ನಗರದ ಸಶಸ್ತ್ರ ಮೀಸಲು ಪಡೆ(ಸಿಎಆರ್‌ ಆವರಣದಲ್ಲಿ ಪೊಲೀಸರಿಗೆ ಅತ್ಯಾಧುನಿಕ ಮಟ್ಟದ ನವಿಕರಣ ವ್ಯಾಯಾಮಾ ಶಾಲೆ(ಜಿಮ್)ಗೆ ಹಾಗೂ ಕ್ರೀಡಾ ಮೈದಾನವನ್ನು ೧.೨೮ ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸುವ ಯೋಜನೆಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಗುರುವಾರ ಚಾಲನೆ ನೀಡಿದ್ದರು. ಮೈಸೂರು ರಸ್ತೆಯ ಸಿಎಆರ್‌ ಕೇಂದ್ರ ಹಾಗೂ ಆಡುಗೋಡಿ ಸಮೀಪದ ದಕ್ಷಿಣ ಸಿಎಎಆರ್‌ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವರು ನವೀಕರಣ ವ್ಯಾಯಾಮಾ ಶಾಲೆಗಳನ್ನು ವೀಕ್ಷಿಸಿದ್ರು. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: […]

  ಕೊರೋನಾ ಸಂಬಂಧಿತ ನಿರ್ಬಂಧಗಳನ್ನು ಎಲ್ಲೆಡೆಯೂ ಹೇರುವುದಕ್ಕೆ ಸಾಧ್ಯವಿಲ್ಲ ಅದರಿಂದ ಆರ್ಥಿಕತೆಯ ಮೇಲೆ ಪರಿಣಾಮ ಬೀರುತ್ತದೆ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಮುಂದಿನ ತಿಂಗಳಿನಿಂದ ಗಂಗಾ ಸಾಗರ್ ಮೇಳ ನಡೆಯಲಿರುವ ದಕ್ಷಿಣ 24 ಪರಗಣಾಸ್ ಜಿಲ್ಲೆಯ ಸಾಗರ್ ದ್ವೀಪದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿರುವ ಮಮತಾ ಬ್ಯಾನರ್ಜಿ, ಕೋಲ್ಕತ್ತಾ ಹಲವು ಮಂದಿಗೆ ರೈಲು, ವಿಮಾಗಳಲ್ಲಿ ಪ್ರಯಾಣದ ಮಾರ್ಗ ಬದಲಾವಣೆ ಮಾಡುವ ಪ್ರದೇಶವಾಗಿರುವುದರಿಂದ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿದೆ ಎಂದು ಹೇಳಿದ್ದಾರೆ. […]

  ಕರ್ನಾಟಕ ಧ್ವಜ ಸುಟ್ಟು, ಮಹಾನಾಯಕರ ಮೂರ್ತಿಗಳಿಗೆ ಅಪಮಾನ ಮಾಡಿ, ದರ್ಪಾ ಮೆರೆದಿರುವ ಎಂ.ಇ.ಎಸ್‌ ಪುಂಡರನ್ನ ರಾಜ್ಯದಲ್ಲಿ ನಿಷೇಧಿಸುವಂತೆ ನಾಳೆ ಹಲವು ಪ್ರತಿಭಟನಾಕಾರರು ಬಂದ್ಗೆ ಕರೆಕೊಟ್ಟಿದ್ದಾರೆ. ಆದ್ರೆ ಒತ್ತಾಯ ಪೂರ್ವಕವಾದ ಯಾವುದೆ ರ್ಯಾಲಿ, ಪ್ರತಿಭಟಣೆ ಮಾಡುವಂತಿಲ್ಲ. ಮಾಡಿದ್ರೆ ನಾವು ಅವರನ್ನ ವಶ ಪಡೆಯುತ್ತೇವೆ ಎಂದು ಖಡಕ್‌ ಎಚ್ಚರಿಕೆ ನೀಡಿದ್ದಾರೆ ಪೊಲೀಸ್‌ ಪಡೆ.

