ಮದುರೈ: ಕರೊನಾ ವೈರಸ್ ಲಾಕ್‌ಡೌನ್ ಸಮಯದಲ್ಲಿ ನಿರ್ಗತಿಕರ ನೆರವಿಗೆ ನಿಂತ ತಮಿಳುನಾಡಿನ ಮಧುರೈ ಮೂಲದ ೧೩ ವರ್ಷದ ಬಾಲಕಿಯನ್ನು ವಿಶ್ವಸಂಸ್ಥೆ ಮೆಚ್ಚಿ, ಗೌರವಿಸಿದೆ. ಬಾಲಕಿ ನೇತ್ರಾಳನ್ನು ಅಭಿವೃದ್ಧಿ ಮತ್ತು ಶಾಂತಿಗಾಗಿ ಇರುವ ವಿಶ್ವಸಂಸ್ಥೆ ಅಸೋಸಿಯೇಷನ್ ((UNADP) ನ ಬಡವರ ಸದ್ಭಾವನಾ ರಾಯಭಾರಿಯನ್ನಾಗಿ ನೇಮಿಸಿದೆ. ನೇತ್ರಾಳ ತಂದೆ ಸಲೂನ್ ಶಾಪ್ ಮಾಲೀಕನಾಗಿದ್ದು, ತಮ್ಮ ಮಗಳ ಶಿಕ್ಷಣಕ್ಕಾಗಿ ೫ ಲಕ್ಷ ರೂ. ಹಣವನ್ನು ಕೂಡಿಟ್ಟಿದ್ದರು. ಲಾಕ್‌ಡೌನ್ ಸಮಯದಲ್ಲಿ ಸಂಕಷ್ಟದಲ್ಲಿದ್ದ ನಿರ್ಗತಿಕರಿಗೆ ಈ ಹಣವನ್ನ […]

ಬೆಂಗಳೂರು: ಪೊಲೀಸ್, ಆರೋಗ್ಯ, ಶಿಕ್ಷಣ ಇಲಾಖೆ ನೌಕರರಿಗೆ ವಾರ್ಷಿಕ 15 ದಿನಗಳ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಸರ್ಕಾರಿ ಕಚೇರಿಗಳಿಗೆ ಪ್ರತಿ ತಿಂಗಳು 2 ಹಾಗೂ 4ನೇ ಶನಿವಾರ ಸಾರ್ವತ್ರಿಕ ರಜೆ ಘೋಷಿಸಿದ ಹಿನ್ನೆಲೆಯಲ್ಲಿ ವಾರ್ಷಿಕ 15 ಸಾಂದರ್ಭಿಕ ರಜೆಗಳನ್ನು 10ಕ್ಕೆ ಇಳಿಸಲಾಗಿತ್ತು. ಆದರೆ, ಪೊಲೀಸ್, ಆರೋಗ್ಯ, ಶಿಕ್ಷಣ ಇಲಾಖೆಯ ಸಿಬ್ಬಂದಿ ಈ ರಜೆಗಳಿಂದ ವಂಚಿತರಾಗುತ್ತಿದ್ದರು. ಈ ಹಿನ್ನೆಲೆಯಲ್ಲಿ ಸಾಂದರ್ಭಿಕ ರಜೆ ಹೆಚ್ಚಿಸುವಂತೆ ಒತ್ತಾಯ ಕೇಳಿಬಂದಿತ್ತು. […]

