ಚಿರು ‘ಕಿರು’ನಗೆ ಚಿರಂಜೀವಿ ಸರ್ಜಾ ಅಕಾಲಿಕ ಮರಣದ ನಂತರ ಸರ್ಜಾ ಕುಟುಂಬದಲ್ಲಿ ಮತ್ತೆ ಚಿರುನಗೆ ಮೂಡಿಸಲು ಮುದ್ದಾದ ಮಗುವಿನ ಆಗಮನವಾಗಿದೆ. ಚಿರುನನ್ನು ಕಳೆದುಕೊಂಡು ಕೊರಗಿ, ಸೊರಗಿದ್ದ ಕಲಾಕುಟುಂಬದ ನೋವಿಗೆ ದಿವ್ಯೌಷಧಿಯಂತೆ ದಿವಂಗತ ನಟನ ತದ್ರೂಪಿಯಂತಹ ಚಿಂಟೂ ಬಂದಿದ್ದಾನೆ. ಮನೆಗೆ ಬಂದ ಜ್ಯೂ. ಚಿರು.. ಶೀಘ್ರದಲ್ಲೇ ಪಾಪು ನಾಮಕರಣ ಚಿರು ಪತ್ನಿ ಮೇಘನಾ ಈಗ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು ಮುದ್ದು ಕಂದಮ್ಮನೊಂದಿಗೆ ಗೃಹ ಪ್ರವೇಶ ಮಾಡಿದ್ದಾರೆ. ಕುಟುಂಬದಲ್ಲಿ ಈಗ ಹಳೆಯ ಸಂಭ್ರಮ […]
ಲೈಫ್ ಸ್ಟೈಲ್
ಅಮ್ಮಾ ಅನ್ನೋ ಪದದಲ್ಲಿ ಸುಂದರವಾದ ಭಾವನೆ ಇದೆ. ಅಮ್ಮಾ ಅನ್ನೋ ಪದ ಹೇಳಲು ಅದೇನೋ ಹಿಗ್ಗು- ಸಂಭ್ರಮ, ಸಡಗರ, ಸಂತೋಷ ಎಲ್ಲವೂ ಆಗುತ್ತದೆ. ಒಂಭತ್ತು ತಿಂಗಳು ಹೊತ್ತು ಹೆತ್ತು ಸಾಕಿಸಲುಹಿದ ಮಮತಾಮಯಿ ತಾಯಿಗೆ ಈ ಪ್ರಪಂಚದಲ್ಲಿ ಯಾರೂ ಸರಿ ಸಾಟಿನೇ ಇಲ್ಲ. ಇಂತಹ ಕರುಣಾಮಯಿ ಅಮ್ಮನಿಗೂ ಅಂತ ಒಂದು ವಿಶೇಷ ದಿನವಿದೆ. ಮೇ ತಿಂಗಳ ಎರಡನೇ ಭಾನುವಾರವನ್ನು ವಿಶ್ವ ಅಮ್ಮಂದಿರ ದಿನವಾಗಿ ಸಂಭ್ರಮದಿAದ ಆಚರಿಸಲಾಗುತ್ತದೆ. ಅಮ್ಮಂದಿರ ದಿನ ಎಂದಾಗ ನೆನಪಾಯಿತು, […]
ಆAಧ್ರ ಪ್ರದೇಶದ ವಿಶಾಖಪಟ್ಟಣಂನಲ್ಲಿ ನಡೆದ ಅನಿಲ ಸೋರಿಕೆ ಘಟನೆಗೆ ಸಂಬAಧಿಸಿದAತೆ ರಾಷ್ಟಿçÃಯ ಹಸಿರು ಪ್ರಾಧಿಕಾರ ಮಂಡಳಿ ಎಲ್ಜಿ ಪಾಲಿಮರ್ಸ್ ಕಂಪನಿಗೆ ೫೦ಕೋಟಿ ರೂಪಾಯಿ ದಂಡವನ್ನು ವಿಧಿಸಿದೆ. ರಾಸಾಯನಿಕ ಕರ್ಖಾನೆಯಲ್ಲಿ ಗುರುವಾರ ನಡೆದ ಅನಿಲ ಸೋರಿಕೆ ಘಟನೆ ಕುರಿತು ತನಿಖೆ ನಡೆಸಲು ಎನ್ಜಿಟಿ ಅಧ್ಯಕ್ಷ ನ್ಯಾಯಮರ್ತಿ ಆರ್ಶ್ ಕುಮಾರ್ ಗೋಯೆಲ್ ನೇತೃತ್ವದ ನ್ಯಾಯಪೀಠ ೫ ಸದಸ್ಯರ ಸಮಿತಿಯನ್ನು ರಚಿಸಿದೆ. ಮಿತಿಯು ಸಾರ್ವಜನಿಕ ಆರೋಗ್ಯ ಮತ್ತು ಪರಿಸರಕ್ಕೆ ಹಾನಿಯಾಗಿದೆ ಹೀಗಾಗಿ ಪ್ರೆöÊಮಾ ಫೇಸಿ […]
