ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಮಂಡಿಸಿರುವ ಮಹಿಳಾ ಮೀಸಲಾತಿ ಮಸೂದೆ ಸ್ವಾಗತಾರ್ಹ ನಿರ್ಧಾರವಾಗಿದ್ದರೂ ಹಿಂದುಳಿದ ಜಾತಿಯ ಮಹಿಳೆಯರಿಗೆ ಒಳಮೀಸಲಾತಿ ನೀಡದೆ ಇದ್ದರೆ ಈ ಸಮುದಾಯದ ಮಹಿಳೆಯರಿಗೆ ಅನ್ಯಾಯ ಮಾಡಿದಂತಾಗುವುದು ಮಾತ್ರವಲ್ಲ ಮೀಸಲಾತಿಯ ಉದ್ದೇಶವೇ ವಿಫಲವಾಗಲಿದೆ. ಲಿಂಗ ಅಸಮಾನತೆಯ ಜೊತೆಯಲ್ಲಿ ಜಾತಿ ಅಸಮಾನತೆಯನ್ನೂ ಒಳಗೊಂಡಿರುವ ಭಾರತೀಯ ಸಮಾಜದಲ್ಲಿ ಹಿಂದುಳಿದ ಜಾತಿಗಳಿಗೆ ಸೇರಿದ ಮಹಿಳೆಯರು ರಾಜಕೀಯವಾಗಿ ಉಳಿದವರ ಜೊತೆ ಪೈಪೋಟಿ ನಡೆಸಿ ಪ್ರಾತಿನಿಧ್ಯ ಪಡೆಯುವಂತಹ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಾಮರ್ಥ್ಯ ಇಲ್ಲದಿರುವುದನ್ನು ನಾವು […]

ನವದೆಹಲಿ: ಕಾವೇರಿ ನೀರು ವಿಚಾರವಾಗಿ ಒಗ್ಗಟ್ಟು ಪ್ರದರ್ಶನಕ್ಕೆ ನಿರ್ಧರಿಸಲಾಗಿದೆ. ಸಭೆಯಲ್ಲಿ ಎಲ್ಲ ಪಕ್ಷದ ಸಂಸದರು, ಜನಪ್ರತಿನಿಧಿಗಳು ಭಾಗಿಯಾಗಿದ್ದರು. ಎಲ್ಲರೂ ಒಗ್ಗಟ್ಟು ಪ್ರದರ್ಶಿಸಲು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ದೆಹಲಿಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.   Satish Jarakiholi: 3 ಡಿಸಿಎಂ ಹುದ್ದೆ ಬಗ್ಗೆ ಹೈಕಮಾಂಡ್ ತೀರ್ಮಾನಿಸುತ್ತದೆ: ಸತೀಶ್ ಜಾರಕಿಹೊಳಿ ಇನ್ನೂ ಕಾವೇರಿ ನದಿ ನೀರು ವಿವಾದದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ನವದೆಹಲಿ ನಡೆಯುತ್ತಿರುವ ಸಭೆಯಲ್ಲಿ ಕಾವೇರಿ ನದಿ ನೀರು […]

ರಾಮನಗರ, ಸೆಪ್ಟೆಂಬರ್‌ 20: ಜನರಿಗೆ ಆಸೆ, ಆಮಿಷ ಒಡ್ಡಿ ಅಧಿಕಾರಕ್ಕೆ ಬಂದಿರುವ ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ವಜಾ ಮಾಡಬೇಕು. ಕೇಂದ್ರ ಚುನಾವಣಾ ಆಯೋಗ ಸೂಕ್ತ ರೀತಿಯಲ್ಲಿ ಕ್ರಮ ಜರುಗಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.   ಚನ್ನಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸರ್ಕಾರ ವಾಮಮಾರ್ಗದಲ್ಲಿ ಅಧಿಕಾರಕ್ಕೆ ಬಂದಿದೆ. ಜನರಿಗೆ ಕಾಂಗ್ರೆಸ್ ಪಕ್ಷದ ಅಧ್ಯಕ್ಷರು, ಶಾಸಕಾಂಗ ಪಕ್ಷದ ನಾಯಕರೇ ಗ್ಯಾರಂಟಿ ಕೂಪನ್‌ಗಳ ಮೇಲೆ ಸಹಿ ಮಾಡಿ ಮನೆಮನೆಗೂ […]