ಕರೊನಾ ಮಹಾಮಾರಿಯನ್ನು ದೇಶದಿಂದ ತೊಲಗಿಸುವ ನಿಟ್ಟಿನಲ್ಲಿ ಆರೋಗ್ಯ ಸಿಬ್ಬಂದಿಗೆ ರಕ್ಷಣಾ ಕವಚ ನೀಡುವ ಹೊಸ ಸಾಹಸಕ್ಕೆ ಕೈಹಾಕಿದ್ದ ಭಾರತ ಅಲ್ಪ ಅವಧಿಯಲ್ಲಿಯೇ ಯಶಸ್ಸನ್ನೂ ಸಾಧಿಸಿಬಿಟ್ಟಿದೆ. ಭಾರತ ಈಗ  ಅತ್ಯುತ್ತಮ ಗುಣಮಟ್ಟದ ಒಂದು ಕೋಟಿಯನ್ನು ಮೀರುವಷ್ಟು ಪಿಪಿಇ ಕಿಟ್ ಗಳನ್ನು ತಯಾರಿಸಿದೆ.  ಕೊರೊನಾ ವೈರಸ್​ಗೆ ಸಂಬಂಧಪಟ್ಟ ವೈದ್ಯಕೀಯ ಉಪಕರಣಗಳಿಗೆ ಭಾರತ ಸೇರಿದಂತೆ ಹಲವು ದೇಶಗಳು ಕರೊನಾ ತವರು ಚೀನಾದ ಮೇಲೆಯೇ ಅವಲಂಬನೆ ಮಾಡಬೇಕಾದ ಅನಿವಾರ್ಯತೆ ಇತ್ತು. ಅದರಲ್ಲಿಯೂ ವೈದ್ಯರಿಗೆ ಅತ್ಯಂತ ಅವಶ್ಯಕವಾಗಿ […]

ಗೋವಾದ ಮಹಾ ದಾಯಿ ವನ್ಯಜೀವಿ ಅಭಯಾರಣ್ಯದಲ್ಲಿ ಈಚೆಗೆ ನಿಗೂಢವಾಗಿ ಸಾವನ್ನಪ್ಪಿದ ಒಂದೇ ಕುಟುಂಬದ ನಾಲ್ಕು ಹುಲಿಗಳ ಪೈಕಿ ಎರಡರ ದೇಹಗಳಲ್ಲಿ ವಿಷದ ಅಂಶ ಪರೀಕ್ಷೆಯಿಂದ ದೃಢ ಪಟ್ಟಿದೆ. ಇವು ರ‍್ನಾಟಕದ ಅರಣ್ಯ ಪ್ರದೇಶಕ್ಕೆ ಸೇರಿದ ಹುಲಿಗಳು ಎಂದು ಹೇಳಲಾಗುತ್ತಿದೆ.  ಕೀಟನಾಶಕಗಳಲ್ಲಿ ಬಳಸಲಾಗುವ ಪೈರೆಥಾಯ್ಡ್ ಎಂಬ ರಾಸಾಯನಿಕ ಮೃತ ಹುಲಿಗಳ ದೇಹಗಳಲ್ಲಿ ಪತ್ತೆಯಾಗಿದೆ. ಅತೀ ಹೆಚ್ಚು ಕೊಳೆತ ಹುಲಿಯ ಮೃತದೇಹದ ಮಾದರಿಗಳಲ್ಲಿ ಅತ್ಯಾಧುನಿಕ ಎಲಿಸಾ ಕಿಟ್ ಬಳಸಿ ಪ್ರಪ್ರಥಮ ಬಾರಿಗೆ ಇದನ್ನು […]

ಬರ್ಲಿನ್: ಚಂದ್ರನ ಮೇಲೆ ಕಾಂಕ್ರೀಟ್ ತಯಾರಿಸಲು ಮಾನವ ಮೂತ್ರವು ಒಂದು ದಿನ ಉಪಯುಕ್ತ ಘಟಕಾಂಶ ಆಗಲಿದೆ ಎಂದು ಯುರೋಪಿಯನ್ ಬಾಹ್ಯಾಕಾಶ ಸಂಸ್ಥೆ ಹೇಳಿದೆ. ಮೂತ್ರದಲ್ಲಿನ ಸಂಯುಕ್ತವಾದ ‘ಯೂರಿಯಾ’ವು ಅದರ ಗಟ್ಟಿಮುಟ್ಟಾದ ಅಂತಿಮ ಸ್ವರೂಪ ಗಟ್ಟಿ ಆಗುವ ಮೊದಲು ‘ಚಂದ್ರನ ಕಾಂಕ್ರೀಟ್’ ಗೆ ಉಪಯೋಗಕಾರಿಯಾಗಿದೆ ಎಂಬುದನ್ನು ಇತ್ತೀಚಿನ ಅಧ್ಯಯನವೊಂದರಲ್ಲಿ ಸಂಶೋಧಕರು ಕಂಡುಕೊಂಡಿದ್ದಾರೆ ಎಂದು ಸಂಸ್ಥೆ ಹೇಳಿದೆ. ಚಂದ್ರನ ಮೇಲ್ಭಾಗದಲ್ಲಿ ಲಭ್ಯವಿರುವ ವಸ್ತುಗಳನ್ನು ಮಾತ್ರ ಬಳಸುವುದರಿಂದ ಭೂಮಿಯಿಂದ ಸರಬರಾಜಾಗುವ ಅಗತ್ಯ ಸರಕುಗಳ ಸಾಗಣೆ […]

