ವಿಧಾನ ಸಭೆ ಅಧಿವೇಶನ:-ಸದನದಲ್ಲಿ ಸ್ಪೀಕರ್ ಪರಿಸ್ಥಿತಿಯ ಕುರಿತಾಗಿ ಹೇಳಿಕೆ ಕೊಡುವ ಭರದಲ್ಲಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅತ್ಯಾಚಾರ ನಡೆಯುವ ಸನ್ನಿವೇಶದ ಕುರಿತಾದ ವಿವಾದಿತ ಉದಾಹರಣೆಯೊಂದನ್ನು ನೀಡುವ ಮೂಲಕ ಅಸೂಕ್ಷ್ಮತೆಯಿಂದ ವರ್ತಿಸಿದ್ದಾರೆ.ಅತಿವೃಷ್ಠಿ ಹಾಗೂ ಪ್ರವಾಹ ಹಾನಿ ವಿಚಾರವಾಗಿ ನಿಯಮ 69 ಅಡಿಯಲ್ಲಿ ಚರ್ಚೆ ನಡೆಯುತ್ತಿದ್ದ ಸಂದರ್ಭದಲ್ಲಿ ಕಾಂಗ್ರೆಸ್ ಸದಸ್ಯರು ನಮಗೂ ಮಾತನಾಡಲು ಅವಕಾಶ ಕೊಡಿ ಎಂದು ಸ್ಪೀಕರ್ ಕಾಗೇರಿ ಅವರಲ್ಲಿ ಮನವಿ ಮಾಡುತ್ತಾರೆ.ಇದಕ್ಕೆ ಉತ್ತರಿಸಿದ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ,‌ […]

ಕಾಂಗ್ರೆಸ್ ಟ್ರಾಕ್ಟರ್ ರ್ಯಾಲಿ ವಿಚಾರ ಕಂದಾಯ ಸಚಿವ  ಹೇಳಿಕೆ ನೀಡಿದ್ದಾರೆ…ಕಾಂಗ್ರೆಸ್‌ನವರಿಗೆ ನೈತಿಕ ಅಧಿಕಾರವಿಲ್ಲದೇಶದಲ್ಲಿ ಹಲವಾರು ಹಗರಣಗಳನ್ನ, ಕರ್ನಾಟಕದಲ್ಲಿ ನೀರಾವರಿ ಹಗರಣ ಮಾಡಿದ್ದಾರೆ…..ಭೂತದ ಬಾಯಲ್ಲಿ ಪ್ರವಚನ ಕೇಳಿದಂತಾಗುತ್ತಿದೆ.ಕಾಂಗ್ರೆಸ್‌ನವರು ಭ್ರಷ್ಟಾಚಾರದ ಪಿತಾಮಹರು,ಭ್ರಷ್ಟಾಚಾರ ರಹಿತ ಸರ್ಕಾರ ಬೊಮ್ಮಾಯಿ‌ ನೇತೃತ್ವದಲ್ಲಿ ನಡೀತಾ ಇದೆ.ಕಾಂಗ್ರೆಸ್ ಕಾಲದಲ್ಲಿ ನಡೆದ ಹಗರಣವನ್ನು ಮುಚ್ಚಿಟ್ಟುಕೊಳ್ಳುತ್ತಿದ್ದಾರೆ ದಾಖಲೆ ಬಿಡುಗಡೆ ಮಾಡಬೇಕಿತ್ತು.ಗಾಳಿಯಲ್ಲಿ ಗುಂಡು ಹೊಡೆಯುವುದು ಕಾಂಗ್ರೆಸ್ ಕೆಲಸ,ಯಾವ ಟೆಂಡರ್‌ನಲ್ಲಿ ಅಕ್ರಮ ಆಗಿದೆ ಅಂತ ದಾಖಲೆ ಬಿಡುಗಡೆ ಮಾಡಲಿ,ಎಸಿಬಿ,ಕೋರ್ಟ್,ಸರ್ಕಾರ ಇಲ್ವಾ ತನಿಖೆ ಮಾಡ್ತಾರೆ.ಬಿಟ್‌ಕಾಯಿನ್ ಬಿಟ್‌ಕಾಯಿನ್ ಅಂತಾರೆ […]

