ಪಿಎಸ್‌ಐ (PSI) ಅಕ್ರಮ ನೇಮಕಾತಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಡಿಜಿಪಿ (ADGP) ಅಮೃತ್‌ ಪೌಲ್‌ಗೆ ಜೈಲೆ ಗತಿಯಾಗಿದೆ. ಅಮೃತ್‌ ಪೌಲ್‌ ಜಾಮೀನು ಅರ್ಜಿಗೂ ತಿರಸ್ಕಾರ ಮಾಡಲಾಗಿದೆ. ಇದರ ಬನ್ನಲ್ಲೇ ಪೌಲ್‌ ಮಗಳು ನನ್ನ ತಂದೆ ಅಮಾಯಕ. ಯಾವುದೇ ತಪ್ಪು ಮಾಡಿಲ್ಲ. ತಂದೆ ಬಂಧನದಿಂದ ದೈಹಿಕ, ಮಾನಸಿಕ, ಆರ್ಥಿಕ ಕಷ್ಟ ಎದುರಾಗಿದೆ ಬ್ಯಾಂಕ್‌ ಲೋನ್‌ಗೆ ಇಎಂಐ ಕಟ್ಟೋಕೂ ಕೂಡ ಆಕ್ತಿಲ್ಲ ನಮಗೆ ನ್ಯಾಯ ಕೊಡಿಸಿ ಎಂದು ಪುತ್ರಿ ನುಹಾರ್‌ ಪತ್ರದ ಮೂಲಕ ಮನವಿ […]

ಮಂಡ್ಯ ಜೆಡಿಎಸ್‌ನಲ್ಲಿ ಭಿನ್ನಮತ ಭುಗಿಲೆದ್ದಿದೆ. ಸ್ವಪಕ್ಷೀಯ ಶಸಕರ ವಿರುದ್ಧವೇ ಮಾಜಿ ಎಮ್‌ಎಲ್‌ಸಿ ಅಸನಾಧಾನ ಹೊರಹಾಕಿದ್ದಾರೆ. ಶಾಸಕ ಸುರೇಶ್‌ ಗೌಡ ವಿರುದ್ಧ  ಅಪ್ಪಾಜಿ ಗೌಡ ಅಸಮಾಧಾನ ಹೊರಹಾಕಿದ್ದಾರೆ.  ಸುರೇಶ್‌ಗೌಡ ಚುನಾವಣೆಯಲ್ಲಿ ಆರ್ಥಿಕ ಸಹಾಯ ಮಾಡಿದ್ದೆ, ಶಿವರಾಮೇಗೌಡ ಚುನಾವಣೆಯಲ್ಲಿ ಸಹಾಯ ಮಾಡಿದ್ದೆ. ಆದರೆ ನನ್ನ ಚುನಾವಣೆಯಲ್ಲಿ ಯಾರೂ ಸಹಾಯ ಮಾಡಿಲ್ಲ ಎಂದು ಬಹಿರಂಗ ವೇದಿಕೆಯಲ್ಲಿಯೇ ಅಸಮಾಧಾನ ಹೊರಹಾಕಿದ್ದಾರೆ. ಸುರೇಶ್‌ ಗೌಡರಿಂಧ ಹಣ ಪಡೆದಿದ್ದೇನೆ ಎನ್ನುವ ಆರೋಪ ಮಾಡಿದ್ರು. ಆದರೆ ನಾಣು ಸುರೇಶ್‌ ಗೌಡರಿಂದ […]

