ಹೊರಾಂಗಣ ಕ್ರೀಡೆ ನಿಮ್ಮನ್ನು ಸೆಳೆಯುತ್ತದೆ-ಧ್ಯಾನ ಮತ್ತು ಯೋಗ ಲಾಭ ತರುತ್ತವೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಅಧ್ಯಯನಗಳನ್ನು ತಪ್ಪಿಸಿ ಹೊರಾಂಗಣ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವಿಕೆ ನಿಮ್ಮ ಪೋಷಕರಿಗೆ ಕೋಪ ಬರಿಸಬಹುದು. ವೃತ್ತಿ ಯೋಜನೆ ಆಟಗಳಷ್ಟೇ ಮುಖ್ಯ. ನಿಮ್ಮ ಪೋಷಕರನ್ನು ಸಂತೋಷಗೊಳಿಸು ಎರಡನ್ನೂ ಸಂಭಾಳಿಸಬೇಕು. ಸ್ನೇಹ ಆಳವಾದ ಹಾಗೆ ಪ್ರಣಯ ನಿಮ್ಮೆಡೆ ಬರುತ್ತದೆ. ವಿದ್ಯಾರ್ಥಿಗಳು ಉತ್ತಮ ದಿನವನ್ನು ಹೊಂದಿರುತ್ತಾರೆ. ಅವರು ಪರೀಕ್ಷೆಯಲ್ಲಿ ಚೆನ್ನಾಗಿ ಸಾಧನೆ […]

  ಆರೋಗ್ಯ ಸಂಬಂಧಿತ ಸಮಸ್ಯೆಗಳು ಅಸ್ವಸ್ಥತೆಯನ್ನು ಉಂಟುಮಾಡಬಹುದು. ಇಂದು ಮನೆಯಿಂದ ಹೊರಗೆ ಹಿರಿಯರ ಆಶೀರ್ವಾದವನ್ನು ತೆಗೆದುಕೊಂಡು ಹೋಗಿ, ಇದರಿಂದ ನೀವು ಹಣದ ಲಾಭವನ್ನು ಪಡೆಯಬಹುದು. ಅಂಚೆಯ ಮೂಲಕ ಬರುವ ಒಂದು ಪ್ರಮುಖ ಸಂದೇಶ ಇಡೀ ಕುಟುಂಬಕ್ಕೆ ಸಂತೋಷ ತರುತ್ತದೆ. ಇಂದು ನಿಮ್ಮ ಪ್ರಿಯತಮೆ ನಿಮ್ಮ ಸಜೀವ ದೇವತೆಯಾಗಲಿದ್ದಾಳೆ; ಈ ಕ್ಷಣಗಳನ್ನು ಆನಂದಿಸಿ. ನಿಮ್ಮ ಸಂಗಾತಿಯ ಜೊತೆ ವ್ಯವಹರಿಸಲು ಕಷ್ಟವಾಗುತ್ತದೆ. ನೀವಿಂದು ತಾರೆಯಂತೆ ಪ್ರಕಾಶಿಸಿ – ಆದರೆ ಕೇವಲ ಪ್ರಶಂಸಾರ್ಹ ಕೆಲಸಗಳನ್ನು […]

ಮೊನ್ನೆಯಷ್ಟೇ ನಾಲ್ಕನೇ ಚಂದನವನ ಫಿಲ್ಮ್ ಕ್ರಿಟಿಕ್ಸ್ ಅವಾರ್ಡ್ ಕಾರ್ಯಕ್ರಮ ಜರುಗಿತು. ಬೆಂಗಳೂರಿನ ಪ್ರತಿಷ್ಠಿತ ಹೊಟೇಲ್ ಒಂದರಲ್ಲಿ ನಡೆದ ಈ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ 2022ರಲ್ಲಿ ಬಿಡುಗಡೆಗೊಂಡು ಅತ್ಯುತ್ತಮ ಸಾಧನೆ ಮಾಡಿದ ಚಿತ್ರಗಳಿಗೆ ವಿವಿಧ ವಿಭಾಗಗಳಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕಳೆದ ವರ್ಷ ಅಬ್ಬರಿಸಿದ ಕೆಜಿಎಫ್ ಚಾಪ್ಟರ್ 2 ಹಾಗೂ ಕಾಂತಾರ ಚಿತ್ರಗಳು ಹೆಚ್ಚು ಪ್ರಶಸ್ತಿಗಳನ್ನು ಬಾಚಿಕೊಂಡವು. ನಿರ್ದೇಶನದ ಜತೆಗೆ ನಟನೆಯನ್ನೂ ಸಹ ಮಾಡಿ ಕಾಂತಾರ ಚಿತ್ರದ ದೊಡ್ಡ ಯಶಸ್ಸಿನಲ್ಲಿ ಪ್ರಮುಖ […]

