ಕೊರೊನಾ ವೈರಾಣು ಸೋಂಕು ಕಾಣಿಸಿಕೊಂಡ ಬಳಿಕ ಸೃಷ್ಟಿಯಾದ ಬಿಕ್ಕಟ್ಟುಗಳು, ಅದರ ರೂಪಾಂತರ ತಳಿ ಓಮೈಕ್ರಾನ್‌ ಹರಡುವಿಕೆಯಿಂದ ಎದುರಾಗಿರುವ ತಲ್ಲಣಗಳಿಂದಾಗಿ ವೈರಸ್‌ಗಳನ್ನು ಹಲುಬುವವರ ಸಂಖ್ಯೆ ಜಾಸ್ತಿ ಆಗಿರಬಹುದು. ಆದರೆ, ಭೂಮಿಯಲ್ಲಿ ವೈರಸ್‌ಗಳೇ ಇಲ್ಲವಾಗಿಬಿಟ್ಟರೆ ಮನುಕುಲವೂ ಉಳಿಯುವುದಿಲ್ಲ ಎನ್ನುತ್ತಾರೆ ವಿಜ್ಞಾನ ಲೇಖಕ ಪ್ರಣಯ್‌ ಲಾಲ್‌.ಲೇಖಕ ಪ್ರಣಯ್‌ ಲಾಲ್‌ ತಮ್ಮ ‘ಇನ್‌ವಿಸಿಬಲ್‌ ಎಂಪೈರ್: ಎ ನ್ಯಾಚುರಲ್‌ ಹಿಸ್ಟರಿ ಆಫ್‌ ವೈರಸಸ್‌’ ಕೃತಿಯ ಕುರಿತು ರಾಹುಲ್‌ ಮಥಾನ್‌ ಜೊತೆ ನಡೆಸಿದ ಚರ್ಚೆಯಲ್ಲಿ ವೈರಸ್‌ಗಳ ಮಹತ್ವ ಹಾಗೂ […]

ಟೀಂ ಇಂಡಿಯಾ ಓಪನರ್ ಶಿಖರ್ ಧವನ್ ಏಕದಿನ ಕ್ರಿಕೆಟ್‌ನಲ್ಲಿ ಭಾರತದ ಉತ್ತಮ ಆರಂಭಿಕ ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರಾಗಿದ್ದಾರೆ. ಅವರ ಎಲ್ಲಾ ಸಾಧನೆಗಳ ಹೊರತಾಗಿಯೂ, ಅವರು ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಿಂದ ಹೊರಗುಳಿಯುವ ಅಂಚಿನಲ್ಲಿದ್ದಾರೆ.ವಿಜಯ್ ಹಜಾರೆ ಟ್ರೋಫಿಯಲ್ಲಿ ಮಹಾರಾಷ್ಟ್ರ ತಂಡವನ್ನ ಮುನ್ನಡೆಸುತ್ತಿರುವ, ಐಪಿಎಲ್‌ ಸೆನ್ಸೇಷನ್ ರುತುರಾಜ್ ಗಾಯಕ್ವಾಡ್ ಶಿಖರ್ ಧವನ್ ಸ್ಥಾನಕ್ಕೆ ಕಂಟಕವಾಗಿದ್ದಾರೆ.ಆದ್ರೂ ಮುಂಬರುವ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಶಿಖರ್ ಧವನ್‌ಗೆ ಬೆಂಬಲವಾಗಿ ಮಾಜಿ ಕ್ರಿಕೆಟಿಗ ಆಕಾಶ್ ಚೋಪ್ರಾ ನಿಂತಿದ್ದಾರೆ. […]

