ಸುವರ್ಣಸೌಧಕ್ಕೆ ಮಾಧ್ಯಮಗಳ ನಿರ್ಭಂಧ ಹಿನ್ನೆಲೆ ಟ್ವೀಟ್‌ ಮೂಲಕ ಹೆಚ್‌ ಡಿ ಕುಮಾರಸ್ವಾಮಿ ಆಕ್ರೋಶ ಹೊರಹಾಕಿದ್ದಾರೆ…ಸದನದಲ್ಲಿ ಮತಾಂತರ ನಿಷೇಧ ಕಾಯ್ದೆ ಮಂಡನೆಗೆ ಸರ್ಕಾರ ಮುಂದಾಗಿದೆ.ರಾಜ್ಯದ ಜ್ವಲಂತ ಸಮಸ್ಯೆಗಳನ್ನು ಬಿಟ್ಟು ಮತಾಂತರ ಕಾಯ್ದೆ ಕಡೆ ಸರ್ಕಾರ ಹೆಚ್ಚು ಒತ್ತು ನೀಡುತ್ತಿದೆ.ವಿಷಯವನ್ನು ಡೈವರ್ಟ್ ಮಾಡುವ ಕೆಲಸ ಸರ್ಕಾರ ಮಾಡುತ್ತಿದೆ.ಇಂತಹ ಸಮಯದಲ್ಲಿ ಸುವರ್ಣಸೌಧಕ್ಕೆ ಮಾಧ್ಯಮಗಳ ನಿರ್ಭಂಧ ಮಾಡಿರುವುದು ಖಂಡನಿಯ,ಹೀಗೆ ಏಕಾಏಕಿ ಮಾಧ್ಯಮಗಳ ನಿರ್ಭಂಧ ಮಾಡಿರುವುದು ಸರ್ಕಾರದ ನಡೆಗೆ ಹಲವು ಅನುಮಾನ ಮೂಡಿಸಿದೆ ಎಂದು ಹೆಚ್‌ ಡಿ […]

ಮಹಿಳೆಯರ ಮದುವೆಯ ಕನಿಷ್ಠ ವಯಸ್ಸನ್ನು 21ಕ್ಕೆ ಏರಿಸುವುದಕ್ಕೆ ಸಂಬಂಧಿಸಿದ ಮಸೂದೆಯನ್ನು ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ಲೋಕಸಭೆಯಲ್ಲಿ ಮಂಡಿಸಿದರು.ಈ ಮಸೂದೆಗೆ ವಿರೋಧ ಪಕ್ಷಗಳ ಸದಸ್ಯರಿಂದ ತೀವ್ರ ವಿರೋಧ ವ್ಯಕ್ತವಾಯಿತು. ಹೀಗಾಗಿ ಸಮಗ್ರ ಪರಿಶೀಲನೆಗಾಗಿ ಮಸೂದೆಯನ್ನು ಸಂಸದೀಯ ಸಮಿತಿಗೆ ಒಪ್ಪಿಸಲಾಯಿತು.ವಿರೋಧ ಪಕ್ಷಗಳ ಕೆಲ ಸದಸ್ಯರು ಈ ಮಸೂದೆಗೆ ತೀವ್ರ ವಿರೋಧ ವ್ಯಕ್ತಪಡಿಸಿದರು. ‘ಈ ಮಸೂದೆಯಿಂದ ಕೆಲ ವೈಯಕ್ತಿಕ ಕಾಯ್ದೆಗಳು ಹಾಗೂ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗುತ್ತದೆ’ ಎಂದು ವಾದಿಸಿದರು. ಇತ್ತೀಚಿನ ಸುದ್ದಿಗಳಿಗಾಗಿ […]

