* ರೀಲ್ ಮಾಡಲು ಹೋಗಿ ವೈರಲ್ ಆದ ಆಯುಷ ವೈದ್ಯಾಧಿಕಾರಿ *ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಮುಕ್ಕಲ್ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕುಣಿದು ಕುಪ್ಪಳಿಸಿದ ಡಾಕ್ಟರ್ ಹಾಗೂ ಸಿಬ್ಬಂದಿ * ಪತಲಿ ಕಮರಿಯಾ ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ಆಯುಷ ವೈದ್ಯಾಧಿಕಾರಿ * ವೈದ್ಯನ ಭರ್ಜರಿ ಕುಣಿತಕ್ಕೆ ಹಾಳೆ ಹರಿದು ಚೆಲ್ಲಿ ಸಂಭ್ರಮಿಸಿದ ಸಿಬ್ಬಂದಿ * ಕರ್ತವ್ಯದ ವೇಳೆ ಸಿಬ್ಬಂದಿ ಜತೆಗೆ ಡ್ಯಾನ್ಸ್ ಮಾಡಿದ ವೈದ್ಯ * ಮುಕ್ಕಲ್ಲ […]

ಸುನೀಲ್ ಕುಮಾರ್.ಬಿ.ಆರ್ ಸಾರಥ್ಯದ ಟಿಪಿಎಲ್ ಸೀಸನ್ -2 ಟ್ರೋಫಿ, ಜೆರ್ಸಿ ಅನಾವರಣ – ಮಾರ್ಚ್ 12ರಿಂದ ಕಿರುತೆರೆ ತಾರೆಯರ ಕ್ರಿಕೆಟ್ ರಂಗು  ಎನ್ 1 ಕ್ರಿಕೆಟ್ ಅಕಾಡೆಮಿ ಆಯೋಜಿಸುವ ಕಿರುತೆರೆ ತಾರೆಯರ ಟೆಲಿವಿಷನ್ ಪ್ರೀಮಿಯರ್ ಲೀಗ್ ಸೀಸನ್ -2 ಇದೇ ತಿಂಗಳು ನಡೆಯುತ್ತಿದೆ. ಈಗಾಗಲೇ ತಂಡದ ನಾಯಕರು, ಆಟಗಾರರ ಪಟ್ಟಿ ಬಿಡುಗಡೆ ಮಾಡಿರುವ ಆಯೋಜಕರು ಇದೀಗ ಸೀಸನ್ -2 ಟ್ರೋಫಿ ಹಾಗೂ ಜೆರ್ಸಿ ಅನಾವರಣ ಮಾಡಿದ್ದಾರೆ. ಟಿಪಿಎಲ್ ಟ್ರೋಫಿ ಹಾಗೂ […]

ಬೆಂಗಳೂರು :ಕೇಂದ್ರ ಸರ್ಕಾರ ನೌಕರರದ್ದು ಅಯ್ತು, ಇದೀಗ ರಾಜ್ಯ ಸರ್ಕಾರಿ ನೌಕರರ ಸರದಿ ಶುರುವಾಗಿದೆ. ವೇತನ ಹೆಚ್ಚಳವಾಗುತ್ತಿದ್ದಂತೆ, ಶನಿವಾರ ರಜೆ ನೀಡುವಂತೆ 7ನೇ ವೇತನ ಆಯೋಗ ಸಮಿತಿಗೆ ರಾಜ್ಯ ಸರ್ಕಾರಿ ನೌಕರರ ಸಂಘ ಬೇಡಿಕೆ ಸಲ್ಲಿಸಿದೆ. ಇನ್ನು ಈ ಬಗ್ಗೆ ಮಾಹಿತಿ ನೀಡಿದ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಸ್ ಷಡಕ್ಷರಿ,ಪ್ರತೀ ಶನಿವಾರ ರಜೆ ನೀಡಿ, ಅದರ ಬದಲು ನಾವು ಪ್ರತಿ ದಿನ ಅರ್ಧ ಗಂಟೆ ಮುಂಚಿತ ಹಾಗೂ […]

