ಬಾಲಿವುಡ್‌ ಸೂಪರ್‌ಸ್ಟಾರ್ ಶಾರುಖ್ ಖಾನ್ ಮನೆಯಲ್ಲಿ ಇಬ್ಬರು ಅಭಿಮಾನಿಗಳು ಅಡಗಿ ಕೂತಿದ್ದರು. ಕಿಂಗ್ ಖಾನ್ ಅನ್ನು ಕಣ್ತುಂಬಿಕೊಳ್ಳಬೇಕು ಅಂತಲೇ ಮುಂಬೈನಲ್ಲಿರುವ ಶಾರುಖ್ ಬಂಗಲೆ ಮನ್ನಥ್ ಕಾಂಪೌಂಡ್ ಹಾರಿದ್ದರು. ಸುಮಾರು 8 ಗಂಟೆಗಳ ಕಾಲ ಅಡಗಿ ಕೂತಿದ್ದರು.  ಕಳೆದ ವಾರ ನಡೆದ ಈ ಘಟನೆಯ ಸಂಬಂಧ ಮುಂಬೈ ಪೊಲೀಸರು ಇಬ್ಬರು ಅಭಿಮಾನಿಗಳನ್ನು ಬಂಧಿಸಿದ್ದಾರೆ. ಪೊಲೀಸರ್ ಮೂಲಗಳ ಪ್ರಕಾರ, ಗುಜರಾತಿನಿಂದ ಬಂದಿದ್ದ ಪಠಾಣ್ ಸಾಹಿಲ್ ಖಾನ್ ಹಾಗೂ ರಾಮ್ ಶರಾಫ್ ಕುಶ್‌ವಾಹ ಎಂಬ […]

ಚಿಕ್ಕಮಗಳೂರು, ಮಾರ್ಚ್‌, 08: ಚುನಾವಣೆ ನೆಪದಲ್ಲಿ ಮುಂಬರುವ ಯುಗಾದಿ ಹಬ್ಬಕ್ಕೆ ಚಿಕ್ಕಮಗಳೂರಿನಲ್ಲಿ ಶಾಸಕ ಸಿ.ಟಿ. ರವಿ ಮಹಿಳೆಯರಿಗೆ ಸೀರೆ ಹಂಚಿಕೆ ಮಾಡಿದ್ದರು. ಇದೇ ವಿಚಾರಕ್ಕೆ ಇದೀಗ ಸಿ.ಟಿ.ರವಿ ಬೆಂಬಲಿಗರಿಗೆ ಮತದಾರರು ಮೈಚಳಿ ಬಿಡಿಸಿರುವ ಘಟನೆ ಚಿಕ್ಕಮಗಳೂರು ತಾಲೂಕಿನಲ್ಲಿ ನಡೆದಿದೆ. ಕಳೆದ ರಾತ್ರಿ ಬಿಜೆಪಿ ಕಾರ್ಯಕರ್ತರು ಚಿಕ್ಕಮಗಳೂರು ತಾಲೂಕಿನ ಭಕ್ತರಹಳ್ಳಿ, ಮಲ್ಲೇನಹಳ್ಳಿ ಭಾಗದಲ್ಲಿ ಸೀರೆ ಹಂಚಿದ್ದಾರೆ. ಈ ವೇಳೆ ಮನೆಗೆ ಬಂದ ಮದ್ಯವ್ಯಸನಿಯೊಬ್ಬ ಸೀರೆಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದ್ದಾರೆ. ಹಾಗೆಯೇ […]

