ತುಮಕೂರು, ಮಾರ್ಚ್ 14; ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ 123 ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಅಧಿಕಾರ ನಡೆಸಬೇಕು ಎಂಬುದು ಜೆಡಿಎಸ್ ಪಕ್ಷದ ಗುರಿ. ಇದಕ್ಕಾಗಿಯೇ ಹಲವು ಕಾರ್ಯಕ್ರಮಗಳನ್ನು ರೂಪಿಸಲಾಗಿದೆ. ಪಂಚರತ್ನ ರಥಯಾತ್ರೆ ಮೂಲಕ ಜನರ ಬಳಿ ಹೋಗಲಾಗಿದೆ. ಅಲ್ಲದೇ ಎರಡು ರಾಷ್ಟ್ರೀಯ ಪಕ್ಷಗಳಿಗಿಂತ ಮೊದಲು 93 ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಣೆ ಮಾಡಲಾಗಿದೆ. ಹಲವು ನಾಯಕರು, ಮಾಜಿ ಶಾಸಕರು, ಹಾಲಿ ಶಾಸಕರು ಜೆಡಿಎಸ್ ಬಿಟ್ಟು ಕಾಂಗ್ರೆಸ್ ಕಡೆ ಮುಖ ಮಾಡುತ್ತಿದ್ದಾರೆ. ಇಂತಹ […]

ಪ್ರತಿಯೊಬ್ಬರೂ ತಮ್ಮ ಮಗಳನ್ನು ಒಳ್ಳೆಯ ಮನೆಗೆ ಮದುವೆ ಮಾಡಿಕೊಡಬೇಕೆಂದು ಬಯಸುತ್ತಾರೆ. ಆ ಹುಡುಗನಿಗೆ ಸರ್ಕಾರಿ ನೌಕರಿಯಿದ್ದರೆ ಸಿಗುವ ಖುಷಿಯೇ ಬೇರೆ. ಯಾಕಂದ್ರೆ ಲೈಫ್​ ಸೆಟಲ್   ಆಗಿ ಇರುತ್ತದೆ ಎಂಬ ಕಾರಣಕ್ಕಾಗಿ, ಅಳಿಯನಿಗೆ ಸರ್ಕಾರಿ ಕೆಲಸ ಇರಲಿ ಅಂತ ಆದಷ್ಟು ಯೋಚನೆ ಮಾಡುತ್ತಾರೆ. ಇದೀಗ ಇಂತದ್ದೇ ಒಂದು ಕುಟುಂಬದ ರೋಧನೆ ಕಥೆಯು ಬೆಳಕಿಗೆ ಬಂದಿದೆ. ಪಶ್ಚಿಮ ಬಂಗಾಳದ ಕೂಚ್ ವಿಹಾರ್‌ನಲ್ಲಿರುವ ಕುಟುಂಬವೊಂದು ಇದೇ ರೀತಿಯ ಆಸೆಯನ್ನು ಹೊಂದಿತ್ತು. ಮಗಳ ಮದುವೆಯನ್ನು ಸರ್ಕಾರಿ […]