ಯುದ್ಧ ಸ್ಥಿತಿಯ ಸ್ವರೂಪವು ಮೂಲಭೂತ ಬದಲಾವಣೆಗೊಳಪಟ್ಟಿದೆ ಎಂದು ಗುರುತಿಸಿರುವ ಭಾರತೀಯ ವಾಯುಪಡೆಯ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ವಿವೇಕ್‍ರಾವ್ ಚೌಧರಿ ಅವರು ಭಾರತದ ಭದ್ರತಾ ಕ್ರಿಯಾತ್ಮಕತೆ ಬಹುಮುಖಿ ಬೆದರಿಕೆಗಳು ಮತ್ತು ಸವಾಲುಗಳನ್ನು ಒಳಗೊಂಡಿದ್ದು ಬಹುಕ್ಷೇತ್ರೀಯ ಸಾಮಥ್ರ್ಯಗಳನ್ನು ನಿರ್ಮಿಸುವ ಅಗತ್ಯವಿದೆ ಎಂದ ಹೇಳಿದ್ದಾರೆ.ಇಲ್ಲಿನ ದುಂಡ್‍ಗಲ್ ಸಮೀಪ ವಾಯುಪಡೆ ಅಕಾಡೆಮಿಯಲ್ಲಿ ನಿರ್ಗಮಿತ ಸಂಯುಕ್ತ ಪದವೀಧರರ ಪಥಸಂಚಲನದಲ್ಲಿ ಭಾಷಣ ಮಾಡಿದ ಚೌಧರಿ ಅವರು ಭಾರತೀಯ ವಾಯುಪಡೆಯು ಪರಿವರ್ತನೆಯ ಶೃಂಗದಲ್ಲಿದ್ದು ರಫೇಲ್ ಯುದ್ದ ವಿಮಾನಗಳು, ಅಪಾಚೆ […]

ಮಾಜಿ ಸ್ಪೀಕರ್, ಕಾಂಗ್ರೆಸ್ ಹಿರಿಯ ನಾಯಕ ಕೆ ಆರ್ ರಮೇಶ್ ಕುಮಾರ್ ಮಹಿಳೆಯರ ಮೇಲೆ ಅತ್ಯಾಚಾರ ಹೇಳಿಕೆ ನೀಡಿ ತೀವ್ರ ವಿವಾದ, ಟೀಕೆಗೆ ಗುರಿಯಾಗಿ ಸದನದಲ್ಲಿಯೇ ನಿನ್ನೆ ಕಲಾಪ ವೇಳೆ ಕ್ಷಮೆ ಕೋರಿದ್ದಾಯಿತು.ರಮೇಶ್ ಕುಮಾರ್ ಅವರ ಹೇಳಿಕೆಗೆ ದೇಶ ಮತ್ತು ರಾಜ್ಯ ಮಟ್ಟದಲ್ಲಿ ಕಾಂಗ್ರೆಸ್ ನಾಯಕರೇ ವಿರೋಧ ವ್ಯಕ್ತಪಡಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ನಿನ್ನೆ ಸುದ್ದಿಗಾರರ ಜೊತೆ ಮಾತನಾಡಿ, ರಮೇಶ್ ಕುಮಾರ್ ಅವರು ಬಹಿರಂಗವಾಗಿ ಕ್ಷಮೆ ಕೇಳಬೇಕೆಂದು […]

ಅಮೆರಿಕದ ನ್ಯೂಯಾರ್ಕ್‌ ನಿಂದ ಹಿಂದಿರುಗಿದ 29 ವರ್ಷದ ವ್ಯಕ್ತಿಗೆ ಶುಕ್ರವಾರ ಮುಂಬೈನಲ್ಲಿ ಒಮಿಕ್ರಾನ್ ರೂಪಾಂತರಿ ಸೋಂಕು ತಗುಲಿರುವುದು ಧೃಢವಾಗಿದೆ. ಈ ಬಗ್ಗೆ ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ಪ್ರ ಕಟಣೆಯಲ್ಲಿ ತಿಳಿಸಿದೆ.ಒಮಿಕ್ರಾನ್ ಸೋಂಕಿತ ವ್ಯಕ್ತಿಗೆ ಯಾವುದೇ ರೋಗಲಕ್ಷಣಗಳಿಲ್ಲ. ಈತ ಫೈಜರ್ ಲಸಿಕೆಯ ಮೂರು ಡೋಸ್ ತೆಗೆದುಕೊಂಡಿದ್ದಾನೆ ಎಂದು ಬಿಎಂಸಿ ಹೇಳಿದೆ.ನವೆಂಬರ್ 9 ರಂದು ವಿಮಾನ ನಿಲ್ದಾಣದಲ್ಲಿ ನಡೆಸಿದ ಪರೀಕ್ಷೆಯಲ್ಲಿ ಅವರು ಕೋವಿಡ್ -19 ಪಾಸಿಟಿವ್ ಪತ್ತೆಯಾಗಿತ್ತು. ನಂತರ ಅವರ ಮಾದರಿಗಳನ್ನು ಜೀನೋಮ್ ಸೀಕ್ವೆನ್ಸಿಂಗ್ […]