ದೇಶದಲ್ಲಿ ಅತಿ ಹೆಚ್ಚು ಸಾಲ ನೀಡಿರುವ ಅತಿದೊಡ್ಡ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತೊಂದು ಮಹತ್ವದ ಕೆಲಸಕ್ಕೆ ಕೈ ಹಾಕಿದೆ. ಲಾಕ್ ಡೌನ್ ಹಿನ್ನೆಲೆ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿರುವ ಗ್ರಾಹಕರಿಗೆ ನೆರವಾಗಲು ಎಸಬಿಐ ಬ್ಯಾಂಕ್ ಮುಂದಾಗಿದೆ. ದೇಶದಲ್ಲಿ ಅತಿ ದೊಡ್ಡ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಗ್ರಾಹಕರಿಗೆ ‘SBI ತುರ್ತು ಸಾಲ ಯೋಜನೆ’ಯಡಿ ಅತಿ ಶೀಘ್ರ ಸಮಯದಲ್ಲಿ ಸುಮಾರು 5 ಲಕ್ಷದವೆರೆಗೆ ಸಾಲ ನೀಡಲು ಮುಂದಾಗಿದೆ. ಸದ್ಯ ಲಾಕ್ […]

ಬೆಂಗಳೂರಿಗೆ ಕಂಟಕವಾಗಿರುವ ಪಾದರಾಯನಪುರದಲ್ಲಿ ಇಂದು ಅಲ್ಲಿನ ಪ್ರತಿಯೊಬ್ಬರಿಗೂ ಕೋವಿಡ್-19 ಟೆಸ್ಟ ಮಾಡಲು ಆರೋಗ್ಯ ಇಲಾಖೆ ನಿರ್ಧಾರ ಮಾಡಿದೆ. ಈಗಾಗಲೇ ಹಲವು ಜನರನ್ನು ಟೆಸ್ಟ್ ಗೆ ಒಳಪಡಿಸಲಾಗಿದೆ. ವಾರ್ಡನಲ್ಲಿ ರ್ಯಾಂಡಮ್ ಟೆಸ್ಟನಲ್ಲಿ 6 ಮಂದಿಗೆ ಸೋಂಕು ಧೃಡಪಟ್ಟಿರುವ ಹಿನ್ನೆಲೆ ಈ ನಿರ್ಧಾರ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಸದ್ಯ ಸೋಂಕಿತರೊಂದಿಗೆ ಸಂಪರ್ಕದಲ್ಲಿದ್ದವರನ್ನು ಹೊರತು ಪಡಿಸಿ, 188 ನಿವಾಸಿಗಳ ಮಾದರಿಗಳನ್ನ ಕಲೆಕ್ಟ ಮಾಡಿ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇದರಲ್ಲಿ 6 ಜನರಿಗೆ ಸೋಂಕು ಧೃಡಪಟ್ಟಿದೆ. […]