ಮಧುಮೇಹ ಅಪಾಯಕಾರಿ ಕಾಯಿಲೆಗಳಲ್ಲೊಂದು. ಸಕ್ಕರೆ ಕಾಯಿಲೆಗೆ ತುತ್ತಾದವರು ಅತ್ಯಂತ ಕಷ್ಟಕರ ಸಂದರ್ಭಗಳನ್ನು ಎದುರಿಸಬೇಕಾಗುತ್ತದೆ. ಮಧುಮೇಹದಿಂದ ಬಳಲುತ್ತಿರುವವರಿಗೆ ಆರೋಗ್ಯ ಕಾಪಾಡಿಕೊಳ್ಳುವುದು ಸುಲಭದ ಮಾತಲ್ಲ. ಸ್ವಲ್ಪ ನಿರ್ಲಕ್ಷಿಸಿದರೂ ರಕ್ತದಲ್ಲಿನ ಸಕ್ಕರೆ ಮಟ್ಟ ಹೆಚ್ಚಾಗುತ್ತದೆ. ನಂತರ ಮೂತ್ರಪಿಂಡ ಮತ್ತು ಹೃದಯದ ಕಾಯಿಲೆಗಳು ಬರಬಹುದು. ಹಾಗಾಗಿ ಮಧುಮೇಹ ರೋಗಿಗಳಿಗೆ ತುಂಬಾ ಪ್ರಯೋಜನಕಾರಿಯಾದ ಹಣ್ಣಿನ ಬಗ್ಗೆ ತಿಳಿಯೋಣ. ‘ಒಂದು ದಾಳಿಂಬೆ ನೂರು ಕಾಯಿಲೆಗೆ ಮದ್ದು’ ಎಂಬ ಮಾತನ್ನು ನೀವು ಕೇಳಿರಬಹುದು. ಈ ಹಣ್ಣು ನಮ್ಮನ್ನು ಅನೇಕ ರೋಗಗಳಿಂದ […]

ದುಬೈ ಸೆನ್ಸಾರ್ ಮಂಡಳಿಯ ಸದಸ್ಯ ಎಂದು ಹೇಳಿಕೊಳ್ಳುವ ಉಮೈರ್ ಸಂಧು ಮಾಡಿರುವ ಆರೋಪ ಟಾಲಿವುಡ್ ನಲ್ಲಿ ಸಂಚಲನ ಮೂಡಿಸುತ್ತಿದೆ. ಅವರು ಈಗಾಗಲೇ ನಟ ಪವನ್ ಕಲ್ಯಾಣ್, ಮಹೇಶ್ ಬಾಬು, ರವಿತೇಜ ಬಗ್ಗೆ ಕಾಮೆಂಟ್ ಮಾಡಿದ್ದಾರೆ ಮತ್ತು ಈಗ ವಿಜಯ್ ದೇವರಕೊಂಡ ಅವರ ಕುರಿತು ಮಾಡಿರುವ ಹೊಸ ಕಾಮೆಂಟ್ ಹಾಟ್ ಟಾಪಿಕ್ ಆಗಿದೆ. ವಾಸ್ತವವಾಗಿ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಡೇಟಿಂಗ್‌ ಮಾಡುತ್ತಿದ್ದರು ಎಂಬ ಮಾತು ಕೇಳಿಬರುತ್ತಿವೆ. ಈ ವಿಷಯವನ್ನು […]

ಎಳೆ ನೀರಿಗೆ ಭಾರತ ಸೇರಿದಂತೆ ಪ್ರಪಂಚದಾದ್ಯಂತ ಬೇಡಿಕೆಯಿದೆ, ಏಕೆಂದರೆ ಇದು ದೇಹವನ್ನು ಹೈಡ್ರೀಕರಿಸುವ ಅಗ್ಗದ ಮತ್ತು ಆರೋಗ್ಯಕರ ಮಾರ್ಗವಾಗಿದೆ. ಇದರ ರುಚಿ ಅನೇಕ ಜನರನ್ನು ತನ್ನತ್ತ ಆಕರ್ಷಿಸುತ್ತದೆ. ಸಮುದ್ರ ತೀರದಿಂದ ಮಹಾನಗರಗಳವರೆಗೆ ಜನರು ಇದನ್ನು ಕುಡಿಯಲು ಇಷ್ಟಪಡುತ್ತಾರೆ, ಆದರೆ ಹೆಚ್ಚಿನ ಜನರು ಎಳೆ ನೀರನ್ನು ಕುಡಿದ ನಂತರ ಅದರ ಗಂಜಿಯನ್ನು ಎಸೆಯುವುದನ್ನು ನೀವು ನೋಡಿರಬೇಕು. ಭಾರತದ ಪ್ರಸಿದ್ಧ ಪೌಷ್ಟಿಕತಜ್ಞ ನಿಖಿಲ್ ವ್ಯಾಟ್ಸ್ ಅವರು ಎಳೆನೀರಿನ ಗಂಜಿಯನ್ನು ತಿನ್ನಬೇಕು, ಇಲ್ಲದಿದ್ದರೆ ನೀವು […]