ಆಘಾತಕಾರಿ ಘಟನೆಯೊಂದರಲ್ಲಿ ಉತ್ತರ ಪ್ರದೇಶದ ಗೋರಖ್‌ಪುರದಲ್ಲಿ ಅಸ್ಸಾಂನ ಲುಮ್ಡಿಂಗ್‌ನಿಂದ ಬಂದ ಯುವಕನನ್ನು ಎರಡು ತುಂಡುಗಳಾಗಿ ಕತ್ತರಿಸಲಾಗಿದೆ. ವರದಿಗಳ್ರಕಾರ ಯುವಕ ತನ್ನ ತಾಯಿಗೆ ಕರೆ ಮಾಡಿ, “ಮಾ, ದಯವಿಟ್ಟು ನನ್ನನ್ನು ಉಳಿಸಿ, ಅವರು ನನ್ನನ್ನು ಕೊಲ್ಲಲು ಹೊರಟಿದ್ದಾರೆ. ನಾನು ನಿಮ್ಮನ್ನು ಮತ್ತೆ ನೋಡಲು ಸಾಧ್ಯವಾಗುವುದಿಲ್ಲ. ದಯವಿಟ್ಟು ನನ್ನನ್ನು ಉಳಿಸಿ ಮಾ” ಎಂದು ಅಂಗಲಾಚಿದ್ದಾನೆ. ಉತ್ತರ ಪ್ರದೇಶದ ಗೋರಖ್‌ಪುರದ ರೈಲ್ವೇ ಹಳಿಯಲ್ಲಿ ಟುಟಾನ್ ದೆ ಎಂದು ಗುರುತಿಸಲಾದ ಯುವಕನ ಶವ ಎರಡು ತುಂಡುಗಳಾಗಿ […]

ಮಹದೇಶ್ವರನ ಹುಂಡಿಯಲ್ಲಿ ದಾಖಲೆಯ ಪ್ರಮಾಣದ ಹಣ ಸಂಗ್ರಹ ಕಳೆದ 26 ದಿನಗಳ ಅವಧಿಯಲ್ಲಿ 2 ಕೋಟಿ 86 ಲಕ್ಷ ರೂಪಾಯಿಗು ಹೆಚ್ಚು ನಗದು ಸಂಗ್ರಹ ನಗದು ಜೊತೆಗೆ 90 ಗ್ರಾಂ ಚಿನ್ನ, 2 ಕೆಜಿ 825 ಗ್ರಾಂ ಬೆಳ್ಳಿ ಆಭರಣಗಳನ್ನು ಅರ್ಪಿಸಿರುವ ಭಕ್ತರು ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟ ನಿನ್ನೆ ತಡರಾತ್ರಿವರಗು ನಡೆದ ಹುಂಡಿ ಎಣಿಕೆ ಒಟ್ಟು 2,86,17,698 ರೂಪಾಯಿ ಕಾಣಿಕೆಯಾಗಿ ಅರ್ಪಿಸಿರುವ ಭಕ್ತರು ಕೇವಲ 26 ದಿನಗಳಲ್ಲಿ […]

