ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಬಸ್ ಕಂದರಕ್ಕೆ ಬಿದ್ದು ಇಬ್ಬರು ಸಾವನ್ನಪ್ಪಿ, 40 ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಶಿರಾ-ಬುಕ್ಕಾಪಟ್ಟಣ ರಾಜ್ಯ ಹೆದ್ದಾರಿಯಲ್ಲಿ ಸಂಭವಿಸಿದೆ. ಬಸ್ ನಲ್ಲಿದ್ದವರು ಬಂಗರಹಟ್ಟಿ ಗೊಲ್ಲರಹಟ್ಟಿಗೆ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಲು ಖಾಸಗಿ ಬಸ್ ನಲ್ಲಿ ಹೊರಟಿದ್ದರು. ಈ ಬಸ್ ನಲ್ಲಿ 50 ಕ್ಕೂ ಹೆಚ್ಚು ಮಂದಿ ಇದ್ದು 40 ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಶಿರಾ ಬಳಿ ಇರುವ ಮೇಕೇರಹಟ್ಟಿ ಬಳಿ ತಿರುವು ಇದ್ದು, ಈ […]

ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ 4 ಲಾರಿ ಟ್ಯಾ೦ಕರ್ ಗಳನ್ನು ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.ಖಚಿತ ಮಾಹಿತಿ ಮೆರೆಗೆ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿದ್ದು, ಕೋಲಾರ ಜಿಲ್ಲೆಯ ಕೆಜಿಫ್ ತಾಲೂಕಿನ ಪಂತನಹಳ್ಳಿ ಗ್ರಾಮದ ಬಳಿ ಲಾರಿಗಳನ್ನು ವಶಪಡಿಸಿಕೊಂಡಿದ್ದಾರೆ. ಆಂಧ್ರ ಗ್ರಾಮ ಪಂಚಾಯತ್ ಚುನಾವಣೆ ಹಿನ್ನಲೆ ಅಕ್ರಮವಾಗಿ ಮದ್ಯವನ್ನು ಆರೋಪಿಗಳು ಸಾಗಿಸುತ್ತಿದ್ದು, ಆರೋಪಿಗಳನ್ನು ಬಂಧಿಸಲಾಗಿದೆ.14ಲೀ. ಮದ್ಯವನ್ನು ಅಬಕಾರಿ ಸಿಬ್ಬಂದಿ ವಶಕ್ಕೆ ಪಡೆದಿದ್ದು,ಬಂಗಾರಪೇಟೆ ಅಬಕಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ:ಪತ್ನಿ ಜೀವನಕ್ಕೆ ಕೊಳ್ಳಿ ಇಟ್ಟ […]

ಕುಡಿಯಲು ಹಣ ನೀಡದ ಪತ್ನಿಯನ್ನು ಪತಿ ಸುತ್ತಿಗೆಯಿಂದ ಹೊಡೆದು ಕೊಂದಿರುವ ಘಟನೆ ಕೋಲಾರ ತಾಲ್ಲೂಕಿನ ನಾಗನಾಳ ಗ್ರಾಮದಲ್ಲಿ ನಡೆದಿದೆ. ವಿಜಯಲಕ್ಷ್ಮಿ 30 ಮೃತ ದುರ್ದೈವಿ. ವಿಜಯಲಕ್ಷ್ಮಿ ಬಳಿ ಇದ್ದ 10 ಸಾವಿರ ಹಣಕ್ಕಾಗಿ ಪತಿ ನಿತ್ಯವು ಪೀಡಿಸುತ್ತಿದ್ದು, ಹಣ ನೀಡದ ಪತ್ನಿಯನ್ನು ಕೊಂದು ಪತಿ ಸೋಮಶೇಖರ್ ಪರಾರಿಯಾಗಿದ್ದಾನೆ.ಇನ್ನು ಸ್ಥಳಕ್ಕೆ ವೇಮಗಲ್ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು,ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ:ಸಿದ್ದರಾಮಯ್ಯ ಅಂತ್ಯಕ್ರಿಯೆಗೆ ಬರಬೇಕೆಂದು ಡೆತ್ ನೋಟ್

‘ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ನಟ ಯಶ್ ನನ್ನ ಅಂತ್ಯಕ್ರಿಯೆಗೆ ಬರಬೇಕು’ ಎಂದು ಯುವಕನೊಬ್ಬ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಕೋಡಿದೊಡ್ಡಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಯುವಕ ರಾಮಕೃಷ್ಣ ಎಂಬಾತ ಡೆತ್ ನೋಟ್ ಬರೆದಿಟ್ಟು ಅತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಡೆತ್ ನೋಟ್ ನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ನಟ ಯಶ್ ನನ್ನ ಅಂತ್ಯಕ್ರಿಯೆಗೆ ಬರಬೇಕು ಎಂದು ಮನವಿ […]

