ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅರ್ಚಕರು ಹಾಗೂ ನೌಕರರಿಗೆ ಮುಜರಾಯಿ ಇಲಾಖೆ ದಸರಾ ಹಬ್ಬಕ್ಕೆ ಬಂಪರ್ ಕೊಡುಗೆ ನೀಡಿದೆ. ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಜರಾಯಿ ಹಜ್ ಮತ್ತು ವಕ್ಪ್ ಸಚಿವರಾದ ಶಶಿಕಲಾ ಜೊಲ್ಲೆ ಅವರು, ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅರ್ಚಕರಿಗೆ ವಿಮಾ ಯೋಜನೆ ಹಾಗೂ ನೌಕರರಿಗೆ 6ನೇ ವೇತನ ಆಯೋಗದ ಶಿಫಾರಸ್ಸಿನಂತೆ ವೇತನ ಜಾರಿಗೆ ಆದೇಶ ಹೊರಡಿಸಲಾಗಿದೆ ಎಂದು ತಿಳಿಸಿದರು. ಮುಜರಾಯಿ ಇಲಾಖೆಯ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸುವ […]

ಕಳೆದ ಕೆಲ ದಿನಗಳಿಂದ ವಿಪಕ್ಷ ನಾಯಕ ಸಿದ್ದರಾಮಯ್ಯು ಮತ್ತು ಮಾಜಿ ಮುಖ್ಯಮಂತ್ರಿ ಹೆಚ್. ಡಿ ಕುಮಾರಸ್ವಾಮಿ ಮಧ್ಯ  ಮಾತಿನ ಸಮರ ನಡೆಯುತ್ತಿದೆ. ಅದರ ನಡುವೆ ಇಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕಾಂಗ್ರೆಸ್​ ಸೇರಲು ಮುಂದಾಗಿದ್ದಾರೆ ಎಂದು ಹೆಚ್​​.ಡಿ. ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಹೆಚ್​​.ಡಿ. ಕುಮಾರಸ್ವಾಮಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನವರ ಕುರಿತು ಗಂಭೀರ ಆರೋಪ ಮಾಡಿದ್ದಾರೆ. ಸಿದ್ದರಾಮಯ್ಯ ದಿಢೀರ್​ ಅಂತ ಸೋನಿಯಾ ಗಾಂಧಿ ಭೇಟಿ ಆಗಿದ್ದೇಕೆ.? […]

ಸಿಎಂ ಬಸವರಾಜ ಬೊಮ್ಮಾಯಿ ಅವರು ಸಿಂದಗಿ–ಹಾನಗಲ್​ ಉಪ ಚುನಾವಣೆಗೆ ಸಂಬಂಧಿಸಿದಂತೆ ದಾವಣೆಗೆರೆ ಜಿಎಂಐಟಿಯಲ್ಲಿ ಸಚಿವರಾದ ಬಿ.ಸಿ. ಪಾಟೀಲ, ಸುನೀಲ್​ ಕುಮಾರ್​ ಸೇರಿದಂತೆ ಪ್ರಮುಖ ಮುಖಂಡರ ಜೊತೆಗೆ ಗುಪ್ತ ಸಭೆ ನಡೆಸಿದ್ದಾರೆ. ಸೋಮವಾರ ರಾತ್ರಿ ದಾವಣಗೆರೆಗೆ ಹೋಗಿದ್ದ ಸಿಎಂ ಬೊಮ್ಮಾಯಿ, ಗುಪ್ತ ಸಭೆ ನಡೆಸಿದ್ದು, ಇಂದು ಹಾವೇರಿ ಜಿಲ್ಲೆಯ ಇನ್ನೂ ಕೆಲವು ನಾಯಕರೊಂದಿಗೆ ಇನ್ನೊಂದು ಸುತ್ತಿನ ಸಭೆ ನಡೆಸಲಿದ್ದಾರೆ. ಚುನಾವಣೆ ನಿರ್ವಹಣೆಗೆ ಪ್ರತ್ಯೇಕ ಸಮಿತಿಯನ್ನ ಬೊಮ್ಮಾಯಿ ರಚಿಸಲಿದ್ದಾರೆ ಎಂದು ಬಿಜೆಪಿಯ ಪ್ರಮುಖರು […]

