ಬೊಮ್ಮಾಯಿ ನಾಯಕತ್ವದಲ್ಲೇ ಮುಂದಿನ ಚುನಾವಣೆ ಎನ್ನುತ್ತಿರುವ ಬಿಜೆಪಿ ನಾಯಕರು ಇದೇ ವೇಳೆಯಲ್ಲಿ ಸಾಮೂಹಿಕ ನಾಯಕತ್ವ ಎಂಬ ಸಂದೇಶ ಜಪಿಸುತ್ತಿದ್ದಾರೆ. ಈ ನಡುವೆ ಸಿಎಂ ಬಸವರಾಜ ಬೊಮ್ಮಾಯಿ ನಾನೇ ಮುಂದಿನ ಸಿಎಂ ಎಂದು ಹೇಳಿದ್ದಾರೆ. ಸಹಜವಾಗಿ ಚರ್ಚೆಯ ಡೋರ್ ಓಪನ್ ಆಗಿದೆ. ನಮಗೆ ಆಶೀರ್ವಾದ ಮಾಡಿ ಎಂದು ಕೇಳಿದ ಸಿಎಂ ಚುನಾವಣಾ ಅಖಾಡ ರಂಗೇರುತ್ತಿದೆ. ರಣಕಣದಲ್ಲಿ ರಾಜಕೀಯದ ಘಟಾನುಘಟಿ ನಾಯಕರು ಶಕ್ತಿ ಪ್ರದರ್ಶನ ಮಾಡುತ್ತಿದ್ದಾರೆ. ರಾಷ್ಟ್ರೀಯ ಪಕ್ಷವಾದ ಬಿಜೆಪಿ ಹಾಗೂ ಕಾಂಗ್ರೆಸ್​ನಲ್ಲಿ […]

  ಬೆಂಗಳೂರು: ಯುಗಾದಿ ಹಬ್ಬದಂದೇ ಮೊದಲ ಪಟ್ಟಿ ಬಿಡುಗಡೆ ನಿರೀಕ್ಷೆಯಲ್ಲಿದ್ದ ಆಕಾಂಕ್ಷಿಗಳಿಗೆ ಕೆಪಿಸಿಸಿ ಅಧ್ಯಕ್ಷರು ನಿರಾಸೆ ಮೂಡಿಸಿದ್ದಾರೆ. ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಡಿ.ಕೆ.ಶಿವಕುಮಾರ್ ಮಾತನಾಡಿದ್ದು, “ಇವತ್ತು ಮೊದಲ ಪಟ್ಟಿ ಬಿಡುಗಡೆ ಮಾಡಬೇಕಿತ್ತು. ಅದ್ರೆ ಇನ್ನೂ ಎರಡು ಮೂರು ದಿನಗಳಲ್ಲಿ ಮೊದಲ ಪಟ್ಟಿ ಬಿಡುಗಡೆ ಮಾಡುತ್ತವೆ. ಮಲ್ಲಿಕಾರ್ಜುನ ಖರ್ಗೆ ಅವರು ಹಬ್ಬಕ್ಕೆ ಬೆಂಗಳೂರಿಗೆ ಬಂದಿದ್ದಾರೆ. ಹೀಗಾಗಿ ಎರಡು ಮೂರು ದಿನಗಳಲ್ಲಿ ಪಟ್ಟಿ ಬಿಡುಗಡೆ ಮಾಡುತ್ತೇವೆ” ಎಂದರು. “ಕಳೆದ ಮೂರು ವರ್ಷಗಳಿಂದ ಜನ ಸಾಕಷ್ಟು […]

