ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ರಾಬರ್ಟ್ ಸಿನಿಮಾ ಸೂಪರ್ ಹಿಟ್ ಆಗಿದ್ದು, ಸದ್ಯ ಎಲ್ಲೆಡೆ ಸಕ್ಸಸ್ ಫುಲ್ ಪ್ರದರ್ಶನ ಕಾಣ್ತಿದೆ. ತರುಣ್ ಸುಧೀರ್ ನಿರ್ದೇಶನದ ಈ ಸಿನಿಮಾ ಬಾಕ್ಸ್ ಆಫಿಸ್ ನಲ್ಲೂ ಉತ್ತಮ ಕಲೆಕ್ಷನ್ ಮಾಡಿದ್ದು, ಇನ್ನೇನು ನೂರು ಕೋಟಿಗೆ ಸನಿಹದಲ್ಲಿದೆ. ಸಿನಿಮಾ ಹೀಗೆ ಅದ್ಭುತ ಯಶಸ್ಸು ಕಂಡಿರುವ ಹಿನ್ನೆಲೆಯಲ್ಲಿ ಇಡೀ ಚಿತ್ರತಂಡ ಇದೇ ತಿಂಗಳ ೨೯ ರಿಂದ ಏಪ್ರಿಲ್ 1 ರವರೆಗೂ ಕರ್ನಾಟಕದಾದ್ಯಂತ ವಿಜಯಯಾತ್ರೆ ನಡೆಸಿ ಅಭಿಮಾನಿಗಳಿಗೆ ಕೃತಜ್ಞತೆ […]

ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರು ಲಂಬಾಣಿ ತಾಂಡ್ಯದಲ್ಲಿ ಹೋಳಿ ಹಬ್ಬ ಆಚರಣೆ ಮಾಡಿದರು. ಹೆಣ್ಣುಮಕ್ಕಳ ಜೊತೆಯಲ್ಲಿ “ಲಂಬಾಣಿಯ ನೃತ್ಯ” ಮಾಡುವ ಮೂಲಕ ಹೋಳಿ ಹಬ್ಬವನ್ನು ಆಚರಣೆ ಮಾಡಿ ಮಾತನಾಡಿದವರು, ನಮ್ಮ ಹಳ್ಳಿಯ ಸಂಸ್ಕೃತಿ ಸೊಗಡೆ ಚಂದ. ಕಾರ್ಯನಿಮಿತ್ತ  ಹಳ್ಳಿಗೆ ತೆರಳಿದ್ದಾಗ ಹೆಣ್ಣುಮಕ್ಕಳ ಜೊತೆ ಅವರ ಶೈಲಿಯಲ್ಲಿ ಹೋಳಿ ಹಬ್ಬದ ಅಂಗವಾಗಿ ಕಳೆದ ಸಂತಸದ ಸಂದರ್ಭ ಇದಾಗಿತ್ತು ಎಂದು ಹಿರಿಯೂರಿನ ಶಾಸಕರು. ಇದನ್ನೂ ಓದಿ: ರಾಜ್ಯ ಸರ್ಕಾರದ […]

by- Pandit Sri Sidhanth Arun Sharma Guruji 9980663821 ತಿಥಿ : ‘ಪ್ರದೇಶಕ್ಕನುಸಾರ ಫಾಲ್ಗುಣ ಹುಣ್ಣಿಮೆಯಿಂದ ಪಂಚಮಿಯವರೆಗಿನ ೫-೬ ದಿನಗಳಲ್ಲಿ ಕೆಲವು ಕಡೆ ಎರಡು ದಿನ ಮತ್ತು ಇನ್ನು ಕೆಲವು ಕಡೆಗಳಲ್ಲಿ ಐದು ದಿನ ಗಳ ವರೆಗೆ ಈ ಉತ್ಸವವನ್ನು ಆಚರಿಸುತ್ತಾರೆ. ಇತಿಹಾಸ ಅ. ಹಿಂದಿನ ಕಾಲದಲ್ಲಿ ಢುಂಢಾ ಅಥವಾ ಢೌಂಢಾ ಹೆಸರಿನ ಒಬ್ಬ ರಾಕ್ಷಸಿಯು ಊರೊಳಗೆ ನುಗ್ಗಿ ಸಣ್ಣ ಮಕ್ಕಳನ್ನು ಪೀಡಿಸುತ್ತಿದ್ದಳು. ಅವಳು ರೋಗಗಳನ್ನು ನಿರ್ಮಿಸುತ್ತಿದ್ದಳು. ಅವಳನ್ನು […]

