ಇಂದು ಕನ್ನಡ ಚಲನಚಿತ್ರದ ದಿವಂಗತ ಹಿರಿಯ ನಟ, ನಿರ್ಮಾಪಕ ಕಾಶೀನಾಥ್ ಅವರ 69ನೇ ಜನ್ಮದಿನ. ಈ ಹಿನ್ನೆಲೆ ಅವರ ಶಿಷ್ಯಂದಿರಾದ ನಟ ಉಪೇಂದ್ರ ಮತ್ತು ನಿರ್ದೇಶಕ ತರುಣ್ ಸುಧೀರ್ ಸೇರಿದಂತೆ ಚಿತ್ರರಂಗದ ಗಣ್ಯರು ಕಾಶಿನಾಥರನ್ನ ಸ್ಮರಿಸಿದ್ದಾರೆ. ಕನ್ನಡದಲ್ಲಿ ಮೇರು ನಟನಾಗಿ, ನಿರ್ದೇಶಕನಾಗಿ ಚಿತ್ರರಂಗದಲ್ಲಿ ಹಲವಾರು ಸಾಧನೆಗಳನ್ನು ಮಾಡಿದ ಅದ್ಭುತ ಪ್ರತಿಭೆ ನಮ್ಮ ಜೊತೆಗಿರದಿದ್ದರೂ ಅವರ ನೆನಪುಗಳು ಅಜರಾಮರ. ಸ್ಯಾಂಡಲ್ ವುಡ್ ನಲ್ಲಿ ಹೊಸ ಅಲೆಯನ್ನೆಬ್ಬಿಸಿದ್ದ ಕಾಶಿನಾಥ್ ಅವರು ನಟನೆ, ನಿರ್ದೇಶನ, […]
ಪ್ರಮುಖಸುದ್ದಿ
ದೇಶದೆಲ್ಲೆಡೆ ಲಾಕ್ ಡೌನ್ ಹಿನ್ನೆಲೆ ಗಂಗಾ ನದಿ ಸೇರಿದಂತೆ ಹಲವಾರು ನದಿಗಳು ಶುದ್ದಿಯಾಗಿ ಸ್ವಚ್ಚವಾಗಿ ಹರಿಯುತ್ತಿವೆ. ಈ ಮಧ್ಯೆ ಕೊರೊನಾವನ್ನು ಗುಣಪಡಿಸೋ ಶಕ್ತಿ ಗಂಗಾ ನದಿ ನೀರಿನಲ್ಲಿದೆ ಎನ್ನಲಾಗುತ್ತಿದೆ. ಆದರೆ ಇದನ್ನು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ಇದನ್ನು ಅಲ್ಲಗಳೆದಿದೆ. ಹಲವಾರು ದಿನಗಳಿಂದ ದೇಶದೆಲ್ಲೆಡೆ ಲಾಕ್ ಡೌನ್ ಮಾಡಲಾಗಿದೆ. ಇದರಿಂದ ಯಾವುದೇ ಜನರು ನದಿ ನೀರನ್ನು ಬಳಸುತ್ತಿಲ್ಲ. ಅಲ್ಲದೇ ಗಂಗಾನದಿ ಸುತ್ತಮುತ್ತಲಿನ ಯಾವ ಕಾರ್ಖಾನೆಗಳು ಕೆಲಸ ಮಾಡುತ್ತಿಲ್ಲ. ಇದೇ […]
ಉತ್ತರ ಪ್ರದೇಶದ ಗೋರಖಪುರ್ ನ ಗ್ರಾಮವೊಂದರಲ್ಲಿ ವಿಚಿತ್ರವಾದ ಘಟನೆ ನಡೆದಿದೆ. ನೌಕರಿ ಆಸೆ ತೋರಿಸಿ ವ್ಯಕ್ತಿಯೊಬ್ಬ ನರ್ಸ್ ಮೇಲೆ ಅತ್ಯಾಚಾರವೆಸಗಿದ್ದಾನೆ. ತದನಂತರ ನರ್ಸ್ ಬೇಸರವಾದ್ಲು ಅಂತ ಅವರ ಮಗಳ ಮೇಲೆ ಕಣ್ಣು ಹಾಕಿದ್ದಾನೆ ಎನ್ನಲಾಗಿದೆ. ಸದ್ಯ ಪ್ರಕರಣ ಭೇಧಿಸಿರುವ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಅಷ್ಟಕ್ಕೂ ಆಗಿದ್ದೇನು..? ಈ ಪ್ರಕರಣದ ಬಂಧಿತ ಆರೋಪಿಯು ಖಾಸಗಿ ಆಸ್ಪತ್ರೆಯಲ್ಲಿ ಕೆಲ್ಸ ಮಾಡುತ್ತಿದ್ದ ನರ್ಸ್ ಜೊತೆಗೆ ಸಂಬಂಧ ಬೆಳಿಸಿಕೊಂಡಿದ್ದ. ಹೀಗೆ ಸಂಬಂಧ ಬೆಳಿಸಿಕೊಂಡಿದ್ದ […]
ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ಬಹುರಾಷ್ಟ್ರೀಯ ಕಂಪೆನಿಯ ರಾಸಾಯನಿಕ ಸ್ಥಾವರದಿಂದ ವಿಷಕಾರಿ ಅನಿಲ ಸೋರಿಕೆಯಾಗಿರುವ ಪರಿಣಾಮ ಮಕ್ಕಳು ಸಹಿತ 10 ಮಂದಿ ಮೃತಪಟ್ಟಿರುವ ಘಟನೆ ಗುರುವಾರ ಬೆಳಗ್ಗೆ ವರದಿಯಾಗಿದೆ. ಸುಮಾರು 200 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆಯಂಬುಲೆನ್ಸ್, ಅಗ್ನಿಶಾಮಕ ದಳದ ಯಂತ್ರಗಳು ಹಾಗೂ ಪೊಲೀಸರು ರಾಸಾಯನಿಕ ಸ್ಥಾವರದತ್ತ ಧಾವಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜಿಲ್ಲೆಯ ಆರ್ಆರ್ ವೆಂಕಟಪುರAನಲ್ಲಿರುವ ಎಲ್ಜಿ ಪಾಲಿಮರ್ಸ್ ಇಂಡಿಯಾ ಪ್ರೈ ಲಿ.ನ ಬಳಿ ಮನೆಗಳಿದ್ದು, ಇಲ್ಲಿನ ನಿವಾಸಿಗಳ ಕಣ್ಣುಗಳಲ್ಲಿ ಉರಿ […]
ವಿಶಾಖಪಟ್ಟಣಂನಲ್ಲಿ ಪಾಲಿಮರ್ ವಿಷ ಅನಿಲ ಸೋರಿಕೆ ಪ್ರಕರಣ ಹಿನ್ನೆಲೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಟೀಮ್ ಜೊತೆ ಪ್ರಧಾನಿ ಮೋದಿ ಸಭೆ ನಡೆಸಿದ್ದಾರೆ. ಗ್ಯಾಸ್ ಸೋರಿಕೆಯಿಂದಾಗಿರುವ ಬಗ್ಗೆ ಮಾಹಿತಿಗಳನ್ನು ಪಡೆದಿರುವ ಪ್ರಧಾನಿ ಮೋದಿ ಅಲ್ಲಿನ ಸ್ಥಿತಿಗತಿಗಳ ಬಗ್ಗೆ ಮತ್ತು ಮುಂದಿನ ಕ್ರಮಗಳ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ. ಇನ್ನು ಮೀಟಿಂಗ್ನಲ್ಲಿ ಗೃಹ ಮಂತ್ರಿ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಇನ್ನಿತರ ಸಚಿವರು ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದಾರೆ. ವಿಷ ಅನಿಲ […]
ರಾಜ್ಯದಲ್ಲಿ ಕೊರೊನಾ ಸೋಂಕಿತರ ಒಂದೇ ಒಂದು ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 693ಕ್ಕೆ ಏರಿಕೆಯಾಗಿದೆ. ಇಂದು ಬಾಗಲಕೋಟೆಯಲ್ಲಿ ಒಟ್ಟಾರೆ 13 ಕೇಸ್ಗಳು, ಬೆಂಗಳೂರಿನಲ್ಲಿ 2, ದಕ್ಷಿಣ ಕನ್ನಡದಲ್ಲಿ 3, ಹಾಗೂ ಕಲಬುರಗಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ತಲಾ ಒಬ್ಬರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.
ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡಿದ್ದ ಮದ್ಯ ಖರೀದಿಯ ಕಾಸ್ಟ್ಲೀ ಬಿಲ್ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ನಿನ್ನೆ ರಾಜ್ಯ ಸರ್ಕಾರ ಮದ್ಯ ಮಾರಾಟಕ್ಕೆ ಅವಕಾಶ ನೀಡಿತ್ತು. ಅಲ್ಲದೇ ಒಬ್ಬ ವ್ಯಕ್ತಿಗೆ ಇಂತಿಷ್ಟು ಮದ್ಯ ಮಾರಾಟ ಮಾಡಬೇಖು ಎಂದು ನಿಗದಿ ಮಾಡಲಾಗಿತ್ತು. ಇದೇ ವೇಳೆ ಬೆಂಗಳೂರು ನಗರದೆಲ್ಲೆಡೆ ಮದ್ಯ ಖರೀದಿಗೆ ಪಾನ ಪ್ರಿಯರು ಮುಗಿ ಬಿದ್ದಿದ್ದರು. ಈ ಎಲ್ಲದರ ಮಧ್ಯೆ ಸೋಶಿಯಲ್ ಮೀಡಿಯಾದಲ್ಲಿ 52,800 ರೂ.ಗಳ ಮದ್ಯದ ಖರೀದಿ ಬಿಲ್ ಪೋಟೋ […]
ಲಾಕ್ ಡೌನ್ ಹಿನ್ನೆಲೆ ಸ್ಥಗಿತವಾಗಿರುವ ಸಿರೀಯಲ್ ಶೂಟಿಂಗ್ ಮತ್ತೆ ಆರಂಭಿಸುವುದಕ್ಕೆ ಅನುಮತಿ ಸಿಕ್ಕಿದೆ.ಇಂದು ನಡೆದ ಸಭೆಯಲ್ಲಿ ರಾಜ್ಯ ಸರ್ಕಾರ ಸೀರಿಯಲ್ ಚಿತ್ರೀಕರಣಕ್ಕೆ ಅವಕಾಶ ನೀಡಿದೆ. ಸುಮಾರು 45 ದಿನಗಳಿಂದ ಯಾವುದೇ ಸಿನಿಮಾ ಮತ್ತು ಧಾರಾವಾಹಿಗಳ ಶೂಟಿಂಗ್ ಆರಂಭವಾಗಿರಲಿಲ್ಲ. ಕೊರೊನಾ ಭೀತಿಯಿಂದ ಮಾರ್ಚ್ 19ರಿಂದ ಕಿರುತೆರೆ, ಬೆಳ್ಳಿತೆರೆಯ ಚಿತ್ರೀಕರಣಕ್ಕೆ ಬ್ರೇಕ್ ಹಾಕಲಾಗಿತ್ತು. ಹೀಗಾಗಿ ಮತ್ತೆ ಶೂಟಿಂಗ್ ಫ್ರಾರಂಬಿಸಲು ಅನುಮತಿ ನೀಡಬೇಕು ಎಂದು ಟಿ.ವಿ.ಅಸೋಶಿಯೇಷನ್ ಸರ್ಕಾರಕ್ಕೆ ಮನವಿ ಮಾಡಿಕೊಂಡಿತ್ತು. ಈ ಕುರಿತು ಇಂದು […]
ಲಾಕ್ ಡೌನ್ ಇನ್ನು ಎರಡು ವಾರಗಳ ಕಾಲ ಮುಂದೂಡಿ ಕೇಂದ್ರ ಗೃಹ ಸಚಿವಾಲಯ ಆದೇಶ ಹೊರಡಿಸಿದೆ. ದೇಶದೆಲ್ಲೆಡೆ ಕೊರೊನಾ ಭೀತಿ ಹೆಚ್ಚಾಗುತ್ತಿರುವ ಹಿನ್ನೆಲೆ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ. ಕರೊನಾ ವೈರಸ್ ಸೋಂಕಿತರ ಸಂಖ್ಯೆ ಭಾರತದಲ್ಲಿ 35,365ಕ್ಕೆ ಏರಿದ್ದು, ಸಾವಿನ ಸಂಖ್ಯೆ 1,152ಕ್ಕೇರಿದೆ. ಕಳೆದ 24 ಗಂಟೆಯಲ್ಲಿ 1993 ಹೊಸ ಪ್ರಕರಣಗಳು ಪತ್ತೆಯಾಗಿವೆ. ದೇಶಾದ್ಯಂತ ಮೂರು ವಲಯಗಳನ್ನಾಗಿ ವಿಂಗಡಿಸಲಾಗಿದೆ. ಇನ್ನು ರೆಡ್ ಜೋನ್ ಗಳಲ್ಲಿ ಯಾವುದೇ ರೀತಿಯ ಸಡಿಲಿಕೆ ಇರುವುದಿಲ್ಲ […]
ನಿನ್ನೆ ಬಾಲಿವುಡ್ ರೋಮ್ಯಾಂಟಿಕ್ ಹೀರೋ ರಿಷಿ ಕಪೂರ್ ನಿಧನ ಸುದ್ದಿ ಕೇಳಿ ಇಡೀ ದೇಶವೇ ಆಘಾತಕ್ಕೊಳಗಾಗಿತ್ತು. ರಿಷಿ ಕಪೂರ್ ನಿಧನಕ್ಕೆ ಬಾಲಿವುಡ್ ಅಷ್ಟೇ ಅಲ್ಲ ದೇಶದ ದೊಡ್ಡ ದೊಡ್ಡ ಗಣ್ಯರು ಕಂಬನಿ ಮಿಡಿದಿದ್ರು. ಎಲ್ಲ ಗಣ್ಯರು ರಿಷಿ ಕಪೂರ್ ಜೊತೆಗಿನ ಹಲವಾರು ನೆನಪುಗಳನ್ನು ಹಂಚಿಕೊಂಡ್ರು. ಈ ಮಧ್ಯೆ ನಟ ಶಾರುಖ್ ಖಾನ್ ಹಂಚಿಕೊಂಡ ಕೆಲ ಭಾವನಾತ್ಮಕ ನೆನಪುಗಳು ಎಲ್ಲರ ಮನಸಲ್ಲಿ ರಿಷಿ ಕಪೂರ್ ಅವರನ್ನ ಜೀವಂತವಾಗಿರಿಸಿದೆ. ರಿಶಿ ಕಪೂರ್ ಅಭಿನಯದ […]