ತೀವ್ರ ವಿರೋಧದ ನಡುವೆಯೂ ರಾಜ್ಯ ಸರ್ಕಾರ ಮತಾಂತರ ನಿಷೇಧ ಕಾಯ್ದೆ ಮಸೂದೆ ಮಂಡನೆಗೆ ಮುಂದಾಗಿದೆ. ಮತಾಂತರ ನಿಷೇಧ ವಿಧೇಯಕ ಮಂಡನೆ ಮಾಡುತ್ತಿದ್ದು, ಎಲ್ಲಾ ಪಕ್ಷಗಳು ಸರ್ವಾನುಮತದಿಂದ ಬೆಂಬಲ ನೀಡಿ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಮನವಿ ಮಾಡಿದ್ದಾರೆ.ಬೆಳಗಾವಿಯಲ್ಲಿ ಮಾತನಾಡಿದ ಬಿ.ಎಸ್. ಯಡಿಯೂರಪ್ಪ, ಮತಾಂತರ ನಿಷೇಧ ಕಾಯ್ದೆ ಮಂಡಿಸುತ್ತಿದ್ದೇವೆ. ಈಗಾಗಲೇ ದೇಶದ ವಿವಿಧ ರಾಜ್ಯಗಳಲ್ಲಿ ಈ ಕಾಯ್ದೆ ಜಾರಿಯಲ್ಲಿದೆ. ಹೀಗಾಗಿ ಜನರ ಹಿತದೃಷ್ಟಿಯಿಂದ ರಾಜ್ಯದಲ್ಲಿಯೂ ಈ ಕಾಯ್ದೆ ಜಾರಿಗೆ ಬರಲಿದೆ. […]

ಎರಡ್ಮೂರು ದಿನಗಳ ಬೆಳಗಾವಿ ನಗರದ ಗಲಭೆಗಳಿಗೆ ರಾಯಣ್ಣ ಮೂರ್ತಿ ವಿರೂಪ ಮಾಡಿದ್ದ ಕಾರಣ  ಕೆಲ ಕಿಡಗೇಡಿಗಳ ಕೆಲಸ ಕಾರಣವಾಗಿತ್ತು ಎಂದು ಬೆಳಗಾವಿಯ ಅನಗೋಳದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ…ನಾನು ಮೊದಲ ಭಾರಿಗೆ ಬೆಳಗಾವಿಯಲ್ಲಿ ಅಧಿವೇಶನ ನಡೆಸಲು ತೀರ್ಮಾನಿಸಿದ್ದೆ.೨೦೦೬ ರಲ್ಲಿ ಪ್ರತಿಭಟನೆ ಮಾಡೋಕೆ ಅವಕಾಶ ನೀಡಿದ್ದೆ.ಅವಗಾಲೇ ನಾವು ಅಧಿವೇಶನ ನಡೆಸಲು ತಿರ್ಮಾನಿಸಿದ್ದೆವು.ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ. ಅವಾಗ ನಮಗೆ ಮರಾಠಿಗರು ನಮಗೆ ಸೌಹಾರ್ದತೆ ನೀಡಿದ್ದರು.ನಾವು ಅಣ್ತಮ್ಮಂದಿತ ರೀತಿ ಬದುಕುಬೇಕು. ಅದನ್ನ […]

ಚಳಿಗಾಲದ ಅಧಿವೇಶನದಲ್ಲಿಂದು ಪ್ರಸ್ತಾವಿತ ಮತಾಂತರ ನಿಷೇಧ ಮಸೂದೆ ಮಂಡನೆ ಮಂಡಿಸಲು ಬೊಮ್ಮಾಯಿ ಸರ್ಕಾರ ಮುಂದಾಗಿದೆ. ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಮತಾಂತರ ನಿಷೇಧ ಕಾಯ್ದೆಯನ್ನು ಸದನದಲ್ಲಿ ಮಂಡಿಸಲು ಅನುಮೋದನೆ ಪಡೆಯಲಾಗಿದೆ.ಈ ನಡುವೆ ವಿವಾದಿತ ವಿಧೇಯಕದ ಬಗ್ಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಈ ಕಾಯಿದೆಯಿಂದ ರಾಜ್ಯಕ್ಕೆ ಒಂದು ಕಪ್ಪುಚುಕ್ಕೆ ಎಂದಿದ್ದಾರೆ.ಮತಾಂತರ ಕಾಯ್ದೆ ನಿಷೇಧದ ಬಗ್ಗೆ ಇಂದು ವಿರೋಧ ಮಾಡುತ್ತಿರುವವರೇ ಅಂದು ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೆ ತರಲು […]