ಬಾಗಲಕೋಟೆ: ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಬಾದಾಮಿಯಲ್ಲಿ ವ್ಯಕ್ತಿಯೊಬ್ಬ ಕೇಸರಿ ಶಾಲು ಹೊದಿಸಲು ಮುಂದಾಗಿದ್ದು ಕೆಲಕಾಲ ಗೊಂದಲದ ವಾತಾವರಣ ಸೃಷ್ಟಿಯಾಗಲು ಕಾರಣವಾಯಿತು. ಕಾಟರಕಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದ ಕಾರ್ಯಕ್ರಮಕ್ಕೆ ಸಿದ್ದರಾಮಯ್ಯ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಈ ವೇಳೆ ವ್ಯಕ್ತಿಯೊಬ್ಬ ಆಗಮಿಸಿ ಕೇಸರಿ ಶಾಲನ್ನು ಹೊದಿಸಲು ಪ್ರಯತ್ನಿಸಿದ್ದಾನೆ, ಆಗ ಸಿಡಿಮಿಡಿಗೊಂಡ ಸಿದ್ದರಾಮಯ್ಯ ನಿರಾಕರಿಸಿದ್ದಾರೆ. ಸಿದ್ದರಾಮಯ್ಯ ಅವರ ಈ ವರ್ತನೆ ಅಲ್ಲಿ ನೆರೆದಿದ್ದವರನ್ನು ದಿಗ್ಭ್ರಮೆಗೊಳಿಸಿದೆ, ಕೇಸರಿ ಶಾಲು ಹೊದಿಸಲು ಬಂದ ವ್ಯಕ್ತಿ […]

ಸಿಎಂ ಬಸವರಾಜ್‌  ಬೊಮ್ಮಾಯಿ ನೇತೃತ್ವದಲ್ಲಿ  ಸಚಿವ ಸಂಪುಟ ಸಭೆ ನಡೆಯಿಯಿತ್ತು.ಈ ಬಾರಿಯ ಸಚಿವ ಸಂಪುಟ ಸಭೆಯಲ್ಲಿ ಬಹಳಷ್ಟು ಮಹತ್ವದ ವಿಚಾರಗಳು ಚರ್ಚೆ ಆಗಿದೆ.ಮರಳು ನೀತಿ ಸೇರಿದಂತ್ತೆ ಅನೇಕ ಯೊಜನೆಗಳಿಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಯ್ತು. ವಿಧಾನ ಸೌಧದ ಮೂರನೇ ಮಹಡಿ ಸಭಾಂಗಣದಲ್ಲಿ ನಡೆದ ಕ್ಯಾಬಿನೆಟ್‌ ಸಭೆಯಲ್ಲಿ ಸಿಎಂ ಬೊಮ್ಮಾಯಿಯ ಸರ್ಕಾರ  ಕೆಲವೊಂದು ಮಹತ್ವದ ಯೋಜನೆಗಳಿಗೆ  ಅನುಮೋದನೆ ನೀಡಿದ್ರು. ಸತತ ಎರೆಡುವರೆ ಗಂಟೆಗಳ ಕಾಲ ಸಚಿವ ಸಂಪುಟ ಸಭೆ ನಡೆಸಲಾಯ್ತು.ಪದೇ […]

ಬೆಂಗಳೂರು : ಕನ್ನಡ ರಾಜ್ಯೋತ್ಸವದಂದು ಕನ್ನಡಿಗರಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದ್ದು, ಕೌಶಲ್ಯಯ ಮತ್ತು ಅರೆಕೌಶಲ್ಯ ವಲಯದಲ್ಲಿ ಕನ್ನಡಿಗರಿಗೆ ಶೇ. 75 ರಷ್ಟು ಉದ್ಯೋಗಗಳನ್ನು ದೊರಕಿಸಿಕೊಡಲು ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ರಾಜ್ಯದಲ್ಲಿ ಔದ್ಯೋಗಿಕ ನೀತಿಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲಾಗುವುದು. ಖಾಸಗಿ ಕ್ಷೇತ್ರದಲ್ಲಿ ಹೂಡಿಕೆಯಾಗುವ ಬಂಡವಾಳದಿಂದ ಸೃಷ್ಟಿಯಾಗುವ ಉದ್ಯೋಗಾವಕಾಶಗಳಲ್ಲಿ ಕನ್ನಡಿಗರಿಗೆ ಹೆಚ್ಚು ಉದ್ಯೋಗಗಳು ದೊರಕುವಂತೆ ಮಾಡಲಾಗುವುದು. ಸರ್ಕಾರಿ […]

