ದೆಹಲಿಯಲ್ಲಿ ನಿನ್ನೆ ರೈತರ ಪ್ರತಿಭಟನೆ ವೇಳೆ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ 200 ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದ್ದು, ಬಳಿಕ ಅವರನ್ನು ಬಂಧಿಸಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ. ರೈತರ ಟ್ರ್ಯಾಕ್ಟರ್ ಪೆರೇಡ್ ವೇಳೆ ನಡೆದ ಘರ್ಷಣೆಗೆ ಸಂಬಂಧಿಸಿದಂತೆ ಇದುವರೆಗೆ 22 ಎಫ್‌ಐಆರ್ ದಾಖಲಾಗಿದ್ದು, ಘಟನೆಯಲ್ಲಿ 300ಕ್ಕೂ ಅಧಿಕ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದರು. ಇದನ್ನೂ ಓದಿ: ಕ್ಯಾಷಿಯರ್‌ನಿಂದ 7 ಲಕ್ಷ ಎಗರಿಸಿದ್ದ ಖದೀಮರು

ಶಿವಮೊಗ್ಗ ಜಿಲ್ಲೆಯ ಹುಣಸೋಡು ಗ್ರಾಮದ ಕಲ್ಲು ಗಣಿಗಾರಿಕೆ ಪ್ರದೇಶಕ್ಕೆ ಸಿದ್ದರಾಮಯ್ಯ ಇಂದು ಭೇಟಿ ನೀಡಿ ಸ್ಫೋಟ ಸಂಭವಿಸಿದ ಸ್ಥಳ ವೀಕ್ಷಿಸಿದರು. ಹುಣಸೋಡು ಗ್ರಾಮಕ್ಕೆ ಭೇಟಿ ನೀಡಿದ ಸಿದ್ದರಾಮಯ್ಯ ಅವರು ಗ್ರಾಮಸ್ಥರ ಅಹವಾಲು ಆಲಿಸಿದರು. ಅಕ್ರಮ ಗಣಿಗಾರಿಕೆಯಿಂದ ಆಗುತ್ತಿರುವ ಹಾನಿ ಕುರಿತು ಗ್ರಾಮಸ್ಥರು ಸಿದ್ದರಾಮಯ್ಯ ಅವರಿಗೆ ದೂರು ಸಲ್ಲಿಸಿದರು. ಈ ವೇಳೆ ಶಾಸಕರಾದ ಸಂಗಮೇಶ್, ಮಾಜಿ ಶಾಸಕರಾದ ಪ್ರಸನ್ನಕುಮಾರ್, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಸುಂದರೇಶ್ ಮತ್ತಿತರರು ಹಾಜರಿದ್ದರು. ಇದನ್ನೂ ಓದಿ: […]

‘ಖಾತೆ ಹಂಚಿಕೆಯ ವಿಚಾರ ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟದ್ದು. ಅವರು ಯಾವುದೇ ಖಾತೆ ಕೊಟ್ಟರೂ ಸಮರ್ಥವಾಗಿ ನಿಭಾಯಿಸುತ್ತೇನೆ’ ಎಂದು ನೂತನ ಸಚಿವ ಸಿ.ಪಿ.ಯೋಗೇಶ್ವರ್ ತಿಳಿಸಿದರು.ರಾಮನಗರದಲ್ಲಿ  ಮಾತನಾಡಿದ ಅವರು, ಇಂತಹದ್ದೇ ಖಾತೆ ಕೊಡಿ ಎಂದು ನಾನು ಅವರಿಗೆ ಮನವಿ ಮಾಡಿಲ್ಲ. ನೀಡುವ ಖಾತೆಯನ್ನು ಸಮರ್ಪಕವಾಗಿ ನಿಭಾಯಿಸುತ್ತೇನೆ. ಪಕ್ಷ ನೀಡಿರುವ ಸಚಿವ ಸ್ಥಾನವನ್ನು ಬಳಸಿಕೊಂಡು ತಾಲೂಕನ್ನು ಇನ್ನಷ್ಟು ಅಭಿವೃದ್ಧಿಪಡಿಸುತ್ತೇನೆ ಎಂದು ಹೇಳಿದರು. ಇದನ್ನೂ ಓದಿ:ಇಂಗ್ಲೆಂಡ್ ಮಾಜಿ ಕ್ರಿಕೆಟಿಗ ರಾಬಿನ್ ನಿಧನ- ಜಾಕ್ಮನ್ ಗೌರವ ಸೂಚಿಸಿ […]

ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ನೂತನ ಸದಸ್ಯನೊಬ್ಬ ಮಹಿಳಾ ಪೊಲೀಸ್​ ಸಬ್​ ಇನ್ಸ್​ಪೆಕ್ಟರ್​ ಹಾಗೂ ಓರ್ವ ಕಾನ್ಸ್​ಟೇಬಲ್​ಗೆ ಸನ್ಮಾನ ಮಾಡಿರುವ ಘಟನೆ ವಿವಾದಕ್ಕೆ ಎಡೆಮಾಡಿಕೊಟ್ಟಿದೆ. ವಿಜಯಪುರ ಜಿಲ್ಲೆಯ ತಾಳಿಕೋಟಿ ಪೊಲೀಸ್ ಠಾಣೆಯಲ್ಲಿ ಘಟನೆ ನಡೆದಿದೆ. ಸದಸ್ಯನ ಸನ್ಮಾನಕ್ಕೆ ಪ್ರತಿಯಾಗಿ ಪಿಎಸ್​ಐ ಸಹ ಸಿಹಿ ತಿನ್ನಿಸಿರುವುದು ಭಾರಿ ಚರ್ಚೆಗೆ ಗ್ರಾಸವಾಗಿದ್ದು, ಚುನಾವಣೆಯಲ್ಲಿ ಸಹಕರಿಸಿದ್ದಕ್ಕೆ ಋಣ ತೀರಿಸಿದ್ದಾರೆ ಜನರು ಇದನ್ನೂ ಓದಿ: ಶಾಲಾ-ಕಾಲೇಜು ಆರಂಭದ ಹಿನ್ನೆಲೆ-ಮಕ್ಕಳಿಗೆ ಥರ್ಮಲ್ ಸ್ಕ್ರೀನಿಂಗ್ ನಿಂದ […]

ಕೊರೊನಾ ಭೀತಿಯಿಂದ ಕಳೆದ 10 ತಿಂಗಳ ನಂತರ ಶಾಲೆ ಆರಂಭವಾಗಿದ್ದು ಲಕ್ಷ್ಮೇಶ್ವರ ತಾಲೂಕಿನ ಆದರಹಳ್ಳಿ ಗ್ರಾಮದಲ್ಲಿ ಶಾಲೆಗೆ ವಿಧ್ಯಾರ್ಥಿಗಳು ಬಂದಿದ್ದಾರೆ. ಶಿಕ್ಷಕರು ಮಕ್ಕಳಿಗೆ ಥರ್ಮಲ್ ಸ್ಕ್ರೀನಿಂಗ್ ಮೂಲಕ ಆರೋಗ್ಯ ತಪಾಸಣೆ ಮಾಡಿ ಮಾಸ್ಕ್, ಸ್ಯಾನಿಟೈಸ್ ನೀಡಿ ಸಾಮಾಜಿಕ ಅಂತರ ಕಾಪಾಡಿಕೊಂಡು ಶಾಲೆಯ ಪಾಠಗಳು ಆರಂಭಿಸಿದ್ದಾರೆ. ಸರ್ಕಾರಿ ಶಾಲೆಗೆ  ಗ್ರಾಮ ಪಂಚಾಯತಿ ಸದಸ್ಯೆ  ದೇವಕ್ಕ ಲಮಾಣಿ ಮತ್ತು ಮಲ್ಲೇಶಪ್ಪ ಲಮಾಣಿ ಅವರು ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಹೂ ನೀಡಿ, ಸಿಹಿ ಹಂಚಿ, […]