  ಕರ್ನಾಟಕ ಧ್ವಜ ಸುಟ್ಟು, ಮಹಾನಾಯಕರ ಮೂರ್ತಿಗಳಿಗೆ ಅಪಮಾನ ಮಾಡಿ, ದರ್ಪಾ ಮೆರೆದಿರುವ ಎಂ.ಇ.ಎಸ್‌ ಪುಂಡರನ್ನ ರಾಜ್ಯದಲ್ಲಿ ನಿಷೇಧಿಸುವಂತೆ ಆಗ್ರಹಿಸಿ ಇಂದು ಬೆಂಗಳೂರಿನ ಮೈಸೂರು ಬ್ಯಾಂಕ್‌ ವೃತ್ತದ ಬಳಿ ನಾರಾಯಣ ಗೌಡ ಅವರ ನೇತೃದಲ್ಲಿ ಕರವೆ ಕಾರ್ಯಕರ್ತರು ಪ್ರತಿಭಟನೆಗೆ ಮುಂದಾಗಿದ್ದ ವೇಳೆ ಪ್ರತಿಭಟನಾಕಾರರನ್ನ ಪೊಲೀಸರು ವಶ ಪಡೆದಿದ್ದಾರೆ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada

ಬೆಂಗಳೂರು:ಸಂಪುಟದಿಂದ ನನ್ನನ್ನು ತೆಗೆಯುವುದಾದರೆ ನಾನು ಸಚಿವ ಸ್ಥಾನ ತ್ಯಾಗ ಮಾಡಲು ಸಿದ್ದನಿದ್ದೇನೆ ಎಂದು ಗ್ರಾಮೀಣಾಭಿವೃದ್ದಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ಬುಧವಾರ ಹೇಳಿದ್ದಾರೆ. ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿಕೆಗೆ ಹುಬ್ಬಳ್ಳಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಪಕ್ಷ ಹಿರಿಯ ಸಚಿವರನ್ನು ಕೈ ಬಿಡುವುದಾದರೆ ಮೊದಲಿಗೆ ನಾನೇ ತಯಾರಿದ್ದೇನೆ. ಹಿರಿಯರನ್ನು ಕೈ ಬಿಟ್ಟರೆ ಪಕ್ಷ ಸಂಘಟನೆಯಲ್ಲಿ ಕೆಲಸ ಮಾಡುತ್ತೇವೆ. ತಾವಾಗಿಯೇ ಬಿಟ್ಟುಕೊಡಲು ಸಿದ್ದರಿದ್ದೀರಾ ಎನ್ನುವ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ನೀವು […]

ರಾಜ್ಯದಲ್ಲಿ ಸಿ.ಎಂ ಬದಲಾವಣೆ ಕೂಗು ಕೇಳಿ ಬರುತ್ತಿದೆ. ಈ ಕುರಿತು ಸಿ.ಎಂ ಬಸವರಾಜ್‌ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ರಾಜ್ಯದ ಸಿ.ಎಂ ಬಸವರಾಜ್‌ ಬೊಮ್ಮಾಯಿ ಅವರು, ಸಿ.ಎಂ ಬದಲಾವಣೆಯಲ್ಲಾ ಸುಳ್ಳು, ಇದು ಮಾಧ್ಯಮಗಳ ಸೃಷ್ಠಿ ಎಂದಿದ್ದಾರೆ. ಪಕ್ಷದ ಆಂತರಿಕ ಸಭೆಯಲ್ಲಿಯೂ ಸಹ ಸಿ.ಎಂ ಬದಲಾವಣೆ ಬಗ್ಗೆ ಸುದ್ಧಿ ಕೇಳಿಲ್ಲಾ. ಇದನ್ನ ಕೇಳುತ್ತಿರುವುದು ಮಾಧ್ಯಮದಲ್ಲೇ. ಮುಂದಿನ ೨೦೨೩ರ ಚುನಾವಣೆ ಪಕ್ಷ ಓಗ್ಗಟ್ಟಿನಿಂದ ಎದುರಿಸಲು ಸಜ್ಜಾಗಿದೆ. ಎಂದು ತಿಳಿಸಿದ್ದಾರೆ. ಇತ್ತೀಚಿನ ಸುದ್ದಿಗಳಿಗಾಗಿ […]

