ಬೃಹತ್ ಬೆಂಗಳೂರಿನ ಅಭಿವೃದ್ಧಿಯಲ್ಲಿ ಜನರ ಪಾಲ್ಗೊಳ್ಳುವಿಕೆ ಅಗತ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಮುಖ್ಯಮಂತ್ರಿ ನಗರೋತ್ಥಾನ ಯೋಜನೆಯಡಿ ರಾಜಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ಶಿವನಗರ 1ಮತ್ತು 8ನೇ ಮುಖ್ಯರಸ್ತೆ ಕೂಡುವ  ಸ್ಥಳದಲ್ಲಿ 71.98 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಇಂಟಿಗ್ರೇಟೆಡ್ ಮೇಲ್ಸೇತುವೆಯನ್ನು ಉದ್ಘಾಟಿಸಿ ಬಳಿಕ ಮಾತನಾಡಿ ಸಿಎಂ ಜನರಿಂದ ಸಲಹೆ ಸೂಚನೆಗಳನ್ನು ಪಡೆಯಲು ಯೋಜನೆ ರೂಪಿಸಲಾಗುತ್ತಿದೆ.  ಬೆಂಗಳೂರಿನ ಎಲ್ಲಾ ಸೇವೆಗಳನ್ನು ಒಂದೇ ಸೂರಿನಡಿ ಮೊಬೈಲ್‌ನಲ್ಲಿ ಲಭ್ಯವಾಗುವಂತೆ ಮಾಲಾಗುತ್ತಿದ್ದು, ಆಧುನಿಕ […]

ಬೆಂಗಳೂರು, ಅಕ್ಟೋಬರ್ 04 : ಟಾಟಾ ಟೆಕ್ನಾಲಜೀಸ್ ಸಂಸ್ಥೆಯ ಅಧ್ಯಕ್ಷ ಆನಂದ್ ಭಡೆ ಅವರು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಚರ್ಚಿಸಿದರು.ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮಾ, ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿ ಜಿ.ಜಗದೀಶ್, ಕೌಶಲ್ಯಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಸೆಲ್ವಕುಮಾರ್ ಉಪಸ್ಥಿತರಿದ್ದರು.  

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನ ರಾಜಾಜಿನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಶಿವನಹಳ್ಳಿ ಬಳಿ ನಿರ್ಮಿಸಲಾಗಿರುವ ಇಂಟಿಗ್ರೇಟೆಡ್ ರಸ್ತೆ ಮೇಲ್ಸೇತುವೆಯನ್ನು ಇಂದು ಲೋಕಾರ್ಪಣೆ ಮಾಡಿದರು. ಇದೇ ಸಂದರ್ಭದಲ್ಲಿ ಹಸುವಿಗೆ ಮುಖ್ಯಮಂತ್ರಿಗಳು ವಿಶೇಷ ಪೂಜೆ ಮಾಡಿದರು. ಈ ಸಂದರ್ಭದಲ್ಲಿ ಸಚಿವರಾದ ವಿ ಸೋಮಣ್ಣ , ಶಾಸಕ ಸುರೇಶ್ ಕುಮಾರ್ ಮತ್ತು ಇತರರು ಉಪಸ್ಥಿತರಿದ್ದರು. ಸಚಿವ ಕೆ. ಗೋಪಾಲಯ್ಯ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.  

ಹಾವೇರಿ ಹಾನಗಲ್  ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ  ಸಭೆ ನಡೆಸಿದರು. ವಿವಿಧ ಕರ್ತವ್ಯ ನಿಭಾವಣೆಗೆ ನೋಡಲ್ ಅಧಿಕಾರಿಗಳನ್ನಾಗಿ ಸಂಜಯ ಶೆಟ್ಟೆಣ್ಣಯವರನ  ನೇಮಿಸಿದರು.   ಸಭೆ ಬಳಿಕ ಮತನಾಡಿದ ಅವರು  ಚುನಾವಣಾ ಕರ್ತವ್ಯಗಳನ್ನು ಗಂಭೀರವಾಗಿ ಪರಿಗಣಿಸಿ ಇಂದಿನಿದಲೇ ತಮಗೆ ವಹಿಸಿದ ಜವಾಬ್ದಾರಿಗಳನ್ನು  ನಿಭಾಯಿಸಲು ಕಾರ್ಯಪ್ರವೃತ್ತರಾಗಿ ಎಂದು ಸೂಚನೆ ನೀಡಿದರು.ಹಾನಗಲ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ  ಯಾವುದೇ ರಾಜಕೀಯ ಹಾಗೂ ರಾಜಕೀಯೇತರ  ಕಾರ್ಯಕ್ರಮ ನಡೆದಲ್ಲಿ ಫ್ಲೈಯಿಂಗ್ ಸ್ಕ್ವಾಡ್ […]

