ಸಿ.ಎಂ.ಇಬ್ರಾಹಿಂ ಒಬ್ಬ ಉತ್ತಮ ವಾಗ್ಮಿ, ಹಿರಿಯ ಮುಖಂಡ, ಅವರು ರಾಜೀನಾಮೆ ನೀಡಿ ಏನು ಮಾಡ್ಯಾರು ಎನ್ನುವ ಕಾಂಗ್ರೆಸ್ಸಿಗರ ಲೆಕ್ಕಾಚಾರ ದಿನದಿಂದ ದಿನಕ್ಕೆ ಉಲ್ಟಾ ಹೊಡೆಯುತ್ತಿದೆ. ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ತಪ್ಪಿದ ನಂತರ ಇಬ್ರಾಹಿಂ ಅವರು ಇಡುತ್ತಿರುವ ರಾಜಕೀಯ ಹೆಜ್ಜೆಗೆ ಕೈ ನಲುಗಲು ಆರಂಭಿಸಿದೆ.ಪ್ರೇಮಿಗಳ ದಿನವಾದ ಫೆಬ್ರವರಿ ಹದಿನಾಲ್ಕರಂದು ತಮ್ಮ ಮುಂದಿನ ರಾಜಕೀಯ ಹೆಜ್ಜೆಯ ಬಗ್ಗೆ ಸಂಪೂರ್ಣ ಚಿತ್ರಣವನ್ನು ನೀಡುವುದಾಗಿ ಹೇಳಿರುವ ಇಬ್ರಾಹಿಂ, ತಾವು ಪಕ್ಷಕ್ಕೆ ಸೇರುತ್ತಾರೆ ಎನ್ನುವುದರ […]

ಇಲ್ಲಿಯವರಗೆ ಸಹ ಕಲಾವಿದನಾಗಿ ಪೋಷಕ ಪಾತ್ರಗಳಲ್ಲಿ, ಖಳನಟನ ಪಾತ್ರಗಳ ಮೂಲಕ ಸಿನಿಪ್ರಿಯರ ಗಮನ ಸೆಳೆದಿದ್ದ ನಟ ಅಚ್ಯುತ್‌ ಕುಮಾರ್‌, ಈಗ ಪೂರ್ಣ ಪ್ರಮಾಣದ ಹೀರೋ ಆಗಿ “ಪೋರ್‌ ವಾಲ್ಸ್‌’ ಸಿನಿಮಾದ ಮೂಲಕ ಬಿಗ್‌ ಸ್ಕ್ರೀನ್‌ ಮೇಲೆ ಕಾಣಿಸಿಕೊಳ್ಳುತ್ತಿದ್ದಾರೆ.ಎಸ್‌. ಎಸ್‌ ಸಜ್ಜನ್‌ ನಿರ್ದೇಶನದಲ್ಲಿ ಮೂಡಿಬಂದಿರುವ “ಪೋರ್‌ ವಾಲ್ಸ್‌’ ಚಿತ್ರದಲ್ಲಿ ಅಚ್ಯುತ ಕುಮಾರ್‌ ಮೂರು ವಿಭಿನ್ನ ಶೇಡ್‌ನ‌ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದು, ಪ್ರೇಕ್ಷಕರಿಗೆ ಭರಪೂರ ಮನರಂಜನೆ ಸಿನಿಮಾದಲ್ಲಿದೆ ಎನ್ನುವುದು ಚಿತ್ರತಂಡ ನೀಡುವ ಭರವಸೆ.ಇನ್ನು “ಪೋರ್‌ […]

  ಹೆಚ್ಚು ನೀರು  ಅಗತ್ಯವಿರುವುದು ಸಸ್ಯಗಳಿಗೆ ಮಾತ್ರವಲ್ಲ, ನಮ್ಮ ದೇಹಕ್ಕೂ ನೀರು ಬೇಕು. ನಮ್ಮ ದೇಹದ ಮೂರನೇ ಒಂದು ಭಾಗವು ಈಗಾಗಲೇ ನೀರಿನಿಂದ ಮಾಡಲ್ಪಟ್ಟಿದೆಯಾದರೂ, ನಮಗೆ ಪ್ರತಿದಿನ ನೀರಿನ ಅಗತ್ಯವಿದೆ. ಉತ್ತಮ ಆರೋಗ್ಯಕ್ಕೆ ಹೆಚ್ಚು ನೀರು ಕುಡಿಯುವುದು ಅತ್ಯಗತ್ಯ.ಇದು ನಿರ್ಜಲೀಕರಣವನ್ನು ತಡೆಯಲು ಸಹಾಯ ಮಾಡುತ್ತದೆ‌. ನಿರ್ಜಲೀಕರಣವು ಸ್ನಾಯು ಸೆಳೆತ, ತಲೆನೋವು, ತಲೆತಿರುಗುವಿಕೆ ಅಥವಾ ಇತರ ಸಮಸ್ಯೆಗಳನ್ನುನಮ್ಮ ದೇಹದ 70% ನೀರು ಒಳಗೊಂಡಿದೆ ಎಂದು ನಿಮಗೆ ತಿಳಿದಿದೆಯೇ? ಅದಕ್ಕಾಗಿಯೇ ನಾವು ನಮ್ಮ […]