ಕಲ್ಲಿದ್ದಲು ಕೊರತೆ, ವಿದ್ಯುತ್ ಕಡಿತ ವಿಚಾರವಾಗಿ ನಾನು ಕೂಡ ವಿಶ್ಲೇಷಣೆ ಮಾಡುತ್ತಿದ್ದೇನೆ. ನಮ್ಮ ಕಾಲದಲ್ಲಿ ವಿದ್ಯುತ್ ಉತ್ಪಾದನೆ ಅಗತ್ಯಕ್ಕಿಂತ ಹೆಚ್ಚಾಗಿ, ಅದನ್ನು ಬೇರೆ ರಾಜ್ಯಗಳಿಗೆ ಮಾರಾಟ ಮಾಡುತ್ತಿದ್ದೆವು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದರು. ಸದ್ಯ ನನಗೆ ಬಂದಿರುವ ಮಾಹಿತಿ ಪ್ರಕಾರ ಒಂದೊಂದು ದಿನದ ಕಲ್ಲಿದ್ದಲು ಮಾತ್ರ ಇದೆ. ಇದು ರಾಜ್ಯ, ಕೇಂದ್ರ ಸರ್ಕಾರದ ವೈಫಲ್ಯ. ಕಲ್ಲಿದ್ದಲು ಕೊರತೆಗೆ ಬೇರೆ ಕಾರಣವೇನಾದರೂ ಇದೆಯೇ ಎಂಬ ಬಗ್ಗೆ ಮಾಹಿತಿ ಪಡೆಯುತ್ತಿದ್ದೇನೆ […]

ಆಮ್​ ಆದ್ಮಿ ಪಕ್ಷದ ನಾಯಕ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್​ ಅವರು ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ದೂರು ಹೇಳುವ ಒಂದೂ ಅವಕಾಶವನ್ನು ಬಿಡುವುದಿಲ್ಲ. ಇದೀಗ ದೇಶದ ಕೆಲವು ರಾಜ್ಯಗಳಿಗೆ ಕಲ್ಲಿದ್ದಲಿನ ಪೂರೈಕೆ ಕಡಿಮೆಯಾಗಿ ವಿದ್ಯುತ್ ಉತ್ಪಾದನೆಯಲ್ಲಿ ವ್ಯತ್ಯಯವಾಗುತ್ತಿದೆ ಎಂಬ ಕೂಗು ಕೇಳಿಬರುತ್ತಿದೆ. ಈ ಸಂದರ್ಭದಲ್ಲಿ ಕೇಜ್ರಿವಾಲ್​ ಕೂಡ ವಿದ್ಯುತ್​ ಉತ್ಪಾದಕ ಘಟಕಗಳಿಗೆ ಕೇಂದ್ರದಿಂದ ಕಲ್ಲಿದ್ದಲು ಪೂರೈಕೆ ಕಡಿಮೆ ಆಗಿ ದೆಹಲಿಗೆ ವಿದ್ಯುತ್​ ಅಭಾವ ಎದುರಾಗುವ ಚಿಂತಾಜನಕ ಸ್ಥಿತಿ ಇದೆ […]