ಬೆಂಗಳೂರು, ಸೆಪ್ಟಂಬರ್ 20: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅದ್ಧೂರಿಯಾಗಿ ಗಣೇಶ ಚತುರ್ಥಿ ನಡೆದಿದೆ. ಇದೀಗ ಬಿಬಿಎಂಪಿ ವ್ಯಾಪ್ತಿಯಲ್ಲಿ ಎರಡೇ ದಿನದಲ್ಲಿ 1.5 ಲಕ್ಷಕ್ಕೂ ಹೆಚ್ಚು ಗಣೇಶ ಮೂರ್ತಿಗಳು ವಿಸರ್ಜನೆ ಆಗಿವೆ. ಕಳವಳಕಾರಿ ಸಂಗತಿ ಎಂದರೆ ಸರ್ಕಾರ ಪರಿಸರ ಸ್ನೇಹಿ ಮೂರ್ತಿಗಳ ಪ್ರತಿಷ್ಠಾಪನೆಗೆ ಕ್ರಮ ಕೈಗೊಂಡರು ಸಹಿತ ಅಧಿಕ ಸಂಖ್ಯೆಯಲ್ಲಿ POP ಗಣೇಶಗಳು ಪ್ರತಿಷ್ಠಾಪನೆ ಆಗಿವೆ.   ಹಾಗಾದರೆ ಯಾವ ವಾರ್ಡ್‌ಗಳಲ್ಲಿ ಎಷ್ಟೆಷ್ಟು ಮಣ್ಣಿನ ಗಣೇಶ ಮೂರ್ತಿಗಳು ಮತ್ತು ಪಿಓಪಿ ಗಣೇಶ […]

ಕಾವೇರಿ ವಿವಾದ ಮತ್ತಷ್ಟು ತೀವ್ರವಾಗುವ ಸಾಧ್ಯತೆ ಇದೆ. ರಾಜ್ಯದಲ್ಲಿ ಬರ ಪರಿಸ್ಥಿತಿ ಇದ್ದರೂ ಮತ್ತೆ 15 ದಿನ ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನಿಯಂತ್ರಣ ಪ್ರಾಧಿಕಾರ ಆದೇಶ ನೀಡಿರುವುದು ಜನಾಕ್ರೋಶಕ್ಕೆ ಕಾರಣವಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುವುದನ್ನು ವಿರೋಧಿಸಿ ಹಲವು ಕನ್ನಡಪರ ಸಂಘಟನೆಗಳು, ಆಮ್ ಆದ್ಮಿ ಪಕ್ಷ, ರೈತ ಸಂಘಟನೆಗಳು ಸೇರಿದಂತೆ ಹಲವು ಸಂಘಟನೆಗಳು ಹೋರಾಟದಲ್ಲಿ ನಿರತವಾಗಿದೆ.   ಇನ್ನು ಕಾವೇರಿ ವಿವಾದದ ಬಗ್ಗೆ ಈವರೆಗೂ ಯಾವೊಬ್ಬ ಜನಪ್ರಿಯ […]

ದೆಹಲಿಯಿಂದ ಚೆನ್ನೈಗೆ ತೆರಳುತ್ತಿದ್ದ ಇಂಡಿಗೋ ವಿಮಾನದಲ್ಲಿ ಏಕಾಏಕಿ ವ್ಯಕ್ತಿಯೊಬ್ಬ ವಿಮಾನದ ತುರ್ತು ಗೇಟ್ ತೆರೆಯಲು ಯತ್ನಿಸಿದ್ದಾನೆ. ಇದಾದ ಬಳಿಕ ವಿಮಾನದಲ್ಲಿ ಭಾರೀ ಗಲಾಟೆ ನಡೆಯಿತು. ನವದೆಹಲಿ: ದೆಹಲಿಯಿಂದ ಚೆನ್ನೈಗೆ ತೆರಳುತ್ತಿದ್ದ ಇಂಡಿಗೋ ವಿಮಾನದಲ್ಲಿ ಏಕಾಏಕಿ ವ್ಯಕ್ತಿಯೊಬ್ಬ ವಿಮಾನದ ತುರ್ತು ಗೇಟ್ ತೆರೆಯಲು ಯತ್ನಿಸಿದ್ದಾನೆ. ಇದಾದ ಬಳಿಕ ವಿಮಾನದಲ್ಲಿ ಭಾರೀ ಗಲಾಟೆ ನಡೆಯಿತು. ಆಗಸದಲ್ಲಿ ನಡೆದ ಈ ಘಟನೆಯಿಂದ ವಿಮಾನದಲ್ಲಿ ಕುಳಿತಿದ್ದವರು ಭಯದ ವಾತಾವರಣಕ್ಕೆ ಸಿಲುಕಿದ್ದರು. ಆದರೆ, ವಿಮಾನದಲ್ಲಿದ್ದ ಸಿಬ್ಬಂದಿ ವ್ಯಕ್ತಿಯನ್ನು […]

ನವದೆಹಲಿ : ತಮಿಳುನಾಡಿಗೆ ಪ್ರತಿದಿನ ಐದು ಸಾವಿರ ಕ್ಯೂಸೆಕ್‌ ನೀರು ಹರಿಸಬೇಕು ಎಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಹೊರಡಿಸಿರುವ ಆದೇಶಕ್ಕೆ ತಡೆಯಾಜ್ಞೆ ನೀಡಬೇಕು ಎಂದು ಕರ್ನಾಟಕ ಸರ್ಕಾರ ಸುಪ್ರಿಂ ಕೋರ್ಟ್‌ ಗೆ ಅರ್ಜಿ ಸಲ್ಲಿಸಿದೆ. ಕಾವೇರಿ ನೀರು ನಿಯಂತ್ರಣ ಸಮಿತಿಯ ಶಿಫಾರಸನ್ನು ಎತ್ತಿ ಹಿಡಿದಿರುವ ಪ್ರಾಧಿಕಾರವು,ತಮಿಳುನಾಡಿಗೆ ಸೆಪ್ಟೆಂಬರ್‌ 13 ರಿಂದ ಮುಂದಿನ 15 ದಿನಗಳವರೆಗೆ ನಿತ್ಯ 5 ಸಾವಿರ ಕ್ಯೂಸೆಕ್‌ ನೀರು ಹರಿಸಬೇಕು ಎಂದು ಆದೇಶಿಸಿದೆ.