ಇಂದಿನ ಭವಿಷ್ಯ Friday, March 26, 2021 ಮೇಷ ರಾಶಿ ಭವಿಷ್ಯ (Friday, March 26, 2021)ಹತಾಶೆಯ ಭಾವನೆ ನಿಮ್ಮನ್ನುಅವರಿಸಲು ಬಿಡಬೇಡಿ. ಹಣದ ಲಾಭ ನಿಮ್ಮ ನಿರೀಕ್ಷೆಯಂತಿರುವುದಿಲ್ಲ. ಮನೆಯ ಕೆಲಸ ಸುಸ್ತು ಮಾಡುತ್ತದೆ ಮತ್ತು ನಿಮ್ಮನ್ನು ಮಾನಸಿಕ ಒತ್ತಡದಲ್ಲಿರಿಸುತ್ತದೆ. ಸಂತೋಷಕ್ಕಾಗಿ ಹೊಸ ಸಂಬಂಧವನ್ನು ಎದುರುನೋಡಬಹುದು ಈ ದಿನ ನಿಮ್ಮ ಪ್ರೀತಿ ಜೀವನದ ವಿಚಾರದಲ್ಲಿ ಅಸಾಧಾರಣವಾಗಿದೆ. ಪ್ರೀತಿ ಮಾಡುತ್ತಿರಿ. ವೃಷಭ ರಾಶಿ ಭವಿಷ್ಯ (Friday, March 26, 2021) ಸಂತಸದ ಪ್ರಯಾಣ […]

ಮೇಷ ರಾಶಿ : ಆರೋಗ್ಯಕ್ಕೆ ಸಂಬಂಧಿಸಿದಂತೆ ಈ ಅವಧಿ ಮಂದವಾಗಿರುವುದರಿಂದ ನೀವು ತಿನ್ನುವುದರ ಬಗೆಗೆ ಜಾಗರೂಕರಾಗಿರಿ. ಹಣಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಯನ್ನು ಇಂದು ಪರಿಹರಿಸಬಹುದು ಮತ್ತು ನೀವು ಹಣದಿಂದ ಲಾಭ ಪಡೆಯಬಹುದು. ಕುಟುಂಬದಲ್ಲಿ ತೊಂದರೆಯುಂಟಾಗಬಹುದು. ಕರೆ ಮಾಡಿ ಪಂಡಿತ್ ಸಿದ್ದಾಂತ್ ಶ್ರೀ ಅರುಣ್ ಶರ್ಮ ಗುರೂಜಿ, 9980663821 ವೃಷಭ ರಾಶಿ : ವಿಧಿಯನ್ನು ಆಧರಿಸದಿರಿ ಮತ್ತು ನಿಮ್ಮ ಆರೋಗ್ಯ ಸುಧಾರಿಸಲು ಪ್ರಯತ್ನಿಸಿ ಏಕೆಂದರೆ ಅದೃಷ್ಟವು ಒಂದು ಸೋಮಾರಿ ದೇವತೆಯಾಗಿದ್ದು ಇದು ಎಂದಿಗೂ ತಾನಾಗಿಯೇ […]

