ಬೆಂಗಳೂರು: ಕೇಂದ್ರ ಬಜೆಟ್ನಲ್ಲಿ ಶಿಕ್ಷಣಕ್ಕೆ ಅಭೂತಪೂರ್ವ ಕೊಡುಗೆಯನ್ನು ನೀಡಿದ್ದು, ಡಿಜಿಟಲ್ ವಿಶ್ವವಿದ್ಯಾಲಯವನ್ನು ಸ್ಥಾಪಿಸುವುದಾಗಿ ಘೋಷಣೆ ಮಾಡಿದೆ.ಈ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವ ಕೇಂದ್ರ ಸಕಾರವನ್ನು ಶ್ಲಾಘಿಸಿದ್ದಾರೆ.ಕೇಂದ್ರ ಬಜೆಟ್ ಕುರುತು ಟ್ವೀಟ್ ಮಾಡುವ ಮೂಲಕ ಪ್ರತಿಕ್ರಿಯೆ ನೀಡಿದ ನಾಗೇಶ್, ಒಂದು ತರಗತಿ, ಒಂದು ಟಿವಿ ಚಾನಲ್ ಕಾರ್ಯಕ್ರಮದಲ್ಲಿ ಸ್ಥಳೀಯ ಭಾಷೆಯಲ್ಲಿ ಕಲಿಸಲು ಚಾನಲ್ಗಳ ಸಂಖ್ಯೆಯನ್ನು ೨೦೦ಕ್ಕೆ ಹೆಚ್ಚಿಸುವ ಪ್ರಧಾನಿ ನರೇದ್ರ ಮೋದಿ ಸರ್ಕಾರದ ಘೋಷಣೆ ಶ್ಲಾಘನೀಯ. ಇದು ಶಿಕ್ಷಣದ ಪ್ರಸರಣಕ್ಕೆ ಇನ್ನಷ್ಟು ನೆರವಾಗಲಿದೆ […]
ಪ್ರಮುಖಸುದ್ದಿ
ಬೆಂಗಳೂರು: 15 ವರ್ಷದ ಬಾಲಕಿ ತನಗೆ ಆನ್ ಲೈನ್ ತರಗತಿಯಿದೆ ಎಂದು ಮನೆಯ ರೂಂನೊಳಗೆ ಹೋಗಿ, ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಕಾಮಾಕ್ಷಿಪಾಳ್ಯದಲ್ಲಿ ನಡೆದಿದೆ.9ನೇ ತರಗತಿ ಓದುತ್ತಿರುವ ಬಾಲಕಿ ಸೋಮವಾರ ಬೆಳಗ್ಗೆ ಆನ್ ಲೈನ್ ತರಗತಿ ಇದೆ ಎಂದು ರೂಂನೊಳಗೆ ಹೋಗಿದ್ದಾಳೆ.ತಾಯಿ ಉಪಹಾರಕ್ಕೆ ಕರೆದರೂ ಬಾಗಿಲು ತೆರೆಯಲಿಲ್ಲ. ಆಗ ಅನುಮಾನಗೊಂಡ ತಾಯಿ ಕಿಟಕಿಯಲ್ಲಿ ನೋಡಿದ್ದಾಳೆ. ಮಗಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿರುವುದು ಕಂಡು ಬಂದಿದೆ.ಸ್ಥಳೀಯರು ಕಾಮಾಕ್ಷಿಪಾಳ್ಯ […]
ಭೋಪಾಲ್ : ಆಸ್ಪತ್ರೆ ಸಿಬ್ಬಂದಿಗೆ ಲಂಚ ನೀಡಲು ಆಗದಿರುವುದಕ್ಕೆ ಮಹಿಲೆಯಬ್ಬರು ಹೊಟ್ಟೆಯಲ್ಲಿ ಸಾವನ್ನಪ್ಪಿದ ಮಗುವಿಗೆ ಜನ್ಮ ನೀಡಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.ಈ ಘಟನೆ ಮಧ್ಯಪ್ರದೇಶದ ಭಿಂಡ್ ನ ಜಿಲ್ಲಾಸ್ಪತ್ರೆ ಹತ್ತಿರ ನಡೆದಿದೆ.