ಕಳೆದ ಒಂದೂವರೆ ವರ್ಷದಲ್ಲಿ ಕನ್ನಡ ಚಿತ್ರರಂಗ ಎರಡು ಅತಿ ದೊಡ್ಡ ಆಘಾತಗಳನ್ನು ಕಂಡಿದ್ದಾರೆ. ಒಂದು ಕಳೆದ ವರ್ಷ ಜನವರಿಯಲ್ಲಿ ಕೇವಲ 39 ವರ್ಷಕ್ಕೆ ಉಸಿರು ಚೆಲ್ಲಿದ ಚಿರಂಜೀವಿ ಸರ್ಜಾ ಸಾವು…ಮತ್ತೊಂದು ಅಕ್ಟೋಬರ್​​ನಲ್ಲಿ ಧಿಡೀರನೆ ಮರೆಯಾದ ಪವರ್ ಸ್ಟಾರ್  ಪುನೀತ್ ರಾಜ್ಕುಮಾರ್ ಅಂತ್ಯ. ಈ ಎರಡೂ ಬಹುಶಃ ಬಹು ದೀರ್ಘಕಾಲದವರಗೆ ಜನರನ್ನು ಕಾಡುವ ನೋವುಗಳು. ಅಭಿಮಾನಿಗಳಿಗೆ, ಈ ನಟರ ಪರಿಚಯವೇ ಇಲ್ಲದವರನ್ನೇ ಅವರ ಸಾವು ಇಷ್ಟರಮಟ್ಟಿಗೆ ತಟ್ಟಿರುವಾಗ ಅವರ ಕುಟುಂಬಸ್ಥರ ಪಾಡು […]

ಸೂಪರ್‌ಸ್ಟಾರ್‌ ರಜನಿಕಾಂತ್ ಅಭಿನಯದ ‘ಅಣ್ಣಾತ್ತೆ’ ಚಿತ್ರದ ಟ್ರೈಲರ್‌ ಯೂಟ್ಯೂಬ್‌ನಲ್ಲಿ ಬುಧವಾರ ಸಂಜೆ 6 ಗಂಟೆಗೆ ಬಿಡುಗಡೆಯಾಗಿತ್ತು. ರಜನಿಕಾಂತ್‌ ಅಂಗಿ, ಪಂಚೆಯಲ್ಲಿ ಕಾಣಿಸಿಕೊಂಡು ಮಾಸ್‌ ಲುಕ್‌ ನೀಡಿದ್ದಾರೆ.ಟ್ರೈಲರ್‌ ನೋಡಿದರೆ ಇದೊಂದು ಪಕ್ಕಾ ಕೌಟುಂಬಿಕ ಸಿನಿಮಾದಂತೆ ಕಾಣುತ್ತದೆ. ಹಳ್ಳಿಯ ಕಥಾ ಹಂದರ ಇರುವ ಈ ಸಿನಿಮಾದಲ್ಲಿ ಕೀರ್ತಿ ಸುರೇಶ್‌ ತಂಗಿ ಪಾತ್ರದಲ್ಲಿ ನಟಿಸಿದ್ದಾರೆ. ರಜನಿಯ ವಿಭಿನ್ನ ಸ್ಟೈಲ್‌ಗೆ ಅಭಿಮಾನಿಗಳು ಫಿದಾ ಆಗಿರುವುದು ಸುಳ್ಳಲ್ಲ. ನವೆಂಬರ್ 4 ರಂದು ದೀಪಾವಳಿ ಹಬ್ಬಕ್ಕೆ ‘ಅಣ್ಣಾತ್ತೆ’ ಚಿತ್ರಮಂದಿರಗಳಲ್ಲಿ […]