ರಾಜ್ಯದ ಕೆಲವೆಡೆಗಳಲ್ಲಿ ರಾಷ್ಟ್ರೀಯ ಹೆದ್ದಾರಿಗಳು ಹದಗೆಟ್ಟಿರುವುದು ತಮ್ಮ ಗಮನಕ್ಕೆ ಬಂದಿದ್ದು, ಈ ಬಗ್ಗೆ ಕಾಲಮಿತಿಯೊಳಗೆ ತುರ್ತಾಗಿ ದುರಸ್ತಿ ಕಾರ್ಯವನ್ನು ಕೈಗೆತ್ತಿಕೊಳ್ಳಬೇಕೆಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲರು ರಾಷ್ಟ್ರೀಯ ಹೆದ್ದಾರಿ ನಿರ್ವಹಣಾಧಿಕಾರಿಗಳಿಗೆ ಗಡುವು ನೀಡಿದ್ದಾರೆ.. ವಿಕಾಸಸೌಧದಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಕೈಗೊಂಡಿರುವ ಕೆಲಸ ಕಾರ್ಯಗಳ ಪ್ರಗತಿಯನ್ನು ಪರಿಶೀಲಿಸಿದ ಬಳಿಕ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಅವರು, ಈ ಬಾರಿ ಮಳೆಯ ಪರಿಣಾಮದಿಂದಾಗಿ ಪೂನಾ–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯೂ ಸೇರಿದಂತೆ ಹಲವು ಹೆದ್ದಾರಿಗಳಲ್ಲಿ ಗುಂಡಿಗಳು ನಿರ್ಮಾಣವಾಗಿ ವಾಹನ […]

 ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಭಾರತೀಯ ಬಾಹ್ಯಾಕಾಶ ಸಂಘಕ್ಕೆ ಚಾಲನೆ ನೀಡಲಿದ್ದಾರೆ. ಉದ್ಘಾಟನಾ ಕಾರ್ಯಕ್ರಮದ ಬಳಿಕ ಪ್ರಧಾನಿ ಮೋದಿ ಬಾಹ್ಯಾಕಾಶ ಕ್ಷೇತ್ರದ ಉದ್ಯಮಿಗಳೊಂದಿಗೆ ಸಂವಾದ ನಡೆಸಿದ್ದಾರೆ.  ಪ್ರಧಾನ ಮಂತ್ರಿಯವರ ಆತ್ಮನಿರ್ಭರ ಭಾರತ ದೃಷ್ಟಿಕೋನವನ್ನು ಪ್ರತಿಧ್ವನಿಸುವ ಐ.ಎಸ್.ಪಿ.ಎ. ಭಾರತವನ್ನು ಸ್ವಾವಲಂಬಿ, ತಾಂತ್ರಿಕವಾಗಿ ಮುಂದುವರಿದ ಹಾಗೂ ಬಾಹ್ಯಾಕಾಶ ರಂಗದಲ್ಲಿ ಪ್ರಮುಖ ಪ್ಲೇಯರ್‌ ಆಗಿ ಮಾಡಲು ಸಹಾಯ ಮಾಡುತ್ತದೆ ಎಂದು ಈ ಬಗ್ಗೆ ಅಧಿಕೃತ ಹೇಳಿಕೆ ನೀಡಿದ ಪ್ರಧಾನ ಮಂತ್ರಿಗಳ ಕಚೇರಿ ತಿಳಿಸಿದೆ. […]

ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರರೋಗ ವಿಜ್ಞಾನ ಸಂಸ್ಥೆ 25ನೇ ಘಟಿಕೋತ್ಸವದಲ್ಲಿ ಕನ್ನಡಕ್ಕೆ ಅಪಮಾನ ಮಾಡಲಾಗಿದೆ ಎಂದು ಎಚ್‌.ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ .ಈ ಸಂಬಂಧ ಟ್ವೀಟ್ ಮಾಡಿರುವ ಕುಮಾರಸ್ವಾಮಿ ಕನ್ನಡ ಕಟುಕರ ಕೈಯಲ್ಲಿ ಸಿಕ್ಕಿಕೊಂಡಿದೆ ಎಂದಿದ್ದಾರೆ. ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರು ಹಾಗೂ ಸಂಸದರಿದ್ದ ವೇದಿಕೆಯಲ್ಲೇ ಕನ್ನಡವನ್ನು ಮೂರನೇ ಸ್ಥಾನಕ್ಕಿಳಿಸಿರುವುದು ಅಕ್ಷಮ್ಯ ಎಂದಿದ್ದಾರೆ. ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರರೋಗ ವಿಜ್ಞಾನ ಸಂಸ್ಥೆ25ನೇ ಘಟಿಕೋತ್ಸವದಲ್ಲಿ ಹಿಂದಿಗೆ ಅಗ್ರಸ್ಥಾನ […]

