ಸಾಮಾಜಿಕ ಮಾಧ್ಯಮಗಳಲ್ಲಿ ಅನೇಕ ವಿಡಿಯೋಗಳು ವೈರಲ್‌ ಆಗುತ್ತವೆ. ಅದರಲ್ಲೂ ಮದುವೆ, ಪ್ರಾಣಿಗಳು, ಹಾವುಗಳಿಗೆ ಸಂಬಂಧಿಸಿದ ವಿಡಿಯೋಗಳು ಶರವೇಗದಲ್ಲಿ ವೈರಲ್‌ ಆಗುತ್ತವೆ. ಇದೀಗ ಮದುವೆ ಮಂಟದಲ್ಲಿ ವಧು ಮಾಡಿದ ಕೆಲಸವೊಂದು ವೈರಲ್‌ ಆಗಿದೆ. ವೈರಲ್ ಆಗಿರುವ ಮದುವೆಯ ವಿಡಿಯೋದಲ್ಲಿ ವಧು ತನ್ನ ಪ್ರಚಂಡ ಕೃತ್ಯದಿಂದಾಗಿ ವೈರಲ್ ಆಗಿದ್ದಾಳೆ. ಮದುವೆಯ ವಿಧಿವಿಧಾನಗಳ ಮಧ್ಯೆ ಅವಳು ನಿದ್ದೆಗೆ ಜಾರಿದಳು. ವಾಸ್ತವವಾಗಿ ಏನಾಗುತ್ತದೆ ಎಂದರೆ ಮದುವೆಯ ದಿನದಂದು, ಎಲ್ಲಾ ಸುದೀರ್ಘ ಆಚರಣೆಗಳು ಮತ್ತು ಮನೆಕೆಲಸಗಳಿಂದ ಮದುಮಕ್ಕಳು […]

  ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಯಾರು?. ಭವಾನಿ ರೇವಣ್ಣ ಅಥವ ಹೆಚ್. ಪಿ. ಸ್ವರೂಪ್. ಈ ಪ್ರಶ್ನೆಗೆ ಸದ್ಯಕ್ಕೆ ಜೆಡಿಎಸ್‌ ನಾಯಕರ ಬಳಿಯೇ ಉತ್ತರ ಇರುವುದು ಅನುಮಾನ. ಆದರೆ ಈಗ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹೇಳಿರುವ ಮಾತು ಮಾಜಿ ಸಚಿವ ಎಚ್. ಡಿ. ರೇವಣ್ಣ ತಲೆ ನೋವಿಗೆ ಕಾರಣವಾಗಿದೆ. ಸೋಮವಾರ ಚನ್ನರಾಯಪಟ್ಟಣದ ಹಿರಿಸಾವೆ ಗ್ರಾಮದಲ್ಲಿ ಮಾತನಾಡಿದ ಕುಮಾರಸ್ವಾಮಿ, “ಜೆಡಿಎಸ್ ಅಭ್ಯರ್ಥಿಗಳ 2ನೇ ಪಟ್ಟಿ ಸಿದ್ಧವಾಗುತ್ತಿದೆ. ಈ ಹಿಂದೆಯೇ […]

ಹುಬ್ಬಳ್ಳಿ: ಅವರೆಲ್ಲರೂ ನೂರು ಇನ್ನೂರು ರೂಪಾಯಿಗಳಿಗೆ ಹಗಲಿರುಳು ದುಡಿಯುವ ಶ್ರಮ ಜೀವಿಗಳು. ಜೀವನ ನಡೆಸುವುದೇ ಕಷ್ಟವಾಗಿರುತ್ತದೇ. ಇಂತಹದರಲ್ಲಿ ಮಕ್ಕಳ ಶಿಕ್ಷಣದೊಂದು ಹೊರೆಯಾಗಿದೆ. ಈ ನಿಟ್ಟಿನಲ್ಲಿ ಸಾರಿಗೆ ಇಲಾಖೆ ಮಹತ್ವದ ನಿರ್ಧಾರದ ಮೂಲಕ ಶಿಕ್ಷಣಕ್ಕೆ ಆದ್ಯತೆ ನೀಡುತ್ತಿದೆ. ಅಷ್ಟಕ್ಕೂ ಏನಿದು ಸ್ಟೋರಿ ಅಂತೀರಾ ತೋರಿಸ್ತಿವಿ ನೋಡಿ.. ಸಾರಿಗೆ ಇಲಾಖೆಯು ಟ್ಯಾಕ್ಸಿ, ಆಟೋ ಚಾಲಕರ ಹಾಗೂ ಮ್ಯಾಕ್ಸಿಕ್ಯಾಬ್ ಚಾಲಕರ ಮಕ್ಕಳಿಗೆ ವಿದ್ಯಾನಿಧಿ ನೀಡಲು ಸರ್ಕಾರ ಮುಂದಾಗಿದೆ. ಹೌದು.. ಆಟೋ ಚಾಲಕರು, ಟ್ಯಾಕ್ಸಿ ಚಾಲಕರ […]

