ಹಿಂದುಳಿದ ವರ್ಗಗಳು ಮತ್ತು ಜಾತಿಗಳ ಕುರಿತು ಸಂಶೋಧನೆಗಾಗಿ ಸ್ಥಾಪಿಸಿರುವ ದೇವರಾಜ ಅರಸು ಸಂಶೋಧನಾ ಸಂಸ್ಥೆಯನ್ನು ಮುಚ್ಚುವ ಪ್ರಸ್ತಾವ ಸರ್ಕಾರ ಮುಂದೆ ಇಲ್ಲ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು. ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್‌ನ ಬಿ.ಕೆ. ಹರಿಪ್ರಸಾದ್‌ ಪ್ರಶ್ನೆಗೆ ಉತ್ತರಿಸಿದ ಅವರು, ಅರಸು ಸಂಶೋಧನಾ ಸಂಸ್ಥೆಯನ್ನು ಮುಚ್ಚುವ ಪ್ರಶ್ನೆಯೇ ಇಲ್ಲ. ಈ ಸಂಸ್ಥೆಯನ್ನು ಮತ್ತಷ್ಟು ಬಲಪಡಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು’ ಎಂದು ಭರವಸೆ ನೀಡಿದರು.ಹಿಂದುಳಿದ ವರ್ಗಗಳ […]

40 ದಿನಗಳಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೇಂದ್ರದ ಮಾಜಿ ಸಚಿವ ಆರ್.ಎಲ್. ಜಾಲಪ್ಪ(96) ವಿಧಿವಶರಾಗಿದ್ದಾರೆ.ಕೋಲಾರದ ಆರ್.ಎಲ್. ಜಾಲಪ್ಪ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ಸ್ವಗ್ರಾಮ ತೂಬಗೆರೆಯಲ್ಲಿ ಬೆಳಗ್ಗೆ 9 ಗಂಟೆಯವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.9 ಗಂಟೆಯ ನಂತರ ಪಾರ್ಥಿವ ಶರೀರವನ್ನು ದೊಡ್ಡಬಳ್ಳಾಪುರದ ಜಾಲಪ್ಪ ಇಂಜಿನಿಯರಿಂಗ್ ಕಾಲೇಜಿಗೆ ಸ್ಥಳಾಂತರ ಮಾಡಲಾಗುವುದು. ಅಂತಿಮ ದರ್ಶನದ ನಂತರ ಇಂದು ಸಂಜೆ 5 ಗಂಟೆಯೊಳಗೆ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ. ಈಡಿಗರ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಿಸಲಾಗುವುದು.ಅಕ್ಟೋಬರ್ 19, 1925 […]

ಬೆಳಗಾವಿ: ಇಲ್ಲಿನ ಉದ್ಯಮ್ ಬಾಗ್ ನಲ್ಲಿ ಇರುವ ಗೋಗಟೆ ಎಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ರಾಜ್ಯ ಕೌಶಲ್ಯಾಭಿವೃದ್ಧಿ ನಿಗಮದ ವತಿಯಿಂದ ಎಂಜಿನಿಯರಿಂಗ್, ಡಿಪ್ಲೊಮಾ ಮತ್ತು ಐಟಿಐ ಪದವೀಧರರಿಗೆ ಡಿ.23ರಂದು ಉದ್ಯೋಗ ಮೇಳ ನಡೆಯಲಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.ಜಿಲ್ಲೆಯ ಸಚಿವರು ಮತ್ತು ಜನಪ್ರತಿನಿಧಿಗಳ ಜತೆ ಶುಕ್ರವಾರ ಇಲ್ಲಿನ ಸುವರ್ಣ ಸೌಧದಲ್ಲಿ ಸಭೆ ನಡೆಸಿದ ಅವರು, ಈ ವಿಚಾರ ತಿಳಿಸಿದರು. ಓಲಾ, […]

