ಕೊರೋನಾ ರೂಪಾಂತರಿ ವೈರಸ್ ಓಮಿಕ್ರಾನ್ ಸೋಂಕಿಗೆ ಹಲವು ರಾಜ್ಯಗಳು ತಬ್ಬಿಬ್ಬುಗೊಂಡಿದ್ದು, ಕರ್ನಾಟಕ ಸರ್ಕಾರವು ಕೂಡಲೇ ಹೆಚ್ಚಿನ ಎಸ್-ಜೀನ್ ಟಾರ್ಗೆಟ್ ಫೇಲ್ಯೂರ್ (ಎಸ್ಜಿಟಿಎಫ್) ಪರೀಕ್ಷಾ ಕಿಟ್ಗಳನ್ನು ಖರೀದಿಸಲು ಹಾಗೂ ಒಮಿಕ್ರಾನ್ ಪ್ರಕರಣಗಳ ಪತ್ತೆ ಹಚ್ಚಲು ಯಾದೃಚ್ಛಿಕ ಪರೀಕ್ಷೆಗಳನ್ನು ನಡೆಸಬೇಕಿದೆ ಎಂದು ಕೋವಿಡ್ -19 ತಾಂತ್ರಿಕ ಸಲಹಾ ಸಮಿತಿ ಸಲಹೆ ನೀಡಿದೆ. ರಾಜ್ಯದಲ್ಲಿ ಸೋಂಕು ದಿಢೀರ್ ಏರಿಕೆಯಾಗಿರುವುದು ಪ್ರಮುಖವಾಗಿ ಬೆಂಗಳೂರಿನಲ್ಲಿ ಹೆಚ್ಚಳಗೊಂಡಿರುವುದು ಮತ್ತು ಕೊಡಗು ಹಾಗೂ ಇತರೆ ಜಿಲ್ಲೆಗಳಲ್ಲಿ ಪಾಸಿಟಿವಿಟಿ ದರ […]
cm basavraj bommia
ಇಂದಿನಿಂದ 15 ರಿಂದ 18 ವರ್ಷದ ಮಕ್ಕಳಿಗೆ ವ್ಯಾಕ್ಸಿನ್ ನೀಡಲಾಗುತ್ತಿದ್ದು,ಕೊಡಗಿನಲ್ಲಿ ಸಾಂಕೇತಿಕವಾಗಿ ಚಾಲನೆ ನೀಡಲಾಗುತ್ತಿದ್ದು ಕೊಡಗು ಉಸ್ತುವಾರಿ ಕೋಟ ಶ್ರೀನಿವಾಸ್ ಪೂಜಾರಿ ಪಾಲಿ ಬೆಟ್ಟದ ಮಹಿಳಾ ಸಮಾಜದಲ್ಲಿ ನಡೆಯುತ್ತಿದ್ದು,ಮಕ್ಕಳಿಗೆ ವ್ಯಾಕ್ಸಿನೇಷನ್ ನೀಡಲಾಗುತ್ತಿದೆ,ಶಾಸಕ ಕೆ.ಜಿ ಬೋಪಯ್ಯ,ಡಿ.ಎಚ್.ಓ ವೆಂಕಟೇಶ್,ಎಂ.ಎಲ್.ಸಿ ಸುಜಾಕುಶಾಲಪ್ಪ,ಜಿಲ್ಲಾಧಿಕಾರಿ ಡಾ.ಬಿ.ಸಿ ಸತೀಶ ಸಾಥ್ ಕೂಡ ಇದರಲ್ಲಿ ಭಾಗಿಯಾಗಿದ್ದರು. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: https://play.google.com/store/apps/details?id=com.speed.newskannada
ನಾನು ಕಾಂಗ್ರೇಸ್ ಪಕ್ಷ ಸೇರುತ್ತೇನೆಂದು ಅಪಪ್ರಚಾರ ಮಾಡುತ್ತದ್ದಾರೆ, ನಾನು ಬಿಜೆಪಿ ಪಕ್ಷದ ನಿಷ್ಠಾವಂತ ನಾಯಕ, ನಾನು ಯಾವುದೇ ಕಾರಣಕ್ಕು ಕಾಂಗ್ರೇಸ್ ಸೇರುವುದಿಲ್ಲ. ಬೇರೆ ಪಕ್ಷದವರಿಗಿಂತ ನಮ್ಮ ಪಕ್ಷದವರೇ ನನ್ನ ವಿರುದ್ಧ ಈ ರೀತಿ ಪಿತೂರಿ ನಡೆಸುತ್ತದ್ದಾರೆ , ನನ್ನ ರಾಜಕೀಯವಾಗಿ ಹತ್ತಿಕ್ಕುವ ಕೆಲಸವನ್ನು ನಮ್ಮ ಪಕ್ಷದವರೇ ಮಾಡುತ್ತಿದ್ದಾರೆಂದು ಸ್ವಪಕ್ಷದ ಮುಖಂಡರ ವಿರುದ್ಧ ಶಾಸಕ ಎಂ.