ಗಂಗಾವತಿಯಿಂದಲೇ ಸ್ಪರ್ಧೆ ಮಾಡೋದಕ್ಕೆ ಜನಾರ್ಧನ್‌ ರೆಡ್ಡಿ ತೀರ್ಮಾನ ಮಾಡಿದ್ದಾರೆ.  “ಕಲ್ಯಾಣ ರಾಜ್ಯ ಪ್ರಗತಿ” ಎನ್ನುವ ಹೊಸ ಪಕ್ಷ ಸ್ಥಾಪನೆ ಮಾಡಿರುವ ರೆಡ್ಡಿ, ಅದೇ ಪಕ್ಷದ ಮೂಲಕ ಸ್ಪರ್ಧೆ ಮಾಡೋದಕ್ಕೆ ನಿರ್ಧರಿಸಿದ್ದಾರೆ. ಹೊಸ ಪಕ್ಷದ ನೋಂದಣಿ ಮಾತ್ರ ಬಾಕಿ ಉಳಿದಿದ್ದು, ನಂತರ ಪಕ್ಷದ ಚಿಹ್ನೆ ಲೋಕಾರ್ಪಣೆ ಮಾಡಲಿದ್ದಾರೆ. ಬಳಿಕ ಬೃಹತ್‌ ಮೆರವಣಿಗೆ ಮೂಲಕ ಗಂಗಾವತಿಗೆ ಆಗಮಿಸಲಿದ್ದಾರೆ  ರೆಡ್ಡಿ. ಕಳೆದ ಬಾರಿ ಗಂಗಾವತಿಗೆ ಆಗಮಿಸಿದ್ದಾಗ 17 ಕ್ಕೆ ಗಂಗಾವತಿಯಲ್ಲಿ ಮನೆ ಪ್ರವೇಶ ಮಾಡ್ತೀನಿ […]

ರಾಜ್ಯ ಕಾಂಗ್ರೆಸ್ನಲ್ಲಿ ಯಾತ್ರೆ ಪರ್ವ ಆರಂಭವಾಗಿದೆ. ಬಸ್‌ ಯಾತ್ರೆಗೂ ಮೊದಲು ಹೆಲಿಕಾಪ್ಟರ್‌ ಯಾತ್ರೆಗೆ ನಾಯಕರು ಮುಂದಾಗಿದ್ದಾರೆ. ಜನವರಿ 9ರಿಂದ 25ರವರೆಗೂ, ಸಿದ್ದು, ಡಿಕೆಶಿ ಒಟ್ಟಿಗೆ ಒಟ್ಟಿಗೇ ಪ್ರಯಾಣ ಮಾಡಲು ತಯಾರಿ ನಡೆಸಿದ್ದಾರೆ. 20 ಜಿಲ್ಲೆಗಳಲ್ಲಿ 150 ಕ್ಷೇತ್ರಗಳಲ್ಲಿ ಸಮಾವೇಶ ನಡೆಸೋದಕ್ಕೆ ಪ್ಲ್ಯಾನ್‌ ಮಾಡಿದ್ದಾರೆ. ನಿತ್ಯವೂ 2 ಜಿಲ್ಲೆಯಂತೆ 15 ದಿನಗಳಲ್ಲಿ 20 ಜಿಲ್ಲೆಗಳಲ್ಲಿ ಸಮಾವೇಶ ನಡೆಸಿ ಕ್ಷೇತ್ದ ಸಮಸ್ಯೆ ಆಲಿಸಿ, ಈ ಮೂಲಕ 2023 ರ ಚುನಾವಣೆಗೆ ಒಗ್ಗಟ್ಟಿನ ಮಂತ್ರ […]