ನೈಟ್‌ ಕರ್ಫ್ಯೂ ಜಾರಿಗೊಳಿಸಿದ್ದಲ್ಲಿ ಉದ್ಯಮ ಕ್ಷೇತ್ರಕ್ಕೆ ಭಾರೀ ಹೊಡೆತ ಬೀಳಲಿದೆ. ಈಗಾಗಲೇ ಕೋವಿಡ್ ಎರಡು ಬಾರಿಯ ಲಾಕ್‌ಡೌನ್ ಹಾಗೂ ನೈಟ್ ಕರ್ಫ್ಯೂ ಸೇರಿದಂತೆ ಮತ್ತಿತರ ನಿರ್ಬಂಧಗಳು ಉದ್ಯಮ ಕ್ಷೇತ್ರಕ್ಕೆ ಭಾರೀ ಹೊಡೆತ ನೀಡಿದೆ. ಅದರಲ್ಲೂ ಹೋಟೆಲ್ ಉದ್ಯಮ, ಆಟೋ, ಕ್ಯಾಬ್ ಚಾಲಕರು, ಬೀದಿ ಬದಿ ವ್ಯಾಪಾರಸ್ಥರು ನಲುಗಿದ್ದಾರೆ. ಇದೇ ಕಾರಣಕ್ಕೆ ನೈಟ್‌ ಕರ್ಪ್ಯೂಗೆ ಆಟೋ ಚಾಲಕರು, ಬೀದಿ ಬದಿ ವ್ಯಾಪಾರಸ್ಥರು, ಹೋಟೆಲ್ ಉದ್ಯಮಿಗಳು, ಬಾರ್, ಪಬ್‌ ಉದ್ಯಮಿಗಳು ವಿರೋಧ ವ್ಯಕ್ತಪಡಿಸಿದ್ದಾರೆ. […]

ಭಾರತದಲ್ಲಿ ವೇಗವಾಗಿ ಹರಡುತ್ತಿರುವ ಓಮಿಕ್ರಾನ್ ರೂಪಾಂತರದ ಪ್ರಕರಣಗಳ ಸಂಖ್ಯೆ 422 ಕ್ಕೆ ಏರಿದೆ, ಮಹಾರಾಷ್ಟ್ರದಲ್ಲಿ  ಹೆಚ್ಚಿನ ಸಂಖ್ಯೆಯ ಸೋಂಕುಗಳೂ ವರದಿ ಯಾಗಿದೆ. ಭಾರತವು ಮುಂಚೂಣಿಯ ಕೆಲಸಗಾರರಿಗೆ ಮತ್ತು 60 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಜನವರಿ 10 ರಿಂದ “ಮುನ್ನೆಚ್ಚರಿಕೆ ಪ್ರಮಾಣವನ್ನು” ಘೋಷಿಸಿದೆ. ಮಹಾರಾಷ್ಟ್ರ ದಲ್ಲಿ  ಹೊಸ ರೂಪಾಂತರದ 108 ಪ್ರಕರಣಗಳು ವರದಿ ಯಾಗಿವೆ.  ಆರೋಗ್ಯ ಸಚಿವಾಲಯದ ಪ್ರಕಾರ  ಮಾಹಾರಾಷ್ಟ್ರ ರಾಜ್ಯ ದಲ್ಲಿ  ಇದುವರೆಗೆ ಹೊಸವೈರಾಣುವಿನಿಂದ  ನಲವತ್ತೆರಡು ಜನರು ಚೇತರಿಸಿಕೊಂಡಿದ್ದಾರೆ. ಇತ್ತೀಚಿನ ಸುದ್ದಿಗಳಿಗಾಗಿ […]

ಬಿಜೆಪಿಯನ್ನು ಸೋಲಿಸಲು ಮತ್ತು ಎಎಪಿಯನ್ನು ಎದುರಿಸಲು ಗುಜರಾತ್‌ನಲ್ಲಿ ಕಾಂಗ್ರೆಸ್‌ಗೆ ಸವಾಲುಗಳು ಎದುರಾಗಿದ್ದು, ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಅವರ ತವರೂರು  ಕಾಂಗ್ರೆಸ್ 1989 ರಿಂದ ಅಧಿಕಾರದಿಂದ ಹೊರಗುಳಿದಿದೆ . ಶಂಕರ್ ಸಿಂಗ್ ವಘೇಲಾ ಅವರು ಕಾಂಗ್ರೆಸ್ ನೆರವಿನೊಂದಿಗೆ ಸರ್ಕಾರವನ್ನು ರಚಿಸಿದ್ದು ಬಿಟ್ಟರೆ ನಂತರ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿಯನ್ನು ಕಿತ್ತೊಗೆಯಲು ಸಾಧ್ಯವಾಗಲಿಲ್ಲ ಯುಪಿಯಲ್ಲಿರುವಂತೆ ಪಕ್ಷವು ಅಧಿಕಾರದಿಂದ ಹೊರ ಬಂದಿದೆ, ಆದರೆ ಗುಜರಾತ್‌ನಲ್ಲಿ ಬಿಜೆಪಿಗೆ  ಪ್ರಮುಖ ಸವಾಲುಗಳಾಗಿವೆ ಎಂಬ ಮಿನುಗುವ ಭರವಸೆಯನ್ನು […]

Advertisement

Wordpress Social Share Plugin powered by Ultimatelysocial