ಇಂದು ಗಂಗಾವತಿಯಲ್ಲಿ ಜನಾರ್ಧನ್‌ ರೆಡ್ಡಿ ಅವರ ನೂತನ ಮನೆ ಪ್ರವೇಶ ಕಾರ್ಯಕ್ರಮ ನೆರವೇರಿತು. ತಮ್ಮ ಪತ್ನಿ ಲಕ್ಷ್ಮೀ ಅರುಣಾರಿಂದ ಗೃಹಪ್ರವೇಶ ಮಾಡಿದರು. ಗೃಹಪ್ರವೇಶ್ದಲ್ಲಿ 20ಕ್ಕೂ ಹೆಚ್ಚು ಅರ್ಚಕರು ಆಗಮಿಸಿದ್ದಾರೆ. ಅದ್ದೂರಿ ಪೂಜೆ ಮೂಲಕ ಗೃಹ ಪ್ರವೇಶ ಮಾಡಿದರು. ಆದರೆ ಗೃಹಪ್ರವೇಶಕ್ಕೆ ರೆಡ್ಡಿ ಗೈರುಹಾಜರಾಗಿದ್ದಾರೆ ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada  

ಕನ್ನಡ ಚಿತ್ರರಂಗದಿಂದ ರಶ್ಮಿಕಾ ಅವರನ್ನ ಬ್ಯಾನ್‌ ಮಾಡಬೇಕು ಎನ್ನುವ ವಿಚಾರ ಜೋರಾಗಿ ಕೇಳಿಬರುತ್ತಿರುವ ಬೆನ್ನಲ್ಲೇ, ರಶ್ಮಿಕಾ ಸಿನಿಮಾ ರಿಲೀಸ್‌ ಮಾಡೋದಕ್ಕೆ ಥಿಯೇಟರ್‌ ಸಿಕ್ತಾ ಇಲ್ಲ ಎನ್ನುವ ವಿಚಾರ ರಶ್ಮಿಕಾ ಅಭಿಮಾನಿಗಳಿಗೆ ನೋವುಂಟು ಮಾಡ್ತಿದೆ. ಹೌದು ರಶ್ಮಿಕಾ ಮಂದಣ್ಣ ‘ಮಿಷನ್ ಮಜ್ನು’ ಸಿನಿಮಾ ಮೂಲಕ ಬಿಟೌನ್ ಪ್ರವೇಶಿಸಿದ್ದರು. ಆ ಚಿತ್ರಕ್ಕೆ ಥ್ರಿಯೇಟ್ರಿಕಲ್ ರಿಲೀಸ್ ಭಾಗ್ಯ ಇಲ್ಲ ಎನ್ನುವ ಸುದ್ದಿ ಕೆಲ ದಿನಗಳ ಹಿಂದೆಯೇ ಬಂದಿತ್ತು.ಥಿಯೇಟರ್‌ ಬದಲಾಗಿ ಸಿನಿಮಾ ಡೈರೆಕ್ಟ್‌ ಆಗಿ ಓಟಿಟಿಯಲ್ಲಿ […]