  ಆಹಾ! ಎಲ್ಲೆಡೆ ಮಾವಿನ ಘಮಲು ಹರಡಲು ಆರಂಭವಾಗುತ್ತಿದೆ. ಮಾವನ್ನು ಖರೀದಿಸಲು ಅಂಗಡಿಗಳಿಗೆ ಮುಗಿ ಬೀಳುವ ಸಮಯ. ಈ ಬಾರಿ ಮಳೆ ನಿಧಾನ ಆಗಿದ್ದರಿಂದ ತಡವಾಗಿ ಮಾರುಕಟ್ಟೆ ಪ್ರವೇಶಿಸುತ್ತದೆ. ಆದರೆ ಮಾವು ಸವಿಯುವ ಮುನ್ನ ಆರೋಗ್ಯದ ಮೇಲೂ ಕಾಳಜಿ ವಹಿಸಿದರೆ ಒಳಿತಲ್ಲವೇ.! ಮಲ್ಗೋವಾ ಸೇರಿದಂತೆ ಮಲ್ಲಿಕ, ತೋತಾಪುರಿ, ಅಪ್ಪೆಮಿಡಿ, ಸೇಂಧೂರ, ವಾಲಜಾ, ಬೈಗನಪಲ್ಲಿ, ಕೇಸರ್, ರತ್ನಗಿರಿ ಹಣ್ಣುಗಳ ಮಾರಾಟ ವಿರಳವಾಗಿದ್ದರೂ ಬೆಲೆಗಳು ಮಾತ್ರ ಗಗನಮುಖಿಯಾಗಿ ಕೈ ಸುಡುತ್ತಿದೆ. ಈಗಷ್ಟೆ ಮಾರುಕಟ್ಟೆ […]

    ಬಾಗಲಕೋಟೆ: ರಾಜ್ಯದ ರೈತರಿಗೆ ಯುಗಾದಿ ಹಬ್ಬದ ಉಡುಗೊರೆ ನೀಡಲಾಗಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಫಲಾನುಭವಿ ರೈತರಿಗೆ 975 ಕೋಟಿ ರೂ. ಜಮಾ ಮಾಡಲಾಗಿದೆ. ರಾಜ್ಯದ 48,75.000 ರೈತರ ಖಾತೆಗಳಿಗೆ ನೇರವಾಗಿ ಹಣ ಜಮಾ ಮಾಡಲಾಗಿದೆ. ಬಾಗಲಕೋಟೆ ಜಿಲ್ಲೆ ಮುಧೋಳದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 2022 -23ನೇ ಸಾಲಿನ ಎರಡನೇ ಕಂತಿನ ಹಣವನ್ನು ವರ್ಗಾವಣೆ ಮಾಡಿದ್ದಾರೆ. ಪಿಎಂ ಕಿಸಾನ್ ಕರ್ನಾಟಕ ವಿಭಾಗದಿಂದ […]

ಕಹಿಬೇವು ಅಂದ್ರೆ ಯಾರಿಗೆ ತಾನೆ ಗೊತ್ತಿಲ್ಲ ಹೇಳಿ. ಯುಗಾದಿ ಹಬ್ಬ ಬಂತು ಅಂದ್ರಂತೂ ಎಲ್ಲರ ಮನೆಯಲ್ಲಿ ಕಹಿಬೇವು ಇರುತ್ತೆ. ಈ ಕಹಿಬೇವು ಆರೋಗ್ಯಕ್ಕೆ ತುಂಬಾನೇ ಉಪಕಾರಿ ಅಂತಾ ಆರ್ಯುವೇದ ಹೇಳಿದೆ. ಅಂತೆಯೇ ತ್ವಚೆಯ ಆರೈಕೆಗೂ ಕಹಿಬೇವು ತುಂಬಾನೇ ಸಹಕಾರಿ. ಮುಖದಲ್ಲಿನ ಮೊಡವೆ ಕಲೆಗಳನ್ನ ನಿವಾರಣೆ ಮಾಡೋದ್ರಲ್ಲಿ ಕಹಿಬೇವಿನ ಎಲೆ ಪ್ರಮುಖ ಪಾತ್ರ ವಹಿಸುತ್ತೆ . ಇದಕ್ಕಾಗಿ ನೀವು ಕಹಿಬೇವು ಎಲೆಗಳನ್ನ ಒಣಗಿಸಿ ಬಳಿಕ ಅದನ್ನ ಪೌಡರ್​ ರೀತಿ ರುಬ್ಬಿಟ್ಟುಕೊಳ್ಳಿ. ಇದಕ್ಕೆ […]