ನವದೆಹಲಿ, ಫೆ.3- ದೇಶದಲ್ಲಿನ ಹಲವಾರು ಭಾಗಗಳಲ್ಲಿ ಕೋವಿಡ್ ನಿರ್ಬಂಧಗಳು ಇರುವ ಹಿನ್ನೆಲೆಯಲ್ಲಿ ಫೆ.5ರಂದು ನಡೆಯಲು ನಿಗದಿಯಾಗಿರುವ ಗ್ರಾಜುಯೇಟ್ ಆಪ್ಟಿಟ್ಯೂಡ್ ಟೆಸ್ಟ್ ಇನ್ ಎಂಜಿನಿಯರಿಂಗ್ (ಗೇಟ್) ಪರೀಕ್ಷೆಯನ್ನು ಮುಂದೂಡಬೇಕೆಂಬ ಮನವಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ.ನಿಗದಿತ ಅವಗೆ ಕೇವಲ 48 ಗಂಟೆಗೆ ಮುನ್ನ ಪರೀಕ್ಷೆಯನ್ನು ಮುಂದೂಡುವುದು ಗೊಂದಲ ಮತ್ತು ಅನಿಶ್ಚಿತತೆಯನ್ನುಂಟು ಮಾಡುತ್ತದೆ ಮತ್ತು ಈಗಾಗಲೇ ಪರೀಕ್ಷೆಗೆ ಸಿದ್ಧತೆ ಮಾಡಿಕೊಂಡಿರುವ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡುವಂತಾಗಬಾರದು ಎಂದು ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್, ಸೂರ್ಯಕಾಂತ್ ಮತ್ತು ವಿಕ್ರಂನಾಥ್ ಅವರನ್ನೊಳಗೊಂಡ ನ್ಯಾಯಪೀಠ […]

ನವದೆಹಲಿ, ಫೆ.3- ಕೋವಿಡ್‍ನಿಂದಾಗಿ ಭಾರತದ ಪ್ರವಾಸೋದ್ಯಮ ಕ್ಷೇತ್ರ ಸೋರಗಿ ಹೋಗಿದ್ದು, ಕೋವಿಡ್ ನಂತರ ಚೇತರಿಕೆಯ ನಿರೀಕ್ಷೆಗಳಿವೆ ಎಂದು ಕೇಂದ್ರ ಸರ್ಕಾರ ಸ್ಪಷ್ಟ ಪಡಿಸಿದೆ. ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕರೂ ಆಗಿರುವ ಮಲ್ಲಿಕಾರ್ಜುನ ಖರ್ಗೆ ಅವರು ಚುಕ್ಕೆ ಗುರುತಿನ ಪ್ರಶ್ನೆ ಕೇಳಿ, ಕೇಂದ್ರ ಸರ್ಕಾರ 2021ರ ಮಾರ್ಚ್‍ನಲ್ಲಿ ಐದು ಲಕ್ಷ ಪ್ರವಾಸಿ ವಿಸಾಗಳನ್ನು ಘೋಷಣೆ ಮಾಡಿತ್ತು.ಆದರೆ ಅವುಗಳಲ್ಲಿ ಕಡಿಮೆ ಪ್ರಮಾಣದ ವಿಸಾಗಳು ಮಾತ್ರ ವಿತರಣೆಯಾಗಿವೆ. ಸೋರಗುತ್ತಿರುವ ಪ್ರವಾಸೋದ್ಯಮ ಕ್ಷೇತ್ರವನ್ನು ಸಹಜ ಸ್ಥಿತಿಗೆ […]