ಹರ್ಷ ನಿರ್ದೇಶನದ ಶಿವರಾಜ್ ಕುಮಾರ್ ನಟನೆಯ ಭಜರಂಗಿ -2 ಸಿನಿಮಾ ಅಕ್ಟೋಬರ್ 29 ರಂದು ತೆರೆ ಕಾಣಲಿದೆ.ಕನ್ನಡ ಮತ್ತು ತೆಲುಗು ಭಾಷೆಗಳಲ್ಲಿ ಸಿನಿಮಾ ರಿಲೀಸ್ ಆಗಲಿದ್ದು ಬೆಂಗಳೂರಿನಲ್ಲಿ ಪ್ರಿ ರಿಲೀಸ್ ಇವೆಂಟ್ ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಯಶ್ ಮತ್ತು ಪುನೀತ್ ರಾಜ್ ಕುಮಾರ್ ಭಾಗವಹಿಸಲಿದ್ದಾರೆ. ಜಯಣ್ಣ ಬೋಗೇಂದ್ರ ಸಿನಿಮಾ ನಿರ್ಮಾಣ ಮಾಡಿದ್ದು, ಅವರೇ ವಿತರಕರಾಗಿದ್ದಾರೆ. ಕರ್ನಾಟಕದಾದ್ಯಂತ 350 ಕ್ಕೂ ಹೆಚ್ಚು ಥಿಯೇಟರ್ ಗಳಲ್ಲಿ ಸಿನಿಮಾ ರಿಲೀಸ್ ಆಗಲಿದೆ. ಭಜರಂಗಿ 2 ತೆಲುಗು […]

ಕೆಜಿಎಫ್ ಎಸ್ಪಿ ಕಚೇರಿ, ಡಿಎಅರ್  ಸ್ಥಳಾಂತರಕ್ಕೆ ಕೋಲಾರ ಜಿಲ್ಲೆಯಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದೆ… ಕೆಜಿಎಫ್ ನಗರದ ಸೂರಜ್  ಮಾಲ್ ವೃತ್ತದಲ್ಲಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ಮಾಡಲಾಗುತ್ತದೆ..ಕೆಜಿಎಫ್ ಹಾಗೂ ಬಂಗಾರಪೇಟೆ ತಾಲ್ಲೂಕು ಬಂದ್ ಮಾಡಲಾಗಿದ್ದು ಬಂದ್‌ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ …ವಿವಿಧ ಜನಪರ ಸಂಘಟನೆಗಳ ಒಕ್ಕೂಟದಿಂದ ಬಂದ್ ಗೆ ಕರೆ ನೀಡಲಾಗಿತ್ತು …ಇನ್ನೂ ಬಂದ್‌ ಗೆ ಕೇಂದ್ರ ಸರ್ಕಾರದ ಬೇಮೆಲ್‌ ಕಾರ್ಖಾನೆ ಬಂದ್‌ ಗೆ ಬೆಂಬಲ ನೀಡಿದ್ದು ಆಡಳಿತ ಮಂಡಳಿ […]

ನವದೆಹಲಿ: ಈ ಜಗತ್ತಿನಲ್ಲಿ ಹಲವು ರಹಸ್ಯಗಳಿವೆ. ಈ ರಹಸ್ಯಗಳನ್ನು ಭೇದಿಸಲು ಇಂದಿಗೂ ಯಾರಿಂದಲೂ ಸಾಧ್ಯವಾಗಿಲ್ಲ. ಪ್ರಪಂಚದಲ್ಲಿ ಪ್ರತಿದಿನ ನಡೆಯುವ ಅನೇಕ ಕೌತುಕಗಳ ಬಗ್ಗೆ ಬಹುತೇಕರಿಗೆ ಕುತೂಹಲವಿರುತ್ತದೆ. ಈ ರೀತಿಯ ರಹಸ್ಯಗಳನ್ನು ಭೇದಿಸಲು ಅನೇಕ ಜನ್ಮತಾಳಬೇಕು. ಅನೇಕ ಜನರಿಗೆ ಅದ್ಭುತಗಳನ್ನು ನೋಡಲು ಮತ್ತು ತಿಳಿದುಕೊಳ್ಳುವ ಆಸಕ್ತಿ ಇರುತ್ತದೆ. ಇಂತಹ ಒಂದು ಅತ್ಯದ್ಭುತ ಸ್ಥಳಗಳಲ್ಲಿ ಇರಾನ್ ನ ಹೊರ್ಮೊಜ್ಗ್ ದ್ವೀಪ. ಇದು ಸಾಕಷ್ಟು ಆಕರ್ಷಕವಾಗಿದೆ ಮತ್ತು ಇದನ್ನು ಮಳೆಬಿಲ್ಲು ದ್ವೀಪ ಎಂತಲೂ ಕರೆಯುತ್ತಾರೆ. ಗಲ್ಫ್ […]

