನಾವಣಾ ಕಣ ರಂಗೇರುತ್ತಿದೆ. ಭಾರೀ ಚರ್ಚೆಯ ಬಳಿಕ ಬಿಜೆಪಿಯು ಲಕ್ನೋ ಸೀಟುಗಳ ಅಭ್ಯರ್ಥಿಗಳ ಘೋಷಣೆ ಮಾಡಿದೆ. ಲಕ್ನೋನ ಎಲ್ಲಾ 9 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಿದ್ದು, ಇತ್ತೀಚೆಗೆ ಬಿಜೆಪಿಗೆ ಸೇರಿದ್ದ ಅಪರ್ಣಾ ಯಾದವ್ ಗೆ ಶಾಕ್ ನೀಡಿದೆ.ಮಾಜಿ ಮುಖ್ಯಮಂತ್ರಿ, ಸಮಾಜವಾದಿ ಪಕ್ಷದ ವರಿಷ್ಠ ಮುಲಾಯಂ ಸಿಂಗ್ ಯಾದವ್ ಅವರ ಸೊಸೆ ಅಪರ್ಣಾ ಯಾದವ್ ಅವರು ಇತ್ತೀಗಷ್ಟೇ ಬಿಜೆಪಿ ಸೇರಿದ್ದರು. ಇವರು ಲಕ್ನೋ ಕಂಟೋನ್ಮೆಂಟ್ ನಲ್ಲಿ ಟಿಕೆಟ್ […]

ಇಸ್ಲಮಾಬಾದ್: ಹಿಂದೂ ಉದ್ಯಮಿಯೊಬ್ಬರನ್ನು ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದ ಘಟನೆ ಸೋಮವಾರ ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ನಡೆದಿದೆ.ಸಿಂಧ್‌ ನ ಘೋಟ್ಕಿ ಜಿಲ್ಲೆಯ ದಹರ್ಕಿ ಟೌನ್‌ನಲ್ಲಿ ಸೋಮವಾರ ರಾತ್ರಿ ಈ ಘಟನೆ ನಡೆದಿದೆ.ಮೃತಪಟ್ಟವರನ್ನು ಸತಾನ್ ಲಾಲ್ ಎಂದು ಗುರುತಿಸಲಾಗಿದೆ.ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತ ಸಮುದಾಯಗಳ ಮೇಲಿನ ದೌರ್ಜನ್ಯದ ಮುಂದುವರಿದ ಘಟನೆ ಇದಾಗಿದೆ. ಜನವರಿ 4 ರಂದು, ಸಿಂಧ್ ಪ್ರಾಂತ್ಯದ ಅನಾಜ್ ಮಂಡಿಯಲ್ಲಿ ಹಿಂದೂ ಉದ್ಯಮಿ ಸುನೀಲ್ ಕುಮಾರ್ ಅವರನ್ನು ಅಪರಿಚಿತ ಜನರು ಗುಂಡಿಕ್ಕಿ ಕೊಂದಿದ್ದರು.ಜನವರಿ […]

ಮೈಸೂರು: ಇಲ್ಲಿನ ಕರ್ನಾಟಕ ಪೊಲೀಸ್ ಅಕಾಡೆಮಿಯಲ್ಲಿ 45ನೇ ತಂಡದ ಪೊಲೀಸ್ ಸಬ್ ಇನ್ ಸ್ಪೆಕ್ಟರ್ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥ ಸಂಚಲನ ಬುಧವಾರ ನಡೆಯಿತು.ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ವಿವಿಧ ತುಕಡಿಗಳಿಂದ ಗೌರವ ವಂದನೆ ಸ್ವೀಕರಿಸಿದರು.ಒಟ್ಟು 228 ಮಂದಿ ಪ್ರಶಿಕ್ಷಣಾರ್ಥಿಗಳು ಒಂದು ವರ್ಷದ ತರಬೇತಿಯನ್ನು ಪಡೆದಿದ್ದಾರೆ. ಇವರಲ್ಲಿ 183 ಮಂದಿ ಪುರುಷರು, 45 ಮಹಿಳೆಯರು ಇದ್ದಾರೆ.ಶಾಸಕ ಎಲ್.ನಾಗೇಂದ್ರ, ಎಡಿಜಿಪಿ ಹರಿಶೇಖರನ್, ಅಕಾಡೆಮಿ ನಿರ್ದೇಶಕ ವಿಫುಲ್ ಕುಮಾರ್, ಉಪನಿರ್ದೇಶಕಿ ಧರಣೀದೇವಿ ಮಾಲಗತ್ತಿ […]

ನವದೆಹಲಿ : ಭಾರತದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ (Corona Virus) ಸೋಂಕಿನ ಪ್ರಕರಣಗಳು ಕಡಿಮೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 1,61,386 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ.ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ 1,61,386 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ.ಕಳೆದ 24 ಗಂಟೆಗಳಲ್ಲಿ 1,733 ಕೊರೊನಾ ಸೋಂಕಿತರು ಮೃತಪಟ್ಟಿದ್ದು, ಈ ಮೂಲಕ ಸಾವಿನ ಸಂಖ್ಯೆ 4,97,975 ಕ್ಕೆ ಏರಿಕೆಯಾಗಿದೆ.ಸಕ್ರಿಯ ಪ್ರಕರಣಗಳು: 16,21,603ಒಟ್ಟು ಚೇತರಿಕೆಗಳು: […]