ಬಯಲು ಶೌಚಾಲಯಕ್ಕೆ ತೆರಳುವವರಿಗೆ ಗುಲಾಬಿ ಹೂ ನೀಡಿದ ಆಪ್ ಕಾರ್ಯಕರ್ತೆ ರಾಯಚೂರು ನಗರ ಕ್ಷೇತ್ರದ ಆಪ್ ಸೇವಾಕಾಂಕ್ಷಿ ನಟಿ,‌ ಮಿಸ್ ಇಂಡಿಯಾ ವಿಜೇತೆ ಪೂಜಾ ರಮೇಶ್ ರಿಂದ ವಿನೂತನ ಮಹಿಳಾ ದಿನಾಚರಣೆ ಗ್ರಾಮಾಂತರ ಪ್ರದೇಶಗಳಲ್ಲಿ ಶೌಚಾಲಯಗಳಿಲ್ಲದೆ ಬಹಿರ್ದೆಸೆಗೆ ತೆರಳಲಾಗುತ್ತೆ ಶೌಚಾಲಯ‌‌ ಕಟ್ಟಿಸುವಲ್ಲಿ ಸರ್ಕಾರ ವಿಫಲವಾಗಿದೆ ಗ್ರಾಮಾಂತರ ಪ್ರದೇಶಗಳಲ್ಲಿ ಹೆಣ್ಣುಮಕ್ಕಳಿಗೆ ಶೌಚಾಲಯ ಸರ್ಕಾರ ಕಟ್ಟಿಸಿಕೊಡಬೇಕು ಮಹಿಳೆಯರಲ್ಲಿ ಬಯಲು ಶೌಚಾಯದಿಂದಾಗುವ ಹಾನಿಯ ಬಗ್ಗೆ ನಟಿ ಪೂಜಾ ರಮೇಶ್ ರಿಂದ ಮನವರಿಕೆ.   ಇತ್ತೀಚಿನ […]

ಅಂಕಲಿ ಗ್ರಾಮದಲ್ಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಹೇಳಿಕೆ, ವಿಜಯ ಸಂಕಲ್ಪ ಯಾತ್ರೆಗೆ ಅಭೂತಪೂರ್ವ ಬೆಂಬಲ ಸಿಗುತ್ತಿದೆ, ಈ ಬಾರಿ ನಿಶ್ಚಿತವಾಗಿ ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬರುತ್ತೆ, ವಿಜಯ ಸಂಕಲ್ಪ ಯಾತ್ರೆಗೆ ಜಮ ಬೆಂಬಲ ವ್ಯಕ್ತವಾಯಿತು, ಕಾಂಗ್ರೆಸ್ ನವರು ಮುಖ್ಯಮಂತ್ರಿ ಕುರ್ಚಿ ಮೇಲೆ ಟವಲ್ ಹಾಕಿಕೊಂಡು ಕುಳಿತಿದ್ರೂ, ಅವರಿಗೆ ಸೋಲು ಖಚಿತ ಅಂತಾ ಗೊತ್ತಾದ ಬಳಿಕ ಬಾಯಿಗೆ ಬಂದ ಹಾಗೇ ಮಾತನಾಡಲು ಶುರು ಮಾಡಿದ್ದಾರೆ, ಒಂದೊಂದೇ ರಾಜ್ಯಗಳಲ್ಲಿ ಸೋಲಿನ […]

ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಹೋಳಿ ಹಬ್ಬಕ್ಕೆ ಶುಭಕೋರುವ ವೇಳೆ ಮಾಡಿರುವ ಎಡವಟ್ಟಿನಿಂದಾಗಿ ಮುಜುಗರಕ್ಕೀಡಾಗಿದ್ದಾರೆ. ಹೋಳಿ ಹಬ್ಬಕ್ಕೆ ಶುಭ ಕೋರುತ್ತಾ ದೀಪದ ಎಮೋಜಿ ಬಳಸಿದ್ದಾರೆ.ಇದರಿಂದಾಗಿ ಅವರ ಟ್ವೀಟ್ ಟ್ರೋಲ್ ಆಗ್ತಿದೆ. ಅವರು ಟ್ವಿಟರ್‌ನಲ್ಲಿ ಭಾರೀ ಟ್ರೋಲ್‌ಗೆ ಒಳಗಾಗಿದ್ದು ಅವರ ಪೋಸ್ಟ್ ನ ಸ್ಕ್ರೀನ್‌ಶಾಟ್‌ಗಳನ್ನು ಈಗ ಹಲವಾರು ವೆಬ್‌ಸೈಟ್‌ಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಹಿಂದೂ ಸಂಪ್ರದಾಯಗಳ ಪ್ರಕಾರ ದೀಪಾವಳಿ ಹಬ್ಬದ ಸಮಯದಲ್ಲಿ ಮನೆಯನ್ನು ಅಲಂಕರಿಸಲು ದೀಪವನ್ನು ಬಳಸಲಾಗುತ್ತದೆ ಮತ್ತು ದೀಪಗಳ ಹಬ್ಬವಾದ ದೀಪಾವಳಿಗೆ […]