ಭಾರತ –ಚೀನಾ ಗಡಿ ಸಂಘರ್ಷ ನಡೀತಾ ಇದ್ದು, ನಮ್ಮ ಯೋಧರು ಚೀನಾ ಯೋಧರನ್ನ ಹಿಮ್ಮೆಟ್ಟಿಸಿದ್ದಾರೆ. ನಮ್ಮ ಸೈನಿಕರಿಗೆ ಗಂಭೀರವಾದ ಗಾಯಗಳಾಗಿಲ್ಲ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ. ನಮ್ಮ ಗಡಿಯೊಳಗೆ ಚೀನೀ ಸೈನಿಕರ ಉಲ್ಲಂಘನೆಯ ಪ್ರಯತ್ನವನ್ನು ನಿಲ್ಲಿಸಲು ನಮ್ಮ ಸಶಸ್ತ್ರ ಪಡೆಗಳು ಯಾವಾಗಲೂ ಸಿದ್ಧವಾಗಿವೆ. ನಮ್ಮ ಸಶಸ್ತ್ರ ಪಡೆಗಳು ನಮ್ಮ ದೇಶದ ಪ್ರಾದೇಶಿಕ ಸಮಗ್ರತೆಯನ್ನು ರಕ್ಷಿಸಲು ಬದ್ಧವಾಗಿವೆ, ನಮ್ಮ ಸಶಸ್ತ್ರ ಪಡೆಗಳ ಸಾಮರ್ಥ್ಯ, ಶೌರ್ಯ ಮತ್ತು ಬದ್ಧತೆಯನ್ನು ದೇಶದ […]

ತನ್ನ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗಾಗಿ ಬೆದರಿಕೆಗಳನ್ನು ಸ್ವೀಕರಿಸಿ ಜೂನ್ 28 ರಂದು ಬರ್ಬರವಾಗಿ ಹತ್ಯೆಗೀಡಾದ ಉದಯ್‌ಪುರ ಟೈಲರ್ ಕನ್ಹಯ್ಯಾ ಲಾಲ್‌ಗೆ ನೀಡಿದ ಭದ್ರತೆಯಲ್ಲಿ ರಾಜಸ್ಥಾನ ಪೊಲೀಸರು ಮಾಡಿದ ಲೋಪಗಳ ಕುರಿತು ಕೇಂದ್ರ ಏಜೆನ್ಸಿಗಳು ಪ್ರಶ್ನೆಗಳನ್ನು ಎತ್ತಿವೆ. ಕನ್ಹಯ್ಯಾ ಲಾಲ್ ಅವರನ್ನು ರಿಯಾಜ್ ಅಖ್ತರಿ ಮತ್ತು ಘೌಸ್ ಮೊಹಮ್ಮದ್ ಅವರು ಸೀಳುಗಾರನಿಂದ ಕೊಂದಿದ್ದಾರೆ. ಇಬ್ಬರೂ ದಾಳಿಯನ್ನು ಚಿತ್ರೀಕರಿಸಿದ್ದಾರೆ ಮತ್ತು ಕ್ಲಿಪ್ ಅನ್ನು ಸಾಮಾಜಿಕ ಮಾಧ್ಯಮದಲ್ಲಿ ಅಪ್ಲೋಡ್ ಮಾಡಿದ್ದಾರೆ. ನಂತರ ಬೇರೆ ವೀಡಿಯೊದಲ್ಲಿ, […]

ಗುರ್ಗಾಂವ್‌ನಲ್ಲಿ ವ್ಯಕ್ತಿಯೊಬ್ಬ 14 ವರ್ಷದ ಬಾಲಕಿಯ ಮೇಲೆ ಎರಡು ತಿಂಗಳ ಕಾಲ ಪದೇ ಪದೇ ಅತ್ಯಾಚಾರ ಎಸಗಿದ್ದಾನೆ. ಆರೋಪಿ ಸಂತ್ರಸ್ತೆಯ ನೆರೆಮನೆಯವನು. ಆರೋಪಿಗಳು ನಾಲ್ಕು ದಿನಗಳ ಹಿಂದೆ ಸಂತ್ರಸ್ತೆಯನ್ನು ಅಪಹರಿಸಿದ್ದಾರೆ ಮತ್ತು ಆಕೆಯ ಕುಟುಂಬವು ರಾತ್ರಿ ದೆಹಲಿ-ಜೈಪುರ ಹೆದ್ದಾರಿಯ ಬಿಲಾಸ್‌ಪುರ ಚೌಕ್ ಬಳಿ ಆಕೆಯನ್ನು ಕಂಡುಹಿಡಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆಕೆ ಅಪರಾಧದ ಬಗ್ಗೆ ತನ್ನ ಕುಟುಂಬಕ್ಕೆ ತಿಳಿಸಿದಳು ನಂತರ ಅವರು ದೂರು ದಾಖಲಿಸಿದ್ದಾರೆ. ಆರೋಪಿಯು 8ನೇ ತರಗತಿ ವಿದ್ಯಾರ್ಥಿನಿಯನ್ನು […]