ಬೆಂಗಳೂರು,ಮಾರ್ಚ್14:‌ ರಾಜ್ಯ ರಾಜಕಾರಣದಲ್ಲಿ ಚುನಾವಣಾ ರಣಕಣಕ್ಕೆ ವೇದಿಕೆ ಸಜ್ಜಾಗಿದ್ದು, ರಾಜ್ಯ ಬಿಜೆಪಿಯಲ್ಲಿ ಹೈಕಮಾಂಡ್‌ ನಾಯಕರು ಪದೇ ಪದೇ ರಾಜ್ಯಕ್ಕೆ ಕರೆಸುವ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿಯಲು ರೆಡ್ಡಿಯಾಗಿದ್ದಾರೆ. ಹಳೇ ಮೈಸೂರು ಭಾಗದ ಮೇಲೆ ಕಣ್ಣೀಟ್ಟಿರುವ ರಾಜ್ಯ ಬಿಜೆಪಿ ಮಂಡ್ಯ ಜಿಲ್ಲೆಯನ್ನ ತನ್ನ ವಶಕ್ಕೆ ಪಡೆಯಲು ಭರ್ಜರಿ ತಯಾರಿ ನಡೆಸಿದೆ. ಈಗಾಗಲೇ ಜೆಡಿಎಸ್‌ ಭದ್ರಕೋಟೆಯಾಗಿದ್ದ ಮಂಡ್ಯ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರದಲ್ಲಿ ಒಂದು ಕ್ಷೇತ್ರ ಬಿಜೆಪಿಯ ಪಾಲಗಿದ್ದು, ಇದೀಗ ಮಂಡ್ಯ ಸಂಸದೆ […]

ದಾವಣಗೆರೆ, ಮಾರ್ಚ್ 13: ಹೊನ್ನಾಳಿ ಶಾಸಕ ಎಂ. ಪಿ. ರೇಣುಕಾಚಾರ್ಯ ಭಾರೀ ನಾಟಕ ಮಾಡುತ್ತಾನೆ. ಲಂಚ ಹೊಡೆದು ಮನೆ ಕಟ್ಟಿದ್ದಾನೆ. ಇಂತವನು ಎಂಎಲ್‌ಎ ಆಗಬೇಕಾ. ಎಷ್ಟೇ ಹಣ ಖರ್ಚು ಮಾಡಿದರೂ ರೇಣುಕಾಚಾರ್ಯ ಗೆಲ್ಲಲ್ಲ. ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುವುದು ಖಚಿತ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು. ಹೊನ್ನಾಳಿ ಪಟ್ಟಣದಲ್ಲಿ ಏರ್ಪಡಿಸಿದ್ದ ಪ್ರಜಾಧ್ವನಿ ಯಾತ್ರೆಯ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹೊನ್ನಾಳಿ ಕ್ಷೇತ್ರದಿಂದ ಐವರು ಆಕಾಂಕ್ಷಿಗಳಿದ್ದಾರೆ. ಮಾಜಿ ಶಾಸಕ […]