ನವದೆಹಲಿ : ಕೇಂದ್ರ ಬಜೆಟ್‌ ಮಂಡನೆಯಾದ ಹಿನ್ನಲೆಯಲ್ಲಿ ಆತ್ಮನಿರ್ಭರ ಭಾರತದ ಮಹತ್ವವನ್ನು ಕುರಿತು ಪ್ರಧಾನ ಮಂತ್ರಿ ನರೇಂದ್ರ ಮೋದಿ  ದೇಶವನ್ನುದ್ದೇಶಿಸಿ ಇಂದು ಬೆಳಿಗ್ಗೆ 11 ಗಂಟೆಗೆ ಭಾಷಣ ಮಾಡಲಿದ್ದಾರೆ. ಈ ಭಾಷಣವನ್ನು ಪ್ರಸಾರ ಮಾಡಲು ಬೃಹತ್‌ ಸ್ಕ್ರೀನ್‌ಗಳನ್ನು ಅಳವಡಿಸಲಾಗುತ್ತದೆ.ದೆಹಲಿಯ ಅಂಬೇಡ್ಕರ್‌ ಭವನದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸೇರಿದಂತೆ ಇತರ ಗಣ್ಯರು ಭಾಗವಹಿಸಲಿದ್ದಾರೆ.ರಾಜ್ಯದ ಎಲ್ಲ ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಪರದೆ ಹಾಕಿ ಆನ್‌ಲೈನ್‌ ಮೂಲಕ […]

ಪಾಕಿಸ್ತಾನದ ಹಲವು ಔಷಧಾಲಯಗಳಲ್ಲಿ ಪ್ಯಾರೆಸಿಟಮಾಲ್ ಲಭ್ಯವಿಲ್ಲ ಮತ್ತು ಕಪ್ಪು ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿದೆ ಎಂದು ವರದಿಯಾಗಿದೆ ಎಂದು DAWN ವರದಿ ಮಾಡಿದೆ.ಪಾಕಿಸ್ತಾನದ ಔಷಧ ನಿಯಂತ್ರಣ ಪ್ರಾಧಿಕಾರದ (ಡ್ರಾಪ್) ಅಧಿಕಾರಿಯೊಬ್ಬರು, ಕೋವಿಡ್ ರೋಗಿಗಳಿಗೆ ಸಾಮಾನ್ಯವಾಗಿ ಸೂಚಿಸುವ ಔಷಧಿಯಾದ ಪ್ಯಾರೆಸಿಟಮಾಲ್ ಕೊರತೆಗೆ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವುದು ಮತ್ತು ನಂತರದ ನೋವು ನಿವಾರಕಗಳ ಬೇಡಿಕೆಗೆ ಕಾರಣವಾಗಿದೆ ಎಂದು ಪತ್ರಿಕೆ ವರದಿ ಮಾಡಿದೆ.ಪರವಾನಿಗೆ ಹೊಂದಿದ್ದರೂ ಪ್ಯಾರೆಸಿಟಮಾಲ್ ತಯಾರಿಸಲು ವಿಫಲವಾಗಿರುವ 15 ಔಷಧ ಕಂಪನಿಗಳಿಗೆ ಡ್ರಾಪ್ ಮಂಗಳವಾರ […]

ನವದೆಹಲಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ಇಂ ದು 2022-23 ನೇ ಸಾಲಿನ ಬಜೆಟ್  ಮಂಡಿಸಿದ್ದಾರೆ. ಬಜೆಟ್ ನಲ್ಲಿ ಈ ಬಾರಿ ಕೃಷಿ ವಲಯಕ್ಕೂ ಹೆಚ್ಚಿನ ಆದ್ಯತೆ ನೀಡಲಾಗಿದೆ.ಕೇಂದ್ರ ಬಜೆಟ್ ನಲ್ಲಿ ಕೃಷಿ ವಲಯಕ್ಕೆ ಸಿಕ್ಕಿದ್ದೇನು?ಕೃಷಿ ವಲಯಕ್ಕೆ ಡ್ರೋನ್​ಗಳ ಬಳಕೆಗೆ ಅನುಮತಿ  ಬೆಳೆ ದಾಖಲು, ಭೂ ದಾಖಲೆಗಳು, ಕೀಟನಾಶಕಗಳ ಸಿಂಪಡಣೆಗೆ ಕಿಸಾನ್ ಡ್ರೋನ್‌ಬೆಳೆ ದಾಖಲು, ಭೂ ದಾಖಲೆಗಳು, ಕೀಟನಾಶಕಗಳ ಸಿಂಪಡಣೆಗೆ ಕಿಸಾನ್ ಡ್ರೋನ್‌ಗೋಧಿ ಮತ್ತು ಖಾರೀಫ್​ ಉತ್ಪನ್ನ ಹೆಚ್ಚಳಕ್ಕೆ […]