ಸಿಂದಗಿ ಮತ್ತು ಹಾನಗಲ್‌ ಉಪಚುನಾವಣೆಯ ಹಿನ್ನೆಲೆಯಲ್ಲಿ ಹಾನಗಲ್‌ ಮತ್ತು ಸಿಂದಗಿ ಕ್ಷೇತ್ರಕ್ಕೆ ಚುನಾವಣಾ ಉಸ್ತುವಾರಿಗಳನ್ನು ನೇಮಕ ಮಾಡಲಾಗಿದೆ. ಚುನಾವನಾ ಉಸ್ತುವಾರಿಗಳ ಆಯ್ಕೆಯಲ್ಲಿ ಬಿ.ವೈ ವಿಜಯೇಂದ್ರನನ್ನು ಕೈಬಿಟ್ಟಿರುವುದು, ಈಗಾಗಲೇ ಹಲವು ಅನುಮಾನಗಳು ಹುಟ್ಟಿಹಾಕಿಕೊಂಡಿವೆ… ರಾಜ್ಯದಲ್ಲಿ  ಬಿಜೆಪಿ ಅಧಿಕಾರಕ್ಕೆ  ಬಂದ ನಂತರ ವಿಜಯೇಂದ್ರ ಚುನಾವಣೆಯ ಉಸ್ತುವಾರಿ ವಹಿಸಿಕೊಂಡು ಗೆಲ್ಲಲು ಸಾಧ್ಯವಿಲ್ಲದ ಕ್ಷೇತ್ರಗಳಲ್ಲೀಯೂ ಪಕ್ಷವನ್ನು ಸಂಘಟಿಸಿ ಅಭ್ಯಾರ್ಥಿಗಳ ಗೆಲುವಿನ ಕಾರಣೀಭೂತರಾಗಿದ್ದಾ ವಿಜಯೇಂದ್ರನ್ನು ಚುನಾವಣಾ ಉಸ್ತುವಾರಿಯಿಂದ ಕೈ ಬಿಟ್ಟಿರುವುದು ಭಾರಿ ಚರ್ಚೆಗೆ ಗ್ರಾಸ ವಾಗಿದೆ.ಅಕ್ಟೋಬರ್‌  30ರಂದು […]

  ಮುಂಬರುವ ವಿಧಾನಸಭಾ ಉಪ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷವು ಹಾನಗಲ್ ಹಾಗೂ ಸಿಂದಗಿ ಎರಡೂ ಕ್ಷೇತ್ರಗಳಲ್ಲಿ ಜಯಗಳಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು. ಅವರು  ಬಳ್ಳಾರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತ, ಬಿಜೆಪಿ ಶಿಸ್ತಿನ ಪಕ್ಷವಾಗಿದ್ದು, ಇಂದು ನಡೆಯುವ ಕೋರ್ ಕಮಿಟಿ ಸಭೆಯಲ್ಲಿ ಈ ಕ್ಷೇತ್ರದಿಂದ ತರಿಸಿಕೊಂಡ ವರದಿಯ ಕುರಿತು ಚರ್ಚಿಸಿ, ಪಕ್ಷದ ಸಂಸದೀಯ ಮಂಡಳಿಗೆ ಅಭ್ಯರ್ಥಿಗಳ ಹೆಸರು ಶಿಫಾರಸು ಮಾಡಲಾಗುವುದು. ಶೀಘ್ರವೇ ಅಭ್ಯರ್ಥಿಯ ಹೆಸರು ಪ್ರಕಟವಾಗಲಿದೆ. ಪಕ್ಷವು […]

  ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಗೆ ಹುಚ್ಚು ಹಿಡಿದಿದೆ ಅವರನ್ನು ಆಸ್ಪತ್ರೆಗೆ ಸೇರಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆಎಸ್ ಈಶ್ವರಪ್ಪ ವ್ಯಂಗ್ಯವಾಡಿದರು.. ಸಿದ್ದರಾಮಯ್ಯ ಗೆ  ಮತ್ತೊಮ್ಮೆ ಮುಖ್ಯಮಂತ್ರಿ ಯಾಗಬೇಕೆಂಬ ಹುಚ್ಚು ಹಿಡಿದಿದೆ ಹೇಳಿಕೆಗೆ  ಡಿಕೆ ಶಿವಕುಮಾರ್ ಗೆ ತಿರುಗೇಟು ನೀಡಿದ್ದ್ದಾರೆರೆ  ಬಿಜೆಪಿಯವರನ್ನು ಎಳೆದುಕೊಳ್ಳಬೇಕು ಅನ್ನೋ ಹುಚ್ಚು ಆಸ್ಪತ್ರೆಗೆ ಸೇರಿಸಬೇಕು ಇದಕ್ಕೆ ಬೇರೆ ಏನು ಉತ್ತರ ಇಲ್ಲ ಎಂದು ಲೇವಡಿ ಮಾಡಿದರು. ಮುಂಬರುವ ವಿಧಾನಸಭೆ ಚುನಾವಣೆ ಮುನ್ನವೇ ಕಾಂಗ್ರೆಸ್ ಎರಡು […]