ಕಲ್ಯಾಣ ಕರ್ನಾಟಕ ವಿಷಯ ಸರ್ಕಾರ‌ ಮಲತಾಯಿ ಧೋರಣೆ ಮಾಡುತ್ತಿದೆ  ಎಂದು ಆರೋಪಿಸಿದ್ದಾರೆ…ಕಲ್ಯಾಣ ಕರ್ನಾಟಕದ ಕಾಂಗ್ರೆಸ್ ಶಾಸಕರ ಸಭೆ ಬಳಿಕ ಮಾತನಾಡಿದ ಅವರು,ಸಿಎಂ ಕಳೆದ ಬಾರಿ ಅಧಿವೇಶನದಲ್ಲಿ ಹೇಳಿದ್ದರು.10 ದಿನದಲ್ಲಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ರಚನೆ ಮಾಡ್ತೇನೆ ಎಂದು ಹೇಳಿದ್ರು.ಮೂರು ತಿಂಗಳು ಕಳೆದ್ರು ಮಂಡಳಿ ರಚನೆ ಆಗಿಲ್ಲ.ಬಜೆಟ್ ನಲ್ಲಿ ಕಲ್ಯಾಣ ಕರ್ನಾಟಕಕ್ಕಾಗಿ 1500 ಕೋಟಿ ಘೋಷಣೆಯಾಗಿದೆ.ಇಲ್ಲಿಯವರೆಗೆ 330 ಕೋಟಿ‌ ಮಾತ್ರ ಖರ್ಚಾಗಿದೆ.ಒಂದೇ ಒಂದು ನೀರಾವರಿ ಯೋಜನೆ, ರಸ್ತೆ ಆಗಿಲ್ಲ.ಎರಡನೇ ದರ್ಜೆ […]

ಪುಂಡಾಟಿಕೆ ಮೆರೆದ ಪುಂಡರಿಗೆ  ಅತೀ ಕಠಿಣ ಶಿಕ್ಷೆ ಕೊಡಬೇಕು ಎಂದು ರವಿಕುಮಾರ್  ಅವರು ಆಗ್ರಹಿಸಿದ್ದಾರೆ…ಕನಿಷ್ಠ 10 ವರ್ಷ ಶಿಕ್ಷೆ ನೀಡಬೇಕು ಎಂಬ ಕಾನೂನೂ ತರಬೇಕು.ಕೆಲವು ಸರ್ಕಾರಿ ವಾಹನ ಜಖಂಗೊಳಿಸಿದ್ದಾರೆ.ಅವರಿಂದಲ್ಲೇ ಸಾರ್ವಜನಿಕ ನಷ್ಟ ಉಂಟು ಮಾಡಿದವರಿಂದಲ್ಲೇ ವಸೂಲಿ ಮಾಡಬೇಕು.ಉಪ್ಪು ತಿಂದುವರು ನೀರು ಕುಡಿಯಬೇಕು ಎಂಬಂತೆ.ತಪ್ಪು ಮಾಡಿದವರಿಂದಲೇ ನಷ್ಟ ವಸೂಲಿ ಮಾಡದೇ ಬಿಡಬಾರದು.ಕಿಡಿಗೇಡಿಗಳು ಕನ್ನಡದ ಧ್ವಜ ಸುಟ್ಟಿದ್ದಾರೆ.ನಾವು ಮಹಾರಾಷ್ಟ್ರ ಧ್ವಜ ಸುಡಬಹುದಿತ್ತು.ಆದರೆ ನಾವು ಆ ದ್ವೇಷದ ಕೆಲಸ ಮಾಡಬಾರದು ‌.ಸುವರ್ಣ ಸೌಧ ಕಟ್ಟಿದ್ದು […]

ಬಾವುಟ ಸುಟ್ಟಿಹಾಕಿದವರ ವಿರುದ್ಧ ಇದುವರೆಗೂ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಕ್ರಮ ಆಗದೆ ಇರೋದು ಪೊಲೀಸರ ವೈಪಲ್ಯನಾ..? ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಪ್ರಶ್ನಿಸಿದ್ದಾರೆ…ರಾಜ್ಯದಲ್ಲಿ ಅಶಾಂತಿ ಮೂಡಿಸುವ ಪ್ರಯತ್ನ ಆಗ್ತಿದೆ.ಹೀಗಾಗಿ ಇಂತವರ ವಿರುದ್ದ ಸರ್ಕಾರದದಿಂದ ಕಠಿಣ ಕ್ರಮ ಆಗಬೇಕು.ಈಶ್ವರಪ್ಪ ಮುಖ್ಯಮಂತ್ರಿ ಗಳಿಗೆ ಒತ್ತಾಯ ಮಾಡ್ತೀನಿ ಅಂತಾರೆ.ಆದರೆ ನೀವು ಸರ್ಕಾರದ ಒಂದು ಭಾಗ.ನೀವೇ ಕ್ರಮ ಮಾಡಬಹುದಲ್ಲವಾ ಎಂದ ಡಿಕೆಶಿ. ಈ ರೀತಿ ಹೇಳ್ತಿರೋದ್ರಿಂದ ನಿಮ್ಮ ಶಕ್ತಿ ಏನಾದರೂ ಕಡಿಮೆ ಆಗಿದ್ಯಾ […]