ಪಿ ಕುಮಾರಸ್ವಾಮಿ ಹರಿಹಾಯ್ದಿದ್ದಾರೆ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: https://play.google.com/store/apps/details?id=com.speed.newskannada
ಮುಂಬರುವ ವಿಧಾನಸಭೆ ಚುನಾವಣೆಗೆ ಈಗಿನಿಂದಲೇ ಹೋನ್ನಾಳಿ ಶಾಸಕ ಭರ್ಜರಿ ತಯಾರಿನಡೆಸಿದ್ದಾರೆ. ಕೋವಿಡ್ ಪರಿಹಾರದ ಹೆಸರನ್ನು ಬಳಸಿಕೊಂಡು ಸಾರ್ವಜನಿಕರಿಗೆ ಆಮಿಷವೊಡ್ಡಿರುವ ಪ್ರಕರಣ ಬೆಳಕಿಗೆ ಬಂದಿದೆ. “ ಬೊಮ್ಮಾಯಿ ಸರ್ಕಾರ ಕೋವಿಡ್ ಪರಿಹಾರವಾಗಿ 1ಲಕ್ಷ ರೂಪಾಯಿ ಹಣವನ್ನು ನೀಡುತ್ತಿದೆ , ನಾನು ನಿಮಗೆ ವೈಕ್ತಿಕವಾಗಿ ಹತ್ತು ಸಾವಿರ ನೀಡುತ್ತಿದ್ದೇನೆ ಮುಂಬರುವ ಚುನಾವಣೆಗೆ ನನಗೆ ವೋಟ್ ಹಾಕಬೇಕೆಂದು ಷರತ್ತು ವಿಧಿಸಿದಲ್ಲದೇ ಮನೆಬಳಿ ಜನರನ್ನು ಕರೆಸಿಕೊಂಡು ಆಣೆಪ್ರಮಾಣ ಮಾಡಿಸಿಕೊಂಡಿದ್ದಾರೆ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ […]
ಮೋದಿ ಆಡಳಿತ ಹಾಗೂ ಕಾರ್ಮಿಕರ, ಬಡವರ, ರೈತರ ವಿರುದ್ಧ ರೂಪಿಸುತ್ತಿರುವ ಕಾಯ್ದೆ ಹಾಗೂ ಕಾರ್ಪೊರೇಟ್ ಬಂಡವಾಳ ಪರ ರೂಪಿಸುತ್ತಿರುವ ಕಾರ್ಮಿಕ ಸಂಹಿತೆಗಳನ್ನು ವಿರೋಧಿಸಿ ಕೊಪ್ಪಳ ಗಂಗಾವತಿಯಲ್ಲಿ 23 ನೇ ಕರ್ನಾಟಕ ರಾಜ್ಯ ಸಮ್ಮೇಳನಕ್ಕೆ ಇಂದು ಚಾಲನೆಯನ್ನು ನೀಡಲಾಯಿತು.ಕಾರ್ಯಕ್ರಮವನ್ನು ನವದೆಹಲಿಯ ಪೊಲಿಟ್ ಬ್ಯೂರೋ ಸದಸ್ಯ ಕಾಂ.ಪ್ರಕಾಶ್ ಕಾರಟ್ ಉದ್ಘಾಟಿಸಿದರು.ಸಮ್ಮೇಳನದಲ್ಲಿ ಕಾರ್ಮಿಕ ಹಕ್ಕುಗಳ ಬಗ್ಗೆ ಚರ್ಚಿಸಲಾಯಿತು.ದೇಶದಲ್ಲಿ 2 ನೇ ಬಾರಿ ಮೋದಿ ಸರ್ಕಾರ ಆಡಳಿತಕ್ಕೆ ಬಂದಿದ್ದು ಕಾರ್ಮಿಕರ ಹಕ್ಕುಗಳನ್ನು ದಮನ ಮಾಡುತ್ತಿದೆ ಅಂತಾ […]