ಉದ್ಘಾಟನೆಯಾದ ದಿನದಿಂದಲೂ ಒಂದಿಲ್ಲೊಂದು ಕಾರಣಕ್ಕೆ ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ವೇ ಚರ್ಚೆಗೆ ಗ್ರಾಸವಾಗುತ್ತಲೇ ಇದೆ. ಕೆಲವರು ಎಕ್ಸ್‌ಪ್ರೆಸ್‌ವೇಯಿಂದ ಸಾಕಷ್ಟು ಅನುಕೂಲ ಆಗಿದೆ ಎನ್ನುತ್ತಿದ್ದಾರೆ. ಮತ್ತೆ ಕೆಲವರು ವಿವಿಧ ಕಾರಣಗಳನ್ನು ನೀಡಿ ಟೀಕೆ ಮಾಡುತ್ತಲೇ ಇದ್ದಾರೆ. ಇದೀಗ ಬಿಗ್‌ಬಾಸ್ ಖ್ಯಾತಿಯ ಕಿರಿಕ್ ಕೀರ್ತಿ ಆ ಮಾರ್ಗದಲ್ಲಿ ಪ್ರಯಾಣಿಸಿ ವಿಡಿಯೋ ಮಾಡಿ ತಮ್ಮ ಅನುಭವ ಹಂಚಿಕೊಂಡಿದ್ದಾರೆ. ಮಾರ್ಚ್ 12ರಂದು ಪ್ರಧಾನಿ ಮೋದಿ ಬೆಂಗಳೂರು ಮೈಸೂರು ಹೆದ್ದಾರಿಯನ್ನು ಲೋಕಾರ್ಪಣೆಗೊಳಿಸಿದ್ದರು. ಸುಗಮ ಸಂಚಾರಕ್ಕಾಗಿ 118 ಕಿ.ಮೀ ಉದ್ದದ […]

ಬಾಗಲಕೋಟೆ : ನಾನೇ ಮುಂದಿನ ಮುಖ್ಯಮಂತ್ರಿ ಎಂದು ಹೇಳುವ ಮೂಲಕ ಸಿಎಂ ಬಸವರಾಜ ಬೊಮ್ಮಾಯಿ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದು, ಕಾಂಗ್ರೆಸ್ ಬಳಿಕ ಇದೀಗ ಬಿಜೆಪಿಯಲ್ಲೂ ಮುಖ್ಯಮಂತ್ರಿ ಹುದ್ದೆಗೆ ರೇಸ್ ಶುರುವಾಗಿದೆಯಾ ಎಂಬ ಅನುಮಾಣ ಮೂಡಿದೆ. ಬಾಗಲಕೋಟೆಯ ಮುಧೋಳದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗಿಯಾದ ಸಿಎಂ ಬೊಮ್ಮಾಯಿ ‘ನಗು ನಗುತ್ತಲೇ ನಾನೇ ಮುಂದಿನ ಮುಖ್ಯಮಂತ್ರಿ ಎಂದು ಹೇಳುವ ಮೂಲಕ ಸಚಿವ ಮುರುಗೇಶ್ ನಿರಾಣಿ ಕಾಲೆಳೆದಿದ್ದಾರೆ. ಚಿಂತೆ ಮಾಡಬೇಡಿ ಮುಂದೆಯೂ ಕೂಡ ಸಿಎಂ […]

ತಮಿಳು ಸ್ಟಾರ್ ನಟ ಧನುಷ್ ಮತ್ತು ಅವರ ಮಾಜಿ ಪತ್ನಿ ಐಶ್ವರ್ಯಾ ರಜನಿಕಾಂತ್ ಅವರನ್ನು ಚಿತ್ರರಂಗದಲ್ಲಿ ಪವರ್ ಜೋಡಿ ಎಂದು ಪರಿಗಣಿಸಲಾಗಿತ್ತು. ಆದರೆ 18 ವರ್ಷಗಳ ದಾಂಪತ್ಯದ ನಂತರ ಇಬ್ಬರೂ ತಮ್ಮ ವಿಚ್ಛೇದನವನ್ನು ಘೋಷಿಸಿದಾಗ ಅಭಿಮಾನಿಗಳಿಗೆ ಆಘಾತವನ್ನುಂಟು ಮಾಡಿತ್ತು. ಈ ವಿಚ್ಛೇದಿತ ಜೋಡಿ ಬೇರೆಯಾಗಲು ಕಾರಣ ‘ಸರಿಪಡಿಸಲಾಗದ ಭಿನ್ನಾಭಿಪ್ರಾಯ’ಗಳು ಎಂದು ಉಲ್ಲೇಖಿಸಿದ್ದಾರೆ. ವಿಚ್ಛೇದನನಂತರವೂ ಸಹ ಇವರಿಬ್ಬರು ತಮ್ಮ ಮಕ್ಕಳ ಸಲುವಾಗಿ ಒಟ್ಟಿಗೆ ಕುಟುಂಬ ಕಾರ್ಯಕ್ರಮಗಳಿಗೆ ಹಾಜರಾಗುವುದನ್ನು ಕಾಣಬಹುದು. ಆದರೆ ಇತ್ತೀಚೆಗೆ […]