ಹೈದರಾಬಾದ್: ಚಿಕ್ಕ ವಯಸ್ಸಿನಲ್ಲಿ ನನ್ನ ತಂದೆಯಿಂದಲೆ ಲೈಂಗಿಕ ಕಿರುಕುಳಕ್ಕೆ ಗುರಿಯಾಗಿದ್ದೇ ಎಂಬ ನನ್ನ ಹೇಳಿಕೆ ಬಗ್ಗೆ ನನಗೆ ಯಾವುದೇ ನಾಚಿಕೆಯಾಗಿಲ್ಲ ಎಂದು ಬಿಜೆಪಿ ನಾಯಕಿ ಹಾಗೂ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬು ಸುಂದರ್ ಹೇಳಿದ್ದಾರೆ. ನಾನು ಆಶ್ಚರ್ಯಕರವಾದ ಹೇಳಿಕೆಯನ್ನು ನೀಡಿಲ್ಲ, ಆ ಹೇಳಿಕೆ ನನ್ನಿಂದ ಹೊರಬಂದ ಪ್ರಾಮಾಣಿಕತೆ ಎಂದು ನಾನು ಭಾವಿಸುತ್ತೇನೆ. ನಾನು ಹೇಳಿದ್ದಕ್ಕೆ ನಾಚಿಕೆಪಡುವುದಿಲ್ಲ ಏಕೆಂದರೆ ಇದು ನನಗೆ ಸಂಭವಿಸಿದೆ ಮತ್ತು ಅಪರಾಯು ತನ್ನ ಬಳಿ ಇರುವುದಕ್ಕೆ ನಾಚಿಕೆಪಡಬೇಕು […]

ವೃತ್ತಿಜೀವನದ ಬಗ್ಗೆ ಗೊಂದಲಕ್ಕೊಳಗಾಗುವುದು ಸಹಜ. ಉನ್ನತ ಶಿಕ್ಷಣ ಪಡೆಯದೇ ಇದ್ದವರಲ್ಲಿ ಉದ್ಯೋಗದ ಬಗ್ಗೆ ಆತಂಕ ಹೆಚ್ಚಿರುತ್ತದೆ. ಉನ್ನತ ಶಿಕ್ಷಣ ಪಡೆಯದೇ ಇದ್ದರೂ ನೀವು ಸರ್ಕಾರಿ ಉದ್ಯೋಗವನ್ನು ಮಾಡಲು ಬಯಸಿದರೆ, ಲೊಕೊ ಪೈಲಟ್ ಕೆಲಸ ಉತ್ತಮ ಆಯ್ಕೆಯಾಗಿದೆ. 10ನೇ ತರಗತಿ ಉತ್ತೀರ್ಣರಾದ ಅಭ್ಯರ್ಥಿಗಳು ಸಹ ಈ ಕೆಲಸಕ್ಕೆ ಅರ್ಜಿ ಸಲ್ಲಿಸಬಹುದು. ಆದರೆ ಅದಕ್ಕೂ ಕೆಲವು ಷರತ್ತುಗಳಿವೆ. ರೈಲಿನ ಚಾಲಕನನ್ನು ಲೋಕೋ ಪೈಲಟ್ ಎಂದು ಕರೆಯಲಾಗುತ್ತದೆ. ಲೊಕೊ ಪೈಲಟ್ ಹುದ್ದೆಯನ್ನು ಭಾರತವು ಗ್ರೂಪ್ […]

ನವದೆಹಲಿ, ಮಾರ್ಚ್ 08: ಹಿಂದೂಗಳ ಪವಿತ್ರ ಹಬ್ಬಗಳ ಪೈಕಿ ಒಂದಾಗಿರುವ ಬೇಸಿಗೆ ಆರಂಭದಲ್ಲಿ ಎದುರಾಗುವ ಹೋಲಿ ಹಬ್ಬವು ಒಂದು. ಇದನ್ನು ಮನೆ ಮಂದಿ, ಮಕ್ಕಳು, ಕಚೇರಿ ಸಿಬ್ಬಂದಿ ಸೇರಿದಂತೆ ಎಲ್ಲರು ಆಚರಣೆ ಮಾಡುತ್ತಾರೆ. ಇಂತಹ ಆಚರಣೆಗೆ ವಿರುದ್ಧವೆಂಬಂತಹ ಜಾಹೀರಾತು ನೀಡುವ ಮೂಲಕ ‘ಸ್ವಿಗ್ಗಿ ಕಂಪನಿ’ ಟೀಕೆಗೆ ಗುರಿಯಾದ ಬಳಿಕ ಎಚ್ಚೆತ್ತುಕೊಂಡ ಘಟನೆ ನಡೆದಿದೆ. ಆಹಾರ ಸರಬರಾಜು ಕಂಪನಿಗಳಲ್ಲಿ ಮುಂಚೂಣಿಯಲ್ಲಿರುವ ‘ಸ್ವಿಗ್ಗಿ ಕಂಪನಿ’ಯು ಹೋಳಿ ಹಬ್ಬ ಪ್ರಯುಕ್ತ ಜಾಹೀರಾತುವೊಂದನ್ನು ಅಳವಡಿಸಿತ್ತು. ಅದಕ್ಕೆ ವ್ಯಾಪಕ […]