ನಾಡು ನುಡಿಗೆ ಅಪಮಾನ ಮಾಡುವಂತದ್ದು ಯಾರಿಗೂ ಶೋಭೆ ತರುವಂತದ್ದು ಅಲ್ಲ ರಾಯಣ್ಣ ಪ್ರತಿಮೆಗೆ ವಿರೋಪ ಗೊಳಿಸಿರೋದು ಖಂಡನೀಯ ಎಂದು ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಅವರು ಕಿಡಿಕಾರಿದ್ದಾರೆ…ಜವಬ್ದಾರಿಯುತ ಸರ್ಕಾರಗಳು ಇಂತಹ ಘಟನೆ ನಿಯಂತ್ರಿಸಲು ಕ್ರಮ ಕೈಗೊಳ್ಳಬೇಕು.ಬಾವುಟ ಸುಟ್ಟು ಹಾಕಿದವರ ವಿರುದ್ದ ಮಹಾರಾಷ್ಟ್ರ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು.ಪ್ರತಿಭಟನೆ ನೆಪದಲ್ಲಿ ಮಹಾನೀಯರ ಪ್ರತಿಮೆ ದಾಳಿ ಸಹಿಸಿಕೊಳ್ಳೋಕೆ ಆಗುವುದಿಲ್ಲ.ಶಾಂತಿ ಸುವ್ಯವಸ್ಥೆ ಕೆಡೆಸುವವರ ವಿರುದ್ಧ ಸರ್ಕಾರ ಗಂಭೀರವಾಗಿ ಪರಿಗಣಿಸಬಬೇಕು.ಪುಂಡಾಟಿಕೆ ಮಾಡಿವ್ರ ವಿರುದ್ದ ಕಠಿಣ ಕ್ರಮ […]

ಕನ್ನಡ ಬಾವುಟ ಸುಟ್ಟಾಗಲೇ ಕಠಿಣ ಕ್ರಮ ಕೈಗೊಂಡಿದ್ದರೆ ರಾಯಣ್ಣನಿಗೆ‌ಇಂತಹ ಅವಮಾನ‌ಆಗುತ್ತಿರಲಿಲ್ಲ ಎಂದು ಜೆಡಿಎಸ್ ಶಾಸಕ ಡಾ. ಕೆ ಅನ್ನದಾನಿ ಆಕ್ರೋಶ ವ್ಯಕ್ತಪಡಿಸಿದ್ದಾರೆ…ಕನ್ನಡಿಗರ ಬಗ್ಗೆ ಮಹಾರಾಷ್ಟ್ರಕ್ಕೆ ತಾತ್ಸಾರ ಇದೆ .ಸಂಗೊಳ್ಳಿ ರಾಯಣ್ಣನಿಗೆ ಅಪಮಾನ ಮಾಡಿರುವುದುಸಹಿಸಲು ಸಾಧ್ಯವಿಲ್ಲ ವೀರ ಕನ್ನಡಿಗರ ಪೌರುಷ ಮಹಾರಾಷ್ಟ್ರ, ಎಂಇಎಸ್ ಸಂಘಟನೆಗೆ ಗೊತ್ತೇ ಇಲ್ಲ ಅದಕ್ಕೆ ಕೇವಲವಾಗಿ ನೋಡುತ್ತಿದ್ದಾರೆ..ನಾವು ಹೋರಾಟಕ್ಕೂ ಸಿದ್ಧ, ಶಾಂತಿಗೂ ಸಿದ್ದ, ಸಮರಕ್ಕೂ ಸಿದ್ಧಪ್ರೀತಿಗೂ ಸಿದ್ದ ಆದರೆ ಪದೇ ಪದೇ ರಾಜ್ಯದ ವಾಹನಗಳಿಗೆ ಹಾನಿ ಮಾಡಿದ್ದಾರೆ.ಎಲ್ಲಿಗೆ […]

Advertisement

Wordpress Social Share Plugin powered by Ultimatelysocial