ಭಾರತದಲ್ಲಿ ಒಮಿಕ್ರಾನ್ ಪ್ರಕರಣಗಳು ದೇಶದ ಸಂಖ್ಯೆ 578 ಕ್ಕೆ ಏರಿಕೆ ಇಂದಿನಿಂದ ದೆಹಲಿಯಲ್ಲಿ ರಾತ್ರಿ ಕರ್ಫ್ಯೂ ಭಾರತದಲ್ಲಿ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 578 ಕ್ಕೆ ಏರಿದೆ ದೆಹಲಿಯಲ್ಲಿ 142 ಪ್ರಕರಣಗಳು ವರದಿಯಾಗಿದ್ದು ಮಹಾರಾಷ್ಟ್ರದಲ್ಲಿ 142 ಪ್ರಕರಣಗಳು ಪತ್ತೆಯಾಗಿವೆ  ನಂತರ ಕೇರಳದಲ್ಲಿ 57 ಗುಜರಾತ್‌ನಲ್ಲಿ 49 ಮತ್ತು ರಾಜಸ್ಥಾನದಲ್ಲಿ 43 ಪ್ರಕರಣಗಳು ದಾಖಲಾಗಿವೆ ಆಸ್ವತ್ರೆಯಿಂದ  ಬಿಡುಗಡೆಯಾದ ಒಮಿಕ್ರಾನ್ ರೋಗಿಗಳ ಒಟ್ಟು ಸಂಖ್ಯೆ 151 ರಷ್ಟಿದೆ.ಮಧ್ಯಪ್ರದೇಶ ಮತ್ತು ಹಿಮಾಚಲ ಪ್ರದೇಶವು ಭಾನುವಾರ […]

ಆಂಧ್ರಪ್ರದೇಶದಲ್ಲಿ  2 ಹೊಸ ಓಮಿಕ್ರಾನ್ ಪ್ರಕರಣಗಳು ವರದಿಯಾಗಿದ್ದು ಒಟ್ಟು 6 ಕ್ಕೆ ತಲುಪಿದೆ  ಕೋವಿಡ್-19 ನ ‌ ಓಮಿಕ್ರಾನ್ ರೂಪಾಂತರದ ಎರಡು ಹೊಸ ಪ್ರಕರಣಗಳೊಂದಿಗೆ ಆಂಧ್ರಪ್ರದೇಶದಲ್ಲಿ ಈಗ ಆರಕ್ಕೆ ತಲುಪಿದೆ ಆಂಧ್ರಪ್ರದೇಶವು covid 19 ನ ಓಮಿಕ್ರಾನ್ ರೂಪಾಂತರದ ಎರಡು ಹೊಸ ಪ್ರಕರಣಗಳನ್ನು ವರದಿ ಮಾಡಿದೆ, ಇದು ರಾಜ್ಯದಲ್ಲಿ ಆರಕ್ಕೆ ತಲುಪಿದೆ. ಡಿಸೆಂಬರ್ 16 ರಂದು ದಕ್ಷಿಣ ಆಫ್ರಿಕಾದಿಂದ ಬಂದ 48 ವರ್ಷದ ಪ್ರಯಾಣಿಕರಿಗೆ ಡಿಸೆಂಬರ್ 20 ರಂದು ಕೋವಿಡ್ […]

ಕೊರೊನಾವೈರಸ್ ಹೊಸ ಅಲೆಯನ್ನುಮೂಡಿಸಿದೆ ಅದಕ್ಕೆ ಡಿಸೆಂಬರ್ 28 ರಿಂದ 10 ದಿನಗಳವರೆಗೆ ಕರ್ನಾಟಕದಲ್ಲಿ ರಾತ್ರಿ ಕರ್ಫ್ಯೂ ಜಾರಿಯಾಗಲ್ಲಿದೆ ಎಂದು ಆರೋಗ್ಯ ಇಲಾಖೆ ಸಚಿವರಾದ ಸುಧಾಕರ ರವರು ಹೇಳಿದ್ದಾರೆ ಕೋವಿಡ್-19 ಸಕ್ರಿಯವಾದ ಪ್ರಕರಣಗಳು ಭಾರತ ಡಿಸೆಂಬರ್ 26 ನವೀಕರಣಗಳು, ಭಾರತದಲ್ಲಿ ಹೊಸ ಒಮಿಕ್ರಾನ್ ರೂಪಾಂತರ ಪ್ರಕರಣಗಳು, ಕೊರೊನಾವೈರಸ್ 3 ನೇ ಅಲೆ, ಕೋವಿಡ್ -19 ಲಸಿಕೆ ಅಂಕಿಅಂಶಗಳುನ್ನುಪರಿಶೀಲಿಸಿದ್ದಾರೆ ಮತ್ತು ಕರ್ನಾಟಕದಲ್ಲಿ ತಿನಿಸುಗಳುಹೋಟೆಲ್‌ಗಳು, ಪಬ್‌ಗಳು ಮತ್ತು ರೆಸ್ಟೋರೆಂಟ್‌ಗಳು ಆವರಣದ ಆಸನ ಸಾಮರ್ಥ್ಯದ 50 […]