ನವದೆಹಲಿ: ದೇಶದಾದ್ಯಂತ ಇನ್‌ಫ್ಲುಯೆನ್ಸ A ಸಬ್‌ಟೈಪ್ H3N2 ಪ್ರಕರಣಗಳು ಹಠಾತ್ ಕಾಣಿಸಿಕೊಂಡಿದ್ದು, ಇದು ಆತಂಕವನ್ನು ಹುಟ್ಟುಹಾಕಿದೆ. ದೇಶಾದ್ಯಂತ ಆಸ್ಪತ್ರೆಗಳು ಕಳೆದ ಕೆಲವು ತಿಂಗಳುಗಳಲ್ಲಿ ಸಾವಿರಾರು ಇನ್ಫ್ಲುಯೆನ್ಸ Aನ H3N2 ಪ್ರಕರಣಗಳನ್ನು ವರದಿ ಮಾಡುತ್ತಿವೆ. ಇದು 3-5 ದಿನಗಳವರೆಗೆ ಜ್ವರ ಮತ್ತು ನಿರಂತರ ಕೆಮ್ಮು ಮೂರು ವಾರಗಳವರೆಗೆ ಇರುತ್ತದೆ. ವೈದ್ಯಕೀಯ ತಜ್ಞರು H3N2 ನಿಭಾಯಿಸಲು ಮಾರ್ಗಸೂಚಿಗಳು ಮತ್ತು ಮುನ್ನೆಚ್ಚರಿಕೆಗಳನ್ನು ಸೂಚಿಸುತ್ತಿದ್ದಾರೆ. ಎಐಐಎಂಎಸ್‌ನ ಮಾಜಿ ಉನ್ನತ ವೈದ್ಯರು, ಅಧ್ಯಕ್ಷರು ಮೇದಾಂತ ಡಾ ರಂದೀಪ್ […]

ಕ್ರೆಡಿಟ್‌ ಡೇಟಾ ಸಂಸ್ಥೆಯಾದ ಟ್ರಾನ್ಸ್‌ಯೂನಿಯನ್‌ ಸಿಬಿಲ್‌ ಸಾಲ ಮರುಪಾತಿ ಕುರಿತಂತೆ ವರದಿಯೊಂದನ್ನು ಬಿಡುಗಡೆ ಮಾಡಿದ್ದು, ಆ ಪ್ರಕಾರ ಬ್ಯಾಂಕ್‌ಗಳು ಅಥವಾ ಎನ್‌ಬಿಎಫ್‌ಸಿಗಳಿಂದ ಸಾಲವನ್ನು ಮರುಪಾವತಿಸುವಾಗ ಪುರುಷರಿಗಿಂತ ಮಹಿಳೆಯರೇ ಹೆಚ್ಚು ಶಿಸ್ತುಬದ್ಧತೆ ಅಥವಾ ಪ್ರಾಮಾಣಿಕತೆಯನ್ನು ತೋರಿಸುತ್ತಿರುವುದಾಗಿ ಹೇಳಿದೆ. ಈ ವರದಿಯು ಮಹಿಳಾ ದಿನಾಚರಣೆಯಾದ ಮಾ.8ರ ಮುನ್ನವೇ ಬಿಡುಗಡೆಯಾಗಿದೆ. ಈ ವರದಿಯಲ್ಲಿ ಹೊರಬಂದ ಅಂಶಗಳ ಪ್ರಕಾರ ಕಳೆದ ಐದು ವರ್ಷದಲ್ಲಿ ಮಹಿಳೆಯರಿಗೆ ನೀಡಿರುವ ಸಾಲದ ಸಂಖ್ಯೆ ಹೆಚ್ಚಾಗಲು ಅವರು ಮರುಪಾವತಿಯಲ್ಲಿ ತೋರಿಸಿದ ಪ್ರಾಮಾಣಿಕತೆಯೇ […]

Advertisement

Wordpress Social Share Plugin powered by Ultimatelysocial