ಫೆಬ್ರವರಿ ತಿಂಗಳು ಬಂತೆಂದರೆ ನೆನಪಾಗುವುದೇ ವ್ಯಾಲೆಂಟೈನ್ಸ್ ಡೇ ಮತ್ತು ಅದರ ಹಿಂದಿದ 7 ದಿನಗಳು. ಅದನ್ನು ವ್ಯಾಲೆಂಟೈನ್ಸ್ ವೀಕ್ ಎಂದು ಕರೆಯುತ್ತಾರೆ. ಜಗತ್ತಿನಾದ್ಯಂತ ಈ ವ್ಯಾಲೆಂಟೈನ್ಸ್ ವಾರವನ್ನು ಆಚರಣೆ ಮಾಡಲಾಗುತ್ತದೆ. ಪ್ರೇಮ‌ ಕುರುಡು, ಪ್ರೇಮಕ್ಕೆ ಸಾವಿಲ್ಲ, ಪ್ರೇಮ ಅಮರ, ಪ್ರೇಮಾಂಕುರ ಹೇಗಾಗುತ್ತದೋ ಗೊತ್ತಿಲ್ಲ. ಹೀಗೆ ಪ್ರೇಮದ ಬಗೆಗಿನ ವ್ಯಾಖ್ಯಾನ ಮುಂದುವರಿಯುತ್ತದೆ. ಪ್ರೇಮ ಅಮರವಾದರೂ ಆಚರಣೆಗಾಗಿ ಒಂದು ವಾರವನ್ನೇ ಮೀಸಲಾಗಿರಿಸಲಾಗಿದೆ. ಫೆಬ್ರವರಿ 7ರಿಂದ ಆರಂಭವಾಗಿ ಫೆಬ್ರವರಿ 14ರಂದು ಕೊನೆಗೊಳ್ಳುತ್ತದೆ. ಈ ಅವಧಿಯಲ್ಲಿ […]

ಬೆಂಗಳೂರು : ಟಾಲಿವುಡ್‌ ಖ್ಯಾತ ನಟ ಅಲ್ಲುಅರ್ಜುನ್‌ ಬೆಂಗಳೂರಿಗೆ ಆಗಮಿಸಿದ್ದು, ನಟ ಪುನೀತ್‌ ರಾಜ್‌ಕುಮಾರ್‌ ಸಮಾಧಿ ಸ್ಥಳಕ್ಕೆ ಭೇಟಿ ನೀಡಿ ಪುಷ್ಪನಮನ ಸಲ್ಲಿಸಿದರು. ಮೊದಲು ನಟ ಶಿವರಾಜ್‌ಕುಮಾರ್ ಮನೆಗೆ ತೆರಳಿ ಅಲ್ಲಿಂದ ಕಂಠೀರವ ಸ್ಟುಡಿಯೋಗೆ ತೆರಳಿದರು.ನಟ ಪುನೀತ್ ಜೊತೆಗಿನ ಒಡನಾಟವನ್ನ ಸ್ಮರಿಸುತ್ತಾ ಅಗಲಿದ ನಾಯಕನಿಗೆ ಶ್ರದ್ಧಾಂಜಲಿ ಸಲ್ಲಿಸಿದ್ರು.ಕಳೆದ ವರ್ಷ ಅಕ್ಟೋಬರ್ 29 ರಂದು ಪುನೀತ್ ಮರಳಿ ಬಾರದ ಲೋಕಕ್ಕೆ ತೆರಳಿದ್ದು, ಅದಾದ ನಂತರ ಅಲ್ಲು ಅರ್ಜುನ್ ‘ಪುಷ್ಪ: ದಿ ರೈಸ್’ […]

ಕಳೆದ ವರ್ಷ ಕಾಶ್ಮೀರಕ್ಕೆ ಭೇಟಿ ನೀಡಿದಾಗ ಪ್ರಧಾನಿ ಮೋದಿ ಧರಿಸಿದ್ದ ಭಾರತೀಯ ಸೇನಾ ಸಮವಸ್ತ್ರದ ಬಗ್ಗೆ ಉತ್ತರ ಪ್ರದೇಶದ ಜಿಲ್ಲಾ ನ್ಯಾಯಾಲಯವೊಂದು ಪ್ರಧಾನಿ ಕಚೇರಿಗೆ ನೋಟಿಸ್ ಜಾರಿ ಮಾಡಿದೆ.ಭಾರತೀಯ ದಂಡ ಸಂಹಿತೆಯ ಸೆಕ್ಷನ್ 140 ರ ಅಡಿಯಲ್ಲಿ ಸೈನಿಕರು, ನಾವಿಕರು ಅಥವಾ ಏರ್‌ಮ್ಯಾನ್ ಬಳಸುವ ವಸ್ತ್ರಗಳನ್ನು ಧರಿಸುವುದು ಅಥವಾ ಟೋಕನ್‌ಅನ್ನು ಒಯ್ಯುವುದು ಶಿಕ್ಷಾರ್ಹ ಅಪರಾಧವಾಗಿದೆ ಎಂದು ಪ್ರಯಾಗ್‌ರಾಜ್‌ನ ನ್ಯಾಯಾಲಯದಲ್ಲಿ ಮನವಿ ಸಲ್ಲಿಸಿದ ನಂತರ ಈ ಅವಲೋಕನವು ಬಂದಿದೆ.ಕಳೆದ ವರ್ಷ ಡಿಸೆಂಬರ್‌ನಲ್ಲಿ […]

Advertisement

Wordpress Social Share Plugin powered by Ultimatelysocial