ಬಾಲಿವುಡ್ ನ ಲವರ್ ಬಾಯ್ ರಿಷಿ ಕಪೂರ್ ಬಾರದ ಲೋಕಕ್ಕೆ ಪಯಣಿಸಿದ್ದಾರೆ. ಆರೋಗ್ಯ ಸಮಸ್ಯೆಯಿಂದ ಬಳಲುತಿದ್ದ ನಟ ರಿಷಿ ಕಪೂರ್ ಮುಂಬೈನಲ್ಲಿ ವಿಧಿವಶವಾಗಿದ್ದಾರೆ. ಹಿಂದಿಯಲ್ಲಿ ನೂರಾರು ಸಿನಿಮಾಗಳಲ್ಲಿ ನಟನೆ ಮಾಡಿದ್ದ ರಿಷಿ ಕುಮಾರ್ ಬಹು ದೊಡ್ಡ ನಟನಾಗಿ ಬೆಳೆದವರು.. ಅವರಿಗೆ ಕನ್ನಡ ನಂಟು ಇತ್ತು ಅನ್ನೋದು ವಿಶೇಷ. ಬಹಳ ವರ್ಷಗಳ ಹಿಂದೆ ಕನ್ನಡದಲ್ಲಿ ಹಿಟ್ ಆಗಿದ್ದ ನಾಗರಹಾವು ಚಿತ್ರವನ್ನು ಹಿಂದಿಯಲ್ಲಿ ರೀಮೇಕ್ ಮಾಡಲಾಯಿತು. ಹಿಂದಿಯಲ್ಲಿ ಜಹ್ರೀಲಾ ಇನ್ಸಾನ್ ಅಂತ ಟೈಟಲ್ ಫಿಕ್ಸ್ […]

ದೆಹಲಿ: ಕೊರೊನಾ ಲಾಕ್‌ಡೌನ್‌ನಿಂದ ಎಲ್ಲರೂ ಮನೆಯಲ್ಲಿಯೇ ಇರುತ್ತಿದ್ದಾರೆ. ಈ ವೇಳೆ ಮಕ್ಕಳಿಗೆ ಹೊಸತನ್ನು ಕಲಿಯಲು ಸಹಕಾರವಾಗಲಿ ಎಂಬ ಉದ್ದೇಶದಿಂದ ಸೋಷಿಯಲ್ ಮೀಡಿಯಾದ ದಿಗ್ಗಜ ಎಂದೇ ಹೆಸರಾದ ಫೇಸ್‌ಬುಕ್, ಮಕ್ಕಳಿಗಾಗಿಯೇ ವಿಶೇಷವಾಗಿ ಮೆಸೆಂಜರ್ ಕಿಡ್ಸ್ ಆ್ಯಪ್ ಲಾಂಚ್ ಮಾಡಿದೆ. ಭಾರತ ಸೇರಿದಂತೆ ೭೦ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಈ ಸೌಲಭ್ಯ ದೊರೆಯಲಿದೆ ಎಂದು ಸಂಸ್ಥೆ ತಿಳಿಸಿದೆ. ಮೊದಲು ಮಕ್ಕಳಿಗೆ ಬರುವ ಫ್ರೆಂಡ್ ರಿಕ್ವೆಸ್ಟ್ ಸೇರಿದಂತೆ ಇತರೆ ಯಾವುದೇ ವಿಷಯಗಳಿದ್ದರೂ ಪೋಷಕರೇ ನಿಭಾಯಿಸುತ್ತಿದ್ದರು. ಆದ್ರೀಗ, […]

ರಾಜ್ಯದಲ್ಲಿ ಕೋವಿಡ್ -19 ಲಾಕ್‌ಡೌನ್ ಅನ್ನು ಮೇ 3 ರವರೆಗೆ ವಿಸ್ತರಿಸಲು ಕರ್ನಾಟಕ ಕ್ಯಾಬಿನೆಟ್ ನಿರ್ಧರಿಸಿದೆ ಎಂದು ಕಾನೂನು ಸಚಿವ ಜೆ ಸಿ ಮಾಧುಸ್ವಾಮಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಐಟಿ-ಬಿಟಿ ಕಂಪನಿ ತೆರೆಯಲಿದೆ ಎಂದು ಹೇಳಲಾಗಿತ್ತು. ಆದರೆ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಐಟಿ-ಬಿಟಿ ಕಂಪನಿ ಪುನಾರಂಭಕ್ಕೆ ಅನುಮತಿ ನೀಡಬಾರದೆಂದು ತೀರ್ಮಾನಿಸಲಾಗಿದೆ. ಅಲ್ಲದೆ ಮೇ 3ರ ತನಕ ಲಾಕ್‍ಡೌನ್ ಯಥಾಸ್ಥಿತಿಯಲ್ಲಿ ಮುಂದುವರಿಯಲಿದೆ. ಹಾಗಾಗಿ ಯಾವುದೇ ರಿಯಾಯಿತಿ ಇರುವುದಿಲ್ಲ. […]

ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಜನರಿಗೆ ಇಂದು ಭಾನುವಾರ ಅಚ್ಚರಿ ಕಾದಿತ್ತು. ಪ್ರಯಾಣಿಕರನ್ನು ಬರಮಾಡಿಕೊಳ್ಳಲು ವಿಮಾನ ನಿಲ್ದಾಣಕ್ಕೆ ಬಂದಿದ್ದವರಿಗೆ ನಿಜಕ್ಕೂ ಪರಮಾಶ್ಚರ್ಯ. ಇಂದು ಐಶ್ವರ್ಯಾ ರೈ ಬಚ್ಚನ್ ಹಾಗೂ ಪತಿ ಅಭಿಷೇಕ್ ಬಚ್ಚನ್ ಮಂಗಳೂರಿಗೆ ಆಗಮಿಸಿದ್ದರು. ಮಂಗಳೂರು ಮೂಲದವರಾಗಿರುವ ಐಶ್ವರ್ಯಾ ರೈ ತನ್ನ ಚಿಕ್ಕಪ್ಪನ ಶ್ರಾದ್ಧ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮಂಗಳೂರಿಗೆ ಆಗಮಿಸಿದ್ದಾರೆ.

ಕನ್ನಡಿಗ ಮಯಾಂಕ್ ಅಗರ್‌ವಾಲ್ ದ್ವಿಶತಕ ಸಿಡಿಸಿ ಸಂಭ್ರಮಿಸಿದ್ದಾರೆ. ಇದರ ಜತೆಗೆ ಚೊಚ್ಚಲ ಟೆಸ್ಟ್ ಶತಕವನ್ನು ದ್ವಿಶತಕವನ್ನಾಗಿ ಪರಿವರ್ತಿಸಿದ ಭಾರತದ ನಾಲ್ಕನೇ ಬ್ಯಾಟ್ಸ್‌ಮನ್ ಎನ್ನುವ ಗೌರವಕ್ಕೆ ಪಾತ್ರರಾಗಿದ್ದಾರೆ. ಈ ಕುರಿತಾದ ವರದಿ ಇಲ್ಲಿದೆ ನೋಡಿ. ಕನ್ನಡಿಗ ಮಯಾಂಕ್ ಅಗರ್ ವಾಲ್ ತಮ್ಮ ಚೊಚ್ಚಲ ಶತಕವನ್ನು ದ್ವಿಶತಕವನ್ನಾಗಿ ಪರಿವರ್ತಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಮಯಾಂಕ್ ಅಗರ್‌ವಾಲ್ 358 ಎಸೆತಗಳಲ್ಲಿ ದ್ವಿಶತಕ ಪೂರೈಸಿದ್ದಾರೆ. ಅವರ ಮನಮೋಹಕ ಇನಿಂಗ್ಸ್’ನಲ್ಲಿ 22 ಬೌಂಡರಿ […]

ಉತ್ತರ ಕರ್ನಾಟಕದ ನೆರೆ ಪರಿಹಾರಕ್ಕೆ ಕೇಂದ್ರ ಸರ್ಕಾರ ಒಂದು ಪೈಸೆ ಹಣ ಬಿಡುಗಡೆ ಮಾಡಿಲ್ಲ ಎಂಬ ಆಕ್ರೋಶ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕರ್ನಾಟಕ ಬಿಜೆಪಿ ಸಂಸದರ ವಿರುದ್ಧ ಆಕ್ರೋಶಗಳು ವ್ಯಕ್ತವಾಗುತ್ತಿವೆ. ನೆರೆ ಪರಿಹಾರ ವಿಚಾರವಾಗಿ ಇತ್ತೀಚೆಗೆ ಬಿಜೆಪಿ ನಾಯಕರ ವಿರುದ್ಧವೇ ತಿರುಗಿಬಿದ್ದಿದ್ದ ಬಿಜೆಪಿ ಶಾಸಕ ಯತ್ನಾಳ್​ ಮತ್ತೆ ಕೇಂದ್ರದ ವಿರುದ್ಧ ಕಿಡಿಕಾರಿದ್ದು, ಚಿಂತಕ ಚಕ್ರವರ್ತಿ ಸೂಲಿಬೆಲೆ ಪರ ಬ್ಮಾಟಿಂಗ್ ಮಾಡಿದ್ದಾರೆ. ಹಾಗಾದ್ರೆ ರಾಜ್ಯದ ಸ್ವಪಕ್ಷದ ಸಂಸದರನ್ನ ತರಾಟೆಗೆ ತೆಗೆದುಕೊಂಡ ವೈಖರಿ […]