ಉತ್ತರ ಪ್ರದೇಶದಲ್ಲಿ ಈ ಹಿಂದೆ ಅಧಿಕಾರದಲ್ಲಿದ್ದ ಪ್ರತಿಪಕ್ಷಗಳು ಕೆಲವೇ ಜಾತಿಗಳಿಗಾಗಿ ಕೆಲಸ ಮಾಡಿದ್ದವು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಟೀಕಿಸಿದ್ದಾರೆ.ನಿಷಾದ್ ಪಕ್ಷ’ದ ಜತೆಗೂಡಿ ಬಿಜೆಪಿ ಆಯೋಜಿಸಿದ್ದ ‘ಸರ್ಕಾರ್ ಬನಾವೊ, ಅಧಿಕಾರ್ ಪಾವೊ’ ರ್‍ಯಾಲಿ ಉದ್ದೇಶಿಸಿ ಅವರು ಮಾತನಾಡಿದ್ದಾರೆ.ಸಮಾಜವಾದಿ ಪಕ್ಷ ಮತ್ತು ಬಹುಜನ ಸಮಾಜ ಪಕ್ಷಗಳು ಉತ್ತರ ಪ್ರದೇಶದಲ್ಲಿ ಸರ್ಕಾರ ರಚಿಸಿದ್ದಾಗಲೆಲ್ಲಾ ಅವರ ಜಾತಿಗಾಗಿ ಮಾತ್ರ ಕೆಲಸ ಮಾಡಿದ್ದರು. ಆದರೆ ಪ್ರಧಾನಿ ನರೇಂದ್ರ ಮೋದಿಯವರು ಮಾತ್ರ ಎಲ್ಲ ಹಿಂದುಳಿದ […]

ಭೂತಾನ್ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ನ್ಗಡಗ್ ಪೆಲ್ ಗಿ ಖೋರ್ಲೋ ಪ್ರಶಸ್ತಿಯನ್ನು ಭಾರತದ ಪ್ರಧಾನಿ ನರೇಂದ್ರ ಮೋದಿಯವರಿಗೆ ಪ್ರದಾನ ಮಾಡಲಾಗುವುದು ಅಂತ ತಿಳಿಸಿದೆ.

  ಬೆಳಗಾವಿಯಲ್ಲಿ  ನಡೆಯುತ್ತಿರುವ ಚಳಿಗಾಲದ ಅಧಿವೇಶನಲದಲ್ಲಿ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಇಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವುಕುಮಾರ್‌ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ. ಡಿಗ್ರೀ ಓದಿ ಸರ್ಟೀಫಿಕೆಟ್‌ ಪಡೆದ ಯುವಕರಿಗೆ ಇನ್ನು ಉದ್ಯೋಗವಿಲ್ಲ.. ಹಾಗಾಗಿ ಉದ್ಯೋಗ ನೀಡಿ ಅಥವಾ ಭತ್ಯ ನೀಡಿ ಎಂದು ಕಾಂಗ್ರೆಸ್‌ ಕಾರ್ಯಕರ್ತರು ಮತ್ತು ಕಾಂಗ್ರೆಸ್ನ್ ಗಣ್ಯ ನಾಯಕರು ಪ್ರತಿಭಟನೆ ಮಾಡಿದ್ದಾರೆ.  

ಅತಿಥಿ ಉಪನ್ಯಾಸಕರ ನೇಮಕ ‌ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ  ಸದನದಲ್ಲಿ ಪ್ರಸ್ತಾಪ ಮಾಡಿದ್ದಾರೆ…ಕರ್ನಾಟಕದಲ್ಲಿ ಪ್ರಥಮ ದರ್ಜೆ ಕಾಲೇಜು 430 ಇವೆ.ಅದರಲ್ಲಿ 14ಸಾವಿರಕ್ಕೂ ಹೆಚ್ಚು ಜನ ಅತಿಥಿ ಉಪನ್ಯಾಸಕರಿದ್ದಾರೆ.ಬಹಳ ಜನ PHD, ಮಾಸ್ಟರ್ ಡಿಗ್ರಿ ಮಾಡಿದ್ದಾರೆ.ಕಾಲೇಜು ನಡೆಯುವ ವೇಳೆ ವೇತನ ನೀಡಿ ಕೆಲಸ ಮಾಡಿಸಿಕೊಳ್ಳಲಾಗ್ತಿದೆ.ಅವರು ಈಗ ವಿಧಾನಸೌಧದಲ್ಲಿ ಪ್ರತಿಭಟನೆ ಮಾಡ್ತಿದ್ದಾರೆ.ನನಗೂ ಬಂದು ಮನವಿ ನೀಡಿದ್ದಾರೆ.ಅವರದ್ದು ಎರಡು ಬೇಡಿಕೆ.12 ತಿಂಗಳು ವೇತನ ನೀಡಬೇಕು ಮತ್ತು ದೆಹಲಿಯಲ್ಲಿ 16ಸಾವಿರ ಜನ ಅತಿಥಿ ಉಪನ್ಯಾಸಕರನ್ನ ನೇಮಕ […]

