ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕಿಸಾನ್ ಲೋನ್ ಪೋರ್ಟಲ್ (ಕೆಆರ್‌ಪಿ) ಅನ್ನು ಪ್ರಾರಂಭಿಸಿದ್ದಾರೆ. ಈ ಪೋರ್ಟಲ್ ಅನ್ನು ಅನೇಕ ಸರ್ಕಾರಿ ಇಲಾಖೆಗಳ ಸಹಯೋಗದೊಂದಿಗೆ ಅಭಿವೃದ್ಧಿಪಡಿಸಲಾಗಿದೆ ಮತ್ತು ಕಿಸಾನ್ ಕ್ರೆಡಿಟ್ ಕಾರ್ಡ್ (KCC) ಅಡಿಯಲ್ಲಿ ಕ್ರೆಡಿಟ್ ಸೇವೆಗಳಿಗೆ ಪ್ರವೇಶವನ್ನು ಒದಗಿಸುತ್ತದೆ.   ಈ ಡಿಜಿಟಲ್ ಪ್ಲಾಟ್‌ಫಾರ್ಮ್ ರೈತರ ಡೇಟಾ, ಸಾಲ ವಿತರಣೆ ಮಾಹಿತಿ, ಬಡ್ಡಿ ರಿಯಾಯಿತಿ ಮತ್ತು ಯೋಜನೆಯ ಪ್ರಗತಿಯ ಬಗ್ಗೆ ಮಾಹಿತಿಯನ್ನು ಒದಗಿಸುತ್ತದೆ. KCC ಯೋಜನೆ […]

ಜಲಸಂಪನ್ಮೂಲ ಸಚಿವ ದುರೈಮುರುಗನ್ ನೇತೃತ್ವದ ಸರ್ವಪಕ್ಷಗಳ ತಮಿಳುನಾಡು ಸಂಸದರ ನಿಯೋಗ ಮಂಗಳವಾರ ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಮನವಿ ಸಲ್ಲಿಸಿ, ಬಾಕಿ ಇರುವ ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುವಂತೆ ಕರ್ನಾಟಕಕ್ಕೆ ನಿರ್ದೇಶನ ನೀಡಬೇಕು ಎಂದು ಒತ್ತಾಯಿಸಿದರು. ಚೆನ್ನೈ: ಜಲಸಂಪನ್ಮೂಲ ಸಚಿವ ದುರೈಮುರುಗನ್ ನೇತೃತ್ವದ ಸರ್ವಪಕ್ಷಗಳ ತಮಿಳುನಾಡು ಸಂಸದರ ನಿಯೋಗ ಮಂಗಳವಾರ ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಮನವಿ ಸಲ್ಲಿಸಿ, […]

ಮುಖ್ಯ ನ್ಯಾಯಮೂರ್ತಿ ಧನಂಜಯ ಚಂದ್ರಚೂಡ ಇವರಿಂದ ನ್ಯಾಯವಾದಿಗಳಿಗೆ ಸಲಹೆ ! ಮುಂಬಯಿ – ನಾವು ಎಲ್ಲರನ್ನೂ ಮೂರ್ಖರನ್ನಾಗಿಸಬಹುದು, ಆದರೆ ನಮ್ಮನ್ನೇ ಮೂರ್ಖರಾಗಿಸಲು ಸಾಧ್ಯವಿಲ್ಲ. ನಮ್ಮ ವೃತ್ತಿಯ ಪ್ರಗತಿ ಆಗುವುದು ಅಥವಾ ಅಧೋಗತಿ ಆಗುವುದು ? ಇದು ನಮ್ಮ ಪ್ರಾಮಾಣಿಕತೆಯನ್ನು ಹೇಗೆ ಕಾಯ್ದುಕೊಳ್ಳುತ್ತೇವೆ ಎಂಬುದರ ಮೇಲೆ ಆಧರಿಸಿದೆ ಎಂದು ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾದ ಧನಂಜಯ ಚಂದ್ರಚೂಡರವರು ಮುಂಬಯಿ ಉಚ್ಚ ನ್ಯಾಯಾಲಯದ ಔರಂಗಾಬಾದ ವಿಭಾಗೀಯ ಪೀಠ ಹಾಗೂ ಮುಂಬಯಿ ಉಚ್ಚ ನ್ಯಾಯಾಲಯದ ನ್ಯಾಯವಾದಿಗಳ […]