  ಬಹಳ ವರ್ಷಗಳ ಬಳಿಕ ಸ್ಯಾಂಡಲ್ವುಡ್‌ ಕ್ವೀನ್‌ ರಮ್ಯಾ ಮತ್ತೆ ಚಂದನವನಕ್ಕೆ ಕಮ್‌ ಬ್ಯಾಕ್‌ ಮಾಡಿದ್ದಾರೆ. ತಮ್ಮದೇ ಒಂದು ಹೊಸ ನಿರ್ಮಾಣ ಸಂಸ್ಥೆ ಮೂಲಕ ಕನ್ನಡ ಚಿತ್ರರಂಗಕ್ಕೆ ಒಂದೊಳ್ಳೆ ಚಿತ್ರ ನೀಡೋದಕ್ಕೆ ತಯಾರಿ ಮಾಡಿಕೊಂಡಿದ್ದಾರೆ. ಈಗಾಗಲೇ ಆ ಚಿತ್ರದ ಹೆಸರನ್ನ ಕೂಡ ಅನೌನ್ಸ್‌ ಮಾಡಿದ್ದರು. ಕಳೆದ ಅ.5ರಂದು ರಮ್ಯಾ ತಮ್ಮ ಆ್ಯಪಲ್ ಬಾಕ್ಸ್ ಸ್ಟುಡಿಯೋಸ್ ಸಂಸ್ಥೆಯಡಿ ಹೊಸ ಪ್ರಾಜೆಕ್ಟ್ ಕೈಗೆತ್ತಿಕೊಂಡಿರುವುದರ ಬಗ್ಗೆ ಘೋಷಿಸಿದ್ದರು. ಈ ಸಿನಿಮಾದಲ್ಲಿ ರಾಜ್ ಬಿ. ಶೆಟ್ಟಿ […]

ನಟ ಅನಿರುಧ್ ಅವರನ್ನ 2 ವರ್ಷಗಳ ಕಾಲ ಕಿರುತೆರೆಯಿಂದ ದೂರವಿಡಬೇಕು ಎಂದು ನಿರ್ಧರಿಸಿ, ನಿರ್ಮಾಪಕರ ತಂಡ ಅವರನ್ನ ಬ್ಯಾನ್ ಮಾಡಿತ್ತು. ಇದಕ್ಕೆ ಅನಿರುಧ್ ಅಭಿಮಾನಿಗಳು ಸಿಟ್ಟಾಗಿದ್ದರು. ಜೊತೆ ಜೊತೆಯಲಿ ಸೀರಿಯಲ್ ನಿರ್ಮಾಪಕ ಹಾಗೂ ನಿರ್ದೇಶಕ ಆರೂರು ಜಗದೀಶ್ ವಿರುದ್ಧ ಗರಂ ಆಗಿದ್ದರು. ಇದಕ್ಕೆ ಬಲವಾದ ಕಾರಣಗಳನ್ನ ಪ್ರೆಸ್ ಮೀಟ್ ಮಾಡುವ ಮೂಲಕ ನಿರ್ಮಾಪಕರ ತಂಡ ವೀಕ್ಷಕರಿಗೆ ನೀಡಿತ್ತು. ಆದರೂ ಅನಿರುಧ್ ಅಭಿಮಾನಿಗಳ ಬೇಸರ ಕಡಿಮೆ ಆಗಿರಲಿಲ್ಲ ಸೋಷಿಯಲ್ ಮೀಡಿಯಾಗಳಲ್ಲಿ ಆರೂರು […]

ಕನ್ನಡ ಸಿನಿಮಾ ರಂಗದಲ್ಲಿ ಇದೀಗ ಶೆಟ್ರ ಟ್ರೆಂಡಿಂಗ್ ನಡೀತಾ ಇದೆ. ಒಂದಾದ ಮೇಲೊಂದು ಶೆಟ್ರ ಸಿನಿಮಾಗಳು ರಿಲೀಸ್ ಆಗ್ತಿದ್ದು, ಎಲ್ಲವೂ ಸೂಪರ್ ಹಿಟ್ ಆಗ್ತಿದೆ. ಹೀಗಿರುವಾಗ  ನಾವೂ ಕೂಡ ಶೆಟ್ರ ಸಿನಿಮಾದಲ್ಲಿ ಒಂದು ಚಿಕ್ಕ ಪಾತ್ರ ಮಾಡಿದ್ರೂ ಸಾಕಿತ್ತು ನಮಗೊಂದು ಅವಕಾಶ  ಸಿಕ್ಕಿದ್ರೆ ಚೆನ್ನಾಗಿರ್ತಿತ್ತು  ಎಂದು ಅದೇಷ್ಟೋ ಜನ ಅಂದುಕೊಂಡವರಿದ್ದಾರೆ. ಅಂತವರಿಗೆ ಇದೀಗ ಒಂದು ಸುವರ್ಣಾವಕಾಶ ಒದಗಿ ಬಂದಿದೆ. ಜನಸಾಮಾನ್ಯರೂ ಕೂಡ ಶೆಟ್ ಸಿನಿಮಾಗಳಲ್ಲಿ ಅಭಿನಯ ಮಾಡಬಹುದು. ನಿಜಕ್ಕೂ ಇದು […]