ಬಾಗಲಕೋಟೆ: ಮಾಜಿ ಸಂಸದ ಎಚ್​.ಬಿ. ಪಾಟೀಲ ಅವರು ನಿಧನರಾದರು. ಇವರಿಗೆ 80 ವರ್ಷ ವಯಸ್ಸಾಗಿತ್ತು. ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಪಾಟೀಲ ಅವರನ್ನ ಬಾಗಲಕೋಟೆ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೆ ಮಂಗಳವಾರ ಕೊನೆಯುಸಿರೆಳೆದರು.ಇಂದು(ಬುಧವಾರ) ಮಧ್ಯಾಹ್ನ 12 ಗಂಟೆಗೆ ಸ್ವಗ್ರಾಮ ಬಾದಾಮಿ ತಾಲೂಕಿನ ರಡ್ಡೇರ ತಿಮ್ಮಾಪುರದಲ್ಲಿ ಅಂತ್ಯ ಸಂಸ್ಕಾರ ನೆರವೇರಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಪಾಟೀಲ ಅವರಿಗೆ ಪತ್ನಿ, ಐವರು ಪುತ್ರಿಯರು, ಪುತ್ರ ಇದ್ದಾರೆ.1942ರ ಮಾರ್ಚ್​ 29ರಂದು ಜನಿಸಿದ […]

ಬೆಂಗಳೂರು: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಜೊತೆ ಪತ್ರಿಕಾಗೋಷ್ಠಿಯಲ್ಲಿ ಕುಳಿತು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಬಗ್ಗೆ ಪಿಸುಮಾತು ಆಡಿದ್ದ ಮಾಜಿ ಶಾಸಕ ಅಶೋಕ್ ಪಟ್ಟಣ್‌ಗೆ ಕೆಪಿಸಿಸಿ ಶಿಸ್ತು ಸಮಿತಿ ನೋಟಿಸ್ ನೀಡಿದೆ.ಮಾಜಿ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸುವಾಗ ಪುಲಕೇಶಿ ನಗರ ಶಾಸಕ ಅಖಂಡ ಶ್ರೀನಿವಾಸಮೂರ್ತಿಗೆ ಟಿಕೆಟ್ ತಪ್ಪಿಸುವ ಕುರಿತಾಗಿ ಅಶೋಕ ಪಟ್ಟಣ್ ಕೆಪಿಸಿಸಿ ಅಧ್ಯಕ್ಷರ ವಿರುದ್ಧ ಪಿಸುಮಾತು ಆಡಿದ್ದರು.ಈ ವಿಡಿಯೋ ವೈರಲ್ ಆಗಿತ್ತು.ಈ ಹಿನ್ನಲೆಯಲ್ಲಿ ಅಶಿಸ್ತಿನ ನಡವಳಿಕೆ […]

ಮೂಲ ಆವೃತ್ತಿಗಿಂತ ಹೆಚ್ಚು ಸಾಂಕ್ರಾಮಿಕವಾಗಬಹುದು ಎಂದು ಕೆಲವು ಅಧ್ಯಯನಗಳು ಸೂಚಿಸುವ ಹೆಚ್ಚು ಸಾಂಕ್ರಾಮಿಕ ಒಮಿಕ್ರಾನ್ ಕೊರೊನಾವೈರಸ್ ಸ್ಟ್ರೈನ್‌ನ ಉಪರೂಪವು 57 ದೇಶಗಳಲ್ಲಿ ಪತ್ತೆಯಾಗಿದೆ ಎಂದು WHO ಮಂಗಳವಾರ ತಿಳಿಸಿದೆ.10 ವಾರಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಮೊದಲ ಬಾರಿಗೆ ಪತ್ತೆಯಾದ ನಂತರ ವೇಗವಾಗಿ ಹರಡುವ ಮತ್ತು ಅತೀವವಾಗಿ ರೂಪಾಂತರಗೊಂಡ ಓಮಿಕ್ರಾನ್ ರೂಪಾಂತರವು ಪ್ರಪಂಚದಾದ್ಯಂತ ಪ್ರಬಲವಾದ ರೂಪಾಂತರವಾಗಿದೆ ಎನ್ನಲಾಗಿದೆ.ತನ್ನ ಸಾಪ್ತಾಹಿಕ ಎಪಿಡೆಮಿಯೊಲಾಜಿಕಲ್ ಅಪ್‌ಡೇಟ್‌ನಲ್ಲಿ, ವಿಶ್ವ ಆರೋಗ್ಯ ಸಂಸ್ಥೆಯು ಕಳೆದ ತಿಂಗಳಲ್ಲಿ ಸಂಗ್ರಹಿಸಿದ ಎಲ್ಲಾ […]

Advertisement

Wordpress Social Share Plugin powered by Ultimatelysocial