ಭಗತ್ ಸಿಂಗ್, ರಾಜಗುರು, ಸುಖದೇವ್ ! ಭಾರತಾಂಬೆಯ ಚರಣಗಳಲ್ಲಿ ಪ್ರಾಣಾರ್ಪಣೆ ಮಾಡಿದ ಕ್ರಾಂತಿಕಾರಿಗಳ ಪಟ್ಟಿಯಲ್ಲಿ ಭಗತ್ ಸಿಂಗ್, ರಾಜಗುರು ಮತ್ತು ಸುಖದೇವ್ ಇವರ ಹೆಸರು ಮುಂಚೂಣಿಯಲ್ಲಿ ಬರುತ್ತದೆ. ಸೌಂಡರ್ಸ್ ಎಂಬ ಆಂಗ್ಲ ಅಧಿಕಾರಿಯ ಪೀಡೆಯಿಂದ ಮುಕ್ತಿ ನೀಡಿದ ಈ ಮೂವರು, ನಗುನಗುತ ನೇಣುಗಂಬವನ್ನು ಏರಿದರು. ಈ ಮೂರು ಮಹಾನ್ ಕ್ರಾಂತಿಕಾರಿಗಳ ಬಲಿದಾನ ದಿನದ ನಿಮಿತ್ತ ಈ ವಿಶೇಷ ಲೇಖನವನ್ನು ಅರ್ಪಿಸುತ್ತೇವೆ.   ಭಾರತದ ಅಂದಿನ ಪರಿಸ್ಥಿತಿ.. ೧೯೨೮ರಲ್ಲಿ ಸೈಮನ್ ಕಮಿಷನ್ […]

2021 ರ ವಿಶ್ವ ಸಂತೋಷ ದಿನದ  ವರದಿಯನ್ನು ಯುನೈಟೆಡ್ ನೇಷನ್ಸ್ ಸಸ್ಟೈನಬಲ್ ಡೆವಲಪ್ಮೆಂಟ್ ಸೊಲ್ಯೂಷನ್ಸ್ ನೆಟ್ವರ್ಕ್ ಬಿಡುಗಡೆ ಮಾಡಿದ್ದು, 149 ಸ್ಥಾನಗಳ ಪೈಕಿ ಭಾರತ 139ನೇ ಸ್ಥಾನ ಪಡೆದಿದೆ. ವಿಶ್ವಸಂಸ್ಥೆಯು 2013 ರಲ್ಲಿ ಅಂತರರಾಷ್ಟ್ರೀಯ ಸಂತೋಷ ದಿನವನ್ನು ಆಚರಿಸಲು ಪ್ರಾರಂಭಿಸಿತ್ತು. ಆದರೆ ಈ ಸಂತೋಷದ ದಿನವನ್ನು ಮೊದಲಿಗೆ ಭೂತಾನ್ ನಲ್ಲಿ 1970 ದಶಕದಲ್ಲಿ ಆಚರಣೆ ಮಾಡಲಾಗಿತ್ತು,ರಾಷ್ಟ್ರೀಯ ಆದಾಯಕ್ಕಿಂತ ರಾಷ್ಟ್ರೀಯ ಸಂತೋಷವೇ ಹೆಚ್ಚು ಎಂದ ಭೂತಾನ್‌ ಎಂದ ಸರ್ಕಾರ ವಿಶ್ವಸಂಸ್ಥೆಗೆ ಮಾದರಿಯಾಗಿದೆ. […]

ಪತ್ರಕರ್ತ, ಸಂಪಾದಕ, ಹಾಯ್ ಬೆಂಗಳೂರು ವಾರಪತ್ರಿಕೆಯ ವಾರಸುದಾರ ದಿ.ರವಿ ಬೆಳಗೆರೆಯವರ 63ನೇ ಹುಟ್ಟುಹಬ್ಬದ ಪ್ರಯುಕ್ತ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಬೆಂಗಳೂರಿನ ಹಾಯ್ ಬೆಂಗಳೂರು ಕಚೇರಿಯಲ್ಲಿ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಇನ್ನು ಮಕ್ಕಳಾದ ಭಾವನಾ ಬೆಳಗೆರೆ, ಚೇತನಾ ಬೆಳಗೆರೆ ಹಾಗೂ ಮಗ, ಕರ್ಣ ಬೆಳಗೆರೆ ಕಾರ್ಯಕ್ರಮವನ್ನ ನೇರವೇರಿಸಿಕೊಟ್ಟರು. ಕಾರ್ಯಕ್ರಮದಲ್ಲಿ ವಿಶೇಷವಾಗಿ “ನನ್ನ ನೆರಳಿನ ದೀಪ” ಎನ್ನುವ ಪುಸ್ತಕವನ್ನು ಬಿಡುಗಡೆ ಮಾಡಲಾಯಿತು. ಇದನ್ನೂ ಓದಿ : ನೀರಿಗಾಗಿ ಪಂಚಾಯಿತಿಗೆ ಮುತ್ತಿಗೆ ಹಾಕಿದ […]