ದಕ್ಷಿಣ ಕನ್ನಡ:  ಜಿಲ್ಲೆಯಲ್ಲಿ ಒಂದೇ ಕುಟುಂಬದ ಮೂವರಿಗೆ ಕೊರೊನಾ ಸೋಂಕು ಧೃಡಪಟ್ಟಿದೆ. ಈ ಮೂಲಕ ಕೊರೊನಾ ಹಾಟ್ ಸ್ಪಾಟ್ ಆಯ್ತಾ ಫಸ್ಟ್ ನ್ಯೂರೋ ಆಸ್ಪತ್ರೆ…? ಅನ್ನೋ ಪ್ರಶ್ನೆಗಳು ಕಾಡತೊಡಗಿದೆ. ಕೊರೊನಾ ಸೋಂಕಿತ ಪಿ – 390 ರ ಮಹಿಳೆಯಿಂದ ವೃದ್ದನಿಗೆ ಸೋಂಕು ತಗುಲಿದೆ. ಅಲ್ಲದೇ ಪಿ – 578 ನಂಬರ್ ಸೋಂಕಿತನಿಂದ ಮತ್ತೆ ಮೂವರಿಗೆ ಕೊರೊನಾ ಸೋಂಕು ಹರಡಿದೆ.  ಸದ್ಯ ಜಿಲ್ಲೆಯಲ್ಲಿ 2 ಹಾಟ್ ಸ್ಪಾಟ್ ಗುರ್ತಿಸಲಾಗಿದೆ. ಈ ಹಾಟ್ […]

ದೇಶದೆಲ್ಲೆಡೆ ಲಾಕ್ ಡೌನ್ ಹಿನ್ನೆಲೆ ರಾಜ್ಯದಲ್ಲಿ ಕ್ಲೋಸ್ ಆಗಿದ್ದ ಸಿನಿಮಾ ಥೀಯೇಟರ್ ಓಪನ್ ಮಾಡಲು ಚರ್ಚೆ ನಡೆಸಲಾಗ್ತಿದೆ. ಸಿನಿಮಾ ಥೀಯೇಟರ್ ರೀ ಓಪನ್ ಮಾಡಲು ಯಾವೆಲ್ಲ ಕ್ರಮಗಳನ್ನು ಕೈಗೊಳ್ಳಬೇಕು ಅಂತ ಚರ್ಚೆ ಮಾಡಲಾಗಿದೆ. ಸದ್ಯ ಈ ಬಗ್ಗೆ ಚಲನಚಿತ್ರ ಮಂಡಳಿ ಸಿಎಂ ಬಿಎಸ್.ಯಡಿಯೂರಪ್ಪನವರಿಗೆ ಮನವಿ ಪತ್ರ ಸಲ್ಲಿಸಿದೆ. ತದನಂತರ  ಬಗ್ಗೆ ಚರ್ಚೆ ಮಾಡಲಾಗಿದ್ದು ಎಲ್ಲ ಕಡೆ ಸ್ಯಾನಿಟೈಜ್ ಮಾಡಲೇಬೇಕು ಎನ್ನಲಾಗಿದೆ. ಚಿತ್ರ ಮಂದಿರದಲ್ಲಿ ಇರುವ ಆಸನಗಳ ಅರ್ಧದಷ್ಟು ಮಾತ್ರ ಜನರಿಗೆ […]

ನವದೆಹಲಿ: ಲಾಕ್ ಡೌನ್ ಹಿನ್ನೆಲೆ ಮುಂದೂಡಿಕೆಯಾಗಿದ್ದ ಸಿಬಿಎಸ್‌ಇ 10 ಮತ್ತು 12 ನೇ ತರಗತಿ ಪರೀಕ್ಷೆಗಳನ್ನು ಜುಲೈ 1 ರಿಂದ ನಡೆಸಲಾಗುವುದು. ಜುಲೈ 1ರಿಂದ ಸಿಬಿಎಸ್ಸಿ 10 ಮತ್ತು 12ನೇ ತರಗತಿ ಪರೀಕ್ಷೆ ಆರಂಭವಾಗಲಿದೆ. ಜುಲೈ 1 ರಿಂದ ಜುಲೈ 15 ರ ವರೆಗೆ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಮಾನವ ಸಂಪನ್ಮೂಲ ಸಚಿವಾಲಯದಿಂದ ತಿಳಿಸಲಾಗಿದೆ.  

Advertisement

Wordpress Social Share Plugin powered by Ultimatelysocial