ನವದೆಹಲಿ : ಸಾರ್ವಜನಿಕರಿಗೆ ಕೇಂದ್ರ ಸರ್ಕಾರ ಬಂಪರ್ ಆಫರ್ ನೀಡಿದ್ದು, ನೀವು ಹೀಗೆ ಮಾಡಿದರೆ ನೇರವಾಗಿ 6 ​​ಸಾವಿರ ರೂ.ಗಳು ನಿಮ್ಮ ಖಾತೆಗೆ ಉಚಿತವಾಗಿ ಜಮಾ ಆಗಲಿದೆ. ಇಷ್ಟಕ್ಕೂ ಅದ್ಯಾಕೆ ಕೇಂದ್ರ ಸರ್ಕಾರ 6 ಸಾವಿರ ನೀಡುತ್ತೆ. ಈ ಹಣಕ್ಕಾಗಿ ನೀವು ಮಾಡಬೇಕಾಗಿದ್ದಾದ್ರು ಏನು.?  ಅಸಲಿಗೆ ಕೇಂದ್ರ ಸರ್ಕಾರ ಸ್ಪರ್ಧೆಯೊಂದನ್ನ ನಡೆಸುತ್ತಿದೆ.ಇದರಲ್ಲಿ ಭಾಗವಹಿಸಿ ವಿಜೇತರಾದರೇ ನೀವು ನಗದು ಬಹುಮಾನ ಪಡೆಯಬಹುದು. ವಿಷಯಕ್ಕೆ ಬರುವುದಾದ್ರೆ ಮೋದಿ ಸರ್ಕಾರ ವಿಶೇಷವಾಗಿ ತುರ್ತು ಪ್ರತಿಕ್ರಿಯೆ […]

ಮಧುಮೇಹವು ದೀರ್ಘಕಾಲದ ಕಾಯಿಲೆಯಾಗಿದ್ದು ಅದು ಪ್ರಪಂಚದಾದ್ಯಂತ ಲಕ್ಷಾಂತರ ಜನರ ಮೇಲೆ ಪರಿಣಾಮ ಬೀರುತ್ತದೆ. ದೇಹವು ಇನ್ಸುಲಿನ್ ಅನ್ನು ಸರಿಯಾಗಿ ಉತ್ಪಾದಿಸಲು ಅಥವಾ ಬಳಸಲು ಸಾಧ್ಯವಾಗದಿದ್ದಾಗ, ರಕ್ತದಲ್ಲಿನ ಸಕ್ಕರೆಯ ಮಟ್ಟವು ಹೆಚ್ಚಾಗುತ್ತದೆ. ಮಧುಮೇಹಕ್ಕೆ ಹಲವಾರು ಔಷಧಿಗಳು ಮತ್ತು ಚಿಕಿತ್ಸೆಯ ಆಯ್ಕೆಗಳಿದ್ದರೂ, ಅನೇಕ ಜನರು ತಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ನೈಸರ್ಗಿಕ ಪರಿಹಾರಗಳನ್ನು ಬಳಸಲು ಬಯಸುತ್ತಾರೆ. ಇತ್ತೀಚಿನ ವರ್ಷಗಳಲ್ಲಿ ಜನಪ್ರಿಯವಾಗಿರುವ ಅಂತಹ ನೈಸರ್ಗಿಕ ಪರಿಹಾರವೆಂದರೆ ನೇರಳೆ ಹಣ್ಣಿನ ಬೀಜಗಳು. ನೇರಳೆ ಹಣ್ಣಿನ […]

ನಾಗ ಚೈತನ್ಯ ಅವರನ್ನು ಪ್ರೀತಿಸಿ ಮದುವೆಯಾಗಿದ್ದ ಸಮಂತಾಗೆ ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಛೇದನ ಪಡೆದಿದ್ದಾರೆ. ಅಂದಿನಿಂದ ಸಮಂತಾಗೆ ಸಂಬಂಧಿಸಿದ ಅನೇಕ ಸುದ್ದಿಗಳು ಹರಿದಾಡುತ್ತಿದೆ. ಈ ಹಿನ್ನೆಲೆಯಲ್ಲಿ ಸಮಂತಾ-ನಾಗ ಚೈತನ್ಯ ವಿಚ್ಛೇದನ ವಿಚಾರವಾಗಿ ಸಿನಿಮಾ ವಿಮರ್ಶಕರೊಬ್ಬರು ಮಾಡಿರುವ ಟ್ವೀಟ್ ಇದೀಗ ಭಾರೀ ವೈರಲ್ ಆಗ್ತಿದೆ. ಯೇ ಮಾಯಾ ಚೇಸಾವೆ ಸಿನಿಮಾ ಮೂಲಕ ಆತ್ಮೀಯರಾದ ನಾಗ ಚೈತನ್ಯ ಹಾಗೂ ನಟಿ ಸಮಂತಾ, ಸ್ನೇಹವನ್ನು ಪ್ರೇಮವಾಗಿ ಬದಲಾಯಿಸಿ ನಂತರ ಅದ್ಧೂರಿಯಾಗಿ ಮದುವೆಯಾದರು. ಇಬ್ಬರೂ ಕುಟುಂಬ […]