  ಗದಗನಲ್ಲಿ ಎಸಿಬಿ ಬಲೆಗೆ ಬಿದ್ದ ರಮೇಶ್ ಸಜ್ಜಗಾರ ಬಿಜೆಪಿ ಮುಖಂಡ  ಹೊರಗುತ್ತಿಗೆ ನರ್ಸ್ ಹುದ್ದೆ ಕೊಡಿಸುವುದಾಗಿ ಹಣದ ಬೇಡಿಕೆ ಇಟ್ಟಿದ್ದು 90 ಸಾವಿರ ಲಂಚದ ಹಣ ಪಡೆಯುವ ವೇಳೆ ಎಸಿಬಿ ರೇಡ್ ನಡೆದಿದೆ ಬಾಗಲಕೋಟೆ ಎಸಿಬಿ ಡಿವೈಎಸ್ಪಿ ಸುರೇಶ್ ರೆಡ್ಡಿ ನೇತೃತ್ವದಲ್ಲಿ ದಾಳಿಯಾಗಿದ್ದು ಗದಗ ಜಿಮ್ಸ್ ಆಸ್ಪತ್ರೆಯಲ್ಲಿ ಹೊರಗುತ್ತಿಗೆ ನರ್ಸ್ ಹುದ್ದೆ ಕೊಡಿಸುವ ಭರವಸೆ ನೀಡಿ ಶ್ವೇತಾ ಎಂಬ ಫಲಾನುಭವಿಯಿಂದ ಹಣ ಪಡೆಯುತ್ತಿದ್ದ ವೇಳೆ ಎಸಿಬಿ ದಾಳಿ ಆಗಿದೆ […]

ಉಡುಪಿ ನಗರದ ಕೃಷ್ಣ ಮಠದ ಸಮೀಪ ನಡೆದ ಘಟನೆಯಾಗಿದ್ದು, ಕುಡಿದ ಮತ್ತಿನಲ್ಲಿ ವಾಹನ ಚಲಾವಣೆ ಮಾಡಿದ ಯುವಕರು,ಎರಡು ವಾಹನಗಳ  ನಡುವೆ  ಮುಖಾಮುಖಿ ಡಿಕ್ಕಿ ಹೊಡೆದು ವಾಹನಗಳು  ನಜ್ಜುಗುಜ್ಜು ಆಗಿವೆ  ,ಸಾರ್ವಜನಿಕರಿಂದ ವಾಹನ ಸವಾರನಿಗೆ ಧರ್ಮದೇಟು,ವಾಹನದಲ್ಲಿ ಸಿಗರೇಟ್,ಧೂಮಪಾನ ಬಾಟಲಿಗಳನ್ನು ಕಂಡು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು, ಬೆಂಗಳೂರು ಮೂಲದ ಯುವಕರಾಗಿದ್ದಾರೆ ಎಂದು ತಿಳಿಯಲಾಗಿದೆ,ಕುಡಿದ ಮತ್ತಿನಲ್ಲಿ ಯುವಕರ ಚೆಲ್ಲಾಟ  ಬಾರೀ ಅಪಘಾತದಿಂದ ಸ್ಪಲ್ಪದರಲ್ಲೇ ಪಾರಾದ ತಾಯಿ ಮಗು ಸ್ಥಳಕ್ಕೆ ಉಡುಪಿ ನಗರದ ಠಾಣಾ ಹೊಯ್ಸಳ […]

Advertisement

Wordpress Social Share Plugin powered by Ultimatelysocial