ಕಲಬುರಗಿ ಜಿಲ್ಲೆಯ ರಟಕಲ್ ಗ್ರಾಮದಲ್ಲಿ ಸುಮಾರು ಹದಿನೈದು ದಿನಗಳಿಂದ ಜನರಿಗೆ ನೀರು ಬೀಡದೆ ಇಲ್ಲಿನ ಪ್ರತಿನಿಧಿಗಳು ತಮ್ಮ ನಿರ್ಲಕ್ಷ ತೋರಿದ್ದಾರೆ. ಇದರಿಂದ ಬೇಸತ್ತ ಜನರು ಇಂದು ಕರ್ನಾಟಕ ಪ್ರಾಂತ ರೈತ ಸಂಘದ ಸಮ್ಮುಖದಲ್ಲಿ ಗ್ರಾಮ ಪಂಚಾಯಿತಿಗೆ ಮುತ್ತಿಗೆ ಹಾಕಿದರು. ದನಕರುಗಳಿಗೆ ಸಾರ್ವಜನಿಕರಿಗೆ  ತುಂಬಾ ತೊಂದರೆಯಾಗಿದ್ದು, ಎರಡು ದಿನದಲ್ಲಿ ಸಮಸ್ಯೆ ಬಗೆಹರಿಸದಿದ್ದರೆ. ಗ್ರಾಮ ಪಂಚಾಯಿತಿಗೆ ಬೀಗ ಹಾಕುತ್ತೇವೆ ಎಂದು ಮಹಿಳೆಯರು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಎಚ್ಚರಿಸಿದ್ದಾರೆ. ಇದನ್ನೂ ಓದಿ : ಹುಚ್ಚಾಟನ ರಂಪಾಟಕ್ಕೆ […]

ಸುಮಾರು 50 ಮರಗಳಿಗೆ ಅನಧಿಕೃತವಾಗಿ ಅಳವಡಿಸಿದ್ದ ಮೊಳೆಗಳಿಂದ ಮರಗಳಿಗೆ ಮುಕ್ತಿ ಕೊಡಿಸಲಾಗಿತ್ತು. ವೃಕ್ಷ ಬಚಾವೋ  ಆಂದೋಲನ  ದಡಿಯಲ್ಲಿ  ಬೆಂಗಳೂರಿನ  ಕೆ. ಆರ್.ಪುರದ ಗಾರ್ಡನ್ ಸಿಟಿ ಕಾಲೇಜು ರಸ್ತೆಯಲ್ಲಿರುವ ತೆರೆವುಗೊಳಿಸುವ ಕಾರ್ಯಕ್ರಮವನ್ನು ಮಾಜಿ ಪಾಲಿಕೆ ಸದಸ್ಯ ಅಂತೋಣಿಸ್ವಾಮಿ ಚಾಲನೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದವರು  ಮರಗಳಿಗೆ ಜಾಹೀರಾತು, ನಾಮಫಲಕ, ಮೊಳೆ, ಪಿನ್ ಗಳನ್ನು ಹೊಡೆದು ಹಾನಿಯುಂಟು ಮಾಡಲಾಗುತ್ತಿದ್ದು, ಮನುಷ್ಯನಿಗೆ ಜೀವಿಸುವುದಕ್ಕೆ ನೆರವಾಗಿರುವ ಮರಗಳಿಗೆ ಹಾನಿಯುಂಟು ಮಾಡಬಾರದು, ಈ ಬಗ್ಗೆ  ಸರ್ಕಾರ ಕಡಿವಾಣ […]

Advertisement

Wordpress Social Share Plugin powered by Ultimatelysocial