ರಾಷ್ಟ್ರೀಯ ಸುದ್ದಿ: ನಿನ್ನೆ ದಿನ ದೆಹಲಿಯ ಸಂಸತ್ ಭವನದ ಉದ್ಘಾಟನೆ ಮಾಡಿದ ನಂತರ ಸನ್ಮಾನ್ಯ ಪ್ರಧಾನಿಗಳು ವಿಧಾನಸಭೆ ಮತ್ತು ಲೋಕಸಭೆಯಲ್ಲಿ ಮಹಿಳಾ ಮೀಸಲಾತಿಯನ್ನು ಶೇ 13 ರಿಂ ಶೇ:33 ಏರಿಸಲಾಗಿದ್ದು ನಾರಿ ಶಕ್ತಿಗೆ ರಾಜಕೀಯ ವಲಯದಲ್ಲಿ ಕೇಂದ್ರದಿಂದಲೂ ಬಲ ಜಾಸ್ತಿಯಾಗಿದೆ.   ಆದರೆ ಕಾಂಗ್ರೆಸ್ ನವರು ಯುಪಿಎ ಸರ್ಕಾರ 2010 ರಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ರಾಜ್ಯ ಸಭೆಯಲ್ಲಿ ಅಂಗಿಕರಿಸಿದ್ದನ್ನು ಸ್ಮರಿಸಿದ್ದಾರೆ. ರಾಜ್ಯ ವಿಧಾನಸಭೆಗಳು ಮತ್ತು ಲೋಕಸಭೆಯ ಶೇ.33 ಸ್ಥಾನಗಳಲ್ಲಿ […]

ನವದೆಹಲಿ,ಸೆ.20-ತಮಿಳುನಾಡಿನವರು ಕಾವೇರಿ ನದಿ ನೀರನ್ನು ಕ್ರಿಮಿನಲ್ ಆಗಿ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಕೇಂದ್ರ ಕೃಷಿ ಮತ್ತು ರೈತಕಲ್ಯಾಣ ಸಚಿವ ಶೋಭಾ ಕರಂದ್ಲಾಜೆ ಗಂಭೀರ ಆರೋಪ ಮಾಡಿದ್ದಾರೆ. ದೆಹಲಿಯಲ್ಲಿಂದು ನಡೆದ ಸರ್ವಪಕ್ಷ ಸಂಸದರ ನಿಯೋಗದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ನೆಲ, ಜಲ, ಭಾಷೆ ವಿಷಯದಲ್ಲಿ ರಾಜಕೀಯ ಮಾಡುವುದಿಲ್ಲ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಾವೆಲ್ಲಾ ಭಾಗವಹಿಸಿದ್ದೇವೆ ಎಂದರು. ಚುನಾವಣೆ ಸಂದರ್ಭದಲ್ಲಿ ರಾಜಕೀಯ ಮಾಡಬಹುದು. ನಾಡಿನ ಹಿತದ ವಿಷಯ […]

ಬೆಂಗಳೂರು : ಆಭರಣ ಪ್ರಿಯರಿಗೆ ಶುಭಸುದ್ದಿ, ಮಲ್ಟಿ ಕಮೋಡಿಟಿ ಎಕ್ಸ್ಚೇಂಜ್ ನಲ್ಲಿ ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಇಳಿಕೆ ಕಾಣುತ್ತಿದೆ. ಫ್ಯೂಚರ್ಸ್ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ 10 ಗ್ರಾಂಗೆ 59,238 ರೂ. ಇದರ ನಂತರ, ಅದರ ಬೆಲೆಯಲ್ಲಿ ಸ್ವಲ್ಪ ಸುಧಾರಣೆ ಕಂಡುಬಂದಿದೆ ಮತ್ತು ಪ್ರಸ್ತುತ ಇದು 10 ಗ್ರಾಂಗೆ 59,222 ರೂ.ಗೆ ವಹಿವಾಟು ನಡೆಸುತ್ತಿದೆ, ಇದು ಕಳೆದ ವ್ಯಾಪಾರ ದಿನಕ್ಕಿಂತ ಶೇಕಡಾ 0.07 ಅಥವಾ 44 ರೂ. ಸೆಪ್ಟೆಂಬರ್ 18 […]

Advertisement

Wordpress Social Share Plugin powered by Ultimatelysocial