ನವದೆಹಲಿ : ಇಂದಿನ ದಿನಗಳಲ್ಲಿ ಹೆಚ್ಚಾಗಿ ಪ್ಲಾಸ್ಟಿಕ್ ನೀರಿನ ಬಾಟಲಿಗಳನ್ನು ಬಳಸುತ್ತೇವೆ. ಅದರಲ್ಲೇ ತಿಂಗಳು ಕಾಲ ನೀರನ್ನು ಕುಡಿಯುತ್ತೇವೆ. ಕೆಲವೊಮ್ಮೆ ಅದನ್ನು ಸ್ವಚ್ಛಗೊಳಿಸುವುದೇ ಇಲ್ಲ, ಹಾಗೆಯೇ ಮೇಲೆ ಮೇಲೆ ನೀರಿನಿಂದ ತೊಳೆದು ಬಿಡುತ್ತೇವೆ. ಅಧ್ಯಯನವೊಂದರಲ್ಲಿ ಈ ಬಗ್ಗೆ ಆಘಾತಕಾರಿ ಸಂಗತಿಗಳು ಬೆಳಕಿಗೆ ಬಂದಿವೆ. ವರದಿಯ ಪ್ರಕಾರ ಮರುಬಳಕೆ ಮಾಡಬಹುದಾದ ನೀರಿನ ಬಾಟಲಿಯಲ್ಲಿ ಲಕ್ಷಾಂತರ ಮಾರಕ ಬ್ಯಾಕ್ಟೀರಿಯಾಗಳು ಇರುತ್ತವೆ. ಅಮೆರಿಕದ ವಾಟರ್ ಫಿಲ್ಟರ್ ಗುರು ಎಂಬ ಸಂಸ್ಥೆ ಈ ವರದಿಯನ್ನು ಬಿಡುಗಡೆ […]

2013-17 ಮತ್ತು 2018-22 ರ ನಡುವೆ ಭಾರತದ ಶಸ್ತ್ರಾಸ್ತ್ರ ಆಮದು 11% ರಷ್ಟು ಕುಸಿದಿದೆ. ಆದರೆ, ದೇಶವು ಇನ್ನೂ ಮಿಲಿಟರಿ ಯಂತ್ರಾಂಶದ ವಿಶ್ವದ ಅತಿದೊಡ್ಡ ಆಮದುದಾರ ಎಂದು ಸ್ಟಾಕ್‌ಹೋಮ್ ಇಂಟರ್ನ್ಯಾಷನಲ್ ಪೀಸ್ ರಿಸರ್ಚ್ ಇನ್‌ಸ್ಟಿಟ್ಯೂಟ್ (ಸಿಪ್ರಿ) ಸೋಮವಾರ ತಿಳಿಸಿದೆ. ರಕ್ಷಣಾ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸುವತ್ತ ಭಾರತ ತನ್ನ ಗಮನವನ್ನು ತೀಕ್ಷ್ಣಗೊಳಿಸಿರುವ ಸಮಯದಲ್ಲಿ ಈ ವರದಿ ಬಂದಿದೆ. ಜಾಗತಿಕ ಶಸ್ತ್ರಾಸ್ತ್ರ ಆಮದುಗಳಲ್ಲಿ ಭಾರತದ ಪಾಲು ಕಳೆದ ಐದು ವರ್ಷಗಳಲ್ಲಿ ಗರಿಷ್ಠ 11% […]