ನವದೆಹಲಿ : ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಒಳ್ಳೆಯ ಸುದ್ದಿ ಸಿಕ್ಕಿದ್ದು, ಚಿನ್ನದ ಆಭರಣಗಳಲ್ಲಿ ಹಾಲ್ಮಾರ್ಕಿಂಗ್ ಕಡ್ಡಾಯಗೊಳಿಸಿದ ನಂತ್ರ ಈಗ ಚಿನ್ನದ ಗಟ್ಟಿಗೂ ಹಾಲ್ಮಾರ್ಕಿಂಗ್ ಅಗತ್ಯವಾಗಬಹುದು. ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್   ಉದ್ಯಮಕ್ಕೆ ಸಂಬಂಧಿಸಿದ ಜನರ ಬೇಡಿಕೆಯನ್ನ ಗಮನದಲ್ಲಿಟ್ಟುಕೊಂಡು ಒಂದು ಗುಂಪನ್ನ ರಚಿಸಿದೆ. ಈ ಕುರಿತು ಮಾಹಿತಿ ನೀಡಿದ ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ ಡೈರೆಕ್ಟರ್ ಜನರಲ್ ಪ್ರಮೋದ್ ಕುಮಾರ್ ತಿವಾರಿ, ಹಾಲ್ಮಾರ್ಕಿಂಗ್ ಗುಣಮಟ್ಟದ ಪ್ರಮಾಣಪತ್ರದಂತೆ 288 ಜಿಲ್ಲೆಗಳಲ್ಲಿ ಜುಲೈ […]

ನವದೆಹಲಿ : ರುಪೇ ಮತ್ತು ಯುಪಿಐ  ಸರಳವಾಗಿ ಕಡಿಮೆ ವೆಚ್ಚದ ಹೆಚ್ಚು ಸುರಕ್ಷಿತ ತಂತ್ರಜ್ಞಾನಗಳಿಗಿಂತ ಹೆಚ್ಚು ಮತ್ತು ಅವು ವಿಶ್ವದಲ್ಲಿ ಭಾರತದ ಗುರುತಾಗಿ ಕಾರ್ಯ ನಿರ್ವಹಿಸುತ್ತವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಹತ್ತನೆ ಬಜೆಟ್ ವೆಬ್‌ಕಾಸ್ಟ್‌ನಲ್ಲಿ ಮಾತನಾಡಿದ ಅವರು,ರುಪೇ ಮತ್ತು ಯುಪಿಐ ಕೇವಲ ಕಡಿಮೆ-ವೆಚ್ಚದ ಮತ್ತು ಹೆಚ್ಚು ಸುರಕ್ಷಿತ ತಂತ್ರಜ್ಞಾನ, ಇದು ಜಗತ್ತಿನಲ್ಲಿ ನಮ್ಮ ಗುರುತು. ನಾವೀನ್ಯತೆಗೆ ಅಪಾರ ಅವಕಾಶವಿದೆ. ಯುಪಿಐ ಇಡೀ ಜಗತ್ತಿಗೆ ಆರ್ಥಿಕ ಸೇರ್ಪಡೆ ಮತ್ತು […]