ಮದುವೆಯಾಗಿರುವಂತಹ ಹೆಂಗಸರು ಕಾಲುಂಗುರವನ್ನು ಧರಿಸಿಕೊಂಡಿರುತ್ತಾರೆ, ಇದು ಮದುವೆಯಾಗಿರುವುದನ್ನು ತೊರಿಸುತ್ತದೆ,ಅಷ್ಟೆ ಅಲ್ಲದೆ ಇದರ ಹಿಂದೆ ಒಂದು ವೈಙ್ಙಾನಿಕ ತತ್ವವಿದೆ.ಕಾಲುಂಗುರವನ್ನು ಸಮಾನ್ಯವಾಗಿ ಕಾಲಿನ ಎರಡನೇ ಬೆರಳಿಗೆ ಹಾಕಿಕೊಳ್ಳುತ್ತಾರೆ. ಈ ಬೆರಳಿನಿಂದ ಒಂದು ನರ ಗರ್ಭಕೋಶವನ್ನು ಹಾದು ಹೃದಯದವರೆಗೂ ಹೋಗುತ್ತದೆ.ಆ ಬೆರಳಿಗೆ ಉಂಗುರವನ್ನು ಹಾಕಿಕೊಳ್ಳುವುದರಿಂದ ಗರ್ಭಕೋಶಕ್ಕೆ ರಕ್ತಸಂಚಾರ ಸುಗಮವಾಗಿ ಆಗುತ್ತದೆ.ಇದರಿಂದ ಸರಿಯಾದ ಸಮಯಕ್ಕೆ ಮುಟ್ಟಾಗ ಬಹುದು.ಅದಕ್ಕಾಗಿಯೇ ಮದುವೆಯಾದವರು ಕಾಲುಂಗುರವನ್ನು ತೊಡುತ್ತಾರೆ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada  

ಕರೋನ ವೈರಸ್ ಪ್ರಕರಣಗಳ ಹೆಚ್ಚಳ ಮತ್ತು ಓಮಿಕ್ರಾನ್ ರೂಪಾಂತರದ ಹೆಚ್ಚುತ್ತಿರುವ ಬೆದರಿಕೆಯನ್ನು ಗಮನದಲ್ಲಿಟ್ಟುಕೊಂಡು, ಬೃಹತ್ಮ ಮುನ್ಸಿಪಲ್ ಕಾರ್ಪೊರೇಷನ್ (BMC) ನಗರದಲ್ಲಿ ಯಾವುದೇ ಮುಚ್ಚಿದ ಅಥವಾ ತೆರೆದ ಪ್ರದೇಶಗಳಲ್ಲಿ ಹೊಸ ವರ್ಷದ ಆಚರಣೆ ಕಾರ್ಯಕ್ರಮಗಳು ಮತ್ತು ಸಭೆಗಳನ್ನು ನಿಷೇಧಿಸಿದೆ. ಮುಂಬೈ ಮಹಾನಗರ ಪಾಲಿಕೆ ಆಯುಕ್ತ ಇಕ್ಬಾಲ್ ಸಿಂಗ್ ಚಾಹಲ್ ಶುಕ್ರವಾರ ಸಂಜೆ ಈ ಕುರಿತು ಆದೇಶ ಹೊರಡಿಸಿದ್ದಾರೆ. “ಬಿಎಂಸಿ ಅಧಿಕಾರ ವ್ಯಾಪ್ತಿಯಲ್ಲಿರುವ ಯಾವುದೇ ಮುಚ್ಚಿದ ಅಥವಾ ತೆರೆದ ಪ್ರದೇಶಗಳಲ್ಲಿ ಹೊಸ ವರ್ಷದ […]