ಈ ಕುರಿತು ತನಿಖೆ ನಡೆಸಲು ಜಿಲ್ಲಾಡಳಿತ ತನಿಖಾ ಸಮಿತಿಯನ್ನು ರಚಿಸಿದೆ.ಭಿಂಡ್ ನ ರಾಜುಪುರ ಗ್ರಾಮದ ನಿವಾಸಿ ಆರು ತಿಂಗಳ ಗರ್ಭಿಣಿ ಕಲ್ಲೋ ಅವರು ತಡರಾತ್ರಿ ಹೆರಿಗೆ ನೋವಿನಿಂದ ಬಳಲುತ್ತಿದ್ದರು. ತಕ್ಷಣ ಪತಿ ಹಾಗೂ ಪತ್ತೆ ಅವರನ್ನು ಆಸ್ಪತ್ರೆಗೆ […]
ಮನೆಯಲ್ಲಿ ಎಸಿ ಇಲ್ಲ. ಫ್ಯಾನ್ ಗಾಳಿ ಸಾಕಾಗಲ್ಲ. ಹಾಗಾಗಿ ರಾತ್ರಿ ಸರಿಯಾಗಿ ನಿದ್ರೆ ಬರೋದಿಲ್ಲ ಎನ್ನುವವರು ಆಹಾರದಲ್ಲಿ ಬದಲಾವಣೆ ಮಾಡಿಕೊಳ್ಳುವ ಅವಶ್ಯಕತೆ ಇದೆ. ಕೆಲ ಪದಾರ್ಥಗಳ ಸೇವನೆಯಿಂದ ಬೇಸಿಗೆ ಝಳದಲ್ಲೂ ನೀವು ಆರಾಮವಾಗಿ ನಿದ್ರೆ ಮಾಡಬಹುದು.ಬೇಸಿಗೆಗೆ ಸೋರೆ ಕಾಯಿ ಹೇಳಿ ಮಾಡಿಸಿದ ತರಕಾರಿ.ಸೋರೆಕಾಯಿಯಲ್ಲಿ ನೀರಿನ ಅಂಶ ಜಾಸ್ತಿ ಇರುತ್ತದೆ. ಹಾಗೆ ಅದ್ರ ಸೇವನೆಯಿಂದ ರಾತ್ರಿ ಒಳ್ಳೆಯ ನಿದ್ರೆ ಬರುತ್ತದೆ. ಇದು ಸುಲಭವಾಗಿ ಜೀರ್ಣವಾಗುವುದರಿಂದ ಆರೋಗ್ಯಕ್ಕೂ ಒಳ್ಳೆಯದು.ರಾತ್ರಿ ಸೌತೆಕಾಯಿ ತಿನ್ನುವುದರಿಂದ ಜೀರ್ಣಕ್ರಿಯೆ […]
ಬಾಗಲಕೋಟೆ: ಸಂಬಂಧಿಕರೊಬ್ಬರ ಅಂತ್ಯಸಂಸ್ಕಾರಕ್ಕೆಂದು ತೆರಳಿದ್ದ ಮೂವರು ವಾಪಸ್ ಮನೆಗೆ ಬರುವಾಗ ದುರಂತ ಅಂತ್ಯಕಂಡಿದ್ದಾರೆ. ಬಾಗಲಕೋಟೆ ತಾಲೂಕಿನ ಭಗವತಿ ಗ್ರಾಮಕ್ಕೆ ಸಂಬಂಧಿಕರೊಬ್ಬರ ಅಂತ್ಯಸಂಸ್ಕಾರಕ್ಕೆ ಮೂವರು ಕಾರಿನಲ್ಲಿ ಬಂದಿದ್ದರು. ಅಂತ್ಯಸಂಸ್ಕಾರ ಮುಗಿದ ಬಳಿಕ ರಾತ್ರಿ ವಾಪಸ್ ಕಾರಿನಲ್ಲಿ ಸ್ವಗ್ರಾಮಕ್ಕೆ ಹಿಂತಿರುಗುತ್ತಿದ್ದರು.ಈ ವೇಳೆ ಬಾದಾಮಿ ತಾಲೂಕಿನ ಜಾಲಿಹಾಳ ಗ್ರಾಮದ ಬಳಿ ಟ್ರ್ಯಾಕ್ಟರ್ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಮೂವರು ಸಾವಪ್ಪಿದ್ದಾರೆ.ಗದಗ ಜಿಲ್ಲೆ ಹಡಗಲಿ ಗ್ರಾಮದ ಬಸನಗೌಡ ಪಾಟಿಲ್, ಮಂಜುನಾಥ ಮಾರನಬಸರಿ ಮತ್ತು ಸಂಗಮ್ಮ ಪಾಟಿಲ್ […]