ಕಲರ್ಬುಗಿ ಜಿಲ್ಲೆಯಜೇವರ್ಗಿ ತಾಲೂಕಿನ ನೆಲೋಗಿ ಗ್ರಾಮದಲ್ಲಿ ವಿದ್ಯಾರ್ಥಿಗಳು ಬಸ್ ಗಳಿಲ್ಲದೆ ಪರದಾಟ ನಡೆಸುತ್ತಿದ್ದಾರೆ.ಕೂಟನೂರನಿಂದ ಸೊನ್ನ ಗ್ರಾಮದ ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳಿಗೆ ಸರಿಯಾದ ಸಮಯಕ್ಕೆ ಬಸ್ ಬಾರದೆ ಕಾಲೇಜಿಗೆ ಹೋಗಲು ತೊಂದರೆಯಾಗುತ್ತಿದೆ. ಇನ್ನು ಶಾಲಾ ಮಕ್ಕಳೊಂದಿಗೆ ಕೂಟನೂರ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ .ವಿದ್ಯಾರ್ಥಿಗಳಿಗೆ ಬಸ್ ಸೌಲಭ್ಯ ಒದಗಿಸಲು ವಿದ್ಯಾರ್ಥಿಗಳು ಮನವಿ ಮಾಡಿದರು. ಇದನ್ನೂ ಓದಿ:ಬೈಕ್ ಗೆ ಹಿಂಬದಿಯಿಂದ ಕಾರು ಡಿಕ್ಕಿ ವ್ಯಕ್ತಿಗೆ ಗಂಭೀರ ಗಾಯ

ಬೈಕ್ ಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದು ವ್ಯಕ್ತಿಗೆ ಗಂಭೀರ ಗಾಯವಾಗಿರುವ ಘಟನೆ, ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ನೀಲಟೂರು ಗ್ರಾಮದ ಬಳಿ ನಡೆದಿದೆ. ಕೋಟಪಲ್ಲಿ ಗ್ರಾಮದ ವೆಂಕರಾಮರೆಡ್ಡಿ ಗೆ ಗಂಭೀರ ಗಾಯ , ಕಾರಿನಲ್ಲಿದ್ದ ಕಾಲೇಜು ಯುವತಿಯರಿಗೆ ಸಣ್ಣ ಪುಟ್ಟ ಗಾಯವಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಶ್ರೀನಿವಾಸಪುರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸುತ್ದತಿದ್ದಾರೆ. ಇದನ್ನೂ ಓದಿ:ಕಾರು ಮತ್ತು ಲಾರಿ ನಡುವೆ ಡಿಕ್ಕಿ  

ಕಾರು ಮತ್ತು ಲಾರಿ ನಡುವೆ ಡಿಕ್ಕಿ ಹೊಡೆದು ಪೊಲೀಸ್ ಸಿಬ್ಬಂದಿಗೆ ಗಂಭೀರ ಗಾಯವಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಕುರುಬರಹಳ್ಳಿ ಸಮೀಪ ನಡೆದಿದೆ. ದಾಬಸ್ ಪೇಟೆಗೆ ತೆರಳುತ್ತಿದ್ದ ಲಾರಿ ದ್ವಿಚಕ್ರ ವಾಹನವನ್ನು ಹಿಂದಿಕ್ಕುವ ವೇಳೆ ಮಾರುತಿ ಓಮಿನಿಗೆ ಡಿಕ್ಕಿ ಹೊಡೆದಿದೆ, ಅದೆ ಸಮಯಕ್ಕೆ ಡಿಕೆ ಶಿವಕುಮಾರ್ ಮಗಳ‌ ಮದುವೆ ಆರಕ್ಷತೆಯ ಭದ್ರತೆ ತೆರಳುತ್ತಿದ್ದ ಹೊಸಹಳ್ಳಿ ಠಾಣೆಯ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಹುಲಿಕುಂಟೆ ಹನುಮಯ್ಯಗೆ ತೀವ್ರ ಗಾಯವಾಗಿ ಖಾಸಗಿ ಆಸ್ಪತ್ರೆಗೆ ತೆರಲಿಸಿದರು.ದೊಡ್ಡಬಳ್ಳಾಪುರ ಗ್ರಾಮಾಂತರ […]

ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿ ಗ್ರಾಮದಲ್ಲಿ ನಡೆದಿದೆ.ನಂಗಲಿ ಗ್ರಾಮದ ಸ್ಮಶಾಣದದಲ್ಲಿ ಶವ ಪತ್ತೆಯಾಗಿದ್ದು, ವ್ಯಕ್ತಿ ಕೊಲೆ ಮಾಡಿ ಹಾಕಿರುವ ಶಂಕೆ ವ್ಯಕ್ತವಾಗಿದೆ. ಮೃತ ವ್ಯಕ್ತಿಯ ಎರಡು ಕೈಗಳು ಹಿಂದಕ್ಕೆ ಹಗ್ಗದಲ್ಲಿ ಕಟ್ಟಿರುವ ರೀತಿಯಲ್ಲಿ ಶವ ಪತ್ತೆಯಾಗಿದೆ. ಇನ್ನು ಸ್ಥಳಕ್ಕೆ ನಂಗಲಿ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು,ಪ್ರಕರಣ ನಂಗಲಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಇದನ್ನೂ ಓದಿ:ಅಮ್ರೋಹಾ ನಿವಾಸಿ ಶಬ್ನಮ್ ಗೆ […]

ಸ್ವತಂತ್ರ ಭಾರತದಲ್ಲಿ ಇದೇ ಮೊದಲ ಬಾರಿ ಮಹಿಳಾ ಕೈದಿಯನ್ನು ಗಲ್ಲಿಗೇರಿಸಲಾಗ್ತಿದೆ. ಮಥುರಾದ ಅಮ್ರೋಹಾ ನಿವಾಸಿ ಶಬ್ನಮ್ ಗೆ ಮರಣದಂಡನೆ ಶಿಕ್ಷೆಯಾಗ್ತಿದೆ. ಗಲ್ಲಿಗೇರಿಸುವ ತಯಾರಿ ಶುರುವಾಗಿದೆ.ನಿರ್ಭಯಾ ದೋಷಿಗಳನ್ನು ಗಲ್ಲಿಗೇರಿಸಿದ್ದ ಪವನ್ ಜಲ್ಲಾಡ್, ಈಗಾಗಲೇ ಎರಡು ಬಾರಿ ನೇಣು ಬಿಗಿಯುವ ಸ್ಥಳದ ಪರಿಶೀಲನೆ ನಡೆಸಿದ್ದಾರೆ. ಗಲ್ಲಿಗೇರಿಸುವ ದಿನಾಂಕ ಇನ್ನೂ ನಿಗದಿಯಾಗಿಲ್ಲ. ಏಪ್ರಿಲ್ 2008ರಲ್ಲಿ ಶಬ್ನಮ್ ತನ್ನ ಪ್ರೇಮಿ ಜೊತೆ ಸೇರಿ ಕುಟುಂಬಸ್ಥರ ಹತ್ಯೆ ಮಾಡಿದ್ದಳು. ಕುಟುಂಬಸ್ಥರನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದಳು. ಶಬ್ನಮ್ […]

ಸ್ನೇಹಿತನ ಕೊಲೆ ಪ್ರಕರಣದಲ್ಲಿ ಕುಖ್ಯಾತ ರೌಡಿಶೀಟರ್ ಆರ್ಮುಗಂ ಮತ್ತೆ ಕೊಲೆ ಮಾಡಿ ಜೈಲು ಸೇರಿದ್ದಾನೆ. ತನ್ನ 2,500 ರೂಪಾಯಿ ಕದ್ದ ಶಂಕೆಯಿಂದ ಸ್ನೇಹಿತ ಭೀಮಪ್ಪ ಹುಸೇನ್ ನನ್ನು ಆರ್ಮುಗಂ ಕೊಲೆ ಮಾಡಿದ್ದಾನೆ. ಈ ಪ್ರಕರಣ ಸಂಬಂಧ ಬೆಂಗಳೂರಿನ ತಲಘಟ್ಟಪುರ ಪೊಲೀಸರು ಆರ್ಮುಗಂನನ್ನು ಬಂಧಿಸಿದ್ದಾರೆ.ಇವರೆಗೂ 2-3 ಕೊಲೆ ಕೇಸ್ ನಲ್ಲಿ ಜೈಲಿಗೆ ಹೋಗಿರುವ ಆರ್ಮುಗಂ ಇದೀಗ ತನ್ನ ಸ್ನೇಹಿತನನ್ನೇ ಕೊಲೆ ಮಾಡಿದ್ದಾನೆ.ತನ್ನ ಸ್ನೇಹಿತ ಭೀಮಪ್ಪ ಹುಸೇನ್ ಜೊತೆ ಪಾರ್ಟಿ ಮಾಡಿದ್ದ ಆರ್ಮುಗಂನ […]

Advertisement

Wordpress Social Share Plugin powered by Ultimatelysocial