ಬೆಂಗಳೂರು  ಸುಮಾರು 25  ಲಕ್ಷಕ್ಕೂ ಅಧಿಕ ಅಭಿಮಾನಿಗಳು ಪುನೀತ್ ರಾಜ್ ಕುಮಾರ್ಅವರ ಅಂತಿಮ ದರ್ಶನ ಪಡೆದುಕೊಂಡಿದ್ದಾರೆ. ಸವಾಲುಗಳನ್ನು ಜವಾಬ್ದಾರಿಯುತವಾಗಿ ನಿರ್ವಹಿಸಿದ ಕರ್ನಾಟಕ ಪೊಲೀಸ್  ಇಲಾಖೆಗೆ ಧನ್ಯವಾದ ಹೇಳಲೇಬೇಕು. ಸಿಎಂ ಬಸವರಾಜ ಬೊಮ್ಮಾಯಿ ಗೃಹ ಸಚಿವ ಆರಗ ಜ್ಞಾನೇಂದ್  ಡಿಜಿ/ಐಜಿಪಿ ಪ್ರತಿಯೊಬ್ಬ ಪೊಲೀಸ್ ಅಧಿಕಾರಿಗಳನ್ನು ಅಭಿನಂದಿಸಿದ್ದಾರೆ.ನಿರಂತರ 48 ಗಂಟೆ ಭದ್ರತೆ ನೀಡಿದ ಸಿಬ್ಬಂದಿ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ಯವಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಬಂದೋಬಸ್ತ್ ಮಾಡಿದ ಸಿಬ್ಬಂದಿ ಮೆಚ್ಚುಗೆಗೆ ಪಾತ್ರವಾಗಿದ್ದಾರೆ. ಬೆಂಗಳೂರು ನಗರದ […]

ಈ ಬಾರಿ ಮೈಸೂರು ದಸರಾ ಖರ್ಚು ವೆಚ್ಚದ ವಿವರವನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ (ST Somashekhar) ನೀಡಿದರು. ಕೊರೊನಾ ಹಿನ್ನೆಲೆ ಕಳೆದ ಬಾರಿಯಂತೆ ಈ ವರ್ಷವೂ ದಸರಾವನ್ನು ಸರಳವಾಗಿ ಆಚರಿಸಲಾಗಿತ್ತು. ಮೈಸೂರಿನ ಅರಮನೆ ಮಂಡಳಿಯಲ್ಲಿ ಸುದ್ದಿಗೋಷ್ಠಿ ವೇಳೆ ಸಚಿವ ಸೋಮಶೇಖರ್ ಲೆಕ್ಕ ಮಂಡನೆ ಮಾಡಿದರು.ಸರ್ಕಾರದಿಂದ ದಸರಾ ಆಚರಣೆ ಆರು ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿತ್ತು. ಆರು ಕೋಟಿ ರೂ.ಗಳಲ್ಲಿ ಈ ಬಾರಿ 5,42,07,679 ಕೋಟಿ ಖರ್ಚು ಆಗಿದೆ. ಮೈಸೂರು, […]