ದಕ್ಷಿಣ ಭಾರತದ ಖ್ಯಾತ ನಟಿ ಸಾಯಿ ಪಲ್ಲವಿಯ ಹುಟ್ಟುಹಬ್ಬದ ಪ್ರಯುಕ್ತ ಸಾಯಿ ಪಲ್ಲವಿ ನಟನೆಯ ವಿರಾಟ ಪರ್ವಂ ಸಿನಿಮಾದ ಪೋಸ್ಟರ್ ರಿಲೀಸ್ ಆಗಿದೆ. ಚಿತ್ರದ ಫಸ್ಟ್ ಲುಕ್ನಲ್ಲೆ ಮಾವೋ ಹೋರಾಟದ ಕಿಡಿ ಕಾಣುತ್ತಿದೆ. ಹುತಾತ್ಮರ ಸ್ಮಾರಕದ ಮುಂದೆ ಸಾಯಿ ಪಲ್ಲವಿ ಪೆನ್ನು, ಡೈರಿ ಹಿಡಿದು ಕೂತಿರೊ ಪೋಟೋಗೆ ಅಭಿಮಾನಿಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ. ಇದೊಂದು ರೊಮ್ಯಾಂಟಿಕ್ ಆ್ಯಕ್ಷನ್ ಪೊಲೀಟಿಕಲ್ ಡ್ರಾಮಾ ಇರುವಂತಹ ಸಿನಿಮಾವಾಗಿದ್ದು, ಪಲ್ಲವಿ ನಕ್ಸಲ್ ಪಾತ್ರದಲ್ಲಿ ನಟಿಸಿದ್ದಾರೆ. ಹಾಗೇ ರಾಣಾ […]
ಲಾಕ್ಡೌನ್ ಹಿನ್ನಲೆ ಎಲ್ಲಾ ಉದ್ಯಮಗಳು ಸ್ಥಗೀತಗೊಂಡಿರುವAತೆ ಚಿತ್ರೋದ್ಯಮವು ಕೂಡ ಸ್ತಬ್ಧವಾಗಿದೆ. ಈ ಫ್ರೀ ಟೈಂನಲ್ಲಿ ಸಿನಿಮಾ ನಟ ನಟಿಯರು ಮನೆಯಲ್ಲಿ ಒಂದಲ್ಲಾ ಒಂದು ರೀತಿ ಕ್ರಿಯೇಟಿವಿಟಿ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ಹೌದು ಪಡ್ಡೆ ಹುಡುಗರ ನಿದ್ದೆ ಕೆಡಿಸಿರುವ ಬಾಲಿವುಡ್ ನಟಿ ಸನ್ನಿ ಲಿಯೋನ್ ಕೂಡ ವಿಶೇಷವಾಗಿ ಆರ್ಟ್ವೊಂದನ್ನು ರೆಡಿ ಮಾಡಿದ್ದಾರೆ. ಸನ್ನಿ ಲಿಯೋನ್ ತಾನು ನಟಿ ಅಷ್ಟೇ ಅಲ್ಲ, ಪೇಟಿಂಗ್ನಲ್ಲೂ ಕಮಾಲು ಮಾಡಬಲ್ಲೇ ಎಂಬುದನ್ನು ನಿರೂಪಿಸಿದ್ದಾರೆ. ೪೦ ದಿನ ಟೈಂ ತೆಗೆದುಕೊಂಡು […]
ಟ್ಯಾಟೂ ಪ್ರಿಯ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ತಮ್ಮ ಅಭಿಮಾನಿಯೊಬ್ಬನನ್ನ ಅಪ್ಪಿಕೊಳ್ಳುವ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅರೇ ಅದರಲ್ಲೇನು ವಿಶೇಷ ಅಂತಿರಾ, ಈ ಸ್ಟೋರಿ ಓದಿ, ನಿಮಗೆ ತಿಳಿಯುತ್ತೆ. ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಯಾವುದೇ ಮೈದಾನದಲ್ಲಿ ಆಡುತ್ತಿದ್ದರೂ ಅಭಿಮಾನಿಗಳನ್ನು ಸೆಳೆಯುತ್ತಾರೆ. ವಿಶೇಷ ಅಭಿಮಾನಿಯನ್ನು ಮೊದಲ ಟೆಸ್ಟ್ ಆರಂಭಕ್ಕೂ ಮುನ್ನ ಸುದ್ದಿಗೋಷ್ಠಿಯಲ್ಲಿ ವಿರಾಟ್ ಕೊಹ್ಲಿ ಭೇಟಿಯಾಗಿದ್ದು, ತಾವಾಗಿಯೇ ಅಭಿಮಾನಿಯನ್ನು ಅಪ್ಪಿಕೊಂಡರು.