ಕರ್ನಾಟಕ- ಮಹಾರಾಷ್ಟ್ರದ ನಡುವೆ ಸಂಘರ್ಷ ಮಾಡುವ ಸಂಚು ಮಾಡಲಾಗುತ್ತಿದೆ. ಬೆಳಗಾವಿಯಲ್ಲಿ ಸಂಘರ್ಷ ಮಾಡುವ ಉದ್ದೇಶದಿಂದ, ಅರಾಜಕತೆವಾದಿಗಳು ಸೃಷ್ಟಿ ಮಾಡಿರುವ ಸಾಧ್ಯತೆಯಿದೆ. ಅರಾಜಕತವಾದಿಗಳ ಕುಮ್ಮಕ್ಕಿಗೆ ಬಲಿಯಾಗದೆ ಶಾಂತಿ, ಸೌಹಾರ್ದತೆ ಕಾಪಾಡಬೇಕು ಎಂದು ಬಿಜೆಪಿ ರಾಷ್ಟ್ರೀಯ ಪ್ರದಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು.ಸುದ್ದಿಗಾರರೊದಿಗೆ ಮಾತನಾಡಿದ ಅವರು ಬೆಳಗಾವಿಯಲ್ಲಿ ಎಂ.ಇ.ಎಸ್ ಕಾರ್ಯಕರ್ತರ ಪುಂಡಾಟ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದರು.ಕೆಲವರು ಅರಾಜಕತೆ, ಸಂಘರ್ಷ ನಡೆಸುವ ಸಂಚು ರೂಪಿಸಿದ್ದಾರೆ. ಕೊಲ್ಲಾಪುರದಲ್ಲಿ ಕನ್ನಡ ಭಾವುಟ ಸುಟ್ಟರು, ಅಲ್ಲಿ ಯಾವ ಪಕ್ಷ ಅಧಿಕಾರದಲ್ಲಿದೆ? […]

ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ ಪಂಜಾಬ್ ಮುಖ್ಯಮಂತ್ರಿ ಚರಣ್ ಜಿತ್ ಸಿಂಗ್ ಚನ್ನಿ, ಈ ಪಕ್ಷ ಆಧುನಿಕ ಈಸ್ಟ್ ಇಂಡಿಯಾ ಕಂಪನಿ ಎಂದು ಆರೋಪಿಸಿದ್ದಾರೆ.ಆಮ್ ಆದ್ಮಿ ಪಕ್ಷ ರಾಜ್ಯದಲ್ಲಿನ ಸಂಪತ್ತನ್ನು ಲೂಟಿ ಮಾಡುವ ಸಂಚು ಮಾಡಿದೆ.ಅಷ್ಟೇ ಅಲ್ಲ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಗೆ ಹಸುವಿನ ಹಾಲು ಕರೆಯುವುದು ಹೇಗೆಂಬುದು ಕೂಡಾ ತಿಳಿದಿಲ್ಲ ಎಂದು ಚನ್ನಿ ಟೀಕಿಸಿದ್ದಾರೆ.ಪಂಜಾಬ್ ನಲ್ಲಿ […]

ಹುಬ್ಬಳ್ಳಿ: ಸದನದಲ್ಲಿ ರಮೇಶ್ ಕುಮಾರ್​​ ಅವರಂತಹ ಹಿರಿಯರು ಆ ರೀತಿ ಹೇಳಬಾರದಾಗಿತ್ತು. ಅವರು ಯಾಕೆ ಹೇಳಿದ್ರು ಅಂತ ಅರ್ಥ ಆಗಲಿಲ್ಲ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು.ನಗದರಲ್ಲಿಂದು ಮಾತನಾಡಿದ ಅವರು, ಈ ರೀತಿ ಶಬ್ದ ಪ್ರಯೋಗ ಅಥವಾ ಮಹಿಳೆಯರ ಬಗ್ಗೆ ಮಾತನಾಡೋದು ಸರಿ ಅಲ್ಲ. ರಮೇಶ್ ಕುಮಾರ್ ಈ ಬಗ್ಗೆ ಸ್ಪಷ್ಟಿಕರಣ ಕೊಡಬೇಕು. ನಿನ್ನೆಯೇ ಆ ಬಗ್ಗೆ ಕ್ಷಮೆ ಕೇಳಬೇಕಿತ್ತು, ಇವತ್ತು ಕೇಳಿದ್ದಾರೆ.ಒಳ್ಳೆ ರೀತಿಯ ಸಂಸದೀಯ ಪಟು ಆಗಿದ್ದವರ […]