ನವದೆಹಲಿ: ಹಬ್ಬದ ಹೊತ್ತಲ್ಲಿ ಚಿನ್ನಾಭರಣ ಖರೀದಿಸಬೇಕೆಂದುಕೊಂಡವರಿಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. ಚಿನ್ನದ ಬೆಲೆ ಏರಿಕೆ ಕಂಡಿದೆ. ದೆಹಲಿ ಚಿನಿವಾರಪೇಟೆಯಲ್ಲಿ ಚಿನ್ನದ ಬೆಲೆ 10 ಗ್ರಾಂಗೆ 256 ರೂಪಾಯಿ ಹೆಚ್ಚಳವಾಗಿದೆ. 10 ಗ್ರಾಂ ಚಿನ್ನದ ದರ 46,580 ರೂ.ಗೆ ಮಾರಾಟವಾಗಿದೆ. ಬೆಳ್ಳಿ ದರ ಕೆಜಿಗೆ 188 ರೂಪಾಯಿ ಹೆಚ್ಚಳವಾಗಿದ್ದು, 62,328 ರೂಗೆ ಮಾರಾಟವಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಏರಿಕೆಯ ಪರಿಣಾಮ ದೇಶೀಯ ಮಾರುಕಟ್ಟೆಯಲ್ಲಿ ಬೆಲೆ ಹೆಚ್ಚಳವಾಗಿದೆ. ತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ […]

ಅಗಸೆ ಬೀಜಗಳಲ್ಲಿ ನಾರಿನ ಅಂಶ ಹೆಚ್ಚಿದ್ದು, ಇದು ಚರ್ಮದ ಕಾಂತಿಯನ್ನು ಹೆಚ್ಚಿಸುತ್ತದೆ. ಸಂತಾನ ಶಕ್ತಿಯನ್ನು ಹೆಚ್ಚಿಸಲು ಮಾತ್ರವಲ್ಲ ಕೂದಲಿನ ಹಲವು ಸಮಸ್ಯೆಗಳಿಗೆ ಇದು ರಾಮಬಾಣ. ಇದರಲ್ಲಿ ವಿಟಮಿನ್ ಇ ಹೇರಳವಾಗಿದ್ದು, ಕೂದಲು ಉದುರುವ ಸಮಸ್ಯೆ, ಹೊಟ್ಟಿನ ಸಮಸ್ಯೆಗಳನ್ನು ನಿವಾರಿಸುತ್ತದೆ. ಅಗಸೆ ಬೀಜಕ್ಕೆ ನೀರು ಹಾಕಿ ಚೆನ್ನಾಗಿ ಕುದಿಸಿ. ಅದು ಅರ್ಧ ಲೋಟ ಆಗಿ ಜೆಲ್ ರೂಪಕ್ಕೆ ಬರಲಿ. ತಣಿದ ಬಳಿಕ ಬಟ್ಟೆಯ ಸಹಾಯದಿಂದ ಸೋಸಿ. ನಂತರ ಕೊಬ್ಬರಿ ಎಣ್ಣೆ ಮಿಕ್ಸ್ […]

ದೀಪಾವಳಿ ಹಬ್ಬಕ್ಕೆ ದೇಶದಾದ್ಯಂತ ತಯಾರಿ ಜೋರಾಗಿ ನಡೆದಿದೆ. ಹಬ್ಬಕ್ಕೆ ಮುಂಚೆಯೇ ಜನರು ಮನೆಗಳನ್ನು ಶುಭ್ರಗೊಳಿಸಲು ಶುರು ಮಾಡುತ್ತಾರೆ. ಶುಭ್ರವಾಗಿರುವ ಮನೆಯಲ್ಲಿ ಲಕ್ಷ್ಮಿ ನೆಲೆಸುತ್ತಾಳೆ. ಕುಟುಂಬದಲ್ಲಿ ಸಂತೋಷ ಮತ್ತು ಶಾಂತಿ ಮತ್ತು ಸಮೃದ್ಧಿ ಹೆಚ್ಚುತ್ತೆ ಎನ್ನುವ ನಂಬಿಕೆ ಇದೆ. ಆದರೆ ಮನೆಯ ಕ್ಲೀನಿಂಗ್ ಅಷ್ಟು ಸುಲಭವಲ್ಲ. ಈ ಸಿಂಪಲ್ ಟಿಪ್ಸ್ ಬಳಸಿ ಮನೆಯನ್ನು ಫಟಾಫಟ್ ಸ್ವಚ್ಛಗೊಳಿಸಿ. ಮನೆಯಲ್ಲಿ ಹಾಳಾದ ಅಥವಾ ಮುರಿದುಹೋದ ಸಾಮಾನುಗಳಿದ್ದರೆ ಎಸೆದುಬಿಡಿ. ಇದರಿಂದ ಮನೆ ಸ್ವಚ್ಚವಾಗುವುದಲ್ಲದೆ ನೀಟಾಗಿ ಕಾಣುತ್ತದೆ.‌ ಹಬ್ಬದ […]