ಶಾಲಾ ಮಕ್ಕಳಿಗೆ ಮೊಟ್ಟೆ ನೀಡುವ ಸರ್ಕಾರದ ನಿರ್ಧಾರಕ್ಕೆ ವಿರೋಧಿಸುವ ಸ್ವಾಮೀಜಿಗಳು ಬಸವತತ್ವದವರು ಅಲ್ಲ. ಕೆಲ ಸ್ವಾಮೀಜಿಗಳು ಸಸ್ಯಹಾರಿಗಳಿಗೆ ಪ್ರತ್ಯೇಕ ಶಾಲೆಗಳನ್ನ ಕೇಳುತ್ತೀರುವುದು ಬೇಸರದ ವಿಚಾರವಾಗಿದೆ ಎಂದು ನಟ ಚೇತನ್ ಹೇಳಿದ್ದಾರೆ.ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೊಟ್ಟೆ ತಿನ್ನುವವರ ಶಾಲೆ, ಮಟನ್ ತಿನ್ನುವರ ಶಾಲೆ ಹೀಗೆ ಪ್ರತ್ಯೇಕ ಶಾಲೆಗಳಾಗಿ ಭಾಗ ಮಾಡುವುದೇ ಸ್ವಾಮೀಜಿಗಳ ಉದ್ದೇಶವೇ?. ಅನುಭವ ಮಂಟಪದಲ್ಲಿ ಸಹ ಮಾಂಸಾಹಾರಿಗಳು ಇದ್ದರು, ಇದನ್ನು ಸ್ವಾಮೀಜಿಗಳು ಅರಿತುಕೊಳ್ಳಬೇಕು. ಇಡಿ ರಾಜ್ಯವೇ ದೇಶಕ್ಕೆ ಮಾದರಿ ಆಗಬೇಕು […]
ಓಮಿಕ್ರಾನ್ ಸುದ್ಧಿ ಕೇಳಿದ ತತಕ್ಷಣ ನೆನಪಿಗೆ ಬರುವುದು ಒಂದು ಸಾವಿನ ಭಯ, ಮತ್ತೊಂದು ದುಡಿಮೆ ಬಿಟ್ಟು ಮೆನೆಯಲ್ಲಿ ಕೂರುವ ಲಾಕ್ ಡೌನ್ ಸಂದರ್ಭ.. ಹಿಂದೆ ಡೆಲ್ಟಾದಿಂದ ಆದ ಆವಾಂತರ ಅಷ್ಟಿಷ್ಟಲ್ಲ.. ಈಗ ಮತ್ತೆ ಓಮಿಕ್ರಾನ್ ವೈರಾಣುವಿನ ಆರ್ಭಟ ದಿನ ದಿನದಿಂದಕ್ಕೆ ಹೆಚ್ಚಾಗುತ್ತಿರುವ ಬೆನ್ನಲ್ಲೆ ಮತ್ತೆ ಈ ಸಾವು ನೋವು, ಲಾಕ್ ಡೌನ್ ಕಂಟಕ ಎದುರಾಗುವ ಭಯ ಹೆಚ್ಚಾಗುತ್ತೆ. ಹೌದು.. ವಿದೇಶಗಳಿಂದ ಕಳೆದವಾರ ರಾಜ್ಯಕ್ಕೆ ಆಗಮಿಸಿದ ೯ ಪ್ರಯಾಣಿಕರಲ್ಲಿ ಓಮಿಕ್ರಾನ್ ದೃಢವಾಗಿದೆ. […]
ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಪ್ರಕಟಿಸಲು ಕೇಂದ್ರ ಸರ್ಕಾರದ ಮೇಲೆ ಎಲ್ಲಾ ರೀತಿಯ ಒತ್ತಡ ತರಲಾಗಿದೆ. ನ್ಯಾಯಾಲಯದ ವಾಜ್ಯ ಇತ್ಯರ್ಥವಾದ ಬಳಿಕವೇ ಈ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದರು.ವಿಧಾನ ಪರಿಷತ್ನಲ್ಲಿ ಸದಸ್ಯ ಪ್ರಕಾಶ್ ರಾಥೋಡ್ ಅವರು ಪ್ರಶ್ನೆಗೆ ಉತ್ತರಿಸಿದ ಅವರು, ಕೃಷ್ಣಾ ನ್ಯಾಯಾೀಕರಣದ ತೀರ್ಪು ಅಸೂಚನೆ ಪ್ರಕಟವಾದ ಬಳಿಕ ಕೃಷ್ಣಾ ಮೇಲ್ದಂಡೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಲು ಕೇಂದ್ರ […]
ಬೆಳೆ ಹಾನಿ ಕುರಿತು ಚಾರಿತ್ರಿಕ ಮಹತ್ವಪೂರ್ಣ ನಿರ್ಣಯ ಕೈಗೊಂಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಬಿಜೆಪಿ ಸರ್ಕಾರ ರೈತ ಪರವೆಂದು ಮತ್ತೊಮ್ಮೆ ಸಾಬೀತಾಗಿದೆ.ಈ ಮೂಲಕ ದೇಶದ ರೈತರ ಬೆಂಬಲಕ್ಕೆ ಬಿಜೆಪಿ ಸರ್ಕಾರ ನಿಂತಿದೆ ಎಂದು ಬಿಜೆಪಿ ಮಾಜಿ ವಿಧಾನ ಪರಿಷತ್ ಸದಸ್ಯ ಎಂ ಆರ್ ಹುಲಿನಾಯ್ಕರ್ ತಿಳಿಸಿದರು.ತುಮಕೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರಿಗಾಗಿ ಅತ್ಯಂತ ಮಹತ್ವಪೂರ್ಣ ನಿರ್ಧಾರಗಳನ್ನು ಪ್ರಕಟಿಸಿದೆ ಇದು ಕರ್ನಾಟಕದಲ್ಲಿ ಈ ವರೆಗೆ ಕಂಡಿರುವ […]
ಮತಾಂತರ ನಿಷೇಧ ಕಾಯ್ದೆ ಜಾರಿ ಹಿನ್ನೆಲೆ ಮಾಜಿ ಸಿಎಂ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ…ಮತಾಂತರ ನಿಷೇಧ ಕಾಯ್ದೆ ಇವತ್ತು ಮಂಡನೆ ಆಗುತ್ತಿದೆ.ಇದಕ್ಕೆ ಸರ್ವಾನುಮತದಿಂದ ಜಾರಿ ಮಾಡಬೇಕು.ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕೋಪದಲ್ಲಿ ಬಿಲ್ ಹರಿದು ಬೀಸಾಕಿದ್ದಾರೆ.ಅದಕ್ಕಾಗಿ ಅವರು ಕ್ಷಮೆಯಾಚಿಸಬೇಕು.ಯಾವ ರೀತಿ ಹರಿದು ಬೀಸಾಕಿದ್ರೊ, ಅದೇ ರೀತಿ ದೇಶದಲ್ಲಿ ಕಾಂಗ್ರೆಸ್ ಪಕ್ಷವನ್ನು ಹರಿದು ಹಾಕಿದ್ದಾರೆ.ನಾವುಗಳು ಅಲ್ಪಸಂಖ್ಯಾತರ ವಿರೋಧಿಗಳ ಕಾಂಗ್ರೆಸ್ ಅಲ್ಪಸಂಖ್ಯಾತರ ಓಲೈಕೆ ಮಾಡಬಾರದು ಡಿ.ಕೆ ಶಿವಕುಮಾರ್ ಕ್ಷಮೆಗೆ ಮಾಜಿ ಸಿಎಂ ಯಡಿಯೂರಪ್ಪ […]