ತಿರುವನಂತಪುರ: ಕೋಯಿಕ್ಕೋಡ್‌ ಜಿಲ್ಲೆಯಲ್ಲಿ ವರದಿಯಾಗಿರುವ ನಿಪಾ ವೈರಾಣು ಸೋಂಕು ಹರಡುವಿಕೆ ನಿಯಂತ್ರಣದಲ್ಲಿದೆ. ಆದರೆ, ರಾಜ್ಯದಲ್ಲಿ ಆತಂಕ ಕೊನೆಗೊಂಡಿಲ್ಲ. ಸೋಂಕಿನ ಎರಡನೇ ಅಲೆಯ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕಳವಳ ವ್ಯಕ್ತಪಡಿಸಿದ್ದಾರೆ.   ಮಂಗಳವಾರ ಅಧಿಕಾರಿಗಳೊಂದಿಗೆ ನಡೆಸಿದ ಪರಿಶೀಲನಾ ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಿಪಾ ಭೀತಿ ಸಂಪೂರ್ಣವಾಗಿ ಮುಗಿದಿದೆ ಎಂದು ಹೇಳಲಾಗದು. ಆದರೆ, ಸೋಂಕು ಹೆಚ್ಚಿನ ಜನರಿಗೆ ಹರಡಿಲ್ಲದಿರುವುದು ಸಮಾಧಾನದ ಸಂಗತಿ ಎಂದು ಹೇಳಿದ್ದಾರೆ. […]

ಇಸ್ಲಾಮಾಬಾದ್:‌ ಪಾಕಿಸ್ತಾನವು ಸಕಲ ರೀತಿಯಲ್ಲಿ ದಿವಾಳಿಯಾಗಿದೆ. ಉತ್ತಮ ಆಡಳಿತ ಇಲ್ಲ, ಸಮರ್ಥ ನಾಯಕತ್ವ ಇಲ್ಲ. ವಿತ್ತೀಯ ಪರಿಸ್ಥಿತಿಯಂತೂ ಕೇಳಲೇಬೇಕಿಲ್ಲ. ಹಾಗಾಗಿ, ಮಾಜಿ ಪ್ರಧಾನಿ ಇಮ್ರಾನ್‌ ಅವರು ಭಾರತದ ಉದಾಹರಣೆ ನೀಡಿ ಪಾಕ್‌ ಸರ್ಕಾರವನ್ನು ಟೀಕಿಸುತ್ತಿದ್ದರು. ಈಗ ಮಾಜಿ ಪ್ರಧಾನಿ ನವಾಜ್‌ ಷರೀಫ್‌ (Nawaz Sharif) ಅವರು ಕೂಡ ಭಾರತದ ಏಳಿಗೆಯ ಉದಾಹರಣೆ ನೀಡಿ ಪಾಕಿಸ್ತಾನ ಸರ್ಕಾರವನ್ನು ಟೀಕಿಸಿದ್ದಾರೆ. ‘ಭಾರತ ಚಂದ್ರಯಾನ 3 (Chandrayaan 3) ಕೈಗೊಂಡರೆ, ಪಾಕಿಸ್ತಾನವು ಸಹಾಯಧನಕ್ಕಾಗಿ ಭಿಕ್ಷೆ ಬೇಡುತ್ತಿದೆ’ […]