18 ವರ್ಷ ಮೇಲ್ಪಟ್ಟವರಿಗೆ  ಎರಡನೇ ಲಸಿಕೆ ನೀಡುವಲ್ಲಿ ಬೆಂಗಳೂರು ನಗರ ಜಿಲ್ಲೆ ರಾಜ್ಯದಲ್ಲಿಯೇ ಮೊದಲ ಸ್ಥಾನದಲ್ಲಿದೆ. ಈಗಾಗಲೇ 10,34,184ಜನರಿಗೆ ಲಸಿಕೆ ನೀಡಿದ್ದು  ನೂರಕ್ಕೆ ನೂರರಷ್ಟು ಗುರಿ ಸಾಧಿಸಿದೆ.ಈ ಕುರಿತಂತೆ ಜಿಲ್ಲಾಧಿಕಾರಿ ಜೆ. ಮಂಜುನಾಥ್‌ ತಿಳಿಸಿದ್ದಾರೆ. ಕೋವಿಡ್‌ ಎರಡನೇ ಲಸಿಕೆ ಪಡೆಯಲು ಸಾರ್ವಜನಿಕರು ಹಿಂದೇಟು ಹಾಕುತ್ತಿದ್ದು  ಅಷ್ಟಾಗಿ ಜನರು ಆಸಕ್ತಿ ತೋರಿಸುತ್ತಿಲ್ಲಾ   ಈಗಾಗಲೇ ಸಚಿವ ಡಾ.ಕೆ ಸುಧಾಕರ್‌ ಎರಡನೇ ಡೋಸ್‌ ಲಸಿಕೆ ಪಡೆಯುವಂತೆ ರಾಜ್ಯದ ಜನತೆಗೆ ಮನವಿ ಮಾಡಿಕೊಂಡಿದ್ದರು ಜೊತೆಗೆ ಇದರ […]

ಓಮಿಕ್ರಾನ್‌ ಸುದ್ಧಿ ಕೇಳಿದ ತತಕ್ಷಣ ನೆನಪಿಗೆ ಬರುವುದು ಒಂದು ಸಾವಿನ ಭಯ, ಮತ್ತೊಂದು ದುಡಿಮೆ ಬಿಟ್ಟು ಮೆನೆಯಲ್ಲಿ ಕೂರುವ  ಲಾಕ್‌ ಡೌನ್‌ ಸಂದರ್ಭ.. ಹಿಂದೆ ಡೆಲ್ಟಾದಿಂದ ಆದ ಆವಾಂತರ ಅಷ್ಟಿಷ್ಟಲ್ಲ.. ಈಗ ಮತ್ತೆ ಓಮಿಕ್ರಾನ್‌ ವೈರಾಣುವಿನ  ಆರ್ಭಟ ದಿನ ದಿನದಿಂದಕ್ಕೆ ಹೆಚ್ಚಾಗುತ್ತಿರುವ ಬೆನ್ನಲ್ಲೆ ಮತ್ತೆ ಈ ಸಾವು ನೋವು, ಲಾಕ್‌ ಡೌನ್‌ ಕಂಟಕ ಎದುರಾಗುವ  ಭಯ ಹೆಚ್ಚಾಗುತ್ತೆ. ಹೌದು.. ವಿದೇಶಗಳಿಂದ ಕಳೆದವಾರ  ರಾಜ್ಯಕ್ಕೆ ಆಗಮಿಸಿದ ೯ ಪ್ರಯಾಣಿಕರಲ್ಲಿ  ಓಮಿಕ್ರಾನ್‌ ದೃಢವಾಗಿದೆ. […]

ಬೆಂಗಳೂರು ನಗರ ಜಿಲ್ಲೆಯು  ಕೋವಿಡ್ ಲಸಿಕೆಯ ಎರಡನೇ ಡೋಸ್ ನ್ನು ಶೇಕಡಾ ನೂರರಷ್ಟು ಕವರೇಜ್ ಸಾಧಿಸಿದೆ.ಈ ಬಗ್ಗೆ ಆರೋಗ್ಯ ಸಚಿವ ಕೆ ಸುಧಾಕರ್ ಟ್ವೀಟ್ ಮಾಡಿ ಆರೋಗ್ಯ ಕಾರ್ಯಕರ್ತರು ಮತ್ತು ಜಿಲ್ಲಾಡಳಿತಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.ಈ ಮೂಲಕ ಬೆಂಗಳೂರು ನಗರ ಜಿಲ್ಲೆಯು ಶೇಕಡಾ ನೂರರಷ್ಟು ಲಸಿಕೆ ಪೂರ್ಣಗೊಳಿಸಿದ ರಾಜ್ಯದ ಪ್ರಥಮ ಜಿಲ್ಲೆಯಾಗಿದೆ.ಬೆಂಗಳೂರು ನಗರ 100% ಸೆಕೆಂಡ್ ಡೋಸ್ ಕವರೇಜ್ ಸಾಧಿಸಲು ಕರ್ನಾಟಕದ ಮೊದಲ ಜಿಲ್ಲೆಯಾಗಿದೆ! ಈ ಅದ್ಭುತ ಸಾಧನೆಗಾಗಿ ಎಲ್ಲಾ ಆರೋಗ್ಯ […]