ಹಿರಿಯ ಹೆಸರಾಂತ ಕಲಾವಿದರ ಜೊತೆ ನಟಿಸಿದ ಹಿರಯ ನಟ ಮನದೀಪ್‌ ರಾಯ್‌ ಅವರಿಗೆ ಹೃದಯಾಘಾತವಾಗಿದೆ. ಅವರನ್ನ ಬೆಳಗಳೂರಿನ ಶೇಷಾದ್ರಿಪುರಂನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಕಳೆದ 3 ದಿನಗಳ ಹಿಂದೆ ಮನದೀಪ್‌ ರಾಯ್‌ ಅವರಿಗೆ ಹೃದಯಾಘಾತವಾಗಿತ್ತು. ಕೂಡಲೇ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ವೈದ್ಯರು ಚಿಕಿತ್ಸೆ ಮುಂದುವರೆಸಿದ್ದಾರೆ. ಅವರ ಆರೋಗ್ಯದ ಬಗ್ಗೆ ಸದ್ಯಕ್ಕೆ ವೈದ್ಯರು ಯಾವುದೇ ಮಾಹಿತಿ ನೀಡಿಲ್ಲ. ಕನ್ನಡದ ಹೆಸರಾಂತ ದಿಗ್ಗಜ ನಟರಾದ ಡಾ. ವಿಷ್ಣುವರ್ಧನ್‌, ರಾಜಕುಮಾರ್‌,ಶಂಕರ್ನಾಗ್‌, […]

ರಿಷಬ್‌ ಶೆಟ್ಟಿ ಕನ್ನಡದ ಹೆಸರಾಂತ ನಿರ್ದೇಶಕ ಹಾಗೂ ನಾಯಕನಟ. ಅವರ ನಿರ್ದೇಶನ ಹಾಗೂ ನಟನೆಯ ಸಿನಿಮಾಗಳೇ ಡಿಫರೆಂಟ್‌ ಆಗಿರುತ್ತೆ. ರಿಷಬ್‌ ಸಿನಿಮಾ ಬರ್ತಾ ಇದೆ ಅಂದ್ರೆ ವೀಕ್ಷಕರು ಕ್ಯೂರಿಯಸ್‌ ಆಗಿ ಕಾಯ್ತಿರ್ತಾರೆ. ಕಾಂತಾರ ಬಂದ್ಮೇಲಂತೂ ರಿಷಬ್‌ ಶೆಟ್ಟಿ ಫ್ಯಾನ್ಸ್‌ ಇಡೀ ವಿಶ್ವದಾದ್ಯಂತ ಹುಟ್ಟಿಕೊಂಡಿದ್ದಾರೆ. ರಿಷಬ್‌ ಮುಂದಿನ ಸಿನಿಮಾ ಯಾವುದಿರುತ್ತೆ? ಕಾಂತಾರ -2 ಮಾಡ್ತಾರಾ? ಅನ್ನೋ ಪ್ರಶ್ನೆ ವೀಕ್ಷಕರಲ್ಲಿ ಇರೋವಾಘಲೇ ಶೆಟ್ರ ಮುಂದಿನ ಸಿನಿಮಾದ ಬಗ್ಗೆ ಮಾಹಿತಿ ಸಿಕ್ಕಿದೆ. ಸದ್ಯದಲ್ಲಿಯೇ ರಿಷಬ್‌ […]