ಈ ಹಿಂದೆನ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಈಗಾಗಲೇ ಬಿಜೆಪಿ ಪಕ್ಷ ಕೆಲವೆಡೆ ಮೇಲುಗೈ ಸಾಧಿಸಿದೆ. ಅದೇ ವೇಗದಲ್ಲಿಯೇ ಮುಂಬರುವ ಉಪ ಚುನಾವಣೆಯಲ್ಲಿ ಕೂಡ  ಗೆಲುವನ್ನು ಸಾಧಿಸಲು ಪಣ ತೊಟ್ಟು ನಿಂತಿದೆ….ಹೌದು ಸಿಂದಗಿ ಮತ್ತು ಹಾನಗಲ್‌ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಸಂಭವನಿಯ ಅಭ್ಯರ್ಥಿಗಳ ಬಗ್ಗೆ ಕುರಿತು ಇಂದು ಸಭೆ ನಡೆಸುವುದಾಗಿ ಸಿಎಂ ಬೊಮ್ಮಾಯಿ ಹೇಳಿದ್ರು ….. ಇಂದು ನಡೆಯಲಿರುವ ಪಕ್ಷದ ರಾಜ್ಯ ಪ್ರಮುಕರ ಸಮಿತಿ ಸಭಯಲ್ಲಿ ಚರ್ಚಿಸಿ  ವರಿಷ್ಠರಿಗೆ  ಶಿಫಾರಸ್ಸು  ಕಳುಹಿಸಲಾಗುವುದು […]

ಖಾದಿ ಮತ್ತು ಗ್ರಾಮೋದ್ಯೋಗ ಉತ್ತೇಜನಕ್ಕೆ ಸರ್ಕಾರದ ಆದ್ಯತೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರು, ಅಕ್ಟೋಬರ್ 2- ರಾಜ್ಯದಲ್ಲಿ ಖಾದಿ ಮತ್ತು ಗ್ರಾಮೋದ್ಯೋಗ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು. ಇದಕ್ಕಾಗಿ ವಿಶೇಷ ಕಾರ್ಯಕ್ರಮ ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಅವರು ಇಂದು ನಗರದ ಗಾಂಧಿ ಭವನದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಗಾಂಧಿ ಸ್ಮಾರಕ ನಿಧಿ ಮತ್ತು ಇತರ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಗಾಂಧೀ ಜಯಂತಿ […]

ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲ್ಲೂಕಿನ ಮುದಗಲ್ ಪಟ್ಟಣದ ಮಸ್ಕಿ ಉಪಚುನಾವಣೆ ಪ್ರಚಾರಕ್ಕೆ ಆಗಮಿಸಿದ ಮುಖ್ಯಮಂತ್ರಿ ಬಿ. ಎಸ್  ಯಡಿಯೂರಪ್ಪ. ಸವಿತಾ ಸಮಾಜ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು, ಸವಿತಾ ಸಮಾಜಕ್ಕೆ ನಮ್ಮ ಸಕಾ೯ರ ಲಾಕ್ ಡೌನ್ ವೇಳೆ ಒಂದು ಕುಟುಂಬಕ್ಕೆ 5000 ರೂಪಾಯಿ ಕೊಟ್ಟು ಆಸರೆಯಾಗಿದೆ,ಮಹಿಳೆಯರಿಗೆ ಭಾಗ್ಯ ಲಕ್ಷ್ಮೀ  ಬಾಂಡ್ ನೀಡಿದ್ದು  ಮಸ್ಕಿ ಕ್ಷೇತ್ರಕ್ಕೆ ನಮ್ಮ ಅಭ್ಯಥಿ೯  ಪ್ರತಾಪ ಗೌಡ ಅವರಿಗೆ  20 ಸಾವಿರ ಮತಗಳ ಲೀಡ್ ನಿಂದ ಬಂದ್ರೆ ನೀವು […]

Advertisement

Wordpress Social Share Plugin powered by Ultimatelysocial