ಪಕ್ಷ ಸೇರ್ಪಡೆ ಕಾರ್ಯಕ್ರಮ ಹಾಗೂ ಜಂಟಿ ಮಾಧ್ಯಮಗೋಷ್ಠಿಯಲ್ಲಿ ಡಿ.ಕೆ. ಶಿವಕುಮಾರ್ ಅವರ ಮಾತುಗಳು: ಕೊಳ್ಳೆಗಾಲದ ಮಾಜಿ ಶಾಸಕರಾದ ನಂಜುಂಡಸ್ವಾಮಿ, ಬಿಜಾಪುರದ ಮಾಜಿ ಶಾಸಕರಾದ ಮನೋಹರ್ ಐನಾಪುರ ಅವರು ಇಂದು ಬಿಜೆಪಿ ಪಕ್ಷ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ. ಮೈಸೂರಿನ ಮಾಜಿ ಮೇಯರ್ ಹಾಗೂ ಬಿಎಸ್ ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ್ ಅವರು ಕೂಡ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದು, ಈ ಮೂವರು ನಾಯಕರನ್ನು ತುಂಬು ಹೃದಯದಿಂದ ಸ್ವಾಗತಿಸುತ್ತೇನೆ. ಈ ಮೂವರು ನಾಯಕರು […]

ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆ ಸಮೀಪವಾಗುತ್ತಿದ್ದಂತೆ ಪಕ್ಷಾಂತರ ಪರ್ವ ಶುರುವಾಗಿದ್ದು, ಮೂವರು ಮಾಜಿ ಶಾಸಕರು ಇಂದು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಇಂದು ಬೆಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮೂವರು ಮಾಜಿ ಶಾಸಕರು ಇಂದು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ವಿಜಯಪುರ ಜಿಲ್ಲೆಯ ಮನೋಹರ ಖನಾಪುರ, ಕೊಳ್ಳೆಗಾಲದ ಮಾಜಿ ಶಾಸಕ ನಂಜುಂಡಸ್ವಾಮಿ ಮತ್ತು ದೊಡ್ಡಬಳ್ಳಾಪುರ ಕ್ಷೇತ್ರದ ಮಾಜಿ ಶಾಸಕ ಜೆ. ನರಸಿಂಹಸ್ವಾಮಿ ಅವರು ಇಂದು […]

ಚನ್ನಗಿರಿ ಕ್ಷೇತ್ರದ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ವಿರುದ್ಧ ಶಿಸ್ತು ಕ್ರಮಕ್ಕೆ ಬಿಜೆಪಿ ಮುಂದಾಗಿದೆ. ಲೋಕಾಯುಕ್ತದಲ್ಲಿ ಅವರ ವಿರುದ್ಧ ಪ್ರಕರಣ ದಾಖಲಾಗಿರುವುದರಿಂದ ಮುಜುಗರದಿಂದ ಪಾರಾಗಲು ಅವರನ್ನು ಪಕ್ಷದಿಂದ ಉಚ್ಚಾಟಿಸುವ ಸಾಧ್ಯತೆ ಇದೆ. ಲೋಕಾಯುಕ್ತ ಪೊಲೀಸರು ಕೂಡ ಅವರನ್ನು ಬಂಧಿಸುವ ಸಾಧ್ಯತೆ ಇದೆ. ಇನ್ನೂ ವಿರೂಪಾಕ್ಷಪ್ಪ ಅವರನ್ನು ಪಕ್ಷದಿಂದ ಉಚ್ಛಾಟಿಸುವ ಸಾಧ್ಯತೆ ಹಿನ್ನಲೆಯಲ್ಲಿ ಬಿಜೆಪಿ ಟಿಕೆಟ್ ಕೈತಪ್ಪದಂತೆ ನೋಡಿಕೊಳ್ಳಲು ಮಾಡಾಳ್ ವಿರೂಪಾಕ್ಷಪ್ಪ ಪ್ಲಾನ್ ಮಾಡಿಕೊಂಡಿದ್ದಾರೆ. ತಮ್ಮ ಬೆಂಬಲಿಗರ ಮೂಲಕ ಬಿಜೆಪಿ ಟಿಕೆಟ್ […]