ನವದೆಹಲಿ : ಹಣಕಾಸು ಸಚಿವೆ ನಿರ್ಮಲಾ ಸಿತಾರಾಮನ್ ಕೇಂದ್ರ ಬಜೆಟ್ ಮಂಡಿಸುತ್ತಿದ್ದು, ದೇಶಾದ್ಯಂತ 60 ಲಕ್ಷ ಉದ್ಯೋಗಗಳನ್ನು ಸೃಷ್ಟಿಸುವುದು ಸರ್ಕಾರದ ಗುರಿ ಎಂದು ಹೇಳಿದ್ದಾರೆ.ಮೇಕ್ ಇನ್ ಇಂಡಿಯಾ ಮೂಲಕ 60 ಲಕ್ಷ ಉದ್ಯೋಗ ಸೃಷ್ಟಿ ಮಾಡಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.ಮುಂದಿನ ಐದು ವರ್ಷಗಳಲ್ಲಿ 60 ಲಕ್ಷ ಹೊಸ ಉದ್ಯೋಗಗಳು ಮತ್ತು 30 ಲಕ್ಷ ಕೋಟಿ ಹೆಚ್ಚುವರಿ ಉತ್ಪಾದನೆಯನ್ನು ರಚಿಸುವ ಸಾಮರ್ಥ್ಯ ಭಾರತಕ್ಕಿದೆ ಎಂದು ನಿರ್ಮಲಾ ಸೀತಾರಾಮನ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.ಬಜೆಟ್ನಲ್ಲಿ […]
ಅಧಿಕ ರಕ್ತದೊತ್ತಡವು ಹೃದಯದಲ್ಲಿನ ರಕ್ತಕೊರತೆ ಮತ್ತು ಸೆರೆಬ್ರೊವಾಸ್ಕುಲರ್ (ಮೆದುಳಿಗೆ ಸಂಬಂಧಿಸಿದ) ಕಾಯಿಲೆ ಜೊತೆಗೆ ಮತ್ತು ಮೂತ್ರಪಿಂಡದಲ್ಲಿ ದೀರ್ಘಕಾಲೀನ ಕಾಯಿಲೆ ಸೇರಿದಂತೆ ಅನೇಕ ರೀತಿಯ ಗಂಭೀರ ಅನಾರೋಗ್ಯಗಳಿಗೆ ಕಾರಣವಾಗಬಹುದು.ಅಧಿಕ ರಕ್ತದೊತ್ತಡವು ಅಂಗವೈಕಲ್ಯ ಹೆಚ್ಚಿಸಿ, ಅಕಾಲಿಕ ಸಾವುಗಳಿಗೆ ವಿಶ್ವಾದ್ಯಂತ ಕಾರಣವಾಗುತ್ತಾ ಬಂದಿದೆ.ಅನೇಕ ಸಂದರ್ಭಗಳಲ್ಲಿ ರೋಗಿಯ ರಕ್ತದೊತ್ತಡವು ಸ್ಥಿರವಾಗಿಲ್ಲದ ಕಾರಣ ವೈದ್ಯರು ಕೆಲವು ಶಸ್ತ್ರಚಿಕಿತ್ಸೆಗಳನ್ನು ಮಾಡಲು ಸಾಧ್ಯವಾಗದೇ ಇರುವ ಪ್ರಸಂಗ ನೀವು ಕೇಳಿರಬಹುದು.ಹೌದು, ಆಧುನಿಕ ಔಷಧಿಗಳ ಮೂಲಕ ರಕ್ತದೊತ್ತಡದ ಮಟ್ಟವನ್ನು ನಿರ್ವಹಿಸಬಹುದು, ಆದರೆ ಈ […]
ಬೆಂಗಳೂರು: ಲಂಚಕ್ಕೆ ಬೇಡಿಕೆಯಿಟ್ಟ ಆರೋಪದಡಿ ನಗರದ ಸರ್ಕಾರಿ ವಿಕ್ಟೋರಿಯಾ ಆಸ್ಪತ್ರೆಯ ನಾಲ್ವರು ಸಿಬ್ಬಂದಿಗಳ ಮೇಲೆ ವಿವಿ ಪುರಂ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.