ಗುಜರಾತ್ನಲ್ಲಿ ಬಿಜೆಪಿ ಗೆಲುವಿನ ಹಾದಿಯಲ್ಲಿದ್ದು, ಈ ಫಲಿತಾಂಶ ಕರ್ನಾಟಕ ವಿಧಾನಸಭಾ ಚುನಾವಣೆ ಮೇಲೆ ಬೀರಲ್ಲ ಎಂದು ಕಾಂಗ್ರೆಸ್ ಶಾಸಕ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಯಾಕಂದ್ರೆ 2013 ರಲ್ಲಿ ಗುಜರಾತ್ನಲ್ಲಿ ಬಿಜೆಪಿ ಅಧಿಕಾರದಲ್ಲಿತ್ತು. ಆಗ ಕರ್ನಾಟಕದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿತ್ತು. ಈಗಲೂ ಅಷ್ಟೇ ಗುಜರಾತ್ನಲ್ಲಿ ಬಿಜೆಪಿ ಗೆದ್ದ ಮಾತ್ರಕ್ಕೆ ಮುಂಬರುವ ನಮ್ಮ ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆದ್ದು ಬರುತ್ತೆ ಅನ್ನೋದು ಭ್ರಮೆ ಎಂದು ಗೆಲುವಿನ ಸಂಭ್ರಮದಲ್ಲಿರುವ ಬಿಜೆಪಿಗರಿಗೆ ಟಾಂಗ್ ನೀಡಿದರು. […]
newup
ನ್ಯಾಷನಲ್ ಕ್ರಷ್ ರಶಿಮಕಾ ಮಂದಣ್ಣ ಏನೇ ಮಾಡಿದ್ರೂ ಸುದ್ದಿಯಾಗುತ್ತೆ. ಸೋಷಿಯಲ್ ಮೀಡಿಯಾದಲ್ಲಿ ಫುಲ್ ಆಕ್ಟಿವ್ ಆಗಿರುವ ರಶ್ಮಿಕಾಗೆ ದೊಡ್ಡ ಮಟ್ಟದ ಫ್ಯಾನ್ ಬೇಸ್ ಕೂಡ ಇದೆ. ರಶ್ಮಿಕಾ ಏನಾದ್ರೂ ಪೋಸ್ಟ್ಗಳನ್ನ ಶೇರ್ ಮಾಡಿದ್ರೆ ಅದಕ್ಕೆ ಕಮೇಂಟ್ಗಳ ಸುರಿಮಳೆಗೈತಾರೆ. ಅದರಲ್ಲಿ ನೆಗೆಟಿವ್ ಆಂಡ್ ಪಾಸಿಟಿವ್ ಎರಡೂ ಕಮೇಂಟ್ಗಳು ಇರುತ್ತೆ. ಪ್ರಮುಖವಾಗಿ ರಶ್ಮಿಕಾ ಮೇಲೆ ಯಾವಗಲೂ ಅಭಿಮಾನಿಗಳು ಮಾಡುವ ಒಂದು ಆರೋಪ ಅಂದ್ರೆ ರಶ್ಮಿಕಾ ಅವರಿಗೆ ತುಂಬಾನೇ ಕೊಬ್ಬು. ನಮ್ಮ ಕನ್ನಡದ ಹುಡುಗಿ […]
ರೆಡ್ಡಿ ಶ್ರೀರಾಮುಲು ಆಪ್ತತೆ ಬಗ್ಗೆ ಇಡೀ ನಾಡಿನ ಜನತೆಗೆ ಗೊತ್ತಿದೆ. ರಾಜಕೀಯವಾಘಿ ಅವರಿಬ್ಬರೂ ಎಷ್ಟು ಬಲಿಷ್ಠ ಸ್ಬೇಹಿತರು ಅನ್ನೋದಕ್ಕೆ 2008ರಲ್ಲಿ ಗಣಿನಾಡಿನಲ್ಲಿ ಕಮಲ ಅರಳಿಸಿದ್ದೇ ಸಾಕ್ಷಿ. ಬಿಜೆಪಿ ಗೆದ್ದು ಬರೋದಕ್ಕೆ ರೆಡ್ಡಿ ಬ್ರದರ್ಸ್ ಕಾರಣ ಅನ್ನೋದು ಗೊತ್ತಿರುವ ವಿಚಾರ. ಇಷ್ಟು ಆಪ್ತರಾಗಿದ್ದ ಈ ಇಬ್ಬರು ಪ್ರಾಣ ಸ್ನೇಹಿತರ ಮಧ್ಯೆ ಬಿರುಕು ಮೂಡಿದ್ಯಾ ಅನ್ನೋ ಪ್ರಶ್ನೆ ಮೂಡಿದೆ . ಇದಕ್ಕೆ ಬಲವಾದ ಸಾಕ್ಷಿ ಎಂದರೆ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಗಣಿ ಉದ್ಯಮಿ […]
ಚಿತ್ರದುರ್ಗದ ಮುರಘಾ ಶ್ರೀಗಳ ವಿರುದ್ಧ ಫೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲು ಮಾಡಲಾಗಿದ್ದು, ಈ ಸಂಬಂಧ ಸಂತ್ರಸ್ತ ಮಹಿಳೆ ತಾಯಿ ರಾಷ್ಟ್ರಪತಿಗಳಿಗೆ ಪತ್ರವೊಂದನ್ನ ಬರೆದಿದ್ದಾರೆ. “ನನಗೆ ಹಾಗೂ ನನ್ನ ಮಗಳಿಗೆ ದಯಾಮರಣ ನೀಡಿ”. ನನ್ನ ಹಾಗೂ ಮಕ್ಕಳ ಜೀವನದ ಘನತೆ ಉಳಿಸುವಂತೆ ಪತ್ರದಲ್ಲಿ ಮನವಿ ಮಾಡಿದ್ದಾರೆ. ಪ್ರಧಾನಿಯವರ “ಭೇಟಿ ಫಡಾವೋ ಭೇಟಿಬಚಾವೋ” ಎಲ್ಲಿ ಹೋಯ್ತು. 20ದಿನಗಳ ಕಾಲ ನಾನು ನರಕಯಾತನೆನೋಡಿದ್ದೇನೆ. ನನಗೆ ನರಕದಿಂದ ಮುಕ್ತಿಕೊಡಿ . ಒಡಲ ಉರಿಯಿಂದ ಈ ಕಣ್ಣೀರ […]