ಕನ್ನಡದ ಪ್ಯಾನ್ ಇಂಡಿಯಾ ಸಿನಿಮಾಗಳ ಬಗ್ಗೆ ಕಳೆದೆರಡು ವರ್ಷಗಳಿಂದ ವಿಶ್ವದೆಲ್ಲೆಡೆ ಚರ್ಚೆಯಾಗುತ್ತಿದೆ. 2022ರಲ್ಲಿ ಕನ್ನಡದ ಪ್ಯಾನ್ ಇಂಡಿಯಾ ಸಿನಿಮಾಗಳ ಅಬ್ಬರ ನೋಡಿ ಇಡೀ ಭಾರತೀಯ ಚಿತ್ರರಂಗವೇ ಒಮ್ಮೆ ದಂಗಾಗಿ ಹೋಗಿತ್ತು. ‘ಕೆಜಿಎಫ್ 2′,’ಕಾಂತಾರ’,’777 ಚಾರ್ಲಿ’, ‘ವಿಕ್ರಾಂತ್ ರೋಣ’ದಂತಹ ಸಿನಿಮಾಗಳು ಬಾಕ್ಸಾಫೀಸ್‌ನಲ್ಲಿ ಬೇಜಾನ್ ಸದ್ದು ಮಾಡಿದ್ದವು. 2023 ಕೂಡ ಕನ್ನಡ ಚಿತ್ರರಂಗದ ಪಾಲಿಗೆ ಅದೃಷ್ಟದ ವರ್ಷ ಆಗುತ್ತಾ? ಈ ಪ್ರಶ್ನೆಗೆ ಇನ್ನು ಕೆಲವೇ ದಿನಗಳಲ್ಲಿ ‘ಕಬ್ಜ’ ಉತ್ತರ ಕೊಡಲಿದೆ. ಉಪೇಂದ್ರ, ಕಿಚ್ಚ […]

ಅಂತರಾಷ್ಟ್ರೀಯ ಮಾಧ್ಯಮದ ಒಂದು ವಿಭಾಗಕ್ಕೆ ವಿರುದ್ಧವಾಗಿ, ಆಸ್ಟ್ರೇಲಿಯಾದ ವಿಶ್ವವಿದ್ಯಾನಿಲಯವು ಭಾರತದ ಸಾಮಾಜಿಕ ರಚನೆಯ ಬಗ್ಗೆ ಅತ್ಯಂತ ಸಕಾರಾತ್ಮಕ ವರದಿಯನ್ನು ನೀಡಿದೆ. ಕ್ವಾಡ್ರಾಂಟ್ ಆನ್‌ಲೈನ್‌ನಲ್ಲಿ, ಸಿಡ್ನಿ ವಿಶ್ವವಿದ್ಯಾನಿಲಯದ ಅಸೋಸಿಯೇಟ್ ಪ್ರೊಫೆಸರ್ ಸಾಲ್ವಟೋರ್ ಬಾಬೋನ್ಸ್ ಅವರು, ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯವು ಜೀವಂತವಾಗಿರುವುದು ಮಾತ್ರವಲ್ಲ, ಆರೋಗ್ಯಕರ ರೂಪದಲ್ಲಿದೆ ಎಂದು ಬರೆದಿದ್ದಾರೆ. ಪಾಶ್ಚಿಮಾತ್ಯ ದೇಶಗಳ ಷಡ್ಯಂತ್ರವನ್ನೂ ಬಯಲಿಗೆಳೆದ ಅವರು, ಪ್ರಜಾಸತ್ತಾತ್ಮಕ ಭಾರತ ಒಂದು ರೀತಿಯಲ್ಲಿ ಹಿಂದೂ ರಾಷ್ಟ್ರವಾಗಿದೆ ಎಂಬಂತೆ ತೋರಿಸಲಾಗುತ್ತಿದೆ ಎಂದು ಉಲ್ಲೇಖಿಸಿದ್ದಾರೆ. ಭಾರತವು ವಿಶ್ವದ […]

Advertisement

Wordpress Social Share Plugin powered by Ultimatelysocial