    ನವದೆಹಲಿ : ಪ್ರಸಕ್ತ ಹಣಕಾಸು ವರ್ಷ (2022-23) ಮಾರ್ಚ್ 31 ರಂದು ಕೊನೆಗೊಳ್ಳುವುದರಿಂದ ಮತ್ತು ಹೊಸ ಹಣಕಾಸು ವರ್ಷ (2023-24) ಏಪ್ರಿಲ್ 1 ರಿಂದ ಪ್ರಾರಂಭವಾಗುವುದರಿಂದ, ಕೆಲವು ಪ್ರಮುಖ ಬದಲಾವಣೆಗಳು ಜಾರಿಗೆ ಬರಲಿವೆ. ಈ ಬದಲಾವಣೆಗಳು ನೇರವಾಗಿ ಹಣ ಮತ್ತು ಬ್ಯಾಂಕುಗಳಿಗೆ ಸಂಬಂಧಿಸಿರುವುದರಿಂದ, ಎಲ್ಲಾ ಬ್ಯಾಂಕ್ ಗ್ರಾಹಕರು ಏಪ್ರಿಲ್ 2023 ರಲ್ಲಿ ಬ್ಯಾಂಕ್ ರಜಾದಿನಗಳ ಬಗ್ಗೆ ತಿಳಿದುಕೊಳ್ಳಬೇಕು. ಹೊಸ ಹಣಕಾಸು ವರ್ಷ ಪ್ರಾರಂಭವಾಗುವುದರೊಂದಿಗೆ, ಭಾರತದಲ್ಲಿ ಏಪ್ರಿಲ್ 2023 […]

ಸಂತೋಷದಿಂದ ತುಂಬಿದ ಒಳ್ಳೆಯ ದಿನ. ವೆಚ್ಚದ ಏರಿದರೂ ಆದಾಯದಲ್ಲಿನ ಹೆಚ್ಚಳ ನಿಮ್ಮ ಖರ್ಚುಗಳನ್ನು ನೋಡಿಕೊಳ್ಳುತ್ತದೆ. ಸಂಗಾತಿಯು ಸಂತೋಷ ನೀಡಲು ಪ್ರಯತ್ನ ಮಾಡಿದಾಗಿನ ಪೂರ್ಣ ಸಂತೋಷದ ಒಂದು ದಿನ. ಪ್ರೀತಿಪಾತ್ರರೊಡನೆ ಸಹಿತಿಂಡಿ ಮತ್ತು ಮಿಠಾಯಿ ಹಂಚಿಕೊಳ್ಳುವ ಸಾಧ್ಯತೆಯಿದೆ. ಚೆನ್ನಾಗಿ ಅರ್ಥಮಾಡಿಕೊಳ್ಳದೇ ಯಾವುದೇ ವ್ಯಾಪಾರ / ಕಾನೂನುಬದ್ಧ ಕಡತಕ್ಕೆ ಸಹಿ ಮಾಡಬೇಡಿ. ಉಚಿತ ಸಮಯವನ್ನು ಪೂರ್ತಿಯಾಗಿ ಆನಂದಿಸಲು ನೀವು ಜನರಿಂದ ದೂರ ಹೋಗಿ ನೀವು ಇಷ್ಟಪಡುವ ಕೆಲಸವನ್ನು ಮಾಡಬೇಕು. ಅದನ್ನು ಮಾಡುವದರಿಂದ ನಿಮ್ಮಲ್ಲಿ […]

Advertisement

Wordpress Social Share Plugin powered by Ultimatelysocial