ಸ್ಯಾಂಡಲ್ಬುಡ್‌ನಲ್ಲಿ ಸ್ಟಾರ್ಸ್ಗಳ ಮಕ್ಕಳು ಚಿತ್ರರಂಗಕ್ಕೆ ಎಂಟ್ರಿ ಕೊಡೋದಕ್ಕೆ ಶುರುಮಾಡಿದ್ದಾರೆ. ಕನಸಿನ ರಾಣಿ ಮಾಲಾಶ್ರಿ ಅವರ ಮಗಳು ರಾಧನಾ ರಾಮ್‌ ದರ್ಶನ್‌ ಅವರ ಸಿನಿಮಾದ ಮೂಲಕ ತೆರೆಮೇಲೆ ಬರಲು ರೆಡಿಯಾಕ್ತಿದ್ದಾರೆ. ಇನ್ನೊಂದು ಕಡೆ ಲವ್ಲೀ ಸ್ಟಾರ್‌ ಪ್ರೇಮ್‌ ಮಗಳು ಡಾಲಿ  ಧನಂಜಯ್‌ ಅವರ ಬ್ಯಾನರ್‌ ಅಡಿಯಲ್ಲಿ ನಿರ್ಮಾಣವಾಗುತ್ತಿರುವ “ಟಗರುಪಲ್ಯ “ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡೋ ತಯಾರಿಯಲ್ಲಿದ್ದಾರೆ. ಅದೇ ಲಿಸ್ಟ್ಗೆ ಈಗ ರಿಯಲ್‌ ಸ್ಟಾರ್‌ ಉಪೇಂದ್ರ ಅವರ ಮಗಳು ಐಶ್ವರ್ಯ ಉಪೇಂದ್ರ […]

ಪ್ರವಾಸದಲ್ಲಿ ವಿದ್ಯೆಯೇ ಮಿತ್ರನು,ಮನೆಯಲ್ಲಿ ಹೆಂಡತಿಯೇ ಗೆಳತಿ,ವ್ಯಾಧಿಗ್ರಸ್ತನಿಗೆ  ಔಷದಿಯೇ ಮಿತ್ರನು,ಸತ್ತವನಿಗೆ ಅವನ ಧರ್ಮವೇ ಮಿತ್ರನು ಎನ್ನುವ ಆಗೇ ಇಲ್ಲೊಂದು ಅಪರೂಪದ ಜೋಡಿಯೊಂದು ದೇಶ-ವಿದೇಶವನ್ನ ಸುತ್ತುತ್ತಾ ಅಲ್ಲಿನ ಆಚಾರ-ವಿಚಾರಗಳು, ವೇಶ-ಭೂಷಣಗಳು ಮತ್ತು ಸಂಸ್ಕೃತಿಯನ್ನ ನೋಡಿತ್ತಾ ಫುಲ್‌ ಎಂಜಾಯ್‌ ಮಾಡ್ತಿದಾರೆ.ನಾವು ಇಗಾಗಲೇ ಅದೇಷ್ಟೊ ಜೋಡಿಗಳು ದೇಶ-ವಿದೇಶಗಳನ್ನು ಸುತ್ತಿರೊದ್ದನ್ನ ನೋಡಿದ್ದೀವಿ.ಆದರೆ ಅದೇನ್ನಪ್ಪ ಈ ಜೋಡಿಯಾ ಸ್ಪೆಶಾಲಿಟಿ ಅಂತೀರಾ , ಹೌದು ಕಣ್ರಿ ಈ ಸ್ಪೆಶಲ್‌ ಜೋಡಿ ದೇಶ-ವಿದೇಶಗಳನ್ನು ಸುತ್ತೋದರ ಮೂಲಕ ಕನ್ನಡದಲ್ಲಿ ವ್ಲಾಗ್‌ ಮಾಡುತ್ತಾ ಕರ್ನಾಟಕದ […]

Advertisement

Wordpress Social Share Plugin powered by Ultimatelysocial