ಕೇಂದ್ರ ಗೃಹ ಸಚಿವ ಅಮಿತ್ ಶಾ ಕೇಂದ್ರ ವಿದ್ಯುತ್ ಸಚಿವ ಆರ್ ಕೆ ಸಿಂಗ್, ಕೇಂದ್ರ ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಶಿ ಮತ್ತು ರಾಷ್ಟ್ರೀಯ ಉಷ್ಣ ವಿದ್ಯುತ್ ನಿಗಮ ನಿಯಮಿತ ಅಧಿಕಾರಿಗಳೊಂದಿಗೆ ದೆಹಲಿಯ ಗೃಹ ವ್ಯವಹಾರಗಳ ಸಚಿವಾಲಯದ ಕಚೇರಿಯಲ್ಲಿ ಉನ್ನತ ಮಟ್ಟದ ಸಭೆ ನಡೆಸಿದರು. ದೇಶದಲ್ಲಿ ಕಲ್ಲಿದ್ದಲು ಕೊರತೆಯ ವರದಿಗಳ ಹಿನ್ನೆಲೆಯಲ್ಲಿ ಸಂಭವನೀಯ ವಿದ್ಯುತ್ ಬಿಕ್ಕಟ್ಟಿನ ಬಗ್ಗೆ ಚರ್ಚೆ ನಡೆಯಿತು. ತೀವ್ರ ಕಲ್ಲಿದ್ದಲು ಕೊರತೆಯ ಹಿನ್ನೆಲೆಯಲ್ಲಿ ಹಲವಾರು ರಾಜ್ಯಗಳು ವಿದ್ಯುತ್ ನಿಲುಗಡೆಗೆ […]

ರಾಜ್ಯದ ಪ್ರಬಲ ಬಿಜೆಪಿ ನಾಯಕ ಬಿ.ಎಸ್​. ಯಡಿಯೂರಪ್ಪ ನಾಲ್ಕು ಬಾರಿ ಸಿಎಂ ಆಗಿದ್ದರೂ ಸಹ ಅವರು ಪೂರ್ಣ ಅವಧಿಗೆ ಅಧಿಕಾರವನ್ನು ನಿರ್ವಹಿಸಿರಲಿಲ್ಲ. ವಯಸ್ಸಿನ ಕಾರಣಕ್ಕೆ ಇದೀಗ ಅವರನ್ನು ಅಧಿಕಾರದಿಂದ ಇಳಿಸಿ ಬಸವರಾಜ ಬೊಮ್ಮಾಯಿ ಅವರನ್ನು ಸಿಎಂ ಸ್ಥಾನಕ್ಕೆ ಏರಿಸಲಾಗಿದೆ. ಇದು ಸಾಮಾನ್ಯವಾಗಿ ಯಡಿಯೂರಪ್ಪ ಅವರಿಗೂ ಸಹ ಅಸಮಾಧಾನಕ್ಕೆ ಕಾರಣವಾಗಿರುವುದು ಸುಳ್ಳಲ್ಲ. ಆದರೆ, ಕಾಂಗ್ರೆಸ್ ನಾಯಕರು​ ಕಳೆದ ಎರಡು ತಿಂಗಳಿನಿಂದ ಬಿ.ಎಸ್​. ಯಡಿಯೂರಪ್ಪ ಅವರಿಗೆ ಬಿಜೆಪಿ ಮೋಸ ಮಾಡಿದೆ ಎಂದು ಮಾತನಾಡುತ್ತಿದ್ದಾರೆ. […]

Advertisement

Wordpress Social Share Plugin powered by Ultimatelysocial