ನವದೆಹಲಿ: ಸಂಸತ್ ಪಕ್ಷದ ಬೆಳವಣಿಗೆಗೆ ಕೆಲಸ ಮಾಡುವ ಸ್ಥಳವಲ್ಲ. ಅದು ದೇಶದ ಅಭಿವೃದ್ಧಿಗೆ ಇರುವ ಜಾಗ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಸದನದ ಕಲಾಪ ಹಳೆಯ ಸಂಸತ್ ಭವನದಿಂದ ಹೊಸ ಸಂಸತ್ ಕಟ್ಟಡಕ್ಕೆ ಇಂದು ಸ್ಥಳಾಂತರಗೊಂಡಿದೆ. ಹಿಂದಿನ ಎಲ್ಲ ಕಹಿಗಳನ್ನು ಮರೆತು ಹೊಸ ಅಧ್ಯಾಯ ಪ್ರಾರಂಭಿಸಬೇಕು ಎಂದು ಹೊಸ ಸಂಸತ್ ಭವನದಲ್ಲಿ ತಮ್ಮ ಚೊಚ್ಚಲ ಭಾಷಣದಲ್ಲಿ ಸಂಸದರಿಗೆ ಪ್ರಧಾನಿ ಮೋದಿ ಕಿವಿಮಾತು ಹೇಳಿದ್ದಾರೆ. ಹೊಸ ಸಂಸತ್ ಭವನದಲ್ಲಿ ಏನೇ […]

ನವ ದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸಚಿವ ಸಂಪುಟ ಸೋಮವಾರ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಐತಿಹಾಸಿಕ ಮಹಿಳಾ ಮೀಸಲಾತಿ ವಿಧೇಯಕ (Women’s Reservation Bill) ಅಂಗೀಕರಿಸಿದೆ. ಮಹಿಳೆಯರಿಗೆ ಸಂಸತ್ತಿನಲ್ಲಿ ಶೇಕಡಾ 33ರಷ್ಟು ಮೀಸಲಾತಿ ನೀಡುವ ಈ ಮಸೂದೆ ಇದಾಗಿದೆ. ಅಂದರೆ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮೂರನೇ ಒಂದು ಭಾಗದಷ್ಟು ಸ್ಥಾನಗಳನ್ನು ಮಹಿಳೆಯರಿಗೆ ಕಲ್ಪಿಸಲಿದೆ. ಇದು ಭಾರತೀಯ ರಾಜಕೀಯದಲ್ಲಿ ದೀರ್ಘಕಾಲದಿಂದ ಬಿಸಿಬಿಸಿ ಚರ್ಚೆಗೆ ಕಾರಣವಾದ […]

ನವದೆಹಲಿ: ಮಹಿಳೆಯರಿಗೆ ಮೀಸಲಾತಿ ಕಲ್ಪಿಸೋ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಿದ ನಂತ್ರ, ವಿಪಕ್ಷಗಳ ಗದ್ದಲ ಕೋಲಾಹದ ಸಂಸತ್ ನಲ್ಲಿ ಉಂಟಾಯಿತು. ಈ ಹಿನ್ನಲೆಯಲ್ಲಿ ಕಲಾಪವನ್ನು ನಾಳೆಗೆ ಸ್ಪೀಕರ್ ಮುಂದೂಡಿಕೆ ಮಾಡಿದ್ದಾರೆ. ಸಂಸತ್, ವಿಧಾನಸಭೆಯಲ್ಲಿ ಶೇ.33ರಷ್ಟು ಮಹಿಳೆಯರಿಗೆ ಸ್ಥಾನದಲ್ಲಿ ಮೀಸಲಾತಿ ಕಲ್ಪಿಸೋ ಮಹತ್ವದ ಕಾಯ್ದೆಯನ್ನು ಲೋಕಸಭೆಯಲ್ಲಿ ಕೇಂದ್ರ ಸರ್ಕಾರ ಮಂಡಿಸಿತು. ನೂತನ ಸಂಸತ್ ಭವನದಲ್ಲಿ ಸರ್ಕಾರವು ಮೊದಲ ಮಸೂದೆಯನ್ನ ಲೋಕಸಭೆಯ ಕಲಾಪಗಳಲ್ಲಿ ಪರಿಚಯಿಸಿತು. ಮೊದಲ ಮಸೂದೆ ಮಹಿಳಾ ಮೀಸಲಾತಿಗೆ ಸಂಬಂಧಿಸಿದ್ದು, ಇದಕ್ಕೆ ‘ನಾರಿ […]