ಬಾಲಿವುಡ್‌ನ ಅತ್ಯಂತ ಜನಪ್ರಿಯ ನಟಿಯರ ಪೈಕಿ ಆಲಿಯಾ ಭಟ್ ಕೂಡಾ ಒಬ್ಬರು. ತಮ್ಮ ಸೌಂದರ್ಯದ ಜೊತೆಗೆ ಅಭಿನಯದಿಂದಲೂ ದೇಶಾದ್ಯಂತ ಕೋಟ್ಯಾಂತರ ಅಭಿಮಾನಿಗಳನ್ನು ಹೊಂದಿರುವ ಈ ಬೆಡಗಿಯ ವಿರುದ್ದ ಮುಂಬೈ ನಲ್ಲಿ ಹೊಸದಾಗಿ ಎಫ್‌ಐಆರ್ ದಾಖಲಾಗಿದೆ.ಬೃಹನ್‌ ಮುಂಬೈ ಮುನ್ಸಿಪಲ್ ಕಾರ್ಪೊರೇಶನ್ ನಿಯಮಗಳ ಪ್ರಕಾರ, ಕೋವಿಡ್‌ ಸೋಂಕು ಬಂದರೂ ಬರದಿದ್ದರೂ, ಪಾಸಿಟಿವ್‌ ಬಂದ ವ್ಯಕ್ತಿಗಳೊಂದಿಗೆ ಸಂಪರ್ಕಕ್ಕೆ ಬರುವ ಪ್ರತಿಯೊಬ್ಬರೂ 14-ದಿನಗಳು ಕ್ವಾರಂಟೈನ್‌ ನಲ್ಲಿರಬೇಕು. ಆದರೆ ಈ ನಿಯಮಗಳನ್ನು ಉಲ್ಲಂಘಿಸಿ, ದೆಹಲಿಯಲ್ಲಿ ತಮ್ಮ ಹೊಸ […]

ಅತಿಥಿ ಉಪನ್ಯಾಸಕರ ನೇಮಕ ‌ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ  ಸದನದಲ್ಲಿ ಪ್ರಸ್ತಾಪ ಮಾಡಿದ್ದಾರೆ…ಕರ್ನಾಟಕದಲ್ಲಿ ಪ್ರಥಮ ದರ್ಜೆ ಕಾಲೇಜು 430 ಇವೆ.ಅದರಲ್ಲಿ 14ಸಾವಿರಕ್ಕೂ ಹೆಚ್ಚು ಜನ ಅತಿಥಿ ಉಪನ್ಯಾಸಕರಿದ್ದಾರೆ.ಬಹಳ ಜನ PHD, ಮಾಸ್ಟರ್ ಡಿಗ್ರಿ ಮಾಡಿದ್ದಾರೆ.ಕಾಲೇಜು ನಡೆಯುವ ವೇಳೆ ವೇತನ ನೀಡಿ ಕೆಲಸ ಮಾಡಿಸಿಕೊಳ್ಳಲಾಗ್ತಿದೆ.ಅವರು ಈಗ ವಿಧಾನಸೌಧದಲ್ಲಿ ಪ್ರತಿಭಟನೆ ಮಾಡ್ತಿದ್ದಾರೆ.ನನಗೂ ಬಂದು ಮನವಿ ನೀಡಿದ್ದಾರೆ.ಅವರದ್ದು ಎರಡು ಬೇಡಿಕೆ.12 ತಿಂಗಳು ವೇತನ ನೀಡಬೇಕು ಮತ್ತು ದೆಹಲಿಯಲ್ಲಿ 16ಸಾವಿರ ಜನ ಅತಿಥಿ ಉಪನ್ಯಾಸಕರನ್ನ ನೇಮಕ […]

Advertisement

Wordpress Social Share Plugin powered by Ultimatelysocial