ಲಾರಿ ಮತ್ತು ಬೈಕ್ ನಡುವೆ ಅಪಘಾತವಾದ  ಘಟನೆಯು ಬಳ್ಳಾರಿ ಜಿಲ್ಲೆ ಹರಪನಹಳ್ಳಿ ತಾಲ್ಲೂಕಿನ ಉಚ್ಚoಗಿದುರ್ಗ ಬಳಿ ನಡೆದಿದೆ. ಸ್ಥಳದಲ್ಲಿ ಬೈಕ್ ಸವಾರ ಸಾವನ್ನಪ್ಪಿದ್ದಾರೆ. ಮೃತ ವ್ಯಕ್ತಿಯ ತಲೆ ನುಜ್ಜು ಗುಜ್ಜುಗಿದ್ದು, ಮೃತ ವ್ಯಕ್ತಿ ಯಾರೆಂದು ತಿಳಿದಿಲ್ಲ. ಮುಸ್ಲಿಂ ಸಮುದಾಯದಕ್ಕೆ ಸೇರಿದ್ದೂ ಹೆಸರು ತಿಳಿದುಬಂದಿಲ್ಲ. ಈ ಪ್ರಕರಣವು ಅರಸೀಕೆರೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ನಾನು ಯಾವ ಬಣಕ್ಕೂ ಸೇರಿಲ್ಲ -ಜೆ.ಸಿ ಪುರ ಗ್ರಾ.ಪ ಸದಸ್ಯ ಸತೀಶ್ ಸ್ಪಷ್ಟನೆ

ಚಿಕ್ಕನಾಯಕನಹಳ್ಳಿಯ ತಾಲ್ಲೂಕಿನ ಜೆ ಸಿ ಪುರದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗೆಲುವ ಪಡೆದ ಅಭ್ಯರ್ಥಿಗಳು ಬಿಜೆಪಿ ಮುಖಂಡ ಕಿರಣ್ ಕುಮಾರ್ ಬಣ ಎಂದು ಊಹಾಪೋಹ ಸೃಷ್ಟಿಯಾಗಿತ್ತು .ಇದಕ್ಕೆ ಅಭ್ಯರ್ಥಿಗಳೇ ಸ್ವತಃ ಸ್ಪಷ್ಟನೆ ನೀಡಿದ್ದು ನಾವು ಯಾವ ಪಕ್ಷದ ಮತ್ತು ಯಾವ ಮುಖಂಡರ ಬಣವು ಅಲ್ಲ ಎಂದು ಸ್ಪೀಡ್ ನ್ಯೂಸ್ ಸ್ಪಷ್ಟನೆ ನೀಡಿದ್ದಾರೆ ..ಹೌದು ಜೆ ಸಿ ಪುರ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಸತೀಶ್ ನಾನು ಯಾವ ಬಣಕ್ಕೂ […]

ದೆಹಲಿಯಲ್ಲಿ ಮೊದಲ ಹಂತದಲ್ಲಿ 50 ಲಕ್ಷ ಆರೋಗ್ಯ ಕಾರ್ಯಕರ್ತರಿಗೆ ಕೊರೋನಾ ಲಸಿಕೆ ನೀಡಲಾಗುವುದು. ಈಗಾಗಲೇ ಕೊರೋನಾ ವಾರಿಯರ್ಸ್ ಗಳ ಪಟ್ಟಿಯನ್ನು ಸಿದ್ದಪಡಿಸಲಾಗುತ್ತಿದೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ದೆಹಲಿ ಸರ್ಕಾರ ಲಸಿಕೆ ವಿತರಣೆಗಾಗಿ ಸಕಲ ಸಿದ್ಧತೆ ಕೈಗೊಂಡಿದೆ. ಮೊದಲಿಗೆ 51 ಲಕ್ಷ ಜನರಿಗೆ ಲಸಿಕೆ ನೀಡಲಿದ್ದು, ಪ್ರತಿ ವ್ಯಕ್ತಿಗೆ ಎರಡು ಡೋಸ್ ಲಸಿಕೆ ನೀಡಲಾಗುವುದು. ಲಸಿಕೆ ಸಂಗ್ರಹಿಸುವ ಸಾಮರ್ಥ್ಯವನ್ನು ಹೆಚ್ಚಿಸಲಾಗುವುದು ಎಂದು ಹೇಳಿದ್ದಾರೆ. […]