ಹುಬ್ಬಳ್ಳಿ: ವಿಶ್ವದ ಅತಿದೊಡ್ಡ ರೈಲ್ವೆ ಪ್ಲಾಟ್ ಫಾರಂ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ನೈಋತ್ಯ ರೈಲ್ವೆ ವಲಯದ ಸಿದ್ಧಾರೂಢ ಸ್ವಾಮೀಜಿ ರೈಲ್ವೆ ನಿಲ್ದಾಣ ಈಗ ಮತ್ತೊಂದು ಗೌರವದ ಗರಿಯನ್ನು ಮುಡಿಗೇರಿಸಿಕೊಂಡಿದೆ. ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮೀಜಿ (ಎಸ್ ಎಸ್ಎಸ್) ರೈಲು ನಿಲ್ದಾಣದಲ್ಲಿರುವ 1,507 ಮೀಟರ್ ಉದ್ದದ ಪ್ಲಾಟ್‌ಫಾರ್ಮ್ ಗಿನ್ನಿಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್‌ನಲ್ಲಿ ಸ್ಥಾನ ಪಡೆದಿದೆ. ಹೌದು.. ವಿಶ್ವದಲ್ಲಿಯೇ ಅತಿ ಉದ್ದನೆಯ ರೈಲ್ವೆ ಫ್ಲಾಟ್‌ಫಾರ್ಮ್ ಇದಾಗಿದೆ. ಹುಬ್ಬಳ್ಳಿಯ ಎಸ್ ಎಸ್‌ಎಸ್ […]

ನಿಮ್ಮ ಮೇಲೆ ಬಹಳಷ್ಟು ಅವಲಂಬಿಸಿರುತ್ತದೆ ಮತ್ತು ನಿರ್ಣಯಗಳನ್ನು ತೆಗೆದುಕೊಳ್ಳಲು ಮಾನಸಿಕ ಸ್ಪಷ್ಟತೆ ಅಗತ್ಯವಾಗಿರುತ್ತದೆ. ಸ್ವಲ್ಪ್ ಹೆಚ್ಚು ಹಣ ಮಾಡಲು ನಿಮ್ಮ ನವೀನ ಕಲ್ಪನೆಯನ್ನು ಬಳಸಿ. ನೀವು ಸ್ನೇಹಿತರ ಮೂಲಕ ಪ್ರಮುಖ ಸಂಪರ್ಕಗಳನ್ನು ಹೊಂದುತ್ತೀರಿ. ಹಠಾತ್ ಪ್ರಣಯ ಪ್ರಸಂಗಗಳು ನಿಮ್ಮನ್ನು ಗೊಂದಲಕ್ಕೀಡು ಮಾಡಬಹುದು. ಯಾವುದೇ ಹೊಸ ಜಂಟಿ ಉದ್ಯಮಕ್ಕೆ ಬದ್ಧರಾಗಬೇಡಿ ಹಾಗೂ ಅಗತ್ಯವಿದ್ದರೆ ನಿಮ್ಮ ಹತ್ತಿರದವರ ಸಲಹೆ ಪಡೆಯಿರಿ. ಜಾಗ್ರತೆಯ ನಡವಳಿಕೆಗಳಿರಬಹುದಾದ ಒಂದು ದಿನ – ಇಲ್ಲಿ ನಿಮ್ಮ ಮನಸ್ಸಿಗಿಂತ ನಿಮ್ಮ […]

Advertisement

Wordpress Social Share Plugin powered by Ultimatelysocial