ಪಿ ಚಿದಂಬರಂ ಮತ್ತು ರಾಹುಲ್ ಗಾಂಧಿ ಸೇರಿದಂತೆ ಹಿರಿಯ ಕಾಂಗ್ರೆಸ್ ನಾಯಕರು ಕೇಂದ್ರದ ಮೇಲೆ ಬೂಸ್ಟರ್ ಶಾಟ್‌ ಗಳಿಗೆ ಅವಕಾಶ ನೀಡುವಂತೆ ಒತ್ತಡ ಹೇರಲು ಪ್ರಾರಂಭಿಸಿದ್ದಾರೆ.ಕೋವಿಶೀಲ್ಡ್ ಲಸಿಕೆಯನ್ನು ತಯಾರಿಸುವ ಸೆರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ ಆರ್ಥಿಕ ಹಿತಾಸಕ್ತಿಗಳನ್ನು ರಕ್ಷಿಸುವಲ್ಲಿ ಸರ್ಕಾರವು ಲಕ್ಷಾಂತರ ಲಸಿಕೆ ಪಡೆದ ಭಾರತೀಯರನ್ನು ಸೋಂಕಿನ ಹೊಸ ಸ್ಟ್ರೈನ್‌ಗೆ ಒಡ್ಡುತ್ತಿದೆ ಎಂದು ಚಿದಂಬರಂ ಆರೋಪಿಸಿದ್ದಾರೆ.ಬೂಸ್ಟರ್ ಶಾಟ್‌ಗಳು ಅತ್ಯಗತ್ಯ ಎಂದು ತೀರ್ಮಾನಿಸಲು ಸಾಕಷ್ಟು ಸಂಶೋಧನೆ ಮತ್ತು ಪಾಂಡಿತ್ಯಪೂರ್ಣ ಬರವಣಿಗೆ ಇದೆ. […]

ಕರ್ನಾಟಕದಲ್ಲಿ ಮತ್ತೆ 5 ಹೊಸ ಕೋವಿಡ್ ರೂಪಾಂತರಿ ಓಮಿಕ್ರಾನ್ ಪ್ರಕರಣಗಳು ದಾಖಲಾಗಿವೆ. ದೇಶದಲ್ಲಿಯೇ ಮೊದಲ ಓಮಿಕ್ರಾನ್‌ ಪ್ರಕರಣ ಸಹ ರಾಜ್ಯದಲ್ಲಿಯೇ ದಾಖಲಾಗಿತ್ತು.ಸೋಮವಾರ ಬೆಳಗ್ಗೆ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಈ ಕುರಿತು ಟ್ವೀಟ್ ಮಾಡಿದ್ದಾರೆ. ಡಿಸೆಂಬರ್ 19ರಂದು ರಾಜ್ಯದಲ್ಲಿ 5 ಹೊಸ ಓಮಿಕ್ರಾನ್ ಪ್ರಕರಣಗಳು ಖಚಿತವಾಗಿವೆ ಎಂದು ಹೇಳಿದ್ದಾರೆ. ಧಾರವಾಡ, ಭದ್ರಾವತಿ ಮತ್ತು ಮಂಗಳೂರಿನಲ್ಲಿ ತಲಾ ಒಂದು ಮತ್ತು ಉಡುಪಿಯಲ್ಲಿ 2 ಹೊಸ ಪ್ರಕರಣಗಳು ದಾಖಲಾಗಿವೆ.ಭಾರತದಲ್ಲಿ ಇದುವರೆಗೂ 11 […]

Advertisement

Wordpress Social Share Plugin powered by Ultimatelysocial