ಬೆಂಗಳೂರಿನ ನೈಸ್ ರಸ್ತೆಯಲ್ಲಿ ಸರಣಿ ಅಪಘಾತ ಸಂಭವಿಸಿ ಓರ್ವ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಕಗೆ ಬಂದಿದೆ.ಅಪಘಾತದ ರಭಸಕ್ಕೆ ಸ್ವಿಫ್ಟ್‌ ಕಾರಿನಲ್ಲಿದ್ದ ಮಹಿಳೆ ಶಶಿಕಲಾ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನು, ಅಪಘಾತದಲ್ಲಿ ಶಶಿಕಲಾ ಪತಿ ಗಂಗಾಧರಯ್ಯಗೆ ಗಾಯಗಳಾಗಿದೆ. ನಿಲ್ಲಿಸಿದ್ದ ಸ್ವಿಫ್ಟ್ ಕಾರ್​ಗೆ ಜಾಗ್ವಾರ್ ಕಾರು ಡಿಕ್ಕಿ ಹೊಡೆದ ಬಳಿಕ ಸ್ವಿಫ್ಟ್‌ ಕಾರ್​ ಲಾರಿಯೊಂದಕ್ಕೆ ಡಿಕ್ಕಿಯಾಗಿದೆ. ಈ ವೇಳೆ, ವೈಕುಂಠ ಏಕಾದಶಿ ಪೂಜೆಗೆಂದು ತೆರಳುತ್ತಿದ್ದ ಶಶಿಕಲಾ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಸದ್ಯ, ಅಪಘಾತದ ಬಳಿಕ ಜಾಗ್ವಾರ್ […]

ಡಿಜೆ ಹಳ್ಳಿ, ಕೆಜೆ ಹಳ್ಳಿ ಗಲಭೆ ಪ್ರಕರಣದ ಅಡಿ ಬಿಜೆಪಿ ಸರ್ಕಾರ ರಾಷ್ಟ್ರೀಯ ತನಿಖಾ ದಳವನ್ನು ದುರ್ಬಳಕೆ ಮಾಡಿಕೊಂಡಿದೆ ಎಂದು ಎಸ್.ಡಿ.ಪಿ.ಐ ಧರಣಿ ನಡೆಸಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದೆ. ಈಗಾಗಲೇ ಗಲಭೆ ಪ್ರಕರಣದ ಸಂಬಂಧ NIA ತನಿಖೆ ನಡಿಸಿದ್ದು, SDPI ಸದಸ್ಯರ ಪಾತ್ರವಿಲ್ಲ ಎಂದು ಕಂಡು ಬಂದಿದ್ದು, ಕೇಂದ್ರ ಬಿ.ಜೆ.ಪಿ ನಾಯಕರ ನಿರ್ದೇಶನ ಮೇರೆಗೆ ಎಸ್.ಡಿ.ಪಿ.ಐ ಪಕ್ಷವನ್ನು ಸಿಲುಕಿಸುವ ಷಡ್ಯಂತ್ರ ನಡೆಯುತ್ತಿದೆ ಎಂದು SDPI ನ ಪುರಸಭಾ  ಸದಸ್ಯ […]

Advertisement

Wordpress Social Share Plugin powered by Ultimatelysocial