ದೇಶ ಆರ್ಥಿಕ ಹಿಂಜರಿತದಲ್ಲಿದೆ, ಹೀಗಾಗಿ ಹಬ್ಬದ ಸೀಸನ್ನಲ್ಲಿ ಶಾಪಿಂಗ್ ಕಥೆ ಏನಾಗಬಹುದು ಅನ್ನೋ ಭೀತಿಯಲ್ಲಿದ್ದ ಉದ್ಯಮ ವರ್ಗಕ್ಕೆ ಸಿಹಿ ಸುದ್ದಿ ಸಿಕ್ಕಿದೆ. ಈ ಬಾರಿಯ ನವರಾತ್ರಿ ಶಾಪಿಂಗ್ ದೇಶಾದ್ಯಂತ ಭರ್ಜರಿಯಾಗಿ ಸಾಗಿದೆ. ಎಕನಾಮಿಕ್ ಟೈಮ್ಸ್ ಬೆಂಗಳೂರು : ಆರ್ಥಿಕ ಬೆಳವಣಿಗೆಯ ಮಂದಗತಿಯ ಹೊರತಾಗಿಯೂ, ಈ ವರ್ಷದ ಹಬ್ಬಗಳ ಋುತುವಿನ ಮೊದಲ ವಾರದಲ್ಲೇ ಶಾಪಿಂಗ್ ನಿರೀಕ್ಷೆಗೂ ಮೀರಿ ಭರ್ಜರಿ ಆರಂಭ ಪಡೆದಿದೆ. ಹೀಗಾಗಿ ಬೃಹತ್ ರಿಟೇಲ್ ಸರಣಿಗಳು, ಇ-ಕಾಮರ್ಸ್ ಕಂಪನಿ, ಮಾಲ್ಗಳು ನಿರಾಳವಾಗಿವೆ.
ದಾವಣಗೆರೆ, ಅಕ್ಟೋಬರ್ 02: ಬೆಣ್ಣೆ ನಗರಿ ದಾವಣಗೆರೆಯಲ್ಲಿ ಹುಡುಗರು ಇನ್ನು ಮುಂದೆ ಯುವತಿಯರನ್ನು ಚುಡಾಯಿಸುವ ಮುನ್ನ ಹುಷಾರಾಗಿರಬೇಕು. ಹುಡುಗಿಯರ ತಂಟೆಗೆ ಹೋದರೆ ತಂಟೆಕೋರ ಹುಡುಗರಿಗೆ ಕಾದಿದೆ ಮಾರಿ ಹಬ್ಬ. ಹುಡುಗಿಯರನ್ನು ಚುಡಾಯಿಸುವ ಪುಂಡಪೋಕರಿಗಳನ್ನು ಮಟ್ಟ ಹಾಕಲೆಂದೇ ಹೊಸ ಪಡೆಯೊಂದು ಇದೀಗ ರಸ್ತೆಗಿಳಿದಿದೆ. ಹುಡುಗರ ಪುಂಡಾಟಿಕೆಗಳಿಗೆ ಬ್ರೇಕ್ ಹಾಕುವ ಮೂಲಕ, ಶಾಲಾ ಕಾಲೇಜು ವಿದ್ಯಾರ್ಥಿನಿಯರಿಗೆ ರಕ್ಷಣೆ ನೀಡಲು ಈ ಪಡೆ ಸಜ್ಜುಗೊಂಡಿದೆ. ಅದೇ ದುರ್ಗಾ ಪಡೆ. ಕೆಲ ಯುವಕರು ಗುಂಪು ಕಟ್ಟಿಕೊಂಡು […]