‘ಬಿಜೆಪಿಯಲ್ಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಅವರೇ ಹೈಕಮಾಂಡ್ ಆಗಿದ್ದು, ಅವರು ಯಡಿಯೂರಪ್ಪ ಅವರಿಗಿಂತ ಬಹಳ ದೊಡ್ಡವರಾಗಿದ್ದಾರೆ. ಹೀಗಾಗಿ ಯಡಿಯೂರಪ್ಪ ಹಾಗೂ ವಿಜಯೇಂದ್ರ ಅವರ ಟಿಕೆಟ್ ವಿಚಾರವಾಗಿ ಮಾತನಾಡಿದ್ದಾರೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ವಿಜಯೇಂದ್ರಗೆ ಶಿಕಾರಿಪುರ ಟಿಕೆಟ್ ನೀಡುವ ವಿಚಾರವಾಗಿ ಸಿ.ಟಿ ರವಿ ಅವರ ಹೇಳಿಕೆ ಕುರಿತು ಮಾಧ್ಯಮಗಳು ಸದಾಶಿವನಗರ ನಿವಾಸದ ಬಳಿ ಮಂಗಳವಾರ ಕೇಳಿದ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್ ಅವರು, ‘ಇದು […]

ಸಿಂಧನೂರು ನಗರದ ಗಣೇಶ ದೇವಸ್ಥಾನದಿಂದ ನೂತನವಾಗಿ ನಿನ್ನೆ ತಾನೆ ಉದ್ಘಾಟನೆಗೊಂಡ ರಂಗಮಂದಿರಕ್ಕೆ ( ಟೌನ್ ಹಾಲ್) ವರೆಗೂ ನೂರಾರು ಪುನೀತ್ ಅಭಿಮಾನಿಗಳೊಂದಿಗೆ ಮೆರವಣಿಗೆ ಹೊರಟ ಸಂದರ್ಭದಲ್ಲಿ ಪೊಲೀಸರು ತಡೆಯಲು ಪ್ರಯತ್ನಿಸುವಾಗ ಅಭಿಮಾನಿಯೊಬ್ಬರಿಗೆ ಲಾಠಿ ಬೀಸಿ ಹಲ್ಲೆ ಮಾಡಿದ ಪರಿಣಾಮ ರೊಚ್ಚಿಗೆದ್ದ ಪುನೀತ್ ರಾಜಕುಮಾರ ಅಭಿಮಾನಿಗಳ ಮಧ್ಯೆ ಮಾತಿನ ಚಕಮಕಿ ಹಾಗೂ ನೂಕಾಟ ನಡೆದು ಪಿಎಸ್ಐ ಮಣಿಕಂಠ ಕೊರಳಪಟ್ಟಿ ಹಿಡಿದು ಆಕ್ರೋಶ ವ್ಯಕ್ತಪಡಿಸಿದರು. ಸಿಪಿಐ ಮೇಲೆ ಜೆಡಿಎಸ್ ಯುವ ಮುಖಂಡ ಅಭಿಷೇಕ […]

ದೇಶ ಹಾಗೂ ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಕರಣಗಳು ದಿನೇ ದಿನೇ ಏರಿಕೆಯಾಗುತ್ತಿದ್ದು, ಕರ್ನಾಟಕದಲ್ಲಿ ಕಳೆದ 113 ದಿನಗಳ ಬಳಿಕ ಇದೇ ಮೊದಲ ಬಾರಿಗೆ 500ಕ್ಕೂ ಅಧಿಕ ಸಕ್ರಿಯ ಪ್ರಕರಣಗಳು ವರದಿಯಾಗಿದೆ. ಕಳೆದ 24 ಗಂಟೆಯಲ್ಲಿ ಒಟ್ಟು 62 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಮಾರ್ಚ್ 13 ರ ವರೆಗೆ ಒಟ್ಟು 510 ಸಕ್ರಿಯ ಪ್ರಕರಣಗಳು ಇದೆ ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ. ಅಲ್ಲದೆ ಕೊರೊನಾ ಸೋಂಕಿತರು ಆಸ್ಪತ್ರೆಗೆ ದಾಖಲಾಗುತ್ತಿರುವ […]

Advertisement

Wordpress Social Share Plugin powered by Ultimatelysocial