ಬೆಂಗಳೂರು, ಮಾರ್ಚ್ 08: ಬೆಂಗಳೂರಿನ ಜಯನಗರಲ್ಲಿರುವ ರಾಗಿಗುಡ್ಡ ಕೊಳಚೆ ಪ್ರದೇಶದಲ್ಲಿ ಮಂಡಳಿ ವತಿಯಿಂದ ನಿರ್ಮಿಸಿದ ಮನೆಗಳ ನಡುಗೋಡೆ ಒಡೆದು ಹಾಕಿ ಅನಧಿಕೃತ ಪ್ರವೇಶ ಮಾಡಿರುವ ಆರೋಪಿಗೆ ಸಿಎಂಎಂ ನ್ಯಾಯಾಲಯವು ಶಿಕ್ಷೆ ವಿಧಿಸಿ ಮಂಗಳವಾರ ಆದೇಶ ಹೊರಡಿಸಿದೆ. ಬಿಬಿಎಂಪಿ ವ್ಯಾಪ್ತಿಯ (ವಾರ್ಡ್ ನಂ.177) ರಾಗಿಗುಡ್ಡ ಕೊಳಚೆ ಪ್ರದೇಶದಲ್ಲಿ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ವತಿಯಿಂದ ನರ್ಮ್, ಬಿಎಸ್‌ಯುಪಿ ಯೋಜನೆಯಡಿ ನಿರ್ಮಿಸಿದ್ದ ನಿವೇಶನ ವಸತಿ ಸಂಕೀರ್ಣದ ಬ್ಲಾಕ್ ನಂ.1 ರಲ್ಲಿ 1ನೇ ಮಹಡಿಯನ್ನು […]

ಬೆಂಗಳೂರು, ಮಾರ್ಚ್ 08: ಜನ್ಮಪೂರ್ವದಿಂದಲೂ ತಾಯಿಯೊಂದಿಗೆ ಪವಿತ್ರ ಸಂಬಂಧ ಹೊಂದಿರುವ ಪುರಷರನ್ನು ಒಳಗೊಂಡು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಆಗಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಬೆಂಗಳೂರಿನಲ್ಲಿ ಬುಧವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ರವೀಂದ್ರ ಕಲಾಕ್ಷೇತ್ರ ಕನ್ನಡ ಭವನದಲ್ಲಿ ಆಯೋಜಿಸಿರುವ ‘ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ’ ಕಾರ್ಯಕ್ರಮ ಉದ್ಘಾಟಿಸಿ ಮತ್ತು ‘ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪ್ರದಾನ’ ಮಾಡಿ ಅವರು ಮಾತನಾಡಿದರು. ಪುರಷನು ತಾನು ಹುಟ್ಟು ಮೊದಲಿಂದಲೂ […]

ನವದೆಹಲಿ: ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರು ತಮ್ಮ ಬಿಡುವಿಲ್ಲದ ಕಾರ್ಯದ ಒತ್ತಡದ ಮಧ್ಯೆಯೂ ಆಗಾಗ ಧ್ಯಾನ  ಮಾಡುತ್ತಾರೆ. ಕಳೆದ ಡಿಸೆಂಬರ್‌ನಲ್ಲಿ ಕೇಜ್ರಿವಾಲ್‌ ಅವರು ಒಂದು ವಾರ ವಿಪಶ್ಯನ ಧ್ಯಾನ ಮಾಡಿದ್ದರು. ಆ ಮೂಲಕ ದೇಹ ಮತ್ತು ಮನಸ್ಸಿನ ಮೇಲೆ ನಿಯಂತ್ರಣ ಸಾಧಿಸಲು ಯತ್ನಿಸಿದ್ದರು. ಈಗ ಮತ್ತೊಮ್ಮೆ ಅರವಿಂದ್‌ ಕೇಜ್ರಿವಾಲ್‌ ಅವರು ಬುಧವಾರ 7 ಗಂಟೆ ಧ್ಯಾನ ಮಾಡಿದ್ದಾರೆ. ಹೋಳಿ ಹಬ್ಬದ ದಿನವಾದ ಬುಧವಾರ ಬೆಳಗ್ಗೆ 10 ಗಂಟೆಯಿಂದ ಸತತವಾಗಿ ಏಳು […]