ಈ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದು, ಆನಂದ್, ನಾಗೇಶ್, ಗಿರೀಶ್, ರಂಜಿತ್ ಎನ್ನುವವರ ವಿರುದ್ಧ ಪ್ರಕರಣ ದಾಖಲಾಗಿದೆ.ಬಹುಜನ ಸಮಾಜವಾದಿ ಪಾರ್ಟಿ ಬೆಂಗಳೂರು ದಕ್ಷಿಣ ವಿಭಾಗದ ಅಧ್ಯಕ್ಷ ಗೋಪಾಲಲಕ್ಷ್ಮಿ ಎಂಬುವವರ ತಾಯಿ ಯಲ್ಲಮ್ಮ ಅವರನ್ನು ಚಿಕಿತ್ಸೆಗೆಂದು ಜ.21ಕ್ಕೆ ವಿಕ್ಟೋರಿಯಾ ಆಸ್ಪತ್ರೆಗೆ ಕರೆ ತಂದಿದ್ದರು. ಜ.28 ರಂದು ತಲೆಯ […]
ಟಿಡಿಪಿ ಪಾರ್ಟಿ ಮುಖಂಡನ ಲೈಂಗಿಕ ಕಿರುಕುಳದಿಂದ ಬೇಸತ್ತ 9ನೇ ತರಗತಿ ವಿದ್ಯಾರ್ಥಿನಿಯೊಬ್ಬಳು 4ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ಆಂಧ್ರಪ್ರದೇಶದ ವಿಜಯವಾಡದಲ್ಲಿ ನಡೆದಿದೆ.ಒಂಭತ್ತನೇ ತರಗತಿ ಓದುತ್ತಿರುವ ಹದಿನಾಲ್ಕು ವರ್ಷದ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೂ ಮುನ್ನ ಡೆತ್ನೋಟ್ ಬರೆದಿಟ್ಟಿದ್ದಾಳೆ.ಟಿಡಿಪಿ ಮುಖಂಡ ವಿನೋದ್ ಜೈನ್ ಎಂಬಾತ ನನಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಬಾಲಕಿ ಡೆತ್ ನೋಟ್ನಲ್ಲಿ ಬರೆದಿಟ್ಟಿದ್ದಾಳೆ.ಆರೋಪಿ ವಿನೋದ್ ಜೈನ್ ಬಾಲಕಿ ವಾಸಿಸುತ್ತಿದ್ದ […]
ಪ್ರೇಮಂ ಚಿತ್ರದ ನಟಿ ಸಾಯಿ ಪಲ್ಲವಿ ಚಿತ್ರರಂಗಕ್ಕೆ ಕಾಲಿಟ್ಟ ದಿನದಿಂದಲೂ ಲಕ್ ಅನ್ನು ಕಿಸೆಯಲ್ಲಿಟ್ಟುಕೊಂಡು ಓಡಾಡುತ್ತಿದ್ದಾರೆ. ಸಿನಿಮಾಗಳ ಕಡಿಮೆಯೇ ಆದರೂ ಸಂಪಾದಿಸಿರುವ ಆಸ್ತಿ ತುಂಬಾ ಇವೆ. ಹೌದು ನಟಿ ಸಾಯಿ ಪಲ್ಲವಿ ದಕ್ಷಿಣ ಭಾರತದ ಬಹುಬೇಡಿಕೆಯ ನಟಿ.ಮಾಡಿದ್ದು ಕೆಲವೇ ಸಿನಿಮಾಗಳಾದರೂ ಅವರಿಗೆ ಬೇಡಿಕೆ ಹೆಚ್ಚಿದೆ. ಹೀಗಾಗಿ, ಅವರ ಸಂಭಾವನೆ ಕೂಡ ಹೆಚ್ಚಿದೆ. ಹಾಗಾದರೆ, ನಟಿ ಸಾಯಿ ಪಲ್ಲವಿ ಅವರ ಒಟ್ಟೂ ಆಸ್ತಿ ಮೌಲ್ಯ ಎಷ್ಟು? ಆ ಪ್ರಶ್ನೆಗೆ ಇಲ್ಲಿದೆ ಉತ್ತರ. […]