ತಿರುವನಂತಪುರಂ: ಟೆಲಿಫೋನ್ ಮೂಲಕ ಪರಿಚಯವಾಗಿದ್ದ ಗೆಳತಿಯನ್ನು ಭೇಟಿ ಮಾಡುವುದಕ್ಕೆ 240 ಕಿ.ಮೀ ಸಂಚರಿಸಿ ಬಂದಿದ್ದ 68 ರ ವೃದ್ಧ ವ್ಯಕ್ತಿಗೆ ನಿರಾಶೆ ಉಂಟಾಗಿ ವಾಪಸ್ ತೆರಳಿರುವ ವಿಲಕ್ಷಣ ಘಟನೆ ಕೇರಳದಲ್ಲಿ ವರದಿಯಾಗಿದೆ. ವ್ಯಾಪಿನ್ ಬಳಿಯ ನಂಜಕಲ್ ಮೂಲದ ವ್ಯಕ್ತಿಗೆ ಮೊಬೈಲ್ ಮೂಲಕ ಮಹಿಳೆಯೊಬ್ಬರು ಪರಿಚಯವಾಗಿದ್ದರು. ಈಕೆಯನ್ನು ಭೇಟಿ ಮಾಡಬೇಕೆಂಬ ಉದ್ದೇಶದಿಂದ 68 ವರ್ಷದ ವೃದ್ಧ ಮಹಿಳೆ ಇದ್ದ ಕುತುಪರಂಬ ಎಂಬ ಸ್ಥಳಕ್ಕೆ 240 ಕಿ.ಮೀ ಸಂಚರಿಸಿ ಆಗಮಿಸಿದ್ದರು. ಆದರೆ ಕೊನೆಗೆ ಮಹಿಳೆ ಈತನನ್ನು […]

ಬೆಂಗಳೂರು: 19 ತಿಂಗಳ ಕೋವಿಡ್ (Covid )ಪ್ರೇರಿತ ವಿರಾಮದ ನಂತರ, ಕಳೆದ ವಾರ ರಾಜ್ಯಸರ್ಕಾರ ಜಂಗಲ್ ಲಾಡ್ಜ್ ಮತ್ತು ರಿಸಾರ್ಟ್ಸ್ ಲಿಮಿಟೆಡ್ (ಜೆಎಲ್ ಆರ್) ಅಂತಿಮವಾಗಿ ದಾಂಡೇಲಿ ಬಳಿಯ ಗಣೇಶ ಗುಡಿಯಲ್ಲಿ ಬಹು ಬೇಡಿಕೆಯ ನದಿ ರಾಫ್ಟಿಂಗ್ ಜಲ ಕ್ರೀಡೆಯನ್ನು ಪುನರಾರಂಭಿಸಿತು. 11 ಕಿ.ಮೀ ರಾಫ್ಟಿಂಗ್ (rafting) ಪ್ರವಾಸವು ಎಂಟು ರಾಪಿಡ್ ಗಳನ್ನು ಹೊಂದಿದೆ. ಪಶ್ಚಿಮ ಘಟ್ಟಗಳ ಕಾಳಿ ನದಿಯಲ್ಲಿ ಇರುವ ಪ್ರವಾಸಿ ಕೇಂದ್ರವಾದ ಗಣೇಶ-ಗುಡಿಯಿಂದ ತೆಪ್ಪಗಳು ಹೊರಟು ಮೌಲಂಗಿಯನ್ನು ತಲುಪುತ್ತವೆ. […]

Advertisement

Wordpress Social Share Plugin powered by Ultimatelysocial