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಮಂಡಿಸಿರುವ ಬಜೆಟ್‌ನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಸೆಸ್‌ ಏರಿಕೆ ಮಾಡಲಾಗಿದೆ. ಇದರ ಪರಿಣಾಮದಿಂದ ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆಯಾಗಲಿದೆ. ಹೊಸದಿಲ್ಲಿ: ಕೇಂದ್ರ ಸರಕಾರ ಮಂಡಿಸಿರುವ ಬಜೆಟ್‌ನಲ್ಲಿ ಪೆಟ್ರೋಲ್‌, ಡೀಸೆಲ್ ಮೇಲಿನ ಸೆಸ್‌ ಏರಿಕೆ ಮಾಡಿರುವ ಹಿನ್ನೆಲೆಯಲ್ಲಿ ಪೆಟ್ರೋಲ್‌ ಮತ್ತು ಡೀಸೆಲ್‌ ದರ ಮತ್ತೆ ಹೆಚ್ಚಳವಾಗುವ ಸಾಧ್ಯತೆ ನಿಚ್ಚಳವಾಗಿದೆ. ಪೆಟ್ರೋಲ್‌ ಪ್ರತಿ ಲೀಟರ್‌ಗೆ 2.5 ರೂ ಹಾಗೂ ಡೀಸೆಲ್‌ ಪ್ರತಿ ಲೀಟರ್‌ 2.3 ರೂ. ಏರಿಕೆಯಾಗುವ […]

ದಾವಣಗೆರೆ, ಸೆಪ್ಟೆಂಬರ್ 29: “ಯಡಿಯೂರಪ್ಪ ಅವರು ನಮ್ಮ ಬೆಂಬಲಕ್ಕೆ ನಿಂತಿದ್ದಕ್ಕೆ ವೀರಶೈವ ಸಮಾಜ ಉಳಿಯಿತು” ಎಂದು ಹೇಳುವ ಮೂಲಕ ಕಾಂಗ್ರೆಸ್ ನ ಪ್ರಭಾವಿ ಮುಖಂಡ, ಶಾಸಕ ಹಾಗೂ ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರೂ ಆದ ಶಾಮನೂರು ಶಿವಶಂಕರಪ್ಪ ಅವರು ಅಚ್ಚರಿ ಮೂಡಿಸಿದ್ದಾರೆ. ಆ ಮೂಲಕ ಮುಖ್ಯಮಂತ್ರಿ ಯಡಿಯೂರಪ್ಪ ಪರ ಬ್ಯಾಟಿಂಗ್ ಮಾಡಿದ್ದಾರೆ. ದಾವಣಗೆರೆಯಲ್ಲಿ ಭಾನುವಾರ ನಡೆದ ದಸರಾ ಧರ್ಮ ಸಮ್ಮೇಳನದಲ್ಲಿ ಮಾತನಾಡಿದ ಅವರು, ವೀರಶೈವ ಲಿಂಗಾಯತ ಸಮಾಜವನ್ನು ದುರುಪಯೋಗ ಪಡಿಸಿಕೊಳ್ಳುವಾಗ […]

ದಾವಣಗೆರೆ, ಸೆಪ್ಟೆಂಬರ್ 30: ” ಮುಖ್ಯಮಂತ್ರಿ ಯಡಿಯೂರಪ್ಪ ಅವರು ಯಾವ ವಿಚಾರಕ್ಕೆ ತಂತಿ ಮೇಲಿನ ನಡಿಗೆ ಎಂದು ಹೇಳಿದ್ದಾರೆ ಎನ್ನುವುದು ಗೊತ್ತಿಲ್ಲ” ಎಂದು ರಾಜ್ಯ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ವಿಜಯೇಂದ್ರ ಪ್ರತಿಕ್ರಿಯೆ ನೀಡಿದರು. ದಾವಣಗೆರೆ ನಗರದ ತೊಗಟವೀರ ಕಲ್ಯಾಣ ಮಂಟಪದಲ್ಲಿ ಸೋಮವಾರ ನಡೆದ ಯುವಮೋರ್ಚಾ ಕಾರ್ಯಕ್ರಮಕ್ಕೆ ಬರುವ ಮುನ್ನ ಮಾತನಾಡಿ, ಯಡಿಯೂರಪ್ಪ ಹುಟ್ಟು ಹೋರಾಟಗಾರರು. ಅವರು ಹೋರಾಟದ ಹಿನ್ನೆಲೆಯಲ್ಲಿ ಹೇಳಿರಬಹುದು. ಪಕ್ಷ ಸಂಘಟನೆ, ಹೊಂದಾಣಿಕೆಯಿಂದ ಸರ್ಕಾರ ಮುನ್ನಡೆಯುತ್ತಿರುವ ಬಗ್ಗೆ ಹಿರಿಯರು […]

Advertisement

Wordpress Social Share Plugin powered by Ultimatelysocial