ನವದೆಹಲಿ : ಸಂಸತ್ತಿನ ಕಾರ್ಯಕಲಾಪಗಳು ಮಂಗಳವಾರ ನೂತನ ಭವನಕ್ಕೆ ಸ್ಥಳಾಂತರಗೊಳ್ಳುತ್ತಿದ್ದಂತೆ, ಹಳೆಯ ಸಂಸತ್ ಭವನದ ಹೊಸ ಹೆಸರನ್ನ ಪ್ರಧಾನಿ ಘೋಷಿಸಿದರು. ಇದನ್ನ “ಸಂವಿಧಾನ ಸದನ” (ಸಂವಿಧಾನ ಭವನ) ಎಂದು ಕರೆಯಲಾಗುವುದು ಎಂದರು. ಬ್ರಿಟಿಷ್ ವಾಸ್ತುಶಿಲ್ಪಿಗಳಾದ ಸರ್ ಎಡ್ವಿನ್ ಲುಟ್ಯೆನ್ಸ್ ಮತ್ತು ಹರ್ಬರ್ಟ್ ಬೇಕರ್ ವಿನ್ಯಾಸಗೊಳಿಸಿದ ಮತ್ತು 1927 ರಲ್ಲಿ ಪೂರ್ಣಗೊಂಡ ಹಳೆಯ ಸಂಸತ್ ಕಟ್ಟಡವು ಭಾರತದ ಸಂವಿಧಾನದ ಅಂಗೀಕಾರದಂತಹ ಭಾರತೀಯ ಇತಿಹಾಸದ ಕೆಲವು ಶ್ರೇಷ್ಠ ಕ್ಷಣಗಳಿಗೆ ಸಾಕ್ಷಿಯಾಯಿತು. “ನಾನು ನಿಮಗೆ […]

ನವದೆಹಲಿ: ಮಹಿಳೆಯರಿಗೆ ಮೀಸಲಾತಿ ಕಲ್ಪಿಸೋ ಮಸೂದೆಯಾಗಿ ನಾರಿ ಶಕ್ತಿ ವಂದನಾ ಕಾಯ್ದೆಯನ್ನು ಇಂದು ವಿಶೇಷ ಸಂಸತ್ ಅಧಿವೇಶನದಲ್ಲಿ ಕೇಂದ್ರ ಸರ್ಕಾರ ಮಂಡಿಸಿದೆ. ಈ ಮಂಡನೆ ಬಳಿಕ ಮಾತನಾಡಿದಂತ ಪ್ರಧಾನಿ ನರೇಂದ್ರ ಮೋದಿಯವರು ಸರ್ಕಾರಿ ಉದ್ಯೋಗದಲ್ಲಿ ನಾರಿ ಶಕ್ತಿಯಿಂದ ದೇಶದ ಪ್ರಜಾಪ್ರಭುತ್ವ ಮತ್ತಷ್ಟು ಗಟ್ಟಿಯಾಗಲಿದೆ ಎಂದರು. ವಿಶೇಷ ಸಂಸತ್ ಸದನದಲ್ಲಿ ಮಾತನಾಡಿದಂತ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು, ದೆಹಲಿಯ ಹೊಸ ಸಂಸತ್ ಭವನದಲ್ಲಿ ವಿಶೇಷ ಅಧಿವೇಶನ ನಡೆಯುತ್ತಿದ್ದು ಲೋಕಸಭೆಯಲ್ಲಿ ಪ್ರಧಾನಮಂತ್ರಿ ನರೇಂದ್ರ […]

Advertisement

Wordpress Social Share Plugin powered by Ultimatelysocial