ನೀರಾವರಿ ಇಲಾಖೆ ವಿಚಾರವಾಗಿ ಗುತ್ತಿಗೆದಾರರು ಹಾಗೂ ಯಡಿಯೂರಪ್ಪ ಅವರ ಆಪ್ತ ಸಹಾಯಕರ ಮನೆ ಮೇಲೆ ತೆರಿಗೆ ಇಲಾಖೆ ದಾಳಿ ನಡೆದಿದೆ ಎಂದು ಮಾಧ್ಯಮಗಳಲ್ಲಿ ನೋಡಿದೆ. ಇದರ ಹಿಂದೆ ಅನೇಕ ಲೆಕ್ಕಾಚಾರಗಳಿವೆ. ತೆರಿಗೆ ಇಲಾಖೆ ಕಡೆಯಿಂದ ಅಧಿಕೃತ ಹೇಳಿಕೆ ಬರುವವರೆಗೂ ನಾವು ಪ್ರತಿಕ್ರಿಯೆ ನೀಡಲು ಆಗುವುದಿಲ್ಲ. ಏಕಾಏಕಿಯಾಗಿ ಇದು ರಾಜಕೀಯ ಪ್ರೇರಿತ ಎಂದು ಹೇಳಲು ನನ್ನ ಬಳಿ ಖಚಿತ ಮಾಹಿತಿ ಇಲ್ಲ. ಯಾರ ಮನೆಯಲ್ಲಿ ಎಷ್ಟು ಹಣ ಸಿಕ್ಕಿದೆ, ಏನು ದಾಖಲೆ […]
IT RAID
ಬೆಂಗಳೂರು : ಸಂಘಪರಿವಾರದ ಬಗ್ಗೆ ಲಘುವಾಗಿ ಮಾತನಾಡುತ್ತಿರುವವರಿಗೆ ಸಂಘಪರಿವಾರದವರಿಗೆ ಖುರ್ಚಿಯ ವ್ಯಾಮೋಹವಿಲ್ಲ ಎಂದು ಎಂ.ಪಿ.ರೇಣುಕಾಚಾರ್ಯ ತಿರುಗೇಟು ನೀಡಿದ್ದಾರೆ.. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಂ.ಪಿ.ರೇಣುಕಾಚಾರ್ಯ, ಆರ್ ಎಸ್ ಎಸ್ ಬಗ್ಗೆ ಕಳೆದ ಒಂದು ವಾರದಿಂದ ಚರ್ಚೆಯಾಗುತ್ತಿದೆ. ಹೆಚ್.ಡಿ.ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯರಿಗೆ ಸಂಘಪರಿವಾರದ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲಘಪರಿವಾರದವರಿಗೆ ಖುರ್ಚಿ ವ್ಯಾಮೋಹವಿಲ್ಲ. ಖುರ್ಚಿಗಾಗಿ ನಾವು ಎಂದೂ ಹೋರಾಡಿಲ್ಲ. ಸಮಾಜಸೇವೆಗಾಗಿ ಸಂಘ ಸಮರ್ಪಣೆ ಮಾಡಿಕೊಂಡಿದೆ. ದೇಶಕ್ಕಾಗಿ ತ್ಯಾಗ ಬಲಿದಾನ ಮಾಡುತ್ತಿದೆ. ಖುರ್ಚಿ ವ್ಯಾಮೋಹ ಜೆಡಿಎಸ್, ಕಾಂಗ್ರೆಸ್ಸಿಗಿದೆ. ಅಲ್ಪಸಂಖ್ಯಾತರ […]
ಬೆಂಗಳೂರು; ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿರುವ ಹಿನ್ನೆಲೆಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಆಪ್ತ ಸಹಾಯಕ ಉಮೇಶ.ಎಂ.ಆರ್. ಅವರ ಅನ್ಯ ಸೇವೆಯನ್ನು ಹಿಂಪಡೆಯಲಾಗಿದೆ. ಪ್ರಸ್ತುತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕಚೇರಿಯಲ್ಲಿ ಅನ್ಯಸೇವೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿದ್ದ, ಉಮೇಶ್ ಅವರನ್ನು ತಕ್ಷಣವೇ ಹಿಂಪಡೆಯುವಂತೆ ಆದೇಶವನ್ನು ಹಿಂಪಡೆಯಲಾಗಿದೆ. ಬಿಎಂಟಿಸಿಯ ಘಟಕ 11ರಲ್ಲಿ ಚಾಲಕ/ನಿರ್ವಾಹಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ, ಉಮೇಶ ಎಂ.ಆರ್. ಅವರನ್ನು ಈ ಹಿಂದೆ ಹಾಲಿ ವಿಧಾನಪರಿಷತ್ ಸದಸ್ಯ ಅಯನೂರು ಮಂಜುನಾಥ್ […]
ಶಿವಮೊಗ್ಗ: ಆಪ್ತ ಸಹಾಯಕನಾಗಿದ್ದ ಉಮೇಶ್ ನಿವಾಸ, ಕಚೇರಿ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿರುವ ವಿಚಾರಕ್ಕೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ನವರು ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಯಾರೇ ತಪ್ಪು ಮಾಡಿದರೂ ಐಟಿ ಅಧಿಕಾರಿಗಳು ಬಿಡುವುದಿಲ್ಲ ಎಂದು ಹೇಳಿದ್ದಾರೆ. ಶಿವಮೊಗ್ಗದ ಶಿಕಾರಿಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ತಪ್ಪು ಯಾರೇ ಮಾಡಿದ್ದರೂ ಐಟಿ ಅಧಿಕಾರಿಗಳು ಯಾರನ್ನೂ ಬಿಡಲ್ಲ. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತಾರೆ. ಉಮೇಶ್ ನಾನು ಸಿಎಂ ಆಗಿದ್ದಾಗಲೂ ಆಪ್ತ ಸಹಾಯಕನಾಗಿ […]
ಬೆಂಗಳೂರಿನಲ್ಲಿ ಬೆಳ್ಳಂ ಬೆಳಿಗ್ಗೆ ಐಟಿ ಅಧಿಕಾರಿಗಳು ಹಲವು ಕಡೆ ದಾಳಿ ನಡೆಸಿದ್ದಾರೆ.. ಇನ್ನು ಉದ್ಯಮಿಗಳು ನಿದ್ದೇ ಮಂಪರಿನಲ್ಲಿದ್ದಾಗಲೇ ಐಟಿ ಮನೆಗೆ ಭೇಟಿ ನೀಡಿ ಮುಂಜಾನೆಯ ಶುಭೋದಯವನ್ನು ಹೇಳಿ ನಿದ್ದೆ ಮಂಪರಿನಲ್ಲಿದ್ದ ಉದ್ಯಮಿಗಳನ್ನು ಎಚ್ಚರಗೊಳಿಸಿದೆ. 120 ಇನ್ನೋವಾ ಕ್ರಿಸ್ಟಾ ಕಾರುಗಳನ್ನ ಬುಕ್ ಮಾಡಿಕೊಂಡು ಯಾರಿಗೂ ಅನುಮಾನ ಬಾರದ ರೀತಿಯಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.. ಬೆಂಗಳೂರಿನ 50ಕ್ಕೂ ಹೆಚ್ಚು ಕಡೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಉದ್ಯಮಿಗಳು ಮತ್ತು ಗುತ್ತಿಗೆದಾರರ ಮನೆಗಳು […]