  ಅತ್ಯಾಚಾರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ಮಾಜಿ ಸ್ಪೀಕರ್ ಕೆ.ಆರ್. ರಮೇಶ್ ಕುಮಾರ್ ವಿರುದ್ಧ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಶುಕ್ರವಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಇದು ಅತ್ಯಂತ ದುಃಖಕರ, ದುರದೃಷ್ಟದ ಹೇಳಿಕೆಯಾಗಿದೆ.ದೇಶವು ಇನ್ನೂ ಸ್ತ್ರೀದ್ವೇಷ ಹೊಂದಿರುವ ಸಾರ್ವಜನಿಕ ಪ್ರತಿನಿಧಿಗಳನ್ನು ಹೊಂದಿದೆ ಎಂದಿದ್ದಾರೆ.ಅತ್ಯಾಚಾರ ತೆಡಯಲು ಸಾಧ್ಯವಾಗದಿದ್ದಾಗ ಮಲಗಿ ಆನಂದಿಸಿ ಎಂದು ಹಿರಿಯ ಕಾಂಗ್ರೆಸ್ ಮುಖಂಡ ರಮೇಶ್ ಕುಮಾರ್ ಗುರುವಾರ ಸದನದಲ್ಲಿ ನೀಡಿದ್ದ ಹೇಳಿಕೆ ರಾಷ್ಟ್ರದಾದ್ಯಂತ ತೀವ್ರ […]

ಗೋವಾದ ಮಾಜಿ ಸಚಿವೆ ಮತ್ತು ಎರಡು ಬಾರಿಯ ಶಾಸಕಿ ಅಲಿನಾ ಸಲ್ದಾನಾ ತಮ್ಮ ಶಾಸಕತ್ವಕ್ಕೆ ರಾಜೀನಾಮೆ ನೀಡಿ, ರಾಷ್ಟ್ರ ರಾಜಧಾನಿಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಮ್ಮುಖದಲ್ಲಿ ಆಮ್ ಆದ್ಮಿ ಪಾರ್ಟಿ ಸೇರಿದ್ದಾರೆ. ಇದು ರಾಜ್ಯ ಬಿಜೆಪಿ ಪಾಲಿಗೆ ಆಘಾತಕಾರಿ ಬೆಳವಣಿಗೆಯಾಗಿದೆ.ಪ್ರಸಕ್ತ ವಿಧಾನಸಭಾ ಅವಧಿಯಲ್ಲಿ ಬಿಜೆಪಿಗೆ ರಾಜೀನಾಮೆ ನೀಡಿದ ಮೊದಲ ಶಾಸಕಿ ಇವರಾಗಿದ್ದಾರೆ. ಈ ಬೆಳವಣಿಗೆಗೆ ಕ್ಷಿಪ್ರವಾಗಿ ಸ್ಪಂದಿಸಿರುವ ರಾಜ್ಯ ಬಿಜೆಪಿ ಅಧ್ಯಕ್ಷ ಸದಾನಂದ ಶೇಟ್ ತಾನಾವಡೆ ಪಕ್ಷ ವಿರೋಧಿ […]

ರಮೇಶ್ ಕುಮಾರ ಮಾಜಿ ಸ್ವೀಕರ್ ಆಗಿ ನಿನ್ನೆ ಮಾತನಾಡಿದ ಮಾತು ಖಂಡನೀಯ ರಮೇಶ್ ಕುಮಾರ್ ಉದ್ಘಟತನ ವರ್ತನೆ ಮಾಡಿದ್ದಾರೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ…ಇದು ಮಹಿಳಾ ಸಮಾಜಕ್ಕೆ ಅಪಚಾರ ಮಾಡುವಂತೆ ಮಾತನಾಡಿರುವುದು ಖಂಡನೀಯವಾಗಿದೆ..ರಮೇಶ್‌ ಕುಮಾರ್‌ ಕ್ಷಮೆ ಕೇಳುವಂತೆ ಒತ್ತಾಯ ಮಾಡುತ್ತೇವೆ ರಮೇಶ್ ಕುಮಾರ್ ಮಾತನಾಡುವಾಗ ಅವರ ಮಾತನ್ನ ಸ್ವೀಕರ್ ಏಂಜಯ್ ಮಾಡುತ್ತಿದ್ದಾ ವಿಚಾರಕ್ಕೆ ಮಾತನಾಡಿದ ಅವರು , ಸ್ವೀಕರ್‌ ಅವರು, ಸಹಜವಾಗಿಯೇ ಮಾತನಾಡಿದ್ದಾರೆ ಸದನದಲ್ಲಿ ರಮೇಶ್‌ ಕುಮಾರ್‌ ಗೆ ಒತ್ತಾಯಿಸುತ್ತೇವೆ […]

Advertisement

Wordpress Social Share Plugin powered by Ultimatelysocial