ಲಕ್ಷ್ಮೇಶ್ವರ ತಾಲೂಕಿನ ಹರದಗಟ್ಟಿ ಗ್ರಾಮದ ರಾಷ್ಟ್ರೀಯ ಕ್ರೀಕೆಟ್ ಆಟಗಾರ ಡಾ. ಚಂದು ಲಮಾಣಿ ಅವರು ಸಾವನಪ್ಪಿರುವ ಘಟನೆ ನಡೆದಿದೆ.  ಹರದಗಟ್ಟಿ ಗ್ರಾಮದಲ್ಲಿ ಹುಟ್ಟಿದ ಚಂದು ಲಮಾಣಿ ಧಾರವಾಡ ವಿಶ್ವವಿದ್ಯಾಲಯದಲ್ಲಿ B.P.ED ಹಾಗೂ .M.P.ED ಮೂಗಿಸಿ PhD ಡಾಕ್ಟರೇಟ್ ಮುಸಿದ ಚಂದು ಲಮಾಣಿ ಗೋವಾ ರಾಜ್ಯದ ಕ್ರೀಡಾ ನಿರ್ಧೆಶಕರಾಗಿ ನೇಮಕವಾಗಿ. ಸುಮಾರು ವರ್ಷಗಳಿಂದ ಗೋವಾ ರಾಜ್ಯದಲ್ಲಿ ಸೇವೆಸಲ್ಲಿಸುತ್ತಿದ್ದರು.ವಿಧಿಯ ಆಟಕ್ಕೆ ಚಂದು ಲಮಾಣಿ ಅವರು ದಿನಾಂಕ 29/ 10/2021 ರಂದು ಗೋವಾ ರಾಜ್ಯದಲ್ಲಿ […]

ರಟ್ಟೀಹಳ್ಳಿ ತಾಲೂಕಿನ ಗ್ರಾಮವು ಸುಮಾರು 150 ವರ್ಷಗಳಿಂದ ಇದನ್ನು ಮಾಡುತ್ತಿದೆ. 400 ಮುಸ್ಲಿಂ ಕುಟುಂಬಗಳಲ್ಲಿ ಹೆಚ್ಚಿನವರಿಗೆ ಉರ್ದು ಮತ್ತು ಅರೇಬಿಕ್ ತಿಳಿದಿಲ್ಲ, ಆದ್ದರಿಂದ ಮೌಲ್ವಿಗಳು ದಿನಕ್ಕೆ ಐದು ಬಾರಿ ಕನ್ನಡದಲ್ಲಿ ಸಮುದಾಯವನ್ನು ಉದ್ದೇಶಿಸಿ ಮಾತನಾಡುತ್ತಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ತವರು ಜಿಲ್ಲೆಯಾದ ಗ್ರಾಮದಲ್ಲಿ ಮುಸ್ಲಿಮರು ಸ್ಥಳೀಯ ಭಾಷೆಯ ಬಗ್ಗೆ ಹೆಮ್ಮೆಪಡುತ್ತಾರೆ ಮತ್ತು ಇತರ ಸಮುದಾಯಗಳೊಂದಿಗೆ ಸಾಮರಸ್ಯದಿಂದ ಬದುಕುತ್ತಿದ್ದಾರೆ. ತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ : https://play.google.com/store/apps/details?id=com.speed.newskannada

ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕನ್ನಡದ ಸೂಪರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರನ್ನು ಭಾನುವಾರ ಬೆಳಿಗ್ಗೆ ಕಂಠೀರವ ಕ್ರೀಡಾಂಗಣದಲ್ಲಿ ಅಂತಿಮ ಮೆರವಣಿಗೆಗೆ ಮುಂಚಿತವಾಗಿ ಪ್ರೀತಿಯಿಂದ ಬೀಳ್ಕೊಟ್ಟರು. ಅಂತಿಮ ನಮನ ಸಲ್ಲಿಸುವ ವೇಳೆ ಬೊಮ್ಮಾಯಿ ಭಾವುಕರಾದರು. ಪುನೀತ್ ಅವರ ಪಾರ್ಥಿವ ಶರೀರದ ಮುಂದೆ ಕೈ ಜೋಡಿಸಿ, ಕಣ್ಣೀರು ಸುರಿಸಿ ಬೀಳ್ಕೊಟ್ಟರು ಮತ್ತು ಪ್ರೀತಿಯಿಂದ ಅವರ ಹಣೆಗೆ ಮುತ್ತಿಟ್ಟರು. (IANS)   ತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ : https://play.google.com/store/apps/details?id=com.speed.newskannada

Advertisement

Wordpress Social Share Plugin powered by Ultimatelysocial