ನವದೆಹಲಿ : ಭದ್ರತಾ ಮಂಡಳಿಯ ಚರ್ಚೆಯಲ್ಲಿ ಜಮ್ಮು&ಕಾಶ್ಮೀರಾ ವಿಷಯವನ್ನು ಪ್ರಸ್ತಾಪಿಸಿದ್ದ ಪಾಕಿಸ್ತಾನ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಜರ್ದಾರಿಯನ್ನು ಭಾರತ ತರಾಟೆಗೆ ತೆಗೆದುಕೊಂಡಿದ್ದು, ಇಂತಹ ದುರುದ್ದೇಶಪೂರಿತ ಮತ್ತು ಸುಳ್ಳು ಪ್ರಚಾರಗಳಿಗೆ ಪ್ರತಿಕ್ರಿಯಿಸುವುದು ಸಹ ‘ಅನರ್ಹ’ ಎಂದೇಳಿದೆ. ಜಮ್ಮು ಮತ್ತು ಕಾಶ್ಮೀರದ ಕುರಿತು ಜರ್ದಾರಿ ಅವರ ಹೇಳಿಕೆಗಳಿಗೆ ಪ್ರತಿಕ್ರಿಯಿಸಿದ ಯುಎನ್‌ಗೆ ಭಾರತದ ಖಾಯಂ ಪ್ರತಿನಿಧಿ ರುಚಿರಾ ಕಾಂಬೋಜ್, ಅವರ ಹೇಳಿಕೆಗಳನ್ನು ‘ಆಧಾರರಹಿತ ಮತ್ತು ರಾಜಕೀಯ ಪ್ರೇರಿತ’ ಎಂದು ಹೇಳಿದ್ದಾರೆ. ಜಮ್ಮು ಮತ್ತು […]

ಬೀದರ್ ಜಿಲ್ಲೆಯ ಬಸವಕಲ್ಯಾಣ ನಗರದಲ್ಲಿ ಜಿಲ್ಲಾಧಿಕಾರಿ ಗೊವಿಂದರೆಡ್ಡಿ ಅವರಿಂದ ಸುದ್ದಿಗೊಷ್ಠಿ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆದೇಶದ ಮೆರೆಗೆ ಬಸವಣ್ಣನ ಕರ್ಮಭೂಮಿ ಬಸವಕಲ್ಯಾಣದಲ್ಲಿ ಬಸವ ಉತ್ಸವ ಬಸವಕಲ್ಯಾಣದಲ್ಲಿ ಮಾರ್ಚ್ 11 ಮತ್ತು 12ರಂದು ನಡೆಯಲಿರುವ ಅದ್ದುರಿ ಬಸವ ಉತ್ಸವ ಮಾರ್ಚ್ 11 ರಂದು ಬಸವ ಉತ್ಸವಕ್ಕೆ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದ ಉದ್ಘಾಟನೆ ನಡೆಯಲಿದೆ ಬಸವ ಉತ್ಸವದಲ್ಲಿ ಹೆಲಿಕಾಫ್ಟರ್ ಉತ್ಸವ.ಗಾಳಿಪಟ ಉತ್ಸವ.ಚಿತ್ರಕಲೆ ಉತ್ಸವ ಚಿತ್ರಕಲೆ ಉತ್ಸವ.ಸೆರಿ 16 […]

Advertisement

Wordpress Social Share Plugin powered by Ultimatelysocial